• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, June 27, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಇನ್ವೆಸ್ಟಿಗೇಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಟ್ರೇಲರ್ ರೋರಿಂಗ್ ಸ್ಟಾರ್ ಶ್ರೀಮುರಳಿ ಅವರಿಂದ ಅನಾವರಣ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
February 20, 2025 - 1:33 pm
in ಸಿನಿಮಾ
0 0
0
Add a subheading (86)

ಇತ್ತೀಚಿಗೆ “ಪ್ರತ್ಯರ್ಥ” ಚಿತ್ರದ ಟ್ರೇಲರ್ ಅನ್ನು ರೋರಿಂಗ್ ಸ್ಟಾರ್ ಶ್ರೀಮುರಳಿ ಅನಾವರಣ ಮಾಡಿ ಚಿತ್ರ ಯಶಸ್ವಿಯಾಗಲೆಂದು ಹಾರೈಸಿದ್ದಾರೆ. ಉಡುಪಿಯ ಕಾರ್ಕಳ ಮೂಲದ ಅರ್ಜುನ್ ಕಾಮತ್ ನಿರ್ದೇಶಿಸಿರುವ ಈ ಚಿತ್ರ ಇದೇ 28ರಂದು ತೆರೆಗೆ ಬರಲಿದೆ. ಚಿತ್ರದ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.

RelatedPosts

2028ರವರೆಗೆ ಇಲ್ಲ ಧ್ರುವ ಡೇಟ್ಸ್.. ಮೂರು ಮೆಗಾ ಪ್ರಾಜೆಕ್ಟ್ಸ್

BRBಗೆ ವಿಲನ್ ಫಿಕ್ಸ್.. ಸಾಯಿಕುಮಾರ್ ಗ್ಯಾರಂಟಿ ಟಾಕ್

“ಮೈಸಾ”: ಮಹಿಳಾ ಪ್ರಧಾನ ಚಿತ್ರದಲ್ಲಿ ನ್ಯಾಷನಲ್ ಕ್ರಶ್

ರಜನಿಕಾಂತ್ ಭೇಟಿಯಾದ ಧನ್ಯಾ ರಾಮ್‌ಕುಮಾರ್

ADVERTISEMENT
ADVERTISEMENT

ಕನ್ನಡ ಸಿನಿಮಾದಲ್ಲಿ ಹೊಸ ತಂಡದಿಂದ ಜನರು ಏನನ್ನು ನಿರೀಕ್ಷೆ ಪಡುತ್ತಾರೋ ಆ ತರಹದ ಸಿನಿಮಾ ಪ್ರತ್ಯರ್ಥ. ಈ ಚಿತ್ರವನ್ನು ಕನ್ನಡಿಗರು ಹೆಮ್ಮೆಯಿಂದ ಅನ್ಯ ಭಾಷೆಯ ಪ್ರೇಕ್ಷಕರಿಗೆ ವೀಕ್ಷಿಸಲು ಸಲಹೆ ನೀಡಬಹುದು ಎಂದು ಮಾತನಾಡಿದ ನಿರ್ದೇಶಕ ಅರ್ಜುನ್ ಕಾಮತ್, ಇದೊಂದು‌ ಇನ್ವೆಸ್ಟಿಗೇಶನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರ. ಪ್ರತಿಯೊಂದಕ್ಕೂ ಅರ್ಥ ಇರುವುದನ್ನು ಪ್ರತ್ಯರ್ಥ ಎನ್ನಲಾಗುತ್ತದೆ. ಹಾಗಾಗಿ ಇದು ಹಳೆಯ ಟೈಟಲ್ ಆದರೂ ಕೂಡ, ನಮ್ಮ ಸಿನಿಮಾಗೆ ಇದೇ ಶೀರ್ಷಿಕೆ ಸೂಕ್ತ ಎನಿಸಿತು. ಈಗಿನ ಯುವಜನತೆಗೆ ಯಾವ ತರಹದ ಕಥೆ ಬೇಕು ಎಂದು ತಿಳಿದುಕೊಂಡು, ಒಂದು ವರ್ಷ ಸಮಯ ತೆಗೆದುಕೊಂಡು, ನಾನು ಹಾಗೂ ರಾಮ್ ಮುಂತಾದ ಸ್ನೇಹಿತರು ಸೇರಿ ಈ ಚಿತ್ರದ ಕಥೆ ಬರೆದಿದ್ದೇವೆ.

ನಮ್ಮ ಕಥೆಯನ್ನು ಸಿನಿಮಾ ರೂಪಕ್ಕೆ ತರಲು ನಿರ್ಮಾಪಕರಾದ ನಾಗೇಶ್ ಎಂ, ಜಯ್ ಆರ್ ಪ್ರಭು ಮುಂದಾದರು. ನಿತ್ಯಾನಂದ ಪೈ ಹಾಗೂ ಪ್ರೇಮಕುಮಾರ್ ವಿ, ಭರತ್ ಶೆಟ್ಟಿ ಸಹ ನಿರ್ಮಾಪಕರಾದರು. ಎರಡು ಶೇಡ್ ಗಳಲ್ಲಿ ಸಾಗುವ ಈ ಕಥೆಯ ನಾಯಕರಾಗಿ ರಾಮ್, ಅಕ್ಷಯ್ ಕಾರ್ಕಳ ನಟಿಸಿದ್ದಾರೆ. ನಾಯಕಿಯಾಗಿ ಶೃತಿ ಚಂದ್ರಶೇಖರ್ ಅಭಿನಯಿಸಿದ್ದಾರೆ. ಸುಮನ್ ತಲ್ವಾರ್, ನವೀನ್ ಡಿ ಪಡೀಲ್, ರಮೇಶ್ ಭಟ್, ದೀಪಕ್ ರೈ ಮುಂತಾದವರು ತಾರಾಬಳಗದಲ್ಲಿದ್ದಾರೆ. ಸುನಾದ್ ಗೌತಮ್ ಸಂಗೀತ ನೀಡಿದ್ದಾರೆ. ವಿನುತ್ ಛಾಯಾಗ್ರಾಹಕರಾಗಿದ್ದಾರೆ. ಟ್ರೇಲರ್ ಅನಾವರಣ ಮಾಡಿದ ಶ್ರೀಮುರಳಿ ಅವರಿಗೆ ಧನ್ಯವಾದ. ಇದೇ 28 ರಂದು ನಮ್ಮ‌ ಚಿತ್ರ ತೆರೆಗೆ ಬರುತ್ತಿದೆ. ನೋಡಿ. ಪ್ರೋತ್ಸಾಹಿಸಿ ಎಂದರು ನಿರ್ದೇಶಕ ಅರ್ಜುನ್ ಕಾಮತ್.

 

View this post on Instagram

 

A post shared by Pratyartha (@pratyartha_movie)

ನನಗೆ ಸಿನಿಮಾ ಕ್ಷೇತ್ರ ಹೊಸತು. ಆದರೆ ನಾನು ಸಿನಿಮಾ ಪ್ರೇಮಿ. ಚಂದನ ವಾಹಿನಿಯಲ್ಲಿ ವಾರಕೊಮ್ಮೆ ಬರುತ್ತಿದ್ದ ಚಿತ್ರವನ್ನು ತಪ್ಪದೇ ನೋಡುತ್ತಿದ್ದವನು. ಸಿನಿಮಾ ಮೇಲಿನ ಪ್ರೀತಿಯಿಂದ ಮಾಡಿರುವ ಸಿನಿಮಾ ಇದು ಎಂದು ನಿರ್ಮಾಪಕರಲ್ಲೊಬ್ಬರಾದ ವಿಶಿಷ್ಟ ಫಿಲ್ಮ್ ನ ಜಯ್ ಆರ್ ಪ್ರಭು ತಿಳಿಸಿದರು.

ಹೊಸಬರು ಕನಸು ಕಂಡಿರುತ್ತಾರೆ. ಆ ಕನಸನ್ನು ನನಸು ಮಾಡುವುದು ನಿರ್ಮಾಪಕರು. ಹಾಗಾಗಿ ಅವರಿಗೆ ಮೊದಲು ಧನ್ಯವಾದ ಎಂದು ಮಾತನಾಡಿದ ನಟ ರಾಮ್, ನನ್ನದು ಈ ಚಿತ್ರದಲ್ಲಿ ಆಯುಷ್ ಎಂಬ ಕಾಲೇಜು ವಿದ್ಯಾರ್ಥಿ ಪಾತ್ರ. ನಿರ್ದೇಶಕರ ಜೊತೆಗೂಡಿ ಚಿತ್ರಕಥೆ ಕೂಡ ಬರೆದಿದ್ದೇನೆ ಎಂದರು.

ನಾನು ಸಹ ಸ್ಕ್ರಿಪ್ಟ್ ವರ್ಕ್ ಸಮಯದಿಂದಲೂ ಈ ತಂಡದ ಜೊತೆಗಿದ್ದೇನೆ. ವಿಭಿನ್ನ ‌ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದೇನೆ ಎಂದು ನಟ ಅಕ್ಷಯ್ ಕಾರ್ಕಳ ಹೇಳಿದರು. ಪ್ರಿಯ ಎಂಬ ಪಾತ್ರದಲ್ಲಿ ಅಭಿನಯಿದ್ದೇನೆ ಎಂದರು ನಾಯಕಿ ಶೃತಿ ಚಂದ್ರಶೇಖರ್. ಚಿತ್ರದಲ್ಲಿ ಎರಡು ಹಾಡುಗಳಿದ್ದು, ವಾಸುಕಿ ವೈಭವ್ ಹಾಗು ರಜತ್ ಹೆಗಡೆ ಹಾಡಿದ್ದಾರೆ ಎಂದು ಸಂಗೀತ ನಿರ್ದೇಶಕ ಸುನಾದ್ ಗೌತಮ್ ಮಾಹಿತಿ ನೀಡಿದರು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (21)

2028ರವರೆಗೆ ಇಲ್ಲ ಧ್ರುವ ಡೇಟ್ಸ್.. ಮೂರು ಮೆಗಾ ಪ್ರಾಜೆಕ್ಟ್ಸ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 27, 2025 - 3:00 pm
0

Untitled design (19)

BRBಗೆ ವಿಲನ್ ಫಿಕ್ಸ್.. ಸಾಯಿಕುಮಾರ್ ಗ್ಯಾರಂಟಿ ಟಾಕ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 27, 2025 - 1:55 pm
0

Untitled design (18)

ಜಗನ್ನಾಥ ರಥಯಾತ್ರೆ ವೇಳೆ ಭಕ್ತರನ್ನು ಅಟ್ಟಾಡಿಸಿದ ಆನೆ: ವಿಡಿಯೋ ವೈರಲ್!

by ಸಾಬಣ್ಣ ಎಚ್. ನಂದಿಹಳ್ಳಿ
June 27, 2025 - 1:27 pm
0

Untitled design (17)

ಚಿಕ್ಕಮಗಳೂರು: ಪೈಪ್‌ಲೈನ್ ಕೊರೆದು ಪೆಟ್ರೋಲ್ ಕಳ್ಳತನ ಮಾಡ್ತಿದ್ದ ಅಪ್ಪ-ಮಗ ಅರೆಸ್ಟ್

by ಸಾಬಣ್ಣ ಎಚ್. ನಂದಿಹಳ್ಳಿ
June 27, 2025 - 1:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (21)
    2028ರವರೆಗೆ ಇಲ್ಲ ಧ್ರುವ ಡೇಟ್ಸ್.. ಮೂರು ಮೆಗಾ ಪ್ರಾಜೆಕ್ಟ್ಸ್
    June 27, 2025 | 0
  • Untitled design (19)
    BRBಗೆ ವಿಲನ್ ಫಿಕ್ಸ್.. ಸಾಯಿಕುಮಾರ್ ಗ್ಯಾರಂಟಿ ಟಾಕ್
    June 27, 2025 | 0
  • Untitled design (13)
    “ಮೈಸಾ”: ಮಹಿಳಾ ಪ್ರಧಾನ ಚಿತ್ರದಲ್ಲಿ ನ್ಯಾಷನಲ್ ಕ್ರಶ್
    June 27, 2025 | 0
  • Web 2025 06 26t221959.716
    ರಜನಿಕಾಂತ್ ಭೇಟಿಯಾದ ಧನ್ಯಾ ರಾಮ್‌ಕುಮಾರ್
    June 26, 2025 | 0
  • Kalaburagi man attempts suicide in public (11)
    ‘ಶಕ್ತಿಮಾನ್’ ರಣ್‌ವೀರ್‌‌ ಸಿಂಗ್‌ಗೆ ಬಾಸಿಲ್ ಆ್ಯಕ್ಷನ್ ಕಟ್
    June 26, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version