• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, December 7, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸದ್ಯಕ್ಕಿಲ್ಲ ಕಾಂತಾರ-2.. ನೆಕ್ಸ್ಟ್ ವೆಂಚರ್ ಜೈ ಹನುಮಾನ್

ಮೋಹನ್‌‌ಲಾಲ್‌ಗೆ ರಿಷಬ್ ಟ್ರಿಬ್ಯೂಟ್.. ನೆಟ್ಟಿಗರ ಕಿರಿಕ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 17, 2025 - 5:56 pm
in ಸಿನಿಮಾ, ಸೌತ್ ಸಿನಿಮಾಸ್
0 0
0
Untitled design 2025 10 17t172310.472

ಬಾಕ್ಸ್ ಆಫೀಸ್ ದಂತಕಥೆ ಕಾಂತಾರ-1 ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ರಾರಾಜಿಸ್ತಿರೋ ರಿಷಬ್ ಶೆಟ್ಟಿ ನೆಕ್ಸ್ಟ್ ಪ್ರಾಜೆಕ್ಟ್ ಬಗ್ಗೆ ಎಲ್ಲಿಲ್ಲದ ಕ್ಯೂರಿಯಾಸಿಟಿ. ಆದ್ರೆ ಸದ್ಯಕ್ಕಿಲ್ಲ ಕಾಂತಾರ ಚಾಪ್ಟರ್-2 ಎಂದಿರೋ ಶೆಟ್ರು ಮುಂದಿನ ಸಿನಿಮಾ ಬಗ್ಗೆ ಎಕ್ಸ್‌‌ಕ್ಲೂಸಿವ್ ಆಗಿ ಮಾತನಾಡಿದ್ದಾರೆ. ಅಲ್ಲದೆ, ಕೌನ್ ಬನೇಗಾ ಕರೋಡ್‌‌ಪತಿಯಲ್ಲಿ ಮೋಹನ್‌ಲಾಲ್‌ಗೆ ನೀಡಿರೋ ಟ್ರಿಬ್ಯೂಟ್ ಬಗ್ಗೆ ನೆಟ್ಟಿಗರು ಏನಂದ್ರು ಅನ್ನೋದನ್ನ ಕೂಡ ಹೇಳ್ತೀವಿ ಈ ಸ್ಟೋರಿ ನೋಡಿ.

RelatedPosts

ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಚಲನಚಿತ್ರ ʼಮಾರ್ಕ್ʼ ಟ್ರೇಲರ್ ಅನಾವರಣ

ಸೆಟ್ಟೇರಿತು ಜವರ.. ವರ್ಸಟೈಲ್ ಆ್ಯಕ್ಟರ್ ರಿಷಿ ಜೊತೆ ರಿತನ್ಯಾ

ಅಬ್ಬಬ್ಬಾ.. ‘ಮಾರ್ಕ್’ ಹೈ- ವೋಲ್ಟೇಜ್ ಟ್ರೈಲರ್ ಔಟ್..!!

ಕಿಚ್ಚ ಸುದೀಪ್ ಅಭಿನಯದ ‘ಮಾರ್ಕ್’ ಸಿನಿಮಾ ಟ್ರೈಲರ್ ಬಿಡುಗಡೆ

ADVERTISEMENT
ADVERTISEMENT

ಸದ್ಯಕ್ಕಿಲ್ಲ ಕಾಂತಾರ-2.. ನೆಕ್ಸ್ಟ್ ವೆಂಚರ್ ಜೈ ಹನುಮಾನ್

ಕಾಂತಾರ-1 ಕ್ಲೈಮ್ಯಾಕ್ಸ್‌‌ನಲ್ಲಿ ಎರಡನೇ ಅಧ್ಯಾಯ ಅನೌನ್ಸ್

ಕಾಂತಾರ.. ಕಾಂತಾರ.. ಕಾಂತಾರ.. ದೀಪಾವಳಿ ಪಟಾಕಿಗಳ ಸದ್ದಿನಂತೆ ಸದ್ಯ ಎಲ್ಲೆಡೆ ಸಿಕ್ಕಾಪಟ್ಟೆ ಸೌಂಡ್ ಮಾಡ್ತಿರೋ ಕನ್ನಡದ ಹೆಮ್ಮೆಯ ಸಿನಿಮಾ. ಇತಿಹಾಸದ ಪುಟಗಳಲ್ಲಿ ಹೊಸತೊಂದು ಅಧ್ಯಾಯ ಬರೆದು, ಬಾಕ್ಸ್ ಆಫೀಸ್‌‌ನಲ್ಲಿ ಗೆಲುವಿನ ನಾಗಾಲೋಟ ಮುಂದುವರೆಸಿದೆ ಕಾಂತಾರ ಚಾಪ್ಟರ್-1. ರಿಷಬ್ ಶೆಟ್ಟಿ ಕರಿಯರ್‌‌ನಲ್ಲೇ ದಿ ಬೆಸ್ಟ್ ದೃಶ್ಯಕಾವ್ಯವಾಗಿ ಹೊರಹೊಮ್ಮಿದೆ.

ಸಿನಿಮಾ ಬಗ್ಗೆ ಇಡೀ ವಿಶ್ವ ಸಿನಿದುನಿಯಾ ಮಾತಾಡ್ತಿದೆ. ಕರ್ನಾಟಕದಲ್ಲಿ ವಿಜಯಯಾತ್ರೆ ಮಾಡೋಕೆ ಸಮಯದ ಅಭಾವವಿದ್ದ ಹಿನ್ನೆಲೆ ಎಲ್ಲೂ ಭೇಟಿ ನೀಡಿರಲಿಲ್ಲ ರಿಷಬ್ ಶೆಟ್ಟಿ ಅಂಡ್ ಟೀಂ. ಆದ್ರೀಗ ಅರಮನೆ ನಗರಿ ಮೈಸೂರಿಗೆ ವಿಸಿಟ್ ಮಾಡಿ, ದೈವ ಕೃಪೆಗೆ ಪಾತ್ರರಾಗಿದ್ದಾರೆ ಶೆಟ್ರು. ನಿನ್ನೆ ತಾಯಿ ಚಾಮುಂಡೇಶ್ವರಿ ಹಾಗೂ ನಂಜನಗೂಡಿನ ಶ್ರೀಕಂಠೇಶ್ವರನ ದರ್ಶನ ಪಡೆದು, ಆಶೀರ್ವಾದ ಪಡೆದ ರಿಷಬ್, ನಂತ್ರ ಗಾಯತ್ರಿ ಥಿಯೇಟರ್‌‌ನಲ್ಲಿ ಅಭಿಮಾನಿಗಳ ಜೊತೆ ಸಮಯ ಕಳೆದರು.

ಮೈಸೂರಲ್ಲಿ ಅದ್ಧೂರಿ ಸ್ವಾಗತ.. ದೈವಭಕ್ತ ರಿಷಬ್‌ಗೆ ದೈವಶಕ್ತಿ

ತಾಯಿ ಚಾಮುಂಡಿ, ಶ್ರೀಕಂಠೇಶ್ವರನ ದರ್ಶನ ಪಡೆದ ಶೆಟ್ರು

ಅಂದಹಾಗೆ ಕಾಂತಾರ ಚಾಪ್ಟರ್-1 ಚಿತ್ರದ ಕ್ಲೈಮ್ಯಾಕ್ಸ್‌‌ನಲ್ಲಿ ಕಾಂತಾರ ಚಾಪ್ಟರ್-2 ಹಿಂಟ್ ನೀಡಲಾಗಿದೆ. ಇದೀಗ ರಿಷಬ್ ಮುಂದಿನ ಚಿತ್ರದ ಅಪ್ಡೇಟ್ಸ್‌‌‌ಗಾಗಿ ಎಲ್ಲರೂ ಕುತೂಹಲದಿಂದ ಕಾಯ್ತಿದ್ದು, ಅದಕ್ಕೆ ಸ್ವತಃ ಶೆಟ್ರೇ ಉತ್ತರ ನೀಡಿದ್ದಾರೆ. ಹೌದು.. ತೆಲುಗಿನ ಡೈರೆಕ್ಟರ್ ಪ್ರಶಾಂತ್ ವರ್ಮಾ ಜೊತೆ ಜೈ ಹನುಮಾನ್ ಸಿನಿಮಾ ಮಾಡ್ತಿದ್ದು, ಅದರಲ್ಲಿ ರಾಮಭಂಟ ಹನುಮನಾಗಿ ಕಾಣಸಿಗಲಿದ್ದಾರೆ. ಈಗಾಗ್ಲೇ ಫಸ್ಟ್‌ಲುಕ್ ರಿವೀಲ್ ಮಾಡಿದ್ದ ಮೈತ್ರಿ ಮೂವಿ ಮೇಕರ್ಸ್‌ ಬ್ಯಾನರ್‌‌, ಜೈ ಹನುಮಾನ್ ಶೂಟಿಂಗ್ ಶುರು ಮಾಡೋ ಧಾವಂತದಲ್ಲಿದೆ.

ಕಾಂತಾರದ ಇಷ್ಟು ದೊಡ್ಡದ ಕಹಳೆಯ ಮಧ್ಯೆ ಸಣ್ಣದೊಂದು ನೆಗೆಟೀವ್ ಅಲೆ ಎದ್ದಿದೆ. ಅದೇನಪ್ಪಾ ಅಂದ್ರೆ ರಿಷಬ್ ಶೆಟ್ಟಿ ಇತ್ತೀಚೆಗೆ ಕೌನ್ ಬನೇಗಾ ಕರೋಡ್‌ಪತಿ ಶೋಗೆ ಹೋಗಿದ್ದರು. ಅಲ್ಲಿ ಬಿಗ್ ಬಿ ಅಮಿತಾಬ್ ಬಚ್ಚನ್ ಮುಂದೆ, ಲಾಲೆಟ್ಟನ್ ಮೋಹನ್‌ಲಾಲ್‌ಗೆ ಟ್ರಿಬ್ಯೂಟ್ ರೀತಿ ಪಂಚೆ ಕಟ್ಟಿ ಎಂಟ್ರಿ ಕೊಟ್ಟಿದ್ದಾರೆ. ಇದನ್ನ ಕಂಡು ಮಲಯಾಳಿಗರು ಖುಷಿ ಪಟ್ರೆ, ಕನ್ನಡಿಗರು ಮಾತ್ರ ಬೇಸರ ವ್ಯಕ್ತಪಡಿಸ್ತಿದ್ದಾರೆ.

ಮೋಹನ್‌‌ಲಾಲ್‌ಗೆ ರಿಷಬ್ ಟ್ರಿಬ್ಯೂಟ್.. ನೆಟ್ಟಿಗರ ಕಿರಿಕ್

ಕನ್ನಡ ಲೆಜೆಂಡ್ಸ್ ಬಿಟ್ಟು ಲಾಲೆಟ್ಟನ್‌‌‌‌ಗೆ ಏಕೆ ಅನ್ನೋ ಅಲೆ..!

ಕನ್ನಡದಲ್ಲಿ ಇಷ್ಟೊಂದು ಮಂದಿ ಲೆಜೆಂಡ್‌‌ಗಳು ಇದ್ದಾಗ, ಪಕ್ಕದ ಮಲಯಾಳಂ ಸೂಪರ್ ಸ್ಟಾರ್‌ಗೆ ಟ್ರಿಬ್ಯೂಟ್ ನೀಡುವ ಅವಶ್ಯಕತೆ ಆದ್ರೂ ಏನಿತ್ತು ಅಂತಿದ್ದಾರೆ ನೆಟ್ಟಿಗರು. ಅಂದಹಾಗೆ ರಿಷಬ್ ಶೆಟ್ಟಿ-ಮೋಹನ್‌ಲಾಲ್ ಒಳ್ಳೆಯ ಸ್ನೇಹಿತರು. ಇಬ್ಬರ ನಡುವೆ ಉತ್ತಮ ಬಾಂಧವ್ಯ ಕೂಡ ಇದೆ. ಅಲ್ಲದೆ, ಪಂಚೆ ಕಟ್ಟೋದನ್ನ ಕನ್ನಡದಲ್ಲಿ ಅಣ್ಣಾವ್ರ ನಂತ್ರ ಇತ್ತೀಚೆಗೆ ಟ್ರೆಂಡ್ ಮಾಡ್ತಿರೋದೇ ರಾಜ್ ಬಿ ಶೆಟ್ಟಿ ಹಾಗೂ ರಿಷಬ್ ಶೆಟ್ಟಿ. ಸೋ.. ಅವರು ಮೋಹನ್‌ಲಾಲ್ ರೀತಿ ಎಂಟ್ರಿ ಕೊಟ್ಟಿದ್ದು ತಪ್ಪೇನಿದೆ ಅಂತಿದ್ದಾರೆ ಕೆಲ ನೆಟಿಜನ್ಸ್.

 

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2025 12 07T213800.135

ಬಿಗ್ ಬಾಸ್ ಮನೆಯಲ್ಲಿ ಜಗಳ ಮರೆತು ಸಕತ್‌ ಸ್ಟೆಪ್ ಹಾಕಿದ ಅಶ್ವಿನಿ-ಗಿಲ್ಲಿ

by ಯಶಸ್ವಿನಿ ಎಂ
December 7, 2025 - 9:42 pm
0

Untitled design 2025 12 07T202600.171

7 ದಿನದ ಕಂದಮ್ಮನನ್ನು ಬಿಟ್ಟು ವಿಷ ಸೇವಿಸಿ ಆತ್ಮ*ಹತ್ಯೆಗೆ ಶರಣಾದ ದಂಪತಿ

by ಯಶಸ್ವಿನಿ ಎಂ
December 7, 2025 - 8:29 pm
0

Untitled design 2025 12 07T195313.596

ಇಂಡಿಗೋ ವಿಮಾನಯಾನ ಬಿಕ್ಕಟ್ಟು: ಪ್ರಯಾಣಿಕರಿಗೆ 610 ಕೋಟಿ ರೂ. ಮರುಪಾವತಿಸಿದ ಸಂಸ್ಥೆ

by ಯಶಸ್ವಿನಿ ಎಂ
December 7, 2025 - 7:55 pm
0

Untitled design 2025 12 07T192957.063

ಆಂಧ್ರ ಡಿಸಿಎಂ ಪವನ್ ಕಲ್ಯಾಣ್‌ಗೆ ‘ಅಭಿನವ ಕೃಷ್ಣದೇವರಾಯ’ ಪ್ರಶಸ್ತಿ ಪ್ರದಾನ

by ಯಶಸ್ವಿನಿ ಎಂ
December 7, 2025 - 7:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 12 07T184549.043
    ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಚಲನಚಿತ್ರ ʼಮಾರ್ಕ್ʼ ಟ್ರೇಲರ್ ಅನಾವರಣ
    December 7, 2025 | 0
  • Untitled design 2025 12 07T165108.239
    ಸೆಟ್ಟೇರಿತು ಜವರ.. ವರ್ಸಟೈಲ್ ಆ್ಯಕ್ಟರ್ ರಿಷಿ ಜೊತೆ ರಿತನ್ಯಾ
    December 7, 2025 | 0
  • Untitled design 2025 12 07T163020.642
    ಅಬ್ಬಬ್ಬಾ.. ‘ಮಾರ್ಕ್’ ಹೈ- ವೋಲ್ಟೇಜ್ ಟ್ರೈಲರ್ ಔಟ್..!!
    December 7, 2025 | 0
  • Untitled design 2025 12 07T155347.120
    ಕಿಚ್ಚ ಸುದೀಪ್ ಅಭಿನಯದ ‘ಮಾರ್ಕ್’ ಸಿನಿಮಾ ಟ್ರೈಲರ್ ಬಿಡುಗಡೆ
    December 7, 2025 | 0
  • Untitled design 2025 12 06T212531.117
    ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ‘ದೊಡ್ಮನೆ’ಯಲ್ಲಿ ಅದ್ಧೂರಿ ಸತ್ಕಾರ
    December 6, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version