• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, February 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಝೀರೋ ಇಂದ ಹೀರೋ ಆದ ರಿಷಬ್‌ ರೋಚಕ ಜರ್ನಿ ಗೊತ್ತಾ..?

ವಾಟರ್ ಕ್ಯಾನ್, ಹೋಟೆಲ್, ರಿಯಲ್ ಎಸ್ಟೇಟ್.. ಬದುಕಿಗಾಗಿ ರಿಷಬ್‌ ಶೆಟ್ಟಿ ಅಲೆದಾಟ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 3, 2025 - 6:06 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2025 10 03t173748.495

ರಿಷಬ್ ಶೆಟ್ಟಿ.. ರಾತ್ರೋರಾತ್ರಿ ಸ್ಟಾರ್ ಆದವರಲ್ಲ. ಒಬ್ಬ ಸಾಮಾನ್ಯ ವ್ಯಕ್ತಿ ಇಂದು ಅಸಾಮಾನ್ಯನಾಗಿ ಬೆಳೆದು, ಇಡೀ ವಿಶ್ವ ಸಿನಿದುನಿಯಾ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ಇವ್ರ ಬದುಕು ನಿಜಕ್ಕೂ ರೋಚಕ, ರೋಮಾಂಚಕ. ಬದುಕಿಗಾಗಿ ಮಾಡದ ಉದ್ಯೋಗವೇ ಇಲ್ಲ. ರಿಕ್ಕಿ ಸಿನಿಮಾದ ಒಂದೇ ಒಂದು ಶೋಗಾಗಿ ಒದ್ದಾಡಿದ್ದ ರಿಷಬ್‌, ಇಂದು ಕಾಂತಾರ ಚಿತ್ರದ ಟಿಕೆಟ್ಸ್‌‌ಗಾಗಿ ಜನ ಗುದ್ದಾಡುವಂತೆ ಮಾಡಿದ್ದಾರೆ. ಝೀರೋದಿಂದ ಹೀರೋ ಆಗಿ ಬೆಳೆದು ನಿಂತಿರೋ ಶೆಟ್ರ ಸ್ಫೂರ್ತಿದಾಯಕ ಕಥೆಯನ್ನ ಒಮ್ಮೆ ನೋಡಿ.

‘ಅಂತು ಇಂತು ಅವರಿವರ ಕೈಕಾಲು ಹಿಡಿದು ಮಂಗಳೂರಿನ ಬಿಗ್ ಸಿನಿಮಾಸ್‌‌ನಲ್ಲಿ ನಾಳೆಯಿಂದ ಸಂಜೆ 7 ಗಂಟೆಗೆ ಶೋ ಸಿಕ್ತು’.. ಹೀಗಂತ 2016ರ ಫೆಬ್ರವರಿ 6ರ ಸಂಜೆ 4 ಗಂಟೆಗೆ ಸೋಶಿಯಲ್ ಮೀಡಿಯಾ ಪೋಸ್ಟ್ ಹಾಕಿದ್ರು ರಿಷಬ್ ಶೆಟ್ಟಿ. ಅಂದಹಾಗೆ ಆಗ ರಿಷಬ್‌ರ ಚೊಚ್ಚಲ ನಿರ್ದೇಶನದ ರಿಕ್ಕಿ ಸಿನಿಮಾ ರಿಲೀಸ್ ಆಗಿತ್ತು. ರಕ್ಷಿತ್ ಶೆಟ್ಟಿಗೆ ರಿಷಬ್ ನಿರ್ದೇಶಿಸಿದ್ದ ಈ ಸಿನಿಮಾದ ಒಂದೊಂದು ಶೋಗಾಗಿ ಕೂಡ ಡಿಸ್ಟ್ರಿಬ್ಯೂಟರ್ ಹಾಗೂ ಥಿಯೇಟರ್ ಮಾಲೀಕರ ಬಳಿ ಗೋಗರೆದಿದ್ದರು ರಿಷಬ್ ಶೆಟ್ಟಿ.

RelatedPosts

ಮತ್ತೆ ಬಂತು ಬೆದರಿಕೆ: ರಣ್ವೀರ್ ಸಿಂಗ್-ದೀಪಿಕಾಗೆ ಭಯಾನಕ ವಾಯ್ಸ್ ಮೆಸೇಜ್, ಭದ್ರತೆ ಹೆಚ್ಚಳ

ಪ್ರೇಮಿಗಳ ದಿನದಂದು ನೋಡಲೇಬೇಕಾದ ಟಾಪ್ 5 ಬೆಸ್ಟ್ ಲವ್ ಸ್ಟೋರಿ ಸಿನಿಮಾಗಳಿವು, ಇಲ್ಲೇ ರೊಮ್ಯಾಂಟಿಕ್ ಮೂಡ್ ಸೆಟ್ ಮಾಡಿ!

ಫೆ. 22ಕ್ಕೆ ಹಂಪಿಯಲ್ಲಿ ‘ಜೈ ಹನುಮಾನ್’ ಮುಹೂರ್ತ

‘ಟಾಕ್ಸಿಕ್’ ಸುನಾಮಿ..1000Cr ಪ್ರೀ-ರಿಲೀಸ್ ಬ್ಯುಸಿನೆಸ್

ADVERTISEMENT
ADVERTISEMENT

 

9ವರ್ಷದ ಹಿಂದೆ ಒಂದೇ ಒಂದು ಶೋಗಾಗಿ ರಿಷಬ್ ಒದ್ದಾಟ

ಕಾಂತಾರ ಚಿತ್ರದ ಟಿಕೆಟ್ಸ್ ಗಾಗಿ ಇಂದು ಪ್ರೇಕ್ಷಕರ ಗುದ್ದಾಟ..!!

ಆದ್ರೀಗ ಕಾಲ ಬದಲಾಗಿದೆ. ಕಾಲಕ್ಕೆ ತಕ್ಕನಾಗಿ ಅವರೇ ಸೂಪರ್ ಅಪ್ಡೇಟ್ ಆಗಿದ್ದಾರೆ. ಅದ್ಭುತ ನಿರ್ದೇಶಕ, ನಟನಾಗಿ ಬೆಳೆದು ನಿಂತಿದ್ದಾರೆ. ಇಂದು ಕಾಂತಾರ ಚಾಪ್ಟರ್-1 ಸಿನಿಮಾದ ಟಿಕೆಟ್ಸ್‌‌ಗಾಗಿ ಜನ ಪರದಾಡುವ ರೇಂಜ್‌ಗೆ ವರ್ಚಸ್ಸು ಹೆಚ್ಚಿಸಿಕೊಂಡಿದ್ದಾರೆ. ಇದಲ್ಲವೇ ಬೆಳವಣಿಗೆ ಅಂದ್ರೆ..? ಯೆಸ್.. ಕಾಂತಾರ-1 ಸಿನಿಮಾನ ಇಡೀ ವಿಶ್ವವೇ ಪ್ರಶಂಸಿಸುತ್ತಿದೆ. ಒಂದಲ್ಲ, ಎರಡಲ್ಲ ಬರೋಬ್ಬರಿ 7 ಭಾಷೆಗಳಲ್ಲಿ 30ಕ್ಕೂ ಅಧಿಕ ರಾಷ್ಟ್ರಗಳಲ್ಲಿ ಈ ಸಿನಿಮಾ ಹೌಸ್‌‌ಫುಲ್ ಪ್ರದರ್ಶನ ಕಾಣ್ತಿದೆ. ನಿನ್ನೆ ರಿಲೀಸ್ ಆದ ಒಂದೇ ದಿನ ಬುಕ್ ಮೈ ಶೋನಲ್ಲಿ ಬರೋಬ್ಬರಿ 1.28 ಮಿಲಿಯನ್ ಟಿಕೆಟ್ಸ್ ಆನ್‌ಲೈನ್‌‌ನಲ್ಲಿ ಬುಕ್ ಆಗಿವೆ. ಅಲ್ಲಿಗೆ 10 ಲಕ್ಷ 28 ಸಾವಿರ ಟಿಕೆಟ್ಸ್ ಸೋಲ್ಡ್ ಔಟ್ ಆಗಿವೆ.

ಈ ಮೂಲಕ ಬುಕ್ ಮೈ ಶೋನಲ್ಲಿ ಕಾಂತಾರ ಸಿನಿಮಾ ಟ್ರೆಂಡಿಂಗ್ ನಂಬರ್ 1ನಲ್ಲಿ ರಾರಾಜಿಸ್ತಿದೆ. ಆದ್ರೆ ರಿಷಬ್ ಇಂದು ಇಷ್ಟರ ಮಟ್ಟಿಗೆ ಸೆನ್ಸೇಷನಲ್ ಡೈರೆಕ್ಟರ್ ಹಾಗೂ ಅತ್ಯದ್ಭುತ ಕಲಾವಿದನಾಗಿ ಬರೆಳೆಯೋದ್ರ ಹಿಂದೆ ಒಂದು ದೊಡ್ಡ ರೋಚಕ ಸ್ಟೋರಿ ಇದೆ. ಚಿತ್ರರಂಗಕ್ಕೆ ಬರೋಕೆ ಮುನ್ನ ಶೆಟ್ರ ಹಾದಿ ಅಷ್ಟು ಸುಲಭವಾಗಿರಲಿಲ್ಲ. ಬದುಕಿಗಾಗಿ ಸಾಕಷ್ಟು ಒದ್ದಾಡಿದ್ದಾರೆ ಶೆಟ್ರು.

ಅಂದು ಚೊಚ್ಚಲ ನಿರ್ದೇಶನದ ‘ರಿಕ್ಕಿ’ಗಾಗಿ ಗೋಗರೆದಿದ್ದ ಶೆಟ್ರು

ಈಗ ಕಾಂತಾರ 10 ಲಕ್ಷ 28 ಸಾವಿರ ಟಿಕೆಟ್ಸ್ ಸೋಲ್ಡ್ ಔಟ್..!

ಉಡುಪಿಯ ಕುಂದಾಪುರದ ಕೆರಾಡಿ ಅನ್ನೋ ಸಣ್ಣ ಗ್ರಾಮದ ಭಂಟ್ ಫ್ಯಾಮಿಲಿಯಲ್ಲಿ ಜನಿಸಿದ ರಿಷಬ್ ಶೆಟ್ಟಿ ಮೂಲ ಹೆಸರು ಪ್ರಶಾಂತ್ ಶೆಟ್ಟಿ. ಸಿನಿಮಾರಂಗಕ್ಕಾಗಿ ನಂತರ ರಿಷಬ್ ಶೆಟ್ಟಿಯಾಗಿ ಹೆಸರು ಬದಲಿಸಿಕೊಂಡ್ರು ಶೆಟ್ರು. ಅಂದಹಾಗೆ ಕೆರಾಡಿಯಲ್ಲಿ ಶಾಲೆ ಮುಗಿಸಿ, ಬಿಕಾಂ ಓದಲು ಬೆಂಗಳೂರಿನ ವಿಜಯ ಕಾಲೇಜ್‌‌ಗೆ ಸೇರಿಕೊಂಡ ಶೆಟ್ರು, ಆ ಮಧ್ಯೆ ಬದುಕಿಗಾಗಿ ಸಾಕಷ್ಟು ಕೆಲಸ ಕಾರ್ಯಗಳನ್ನ ಮಾಡಿದ್ರು. ವಾಟರ್ ಕ್ಯಾನ್ ಹಾಕೋದ್ರಿಂದ ಹಿಡಿದು, ಹೋಟೆಲ್‌‌ಗಳಲ್ಲಿ ಕೆಲಸ, ರಿಯಲ್ ಎಸ್ಟೇಟ್‌ ಆಫೀಸ್‌‌ನಲ್ಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸಿದ್ರು.

ವಾಟರ್ ಕ್ಯಾನ್, ಹೋಟೆಲ್, ರಿಯಲ್ ಎಸ್ಟೇಟ್..

ಬದುಕಿಗಾಗಿ ಶೆಟ್ರ ಅಲೆದಾಟ

ಕ್ಲಾಪ್ ಬಾಯ್, ಅಸಿಸ್ಟೆಂಟ್ ಡೈರೆಕ್ಟರ್ ಆಗಿಯೂ ಕೆಲಸ

 

ರಂಗಭೂಮಿ ಹಾಗೂ ಯಕ್ಷಗಾನದ ಬಗ್ಗೆ ಅಪಾರ ಒಲವು ಇದ್ದಂತಹ ರಿಷಬ್, ಬೆಂಗಳೂರಿನ ಕಾಲೇಜ್ ದಿನಗಳಲ್ಲೇ ಕುಂದಾಪುರದ ಯಕ್ಷಗಾನ ನಾಟಕಗಳಲ್ಲಿ ಅಭಿನಯಿಸುತ್ತಿದ್ದರು. ನಂತರ ಸರ್ಕಾರಿ ಫಿಲ್ಮ್ ಹಾಗೂ ಟಿವಿ ಇನ್ಸ್‌ಟಿಟ್ಯೂಟ್‌ನಲ್ಲಿ ಡಿಪ್ಲೊಮೋ ಕೋರ್ಸ್‌ಗೆ ಸೇರಿಕೊಂಡರು. ಕ್ಲಾಪ್ ಬಾಯ್, ಸ್ಪಾಟ್ ಬಾಯ್, ಅಸಿಸ್ಟೆಂಡ್ ಡೈರೆಕ್ಟರ್ ಹೀಗೆ ನಾನಾ ಕೆಲಸ ಕಾರ್ಯಗಳನ್ನ ಮಾಡುವ ಮೂಲಕ ಚಿತ್ರರಂಗದ ಗ್ರೌಂಡ್ ಲೆವೆಲ್‌‌ನಿಂದ ಬೆಳೆದರು.

ರಕ್ಷಿತ್ ಶೆಟ್ಟಿ ಗೆಳೆತನ ಸಿಕ್ಕ ಬಳಿಕ ರಿಷಬ್ ನಟಿಸಿದ ಮೊದಲ ಸಿನಿಮಾ ತುಘಲಕ್. ಲೂಸಿಯಾ, ಉಳಿದವರು ಕಂಡಂತೆ ಚಿತ್ರಗಳಲ್ಲಿ ಕೂಡ ಬಣ್ಣ ಹಚ್ಚಿದ್ದ ರಿಷಬ್, ನಂತ್ರ 2016ರಲ್ಲಿ ರಕ್ಷಿತ್ ಶೆಟ್ಟಿಗೆ ರಿಕ್ಕಿ ಅನ್ನೋ ಸಿನಿಮಾನ ನಿರ್ದೇಶನ ಮಾಡ್ತಾರೆ. ಅದೇ ರಿಷಬ್ ಆ್ಯಕ್ಷನ್ ಕಟ್ ಹೇಳಿದ ಚೊಚ್ಚಲ ಚಿತ್ರ. ನಂತ್ರ ಕಿರಿಕ್ ಪಾರ್ಟಿ ಸಿನಿಮಾ ಮಾಡಿದ ಹಂಗಾಮದ ಬಗ್ಗೆ ಪ್ರತ್ಯೇಕವಾಗಿ ಹೇಳಬೇಕಿಲ್ಲ.

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು, ಬೆಲ್‌ಬಾಟಂ ಚಿತ್ರಗಳಿಂದ ಎಲ್ಲರ ದಿಲ್ ದೋಚಿದ್ರು. ನಟ ಹಾಗೂ ಹಾಗೂ ನಿರ್ದೇಶಕನಾಗಿಯೂ ಕೂಡ ರಿಷಬ್ ಸಕ್ಸಸ್ ಕಂಡರು. ಅಷ್ಟೇ ಅಲ್ಲ ಒಂದಷ್ಟು ಸಿನಿಮಾಗಳನ್ನ ತಮ್ಮದೇ ಬ್ಯಾನರ್‌ನಡಿ ನಿರ್ಮಾಣ ಮಾಡಿ, ತನ್ನಂತೆ ಕಷ್ಟದಲ್ಲಿರೋ ಸಿನಿಮೋತ್ಸಾಹಿಗಳ ಕನಸುಗಳಿಗೆ ರೆಕ್ಕೆ ಕಟ್ಟಿದರು. ನಂತರ ಬಂದತಂಹ ಕಾಂತಾರ ಸಿನಿಮಾ ನಮ್ಮ ಕನ್ನಡ ಚಿತ್ರರಂಗದ ದಂತಕಥೆಗಳಲ್ಲಿ ಒಂದಾಗಿ ಹೊರಹೊಮ್ಮಿದ್ದು ಗೊತ್ತೇಯಿದೆ. ಒಮ್ಮೆ ಅಲ್ಲ ಎರಡೆರಡು ಬಾರಿ ಸ್ಟೇಟ್ ಹಾಗೂ ನ್ಯಾಷನಲ್ ಅವಾರ್ಡ್‌ಗಳನ್ನ ಮುಡಿಗೇರಿಸಿಕೊಂಡಿದ್ದಾರೆ ರಿಷಬ್.

 

ಸ್ಯಾಂಡಲ್‌ವುಡ್‌ನ ಗೇಮ್ ಚೇಂಜರ್ ಆದ್ರು ರಿಷಬ್ ಶೆಟ್ಟಿ..!

ರಜನಿ, ಹೃತಿಕ್, ಪ್ರಭಾಸ್, NTR.. ಎಲ್ಲರಲ್ಲೂ ಕಾಂತಾರ ಓಟ

ಯೆಸ್.. ಡಿವೈನ್ ಸ್ಟಾರ್ ಆಗಿ ಕರಾವಳಿ ನೆಲದ ದೈವಿಕ ಭಾವನೆಗಳನ್ನ ವಿಶ್ವ ಸಿನಿದುನಿಯಾಗಿ ಪರಿಚಯಿಸ್ತಿರೋ ರಿಷಬ್ ಶೆಟ್ಟಿ, ಒಂಥರಾ ತುಳುನಾಡು ಹಾಗೂ ಸ್ಯಾಂಡಲ್‌ವುಡ್ ಪಾಲಿಗೆ ಗೇಮ್ ಚೇಂಜರ್ ಆಗಿದ್ದಾರೆ. ಸಿನಿಮಾ ಅನ್ನೋದು ವ್ಯವಹಾರವಷ್ಟೇ ಅಲ್ಲ, ಸಮಾಜದ ಕೈಗನ್ನಡಿ. ಅದನ್ನ ತಮ್ಮ ಚಿತ್ರಗಳ ಮೂಲಕ ಜನರ ಮುಂದೆ ತರುವ ಕಾರ್ಯಗಳನ್ನ ಮಾಡ್ತಿದ್ದಾರೆ ರಿಷಬ್ ಶೆಟ್ಟಿ.

14 ಕೋಟಿ ಬಜೆಟ್‌ನ ಕಾಂತಾರ ಸಿನಿಮಾ 450 ಕೋಟಿ ಬ್ಯುಸಿನೆಸ್ ಮಾಡಿದ್ದು ತಮಾಷೆಯ ಮಾತಲ್ಲ. ಇದೀಗ ಕಾಂತಾರ ಪ್ರೀಕ್ವೆಲ್ ಕಾಂತಾರ ಚಾಪ್ಟರ್-1 ಕೂಡ ಕೆಜಿಎಫ್ ರೀತಿ ಬಾಕ್ಸ್ ಆಫೀಸ್ ದಾಖಲೆಗಳನ್ನ ಮಾಡುವಲ್ಲಿ ನಾಗಾಲೋಟ ಮುಂದುವರೆಸಿದೆ. ಕಾಂತಾರ ಸಿನಿಮಾದ ಬಗ್ಗೆ ಸಾಕಷ್ಟು ಮಂದಿ ಸೆನ್ಸೇಷನಲ್ ಡೈರೆಕ್ಟರ್‌‌ಗಳಾದ ಪ್ರಶಾಂತ್ ವರ್ಮಾ, ಸಂದೀಪ್ ರೆಡ್ಡಿ ವಂಗಾ, ಸಂತೋಷ್ ಆನಂದ್‌ರಾಮ್ ಹಾಗೂ ಇತರರು ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯಿಸಿದ್ದಾರೆ. ಅಲ್ಲದೆ ಪ್ರಭಾಸ್, ಜೂನಿಯರ್ ಎನ್‌ಟಿಆರ್ ಅಂತಹ ಸೂಪರ್ ಸ್ಟಾರ್ಸ್‌ ಕೂಡ ಪೋಸ್ಟ್‌‌ಗಳನ್ನ ಹಾಕಿ, ತಂಡಕ್ಕೆ ಶುಭ ಹಾರೈಸಿದ್ದಾರೆ.

ಸದ್ಯ ಕಾಂತಾರ-1 ಬಗ್ಗೆ ಇಡೀ ವಿಶ್ವವೇ ಕೊಂಡಾಡ್ತಿದೆ. ಸಿನಿಮಾಗಾಗಿ ರಿಷಬ್ ಮಾಡಿರೋ ಸಂಶೋಧನೆ, ಸಿನಿಮಾದ ಮೇಕಿಂಗ್, ಪಾತ್ರಗಳು, ಅದರಲ್ಲಿರೋ ತುಳುನಾಡಿನ ಮೂಲ ದೈವಿಕ ಅಂಶಗಳು ಹೀಗೆ ಎಲ್ಲವೂ ಜನಕ್ಕೆ ಕನೆಕ್ಟ್ ಆಗ್ತಿವೆ. ಎಲ್ಲಕ್ಕಿಂತ ಮಿಗಿಲಾಗಿ ಈ ಸಿನಿಮಾ ಅಥ್ವಾ ಈಗ ಅನೌನ್ಸ್ ಆಗಿರೋ ಕಾಂತಾರ ಎರಡನೇ ಅಧ್ಯಾಯ, ನಮ್ಮ ಕನ್ನಡಕ್ಕೆ ಕಂಡಿತ ಆಸ್ಕರ್ ತಂದೇ ತರಲಿದೆ ಅನ್ನೋ ಭರವಸೆ ಹುಟ್ಟಿದೆ.

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

BeFunky collage 2026 02 14T233429.367

ಮದುವೆಗೆ ಬಂದಿದ್ದ ಮಹಿಳೆ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕುಣಿಗಲ್‌ನಲ್ಲಿ ಸುರಕ್ಷಿತವಾಗಿ ಪತ್ತೆ!

by ಶ್ರೀದೇವಿ ಬಿ. ವೈ
February 14, 2026 - 11:36 pm
0

BeFunky collage 2026 02 14T231542.084

ವ್ಯಾಲೆಂಟೈನ್ಸ್ ಡೇ ದಿನದಂದೇ ಘೋರ ದುರಂತ: ಕಾರಿನೊಳಗೆ ಪ್ರೇಮಿಗಳ ಶವ ಪತ್ತೆ!

by ಶ್ರೀದೇವಿ ಬಿ. ವೈ
February 14, 2026 - 11:16 pm
0

BeFunky collage 2026 02 14T224701.734

ಮತ್ತೆ ಬಂತು ಬೆದರಿಕೆ: ರಣ್ವೀರ್ ಸಿಂಗ್-ದೀಪಿಕಾಗೆ ಭಯಾನಕ ವಾಯ್ಸ್ ಮೆಸೇಜ್, ಭದ್ರತೆ ಹೆಚ್ಚಳ

by ಶ್ರೀದೇವಿ ಬಿ. ವೈ
February 14, 2026 - 10:48 pm
0

BeFunky collage 2026 02 14T221332.929

ಬಿಹಾರದಲ್ಲಿ ಆಘಾತಕಾರಿ ಘಟನೆ: ಲೇಡಿ ಡ್ಯಾನ್ಸರ್ ಬಾಯಿಗೆ ಬಲವಂತವಾಗಿ ನಾಣ್ಯ ತುರುಕಿದ ಕಿಡಿಗೇಡಿಗಳು

by ಶ್ರೀದೇವಿ ಬಿ. ವೈ
February 14, 2026 - 10:15 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 02 14T224701.734
    ಮತ್ತೆ ಬಂತು ಬೆದರಿಕೆ: ರಣ್ವೀರ್ ಸಿಂಗ್-ದೀಪಿಕಾಗೆ ಭಯಾನಕ ವಾಯ್ಸ್ ಮೆಸೇಜ್, ಭದ್ರತೆ ಹೆಚ್ಚಳ
    February 14, 2026 | 0
  • BeFunky collage 2026 02 14T170605.384
    ಪ್ರೇಮಿಗಳ ದಿನದಂದು ನೋಡಲೇಬೇಕಾದ ಟಾಪ್ 5 ಬೆಸ್ಟ್ ಲವ್ ಸ್ಟೋರಿ ಸಿನಿಮಾಗಳಿವು, ಇಲ್ಲೇ ರೊಮ್ಯಾಂಟಿಕ್ ಮೂಡ್ ಸೆಟ್ ಮಾಡಿ!
    February 14, 2026 | 0
  • Untitled design 2026 02 14T143023.970
    ಫೆ. 22ಕ್ಕೆ ಹಂಪಿಯಲ್ಲಿ ‘ಜೈ ಹನುಮಾನ್’ ಮುಹೂರ್ತ
    February 14, 2026 | 0
  • Untitled design 2026 02 14T134212.411
    ‘ಟಾಕ್ಸಿಕ್’ ಸುನಾಮಿ..1000Cr ಪ್ರೀ-ರಿಲೀಸ್ ಬ್ಯುಸಿನೆಸ್
    February 14, 2026 | 0
  • Untitled design 2026 02 14T115237.937
    ನಟ ಧನುಷ್‌ಗೆ ಶಾಕ್: 20 ಕೋಟಿ ರೂ. ಪರಿಹಾರ ಕೇಳಿ ಪ್ರಸಿದ್ಧ ನಿರ್ಮಾಣ ಸಂಸ್ಥೆಯಿಂದ ಲೀಗಲ್ ನೋಟಿಸ್
    February 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version