• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರಿಷಬ್ ಶೆಟ್ಟಿ ಫೌಂಡೇಷನ್ ಮೂಲಕ ಸಮಾಜಸೇವೆ: ಬಡ ಮಕ್ಕಳ ಶಿಕ್ಷಣಕ್ಕೆ ಆಸರೆ..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 10, 2026 - 7:49 pm
in ಸಿನಿಮಾ
0 0
0
Untitled design (29)

ಬೆಳ್ಳಿಪರದೆ ಮೇಲೆ ದೈವದ ಶಕ್ತಿಯನ್ನ ಪರಿಚಯಿಸಿ, ಜಾಗತಿಕ ಮಟ್ಟದಲ್ಲಿ ಸದ್ದು ಮಾಡಿದ ನಮ್ಮ ಡಿವೈನ್ ಸ್ಟಾರ್, ಈಗ ನಿಜ ಜೀವನದಲ್ಲೂ ‘ರಿಯಲ್ ಹೀರೋ’ ಆಗಿ ಮಿಂಚುತ್ತಿದ್ದಾರೆ. ಹೌದು.. ಕೇವಲ ಕಥೆ ಹೇಳೋದಲ್ಲ, ಕಷ್ಟದಲ್ಲಿರುವವರ ಬಾಳಿನ ವ್ಯಥೆ ಬದಲಾಯಿಸುತ್ತಿದ್ದಾರೆ ರಿಷಬ್ ಶೆಟ್ಟಿ. ಹಾಗಾದ್ರೆ ಸದ್ದಿಲ್ಲದೇ ನಡೆಯುತ್ತಿರುವ ಆ ‘ಮಹಾನ್’ ಕೆಲಸವೇನು..? ದಿಲ್‌ಖುಷ್ ಆಗಿ ಪ್ರೇರಣೆ ಆಗೋ ಈ ಮ್ಯಾಟರ್ ಏನು?

  • ರಿಷಬ್ ಶೆಟ್ಟಿ ಫೌಂಡೇಷನ್ ಮೂಲಕ ಸಮಾಜಸೇವೆ
  • ಬಡ ಮಕ್ಕಳ ಶಿಕ್ಷಣಕ್ಕೆ ಆಸರೆಯಾದ ಡಿವೈನ್ ಸ್ಟಾರ್..!
  • ಪ್ರತಿಭಾವಂತ ವಿದ್ಯಾರ್ಥಿಗಳ ಕನಸಿಗೆ ರೆಕ್ಕೆ ಕಟ್ಟಿದ ಶೆಟ್ರು
  • ಬರ್ತ್ ಡೇ ಸಂದರ್ಭ ಸಾರ್ಥಕ ಕೆಲಸ.. ಜನ ಮೆಚ್ಚುಗೆ

ಸಿನೆಮಾಗಳ ಹವಾ ಒಂದು ಕಡೆಯಾದ್ರೆ, ‘ರಿಷಬ್ ಶೆಟ್ಟಿ ಫೌಂಡೇಷನ್’ ಹೆಸರಿನಲ್ಲಿ ಅವರು ಮಾಡುತ್ತಿರೋ ಕೆಲಸ ಇನ್ನೊಂದು ಕಡೆ. ಬಡ ವಿದ್ಯಾರ್ಥಿಗಳಿಗೆ ಆಸರೆಯಾಗೋದು, ಸರ್ಕಾರಿ ಶಾಲೆಗಳ ದತ್ತು ಪಡೆಯೋದು ಹೀಗೆ… ಗಳಿಸಿದ್ದರಲ್ಲಿ ಒಂದು ಭಾಗವನ್ನ ಸಮಾಜಕ್ಕೆ ಮರಳಿ ನೀಡುವ ಮೂಲಕ, ತಾವೊಬ್ಬ ಕೇವಲ ಕಲಾವಿದನಲ್ಲ, ಸಮಾಜದ ಜವಾಬ್ದಾರಿಯುತ ಪ್ರಜೆಯೂ ಹೌದು ಅಂತ ರಿಷಬ್ ಸಾಬೀತು ಮಾಡಿದ್ದಾರೆ.

RelatedPosts

‘ಟಾಕ್ಸಿಕ್’ ರಿವ್ಯೂ: ಯೂಟ್ಯೂಬರ್‌ಗೆ ಲೀಗಲ್ ನೋಟಿಸ್

‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್; ವಿಶ್ವಾದ್ಯಂತ 150 ಕೋಟಿ ಕಲೆಕ್ಷನ್‌!

ಸೆಪ್ಟೆಂಬರ್ 25ಕ್ಕೆ ‘ಕಾಮನ್ ಮ್ಯಾನ್’ ಸಿನಿಮಾ ರಿಲೀಸ್!

ಚಿಕ್ಕಣ್ಣ ಮದುವೆಸಂಭ್ರಮ ಜೋರು: ಪಾವನಾ ಮನೆಯಲ್ಲಿ ಅರಿಶಿಣ ಶಾಸ್ತ್ರದ ಸಂಭ್ರಮ!

ADVERTISEMENT
ADVERTISEMENT

ಬಾಲ್ಯದ ಕನಸುಗಳು ಮಾತೃಭಾಷೆಯಲ್ಲೇ ಮೂಡಬೇಕು’ – ಈ ಮಾತು ಕೇವಲ ಅವರ ಸಿನಿಮಾದ ಡೈಲಾಗ್ ಅಷ್ಟೇ ಅಲ್ಲ, ಅವರ ಸಿದ್ಧಾಂತವೂ ಹೌದು. ತಾವೇ ಓದಿದ ಸರ್ಕಾರಿ ಶಾಲೆಗೆ ಹೈಟೆಕ್ ಟಚ್ ನೀಡಿ, ಕಷ್ಟದಲ್ಲಿರುವ ಸರ್ಕಾರಿ ಶಾಲೆಗಳನ್ನು ದತ್ತು ಪಡೆದು, ಗ್ರಾಮೀಣ ಶಿಕ್ಷಣದಲ್ಲಿ ರಿಷಬ್ ಶೆಟ್ಟಿ ನಿಜಕ್ಕೂ ಒಂದು ದೊಡ್ಡ ಕ್ರಾಂತಿಯನ್ನೇ ಸೃಷ್ಟಿಸುತ್ತಿದ್ದಾರೆ.

ಹೌದು ಈ ಕಣ್ಣೀರು ನೋವಿನದಲ್ಲ, ಕೃತಜ್ಞತೆಯದ್ದು. ತಂದೆಯನ್ನ ಕಳೆದುಕೊಂಡು ಓದು ನಿಲ್ಲಿಸುವ ಹಂತದಲ್ಲಿದ್ದ ಕಾರ್ಮಿಕರ ಮಕ್ಕಳಿಗೆ, ಇವತ್ತು ಆಸರೆಯಾಗಿದ್ದು ರಿಷಬ್ ಶೆಟ್ಟಿ ಫೌಂಡೇಷನ್‌ನ ಸ್ಕಾಲರ್‌ಶಿಪ್. ‘ನನ್ನ ಓದು ಮುಂದುವರಿಯಲು ರಿಷಬ್ ಸರ್ ಕಾರಣ’ ಅಂತ ಕಣ್ಣೀರು ಹಾಕುತ್ತಾ ವಿದ್ಯಾರ್ಥಿಗಳು ಹೇಳುತ್ತಿದ್ದರೆ, ಅವರ ಪಾಲಿನ ದೇವರು ರಿಷಬ್ ಅಂತ ಅನ್ನಿಸದೇ ಇರಲ್ಲ,

ರಿಷಬ್ ಇಷ್ಟೊಂದು ಮೃದು ಹೃದಯಿ ಯಾಕಂದ್ರೆ, ಅವರು ಮೇಲೆ ಬಂದಿದ್ದು ಬಲು ಕಷ್ಟಪಟ್ಟು. ಬಡತನದ ನೋವು, ಕಷ್ಟದ ಬೆಲೆ ಅವರಿಗೆ ಚೆನ್ನಾಗಿ ಗೊತ್ತು. ಅದಕ್ಕೆ ಅಲ್ವಾ, ಕಷ್ಟದಲ್ಲಿರುವವರನ್ನ ಕಂಡರೆ ಅವರ ಹೃದಯ ಮಿಡಿಯುತ್ತೆ. ಬೆಳೆದು ಬಂದ ದಾರಿಯನ್ನು ಮರೆಯದ ರಿಷಬ್, ಇವತ್ತು ಸಾವಿರಾರು ಕುಟುಂಬಗಳಿಗೆ ಆಶಾಕಿರಣವಾಗಿದ್ದಾರೆ,  ಕಾಂತಾರ ಮೂಲಕ ಕರಾವಳಿಯ ಸೊಗಡನ್ನು ಜಗತ್ತಿಗೆ ತೋರಿಸಿದ ರಿಷಬ್, ಈಗ ಸಾಮಾಜಿಕ ಕೆಲಸಗಳ ಮೂಲಕ ಮಾನವೀಯತೆಯನ್ನ ಮೆರೆದಿದ್ದಾರೆ.ರಿಷಬ್ ಕೇವಲ  ‘ಡಿವೈನ್ ಸ್ಟಾರ್’ ಅಷ್ಟೇ ಅಲ್ಲ, ಎಲ್ಲರಿಗೂ ಮಾದರಿ ರಿಯಲ್ ಸ್ಟಾರ್

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 08 28T101401.444

ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆ ಸಾಧ್ಯತೆ

by ಶಾಲಿನಿ ಕೆ. ಡಿ
August 28, 2026 - 10:15 am
0

ಸರ್ಟಿಫಿಕೇಟ್ (13)

ಆಟೋ-ಟ್ಯಾಕ್ಸಿ ಚಾಲಕರಿಗೆ ಮರಾಠಿ ಕಲಿಯಲು 1 ವರ್ಷ ಗಡುವು ನೀಡಿದ ಫಡ್ನವೀಸ್

by ಕವಿತಾ
August 27, 2026 - 11:14 pm
0

ಸರ್ಟಿಫಿಕೇಟ್ (12)

‘ಟಾಕ್ಸಿಕ್’ ರಿವ್ಯೂ: ಯೂಟ್ಯೂಬರ್‌ಗೆ ಲೀಗಲ್ ನೋಟಿಸ್

by ಕವಿತಾ
August 27, 2026 - 10:29 pm
0

ಸರ್ಟಿಫಿಕೇಟ್ (10)

‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್; ವಿಶ್ವಾದ್ಯಂತ 150 ಕೋಟಿ ಕಲೆಕ್ಷನ್‌!

by ಕವಿತಾ
August 27, 2026 - 9:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸರ್ಟಿಫಿಕೇಟ್ (12)
    ‘ಟಾಕ್ಸಿಕ್’ ರಿವ್ಯೂ: ಯೂಟ್ಯೂಬರ್‌ಗೆ ಲೀಗಲ್ ನೋಟಿಸ್
    August 27, 2026 | 0
  • ಸರ್ಟಿಫಿಕೇಟ್ (10)
    ‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್; ವಿಶ್ವಾದ್ಯಂತ 150 ಕೋಟಿ ಕಲೆಕ್ಷನ್‌!
    August 27, 2026 | 0
  • ಸರ್ಟಿಫಿಕೇಟ್ (5)
    ಸೆಪ್ಟೆಂಬರ್ 25ಕ್ಕೆ ‘ಕಾಮನ್ ಮ್ಯಾನ್’ ಸಿನಿಮಾ ರಿಲೀಸ್!
    August 27, 2026 | 0
  • ಸರ್ಟಿಫಿಕೇಟ್ (2)
    ಚಿಕ್ಕಣ್ಣ ಮದುವೆಸಂಭ್ರಮ ಜೋರು: ಪಾವನಾ ಮನೆಯಲ್ಲಿ ಅರಿಶಿಣ ಶಾಸ್ತ್ರದ ಸಂಭ್ರಮ!
    August 27, 2026 | 0
  • ಸರ್ಟಿಫಿಕೇಟ್
    ಪ್ರಭಾಸ್ ಸ್ಪಿರಿಟ್‌‌ಗೆ A ಸರ್ಟಿಫಿಕೇಟ್.. ವಂಗಾ ಕೊಟ್ರು ಕ್ಲ್ಯಾರಿಟಿ
    August 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version