• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸಿಎಂ ಡಿಕೆಶಿ ಜೊತೆ ಶೆಟ್ರು..ಸರ್ಕಾರಕ್ಕೆ ರಿಷಬ್ ಶೆಟ್ಟಿ ಸಾಥ್

ಬ್ರ್ಯಾಂಡ್ ಅಂಬಾಸಿಡರ್ ಆಗಲಿರೋ ಡಿವೈನ್ ಸ್ಟಾರ್ ರಿಷಬ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 23, 2026 - 4:32 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 06 23T162955.510

ರಾಹುಲ್ ಗಾಂಧಿ ಬಗ್ಗೆ ಕೇಳಿದ್ದಕ್ಕೆ ನೋ ಕಮೆಂಟ್ಸ್ ಎಂದಿದ್ದ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ, ಇದೀಗ ಕರ್ನಾಟಕ ಸಿಎಂ ಡಿಕೆ ಶಿವಕುಮಾರ್ ಜೊತೆ ಕೈ ಜೋಡಿಸಿರೋದು ಅಚ್ಚರಿ ತಂದಿದೆ. ನಟ್ಟು ಬೋಲ್ಟ್ ಟೈಟ್ ಮಾಡ್ತೀನಿ ಅಂದವ್ರ ಜೊತೆಗೇ ಶೆಟ್ರು ಹೆಜ್ಜೆ ಹಾಕ್ತಿರೋದು ಕುತೂಹಲ. ಕಾಂತಾರ ಚಿತ್ರಗಳಿಂದ ಜನಪ್ರಿಯತೆ ಹೆಚ್ಚಿಸಿಕೊಂಡಿರೋ ಶೆಟ್ರಿಗೆ ರಾಜಕೀಯ ಪಕ್ಷಗಳು ಗಾಳ ಹಾಕ್ತಿರೋ ಇಂಟ್ರೆಸ್ಟಿಂಗ್‌ ಸ್ಟೋರಿ ಇಲ್ಲಿದೆ.

  • ಸಿಎಂ ಡಿಕೆಶಿ ಜೊತೆ ಶೆಟ್ರು.. ಸರ್ಕಾರಕ್ಕೆ ರಿಷಬ್ ಶೆಟ್ಟಿ ಸಾಥ್
  • ಕರಾವಳಿ ಪ್ರವಾಸೋದ್ಯಮ ಸಭೆಯಲ್ಲಿ 45 ಯೋಜನೆಗಳು.!
  • ಬ್ರ್ಯಾಂಡ್ ಅಂಬಾಸಿಡರ್ ಆಗಲಿರೋ ಡಿವೈನ್ ಸ್ಟಾರ್ ರಿಷಬ್
  • ಕರಾವಳಿ ಜನಪದ ಕಲೆ, ಸಂಗೀತಕ್ಕೆ ಪ್ರೋತ್ಸಾಹ ಬೇಕೆಂದ ಶೆಟ್ರು

ಕಾಂತಾರ ಹಾಗೂ ಕಾಂತಾರ-1 ಚಿತ್ರಗಳ ಬಳಿಕ ನಟ, ನಿರ್ದೇಶಕ ರಿಷಬ್ ಶೆಟ್ಟಿ ನೇಮು-ಫೇಮು ವಿಶ್ವದ ಮೂಲೆ ಮೂಲೆಗೂ ತಲುಪುವಂತಾಯ್ತು. ಸದ್ಯ ಸಾಲು ಸಾಲು ಪ್ಯಾನ್ ಇಂಡಿಯಾ ಸಿನಿಮಾಗಳಿಗೆ ಕಮಿಟ್ ಆಗಿರೋ ಶೆಟ್ರನ್ನ ರಾಜಕೀಯ ಪಕ್ಷಗಳು ಸೆಳೆಯಲು ನಾನಾ ಪ್ರಯತ್ನಗಳನ್ನ ಮಾಡ್ತಿವೆ. ಒಂದ್ಕಡೆ ಬಿಜೆಪಿ ವರಿಷ್ಠರುಗಳು ಅವ್ರನ್ನ ಬಿಜೆಪಿ ಪಕ್ಷಕ್ಕೆ ಕರೆತರಲು ಮುಂದಾಗಿದ್ದಾರೆ. ಅದಕ್ಕೆ ಪೂರಕವಾಗಿ ಇತ್ತೀಚೆಗೆ ಶೆಟ್ರನ್ನ ಡೆಲ್ಲಿಗೆ ಕರೆಸಿ ದೀರ್ಘ ಸಮಾಲೋಚನೆ ನಡೆಸಿದ್ರು ಹೋಮ್ ಮಿನಿಸ್ಟರ್ ಅಮಿತ್ ಶಾ.

RelatedPosts

ಐಸಿಯು ಬೆಡ್‌ನಲ್ಲೇ ಹಾಡು ಹಾಡಿದ ಸೋನು ನಿಗಮ್..!: ವಿಡಿಯೋ ವೈರಲ್

ಸೆಲ್ಫಿ ನೆಪದಲ್ಲಿ ನಟಿ ನಿಕಿತಾ ರಾವಲ್‌‌ಗೆ ಲಿಪ್ ಲಾಕ್ ಮಾಡಿದ ಅಭಿಮಾನಿ

ಟಾಕ್ಸಿಕ್ ನಂಗೆ ಸ್ಪೆಷಲ್..ಯಶ್‌ಗಾಗಿ ಬಂದೆ- ನಯನತಾರಾ

ಡಾರ್ಕ್ ಗ್ಯಾಂಗ್‌ಸ್ಟರ್ ವರ್ಲ್ಡ್‌‌ಗೆ ಯಶ್ ರಾ ‘ಕಿಂಗ್’..!

ADVERTISEMENT
ADVERTISEMENT

ಇದೀಗ ಜೈ ಹನುಮಾನ್ ಸಿನಿಮಾದ ಶೂಟಿಂಗ್ ನಡುವೆ ನಮ್ಮ ಸಿಎಂ ಡಿ. ಕೆ. ಶಿವಕುಮಾರ್ ನಟ ರಿಷಬ್ ಶೆಟ್ಟಿಯವರನ್ನ ಕರಾವಳಿ ಭಾಗಕ್ಕೆ ರಾಯಭಾರಿ ಮಾಡಲು ಮುಂದಾಗಿದ್ದಾರೆ. ರಾಹುಲ್ ಗಾಂಧಿ ಬಗ್ಗೆ ಮಾಧ್ಯಮದವರ ಕೇಳಿದ ಪ್ರಶ್ನೆಗೆ ನೋ ಕಮೆಂಟ್ಸ್ ಎಂದಿದ್ದ ರಿಷಬ್, ಇದೀಗ ಡಿಕೆಶಿ ಕರೆಗೆ ಓಗೊಟ್ಟು, ಅವರೊಟ್ಟಿಗೆ ಕೈ ಜೋಡಿಸ್ತಿರೋದು ಇಂಟರೆಸ್ಟಿಂಗ್. ಇತ್ತೀಚೆಗೆ ವಿಧಾನಸೌಧಕ್ಕೆ ನಟ ರಿಷಬ್ ಶೆಟ್ರನ್ನ ಕರೆಸಿ ಒಂದು ದೊಡ್ಡ ಮೀಟಿಂಗ್ ಕೂಡ ನಡೆಸಿದ್ರು ಸಿಎಂ ಡಿಕೆ ಶಿವಕುಮಾರ್.

ಕರಾವವಳಿಯಲ್ಲಿ ಕ್ಯಾಬೆನೆಟ್‌ ಕೂಡ ನಡೆಸಲು ಯೋಜನೆ ರೂಪಿಸ್ತಿದ್ದಾರೆ ಸಿಎಂ. ಕರಾವಳಿ ಸಂಸ್ಕೃತಿಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಸಾರ ಮಾಡುವುದರ ಜೊತೆಗೆ ಹೆಚ್ಚು ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆಗೆ ಆದ್ಯತೆ ನೀಡಲು ಸೂಚಿಸಿದ್ದಾರೆ ಸಿಎಂ. ಸದ್ಯ ಅನುಮೋದಿಸಿರುವ 45 ಯೋಜನೆಗಳಿಂದ 4500 ಉದ್ಯೋಗ ಸೃಷ್ಟಿಯಾಗುತ್ತದೆ. ಈ ಪ್ರಮಾಣ ಇನ್ನಷ್ಟು ಹೆಚ್ಚಾಗಬೇಕು. ಅತಿ ಉದ್ದದ ಸಮುದ್ರ ತೀರಗಳು ಇರುವ ಪ್ರದೇಶಗಳಿಗೆ ರಾಜ್ಯದ ಕರಾವಳಿಯೂ ಸೇರಿದೆ. ನಮ್ಮ ಪರಿಸರಕ್ಕೆ ಧಕ್ಕೆ ಆಗದಂತೆ ಸಮುದ್ರ ತೀರಗಳನ್ನು ಪ್ರವಾಸೋದ್ಯಮ ಅಭಿವೃದ್ಧಿಯಲ್ಲಿ  ಪರಿಗಣಿಸಲು ಸೂಚಿಸಿದ್ರು.

ಕಲೆಗೆ ಪ್ರಾಶಸ್ತ್ಯ ಹೆಚ್ಚಿಸಬೇಕು ಎಂದ ಡಿವೈನ್ ಸ್ಟಾರ್ ರಿಷಬ್, ಕರಾವಳಿಯ ಜಾನಪದ ಕಲೆ ಹಾಗೂ ಸಂಗೀತಕ್ಕೆ ಪ್ರೋತ್ಸಾಹ ನೀಡಬೇಕು ಎಂದರು. ಸಿನಿಮಾ ಚಿತ್ರೀಕರಣಕ್ಕೆ ಹೆಚ್ಚಿನ ಅನುಕೂಲ ಕಲ್ಪಿಸುವುದರಿಂದ ಕೇರಳ-ಗೋವಾ-ಕರ್ನಾಟಕದ ಸಿನಿಮಾ ಜಗತ್ತಿಗೆ ಹೆಚ್ಚು ಅನುಕೂಲವಾಗಲಿದೆ ಅಂತ ಅಭಿಪ್ರಾಯ ಪಟ್ಟರು ರಿಷಬ್‌ ಶೆಟ್ಟಿ. ಬೃಹತ್‌ ಪ್ರವಾಸೋದ್ಯಮ ಯೋಜನೆಗಳು, ಅದರಡಿ ಕರಾವಳಿ ಮೇಳಗಳು, ಉತ್ಸವವಗಳು ಮತ್ತು ಮಾರ್ಕೆಟಿಂಗ್‌ ಸೇರಿದಂತೆ ಕರಾವಳಿಯ ಸಂಸ್ಕೃತಿ, ಆಚರಣೆ, ಹೆಮ್ಮೆಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಸಾರ ಮತ್ತು ಪ್ರಚಾರ ಮಾಡುವುದರ ಬಗ್ಗೆ ಚರ್ಚಿಸಲಾಯಿತು.

ಕರಾವಳಿ ಟೂರಿಸಂ ಹಾಗೂ ಕಲೆಗೆ ಪ್ರೋತ್ಸಾಹ ನೀಡಲು ಸಿಎಂ ಕೈಗೊಂಡಿರೋ ನಿರ್ಣಯಗಳಿಗೆ ರಿಷಬ್ ಶೆಟ್ಟಿ ಸಾಥ್ ನೀಡೋದಾಗಿ ಗ್ರೀನ್ ಸಿಗ್ನಲ್ ಕೂಡ ನೀಡಿದ್ದಾರೆ. ಸೋ.. ಶೆಟ್ರನ್ನ ಸದ್ಯದಲ್ಲೇ ಕರಾವಳಿ ಟೂರಿಸಂ ಹಾಗೂ ಆರ್ಟ್‌ಗೆ ಬ್ರ್ಯಾಂಡ್ ಅಂಬಾಸಿಡರ್ ಮಾಡಲಿದೆ ಕರ್ನಾಟಕ ಸರ್ಕಾರ. ಒಂದ್ಕಡೆ ಬಿಜೆಪಿ, ಮತ್ತೊಂದ್ಕಡೆ ಕಾಂಗ್ರೆಸ್.. ಒಟ್ಟಾರೆ ಶೆಟ್ರಿಗೆ ಸಿಕ್ಕಾಪಟ್ಟೆ ಡಿಮ್ಯಾಂಡ್ ಇರೋದಂತೂ ಗ್ಯಾರಂಟಿ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ವೋಟ್ (14)

ಆ.12ರಂದು ಒಂದೇ ದಿನ 2 ಸೂರ್ಯಾಸ್ತ! : ಈ ಪುಟ್ಟ ಹಳ್ಳಿಯಲ್ಲಿ ನಡೆಯಲಿದೆ ಅಪರೂಪದ ವಿಸ್ಮಯ

by ಶಾಲಿನಿ ಕೆ. ಡಿ
August 9, 2026 - 11:18 pm
0

ವೋಟ್ (13)

ಟ್ರಂಪ್‌ ಶಾಂತಿ ಯೋಜನೆಗೆ ಒಪ್ಪದ ನೆತನ್ಯಾಹು!: ಇಬ್ಬರ ಮಧ್ಯೆ ಮತ್ತೆ ಭಿನ್ನಮತ

by ಶಾಲಿನಿ ಕೆ. ಡಿ
August 9, 2026 - 11:06 pm
0

ವೋಟ್ (12)

ಪ್ರೀ-ವೆಡ್ಡಿಂಗ್ ಶೂಟ್, ಬರ್ತ್‌ಡೇ ಸೆಲೆಬ್ರೇಷನ್‌ಗೆ ಬಾಡಿಗೆಗೆ ಸಿಗಲಿದೆ ಅಂಬಾರಿ ಬಸ್‌! ದರ ಎಷ್ಟು?

by ಶಾಲಿನಿ ಕೆ. ಡಿ
August 9, 2026 - 10:54 pm
0

ವೋಟ್ (11)

ಹೋಟೆಲ್‌‌ಗಳ ಮೇಲೆ ಅಧಿಕಾರಿಗಳ ದಾಳಿ: ಯುಬಿ ಸಿಟಿಯಲ್ಲಿ ಕೊಳೆತ ಮಾಂಸ ಪತ್ತೆ!

by ಶಾಲಿನಿ ಕೆ. ಡಿ
August 9, 2026 - 9:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • ವೋಟ್ (6)
    ಐಸಿಯು ಬೆಡ್‌ನಲ್ಲೇ ಹಾಡು ಹಾಡಿದ ಸೋನು ನಿಗಮ್..!: ವಿಡಿಯೋ ವೈರಲ್
    August 9, 2026 | 0
  • ವೋಟ್ (3)
    ಸೆಲ್ಫಿ ನೆಪದಲ್ಲಿ ನಟಿ ನಿಕಿತಾ ರಾವಲ್‌‌ಗೆ ಲಿಪ್ ಲಾಕ್ ಮಾಡಿದ ಅಭಿಮಾನಿ
    August 9, 2026 | 0
  • Untitled design 2026 08 09T163701.949
    ಟಾಕ್ಸಿಕ್ ನಂಗೆ ಸ್ಪೆಷಲ್..ಯಶ್‌ಗಾಗಿ ಬಂದೆ- ನಯನತಾರಾ
    August 9, 2026 | 0
  • Untitled design 2026 08 09T154003.888
    ಡಾರ್ಕ್ ಗ್ಯಾಂಗ್‌ಸ್ಟರ್ ವರ್ಲ್ಡ್‌‌ಗೆ ಯಶ್ ರಾ ‘ಕಿಂಗ್’..!
    August 9, 2026 | 0
  • ಕೈಗೊಳ್ಳಲಿರುವ (83)
    ‘ಟಾಕ್ಸಿಕ್’ ಟ್ರೇಲರ್ ರಿಲೀಸ್: ಯಶ್‌ ಆ್ಯಕ್ಷನ್‌ಗೆ ಫಿದಾ ಆದ ಅಭಿಮಾನಿಗಳು
    August 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version