• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 10, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ನಿನ್ನ ದುಷ್ಮನ್‌‌‌‌‌ಗಳನ್ನ ನೋಡಿಕೊಳ್ತೇನೆ! ರಿಷಬ್ ಶೆಟ್ಟಿಗೆ ಪಂಜುರ್ಲಿ ಅಭಯ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 7, 2025 - 12:31 pm
in ಸಿನಿಮಾ
0 0
0
Film 2025 04 07t122844.055

ರಿಷಬ್ ಶೆಟ್ಟಿ ನಟನೆ ಮತ್ತು ನಿರ್ದೇಶನದಲ್ಲಿ ಮೂಡಿರುವ ಕಾಂತಾರ1 ಸಿನಿಮಾ ಕನ್ನಡ ಚಿತ್ರರಂಗದಲ್ಲಿ ಅತೀ ಹೆಚ್ಚು ನಿರೀಕ್ಷೆ ಹುಟ್ಟುಹಾಕಿರುವ ಚಿತ್ರಗಳಲ್ಲಿ ಒಂದಾಗಿದೆ. 2022ರಲ್ಲಿ ಬಿಡುಗಡೆಯಾದ ಕಾಂತಾರ ಚಿತ್ರವನ್ನು ಪ್ರೇಕ್ಷಕರು ಇಷ್ಟಪಟ್ಟಿದ್ದು, ಈಗ ಕಾಂತಾರ 1ಗಾಗಿ ಕಾತುರದಿಂದ ಕಾಯುತ್ತಿದ್ದಾರೆ. ಈ ಚಿತ್ರದ ಫಸ್ಟ್ ಲುಕ್ ಈಗಾಗಲೇ ಬಿಡುಗಡೆಯಾಗಿದ್ದು, ಅಭಿಮಾನಿಗಳಲ್ಲಿ ಸಂಭ್ರಮ ಮೂಡಿಸಿತ್ತು. ಆದರೆ, ಚಿತ್ರದ ಕೆಲಸಗಳು ನಿಧಾನಗತಿಯಲ್ಲಿ ಸಾಗುತ್ತಿದ್ದು, ಕೆಲವು ಅಡೆತಡೆಗಳು ಎದುರಾಗಿರುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಕಾಂತಾರ 1ಗೆ ಭಾರೀ ವಿಘ್ನಗಳು ಎದುರಾಗಿವೆಯೇ ಎಂಬ ಸಂಶಯ ಮೂಡಿದೆ.

ರಿಷಬ್ ಶೆಟ್ಟಿಯ ದೈವದ ಬಳಿಗೆ ಭೇಟಿ

RelatedPosts

ಸಿನಿಮಾ ರೂಪದಲ್ಲಿ ಬರಲಿದೆ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರ ಜೀವನ ಚರಿತ್ರೆ

ಸೃಜನ್ ಲೋಕೇಶ್ ಪ್ರಥಮ ನಿರ್ದೇಶನದ ಬಹು ನಿರೀಕ್ಷಿತ “GST” ಚಿತ್ರ ಸದ್ಯದಲ್ಲೇ ತೆರೆಗೆ

ಡೆವಿಲ್ ಸಿನಿಮಾ ಬಿಡುಗಡೆಗೂ ಮುನ್ನವೇ ಬುಕ್ ಮೈ ಶೋ ನಲ್ಲಿ ಟ್ರೆಂಡಿಂಗ್

ದೀಪಿಕಾ, ಕತ್ರೀನಾ ಸ್ಟಾರ್‌‌ಗಿರಿ ಸೀಕ್ರೆಟ್ ಬಿಚ್ಚಿಟ್ಟ ವಿಜಯ್ ಮಲ್ಯ

ADVERTISEMENT
ADVERTISEMENT

ಈ ಸಂಶಯಕ್ಕೆ ಕಾರಣವೂ ಇದೆ. ಇತ್ತೀಚೆಗೆ ಮಂಗಳೂರಿನ ಕದ್ರಿ ಬಾರೆಬೈಲ್‌ನಲ್ಲಿ ನಡೆದ ವಾರಾಹಿ ಪಂಜುರ್ಲಿ ದೈವದ ವಾರ್ಷಿಕ ಉತ್ಸವದಲ್ಲಿ ರಿಷಬ್ ಶೆಟ್ಟಿ ಭಾಗವಹಿಸಿದ್ದರು. ರಾತ್ರಿ 11 ಗಂಟೆಯಿಂದ ಬೆಳಗಿನಯವರೆಗೆ ನಡೆದ ಈ ದೈವದ ನೇಮದಲ್ಲಿ ರಿಷಬ್ ಶೆಟ್ಟಿ ತಮ್ಮ ಕಷ್ಟಗಳನ್ನು ಹೇಳಿಕೊಂಡಿದ್ದಾರೆ. ಉತ್ಸವದ ಕೊನೆಯಲ್ಲಿ ಪಂಜುರ್ಲಿ ದೈವದ ಮುಂದೆ ಕೈಮುಗಿದು ತಮ್ಮ ನೋವನ್ನು ತೋಡಿಕೊಂಡ ರಿಷಬ್‌ಗೆ ದೈವದಿಂದ ಆಶ್ವಾಸನೆ ಸಿಕ್ಕಿದೆ.

ದೈವ ರಿಷಬ್‌ಗೆ ಸಂತೈಸುತ್ತಾ, “ಜಗತ್ತಿನಾದ್ಯಂತ ನಿನಗೆ ದುಶ್ಮನ್‌ಗಳಿದ್ದಾರೆ. ನಿನ್ನ ಸಂಸಾರವನ್ನು ಹಾಳುಮಾಡಲು ಯತ್ನಿಸುತ್ತಿದ್ದಾರೆ. ನಿನ್ನ ಕಾರ್ಯ ಫಲಿಸದಂತೆ ಸಂಚು ರೂಪಿಸಲಾಗಿದೆ. ಆದರೆ, ನೀನು ನಂಬಿದ ದೈವ ನಿನ್ನನ್ನು ಕೈಬಿಡಲ್ಲ,” ಎಂದು ಭರವಸೆ ನೀಡಿದೆ. “ಯಾರು ನಿನಗೆ ಕೇಡು ಯೋಚಿಸಿದ್ದಾರೆ ಎಂದು ಈಗ ಹೇಳಲ್ಲ, ಆದರೆ ಕೇಡು ಆಗದಂತೆ ನಾನು ನೋಡಿಕೊಳ್ಳುತ್ತೇನೆ. ಸೇವೆಗೆ ಹರಕೆ ಹೇಳು, ಐದು ತಿಂಗಳಲ್ಲಿ ಒಳ್ಳೆಯದನ್ನು ಮಾಡುತ್ತೇನೆ,” ಎಂದು ದೈವ ಅಭಯ ನೀಡಿದೆ. ರಿಷಬ್ ಶೆಟ್ಟಿ ದಂಪತಿ ತಮ್ಮ ಇಬ್ಬರು ಮಕ್ಕಳೊಂದಿಗೆ ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿ ಈ ಉತ್ಸವದಲ್ಲಿ ಪಾಲ್ಗೊಂಡಿದ್ದರು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 06 09t233431.026

ಸಿನಿಮಾ ರೂಪದಲ್ಲಿ ಬರಲಿದೆ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರ ಜೀವನ ಚರಿತ್ರೆ

by ಶಾಲಿನಿ ಕೆ. ಡಿ
June 9, 2025 - 11:36 pm
0

Untitled design 2025 06 09t232314.512

ಸೃಜನ್ ಲೋಕೇಶ್ ಪ್ರಥಮ ನಿರ್ದೇಶನದ ಬಹು ನಿರೀಕ್ಷಿತ “GST” ಚಿತ್ರ ಸದ್ಯದಲ್ಲೇ ತೆರೆಗೆ

by ಶಾಲಿನಿ ಕೆ. ಡಿ
June 9, 2025 - 11:24 pm
0

Untitled design 2025 06 09t230451.385

ವರನ ಕೈ ನಡುಗುತ್ತೆ..ಕೊನೆ ಕ್ಷಣದಲ್ಲಿ ಮದುವೆ ಕ್ಯಾನ್ಸಲ್‌ ಮಾಡಿದ ವಧು

by ಶಾಲಿನಿ ಕೆ. ಡಿ
June 9, 2025 - 11:15 pm
0

Untitled design 2025 06 09t224920.420

ಡೆವಿಲ್ ಸಿನಿಮಾ ಬಿಡುಗಡೆಗೂ ಮುನ್ನವೇ ಬುಕ್ ಮೈ ಶೋ ನಲ್ಲಿ ಟ್ರೆಂಡಿಂಗ್

by ಶಾಲಿನಿ ಕೆ. ಡಿ
June 9, 2025 - 10:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 06 09t233431.026
    ಸಿನಿಮಾ ರೂಪದಲ್ಲಿ ಬರಲಿದೆ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರ ಜೀವನ ಚರಿತ್ರೆ
    June 9, 2025 | 0
  • Untitled design 2025 06 09t232314.512
    ಸೃಜನ್ ಲೋಕೇಶ್ ಪ್ರಥಮ ನಿರ್ದೇಶನದ ಬಹು ನಿರೀಕ್ಷಿತ “GST” ಚಿತ್ರ ಸದ್ಯದಲ್ಲೇ ತೆರೆಗೆ
    June 9, 2025 | 0
  • Untitled design 2025 06 09t224920.420
    ಡೆವಿಲ್ ಸಿನಿಮಾ ಬಿಡುಗಡೆಗೂ ಮುನ್ನವೇ ಬುಕ್ ಮೈ ಶೋ ನಲ್ಲಿ ಟ್ರೆಂಡಿಂಗ್
    June 9, 2025 | 0
  • Untitled design 2025 06 09t204752.548
    ದೀಪಿಕಾ, ಕತ್ರೀನಾ ಸ್ಟಾರ್‌‌ಗಿರಿ ಸೀಕ್ರೆಟ್ ಬಿಚ್ಚಿಟ್ಟ ವಿಜಯ್ ಮಲ್ಯ
    June 9, 2025 | 0
  • Untitled design 2025 06 09t184419.651
    ‘ನಾನು ಅವರನ್ನು ಪ್ರೀತಿಸಿದ್ದೆ’: 48ನೇ ವಯಸ್ಸಿನಲ್ಲಿ ಸ್ಟಾರ್ ನಟನ ಮೇಲೆ ನಟಿ ಮೀನಾಗೆ ಲವ್!
    June 9, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version