• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಟ ಯಶ್ ಡಿಪ್ರೆಷನ್‌ನಲ್ಲಿದ್ದಾರೆ? ಜ್ಯೋತಿಷಿ ವೇಣು ಸ್ವಾಮಿ ಶಾಕಿಂಗ್ ಹೇಳಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 14, 2026 - 5:26 pm
in Flash News, ಸಿನಿಮಾ
0 0
0
Untitled design 2026 03 14T172506.399

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ (Yash) ಸದ್ಯ ‘ಟಾಕ್ಸಿಕ್’ (Toxic) ಸಿನಿಮಾದ ತಯಾರಿಯಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ಸೆಲೆಬ್ರಿಟಿ ಜ್ಯೋತಿಷಿ ವೇಣು ಸ್ವಾಮಿ ಅವರು ಯಶ್ ಕುರಿತು ನೀಡಿರುವ ಹೊಸ ಭವಿಷ್ಯ ವಿವಾದಕ್ಕೆ ಕಾರಣವಾಗಿದೆ. ಎರಡು ತಿಂಗಳ ಹಿಂದಿನ ಸಂದರ್ಶನವೊಂದರಲ್ಲಿ ಅವರು ಮಾತನಾಡಿದ್ದು, ಈಗ ಆ ವಿಡಿಯೋ ವೈರಲ್ ಆಗಿ ಚರ್ಚೆಗೆ ಗ್ರಾಸವಾಗಿದೆ.

Toxic ಸಿನಿಮಾದ ತಯಾರಿಯಲ್ಲಿ ತೊಡಗಿಸಿಕೊಂಡಿರುವ ಯಶ್ ಬಗ್ಗೆ ಮಾತನಾಡಿರುವ ವೇಣು ಸ್ವಾಮಿ, “ಒಳ್ಳೆಯ ಸಿನಿಮಾ ಕೊಡಬೇಕೆಂಬ ಒತ್ತಡದಿಂದ ಯಶ್ ಸ್ವಲ್ಪ ಮಟ್ಟಿಗೆ ಡಿಪ್ರೆಷನ್‌ನಲ್ಲಿದ್ದಾರೆ” ಎಂದು ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಈಗ ವೈರಲ್ ಆಗಿದ್ದು, ಯಶ್ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

RelatedPosts

‘ಟಾಕ್ಸಿಕ್’ ಟಿಕೆಟ್ ಬುಕಿಂಗ್‌ಗೆ ಕ್ಷಣಗಣನೆ; ನಾಳೆಯಿಂದ ಆನ್‌ಲೈನ್ ಬುಕಿಂಗ್ ಆರಂಭ

‘ಸಿಗ್ಮಾ’ ಸಿನಿಮಾ ರಿಲೀಸ್ ಮುಂದೂಡಿಕೆ: ಹೊಸ ರಿಲೀಸ್ ಡೇಟ್ ಘೋಷಣೆ

ಗೋವಿಂದ-ಸುನೀತಾ ದಾಂಪತ್ಯಕ್ಕೆ ಹೊಸ ತಿರುವು; ವಿಚ್ಛೇದನ ಅರ್ಜಿ ವಾಪಸ್

ಸು ಫ್ರಮ್ ಸೋ ಶನೀಲ್ ಜೊತೆ ಕೈ ಜೋಡಿಸಿದ ಶಿಲ್ಪಾ

ADVERTISEMENT
ADVERTISEMENT

ಜ್ಯೋತಿಷಿ ವೇಣು ಸ್ವಾಮಿ ಹೇಳುವಂತೆ, ಯಶ್ ಅವರ ಮೇಲೆ ಅಭಿಮಾನಿಗಳ ನಿರೀಕ್ಷೆ ಬಹಳ ಹೆಚ್ಚಾಗಿದೆ. KGF ಸರಣಿಯ ಭರ್ಜರಿ ಯಶಸ್ಸಿನ ನಂತರ, ಮುಂದಿನ ಸಿನಿಮಾದ ಮೂಲಕವೂ ಅದೇ ಮಟ್ಟದ ಸಾಧನೆ ಮಾಡಬೇಕೆಂಬ ಒತ್ತಡ ನಟನ ಮೇಲೆ ಇದೆ ಎಂದು ಅವರು ಹೇಳಿದ್ದಾರೆ.

“ಯಶ್ ಕಷ್ಟಪಟ್ಟು ಮೇಲಕ್ಕೆ ಬಂದ ನಟ.. ಉತ್ತಮ ಕಥೆ, ಉತ್ತಮ ಸಿನಿಮಾ ಕೊಡಬೇಕು ಎಂಬ ಕಾರಣಕ್ಕೆ ಅವರು ಕೆಲ ವರ್ಷಗಳಿಂದ ತೆರೆ ಮೇಲೆ ಕಾಣಿಸಿಕೊಳ್ಳದೆ ತಾಳ್ಮೆಯಿಂದ ಕೆಲಸ ಮಾಡುತ್ತಿದ್ದಾರೆ,” ಎಂದು ವೇಣು ಸ್ವಾಮಿ ಹೇಳಿದ್ದಾರೆ.

ಎರಡು ತಿಂಗಳ ಹಿಂದಿನ ಸಂದರ್ಶನ ಈಗ ವೈರಲ್

ವೇಣು ಸ್ವಾಮಿ ನೀಡಿರುವ ಈ ಹೇಳಿಕೆ ಹೊಸದಾಗಿ ನೀಡಿದದ್ದಲ್ಲ. ಖಾಸಗಿ ಟಿವಿ ಚಾನೆಲ್‌ಗೆ ಸುಮಾರು ಎರಡು ತಿಂಗಳ ಹಿಂದೆ ನೀಡಿದ ಸಂದರ್ಶನದ ವೇಳೆ ಅವರು ಈ ಮಾತುಗಳನ್ನು ಹೇಳಿದ್ದರು. ಆದರೆ ಆ ವಿಡಿಯೋ ಇದೀಗ ಮತ್ತೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅದೇ ಕಾರಣಕ್ಕೆ ಹೊಸ ಚರ್ಚೆಗೆ ಕಾರಣವಾಗಿದೆ. ಈ ನಡುವೆ, ಸೆಲೆಬ್ರಿಟಿಗಳ ಬಗ್ಗೆ ಜ್ಯೋತಿಷ್ಯ ಹೇಳಬಾರದು ಎಂಬ ನಿರ್ಬಂಧ ಇದ್ದರೂ ವೇಣು ಸ್ವಾಮಿ ಈ ವಿಷಯವನ್ನು ಪ್ರಸ್ತಾಪಿಸಿರುವುದೂ ವಿವಾದಕ್ಕೆ ಕಾರಣವಾಗಿದೆ.

ಅಭಿಮಾನಿಗಳ ಆಕ್ರೋಶ

ವೇಣು ಸ್ವಾಮಿ ಹೇಳಿಕೆಯ ನಂತರ ಯಶ್ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ. ನಟನ ವೈಯಕ್ತಿಕ ಜೀವನ ಅಥವಾ ಮಾನಸಿಕ ಸ್ಥಿತಿಯ ಬಗ್ಗೆ ಊಹಾಪೋಹಗಳನ್ನು ಹರಡುವುದು ಸರಿಯಲ್ಲ ಎಂದು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಯಶ್ ತಮ್ಮ ಕೆಲಸದಲ್ಲಿ ಬ್ಯುಸಿ ಇದ್ದಾರೆ. ಉತ್ತಮ ಸಿನಿಮಾ ನೀಡಲು ಸಮಯ ತೆಗೆದುಕೊಳ್ಳುತ್ತಿದ್ದಾರೆ. ಇದನ್ನು ಡಿಪ್ರೆಷನ್ ಎಂದು ಹೇಳುವುದು ತಪ್ಪು” ಎಂದು ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ವಿವಾದಾತ್ಮಕ ಹೇಳಿಕೆ

ಈ ಸಂದರ್ಶನದಲ್ಲಿ ವೇಣು ಸ್ವಾಮಿ ಮತ್ತೊಂದು ವಿವಾದಾತ್ಮಕ ಹೇಳಿಕೆಯನ್ನು ಕೂಡ ನೀಡಿದ್ದಾರೆ. “ನಾನು ತೆಲುಗು ನಟನ ಬಗ್ಗೆ ಇದ್ದರೆ ಮಾತನಾಡುತ್ತಿರಲಿಲ್ಲ. ಆದರೆ ಯಶ್ ಕನ್ನಡ ನಟನಾದ್ದರಿಂದಲೇ ಮಾತನಾಡುತ್ತಿದ್ದೇನೆ,” ಎಂದು ಅವರು ಹೇಳಿದ್ದು, ಇನ್ನಷ್ಟು ಚರ್ಚೆಗೆ ಕಾರಣವಾಗಿದೆ. ಈ ಹೇಳಿಕೆಗೆ ಸಹ ಸಾಮಾಜಿಕ ಜಾಲತಾಣಗಳಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 20T225449.706

ಮತದಾರರೇ ಗಮನಿಸಿ: 43 ಲಕ್ಷಕ್ಕೂ ಅಧಿಕ ಮಂದಿಗೆ ನೋಟಿಸ್ ನೀಡಲು ಸಿದ್ಧತೆ!

by ದಿಶಾ ಕೆ. ಎಸ್.
August 20, 2026 - 11:08 pm
0

Untitled design 2026 08 20T214924.619

ಮಹಿಳಾ ಹಾಕಿ ವಿಶ್ವಕಪ್‌ 2026: ಇಂಗ್ಲೆಂಡ್‌ ವಿರುದ್ಧದ ಪಂದ್ಯ ಡ್ರಾ – ಮುಂದಿನ ಹಂತಕ್ಕೆ ಲಗ್ಗೆಯಿಟ್ಟ ಭಾರತ

by ದಿಶಾ ಕೆ. ಎಸ್.
August 20, 2026 - 9:50 pm
0

Untitled design 2026 08 20T213812.346

ವಿಪಕ್ಷಗಳ ಧರಣಿ ನಡುವೆ ವಿಧಾನಸಭೆಯಲ್ಲಿ 3 ತಿದ್ದುಪಡಿ ಮಸೂದೆಗಳಿಗೆ ಅಂಗೀಕಾರ

by ದಿಶಾ ಕೆ. ಎಸ್.
August 20, 2026 - 9:39 pm
0

Untitled design 2026 08 20T203717.806

ಸಕಲ ಸರ್ಕಾರಿ ಗೌರವಗಳೊಂದಿಗೆ ಬಿ.ಸಿ. ನಾಗೇಶ್ ಅಂತ್ಯಸಂಸ್ಕಾರ: ಕಂಬನಿ ಮಿಡಿದ ಅಭಿಮಾನಿಗಳು

by ದಿಶಾ ಕೆ. ಎಸ್.
August 20, 2026 - 8:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಡೀಸೆಲ್ ಬೆಲೆ (7)
    ತೆಲಂಗಾಣದಲ್ಲಿ ಶಾಲೆಯ ಪ್ರಾಂಶುಪಾಲರನ್ನೇ ಕೊಂದ ಇಬ್ಬರು ವಿದ್ಯಾರ್ಥಿಗಳು..!
    August 20, 2026 | 0
  • ಡೀಸೆಲ್ ಬೆಲೆ (4)
    ಗಂಡ ವಾಪಸ್ ಬರುತ್ತಾನೆಂದು ಹೇಳಿದ್ದ ಸ್ವಾಮೀಜಿ: ಮಹಿಳೆಗೆ ಲಕ್ಷಾಂತರ ರೂಪಾಯಿ ವಂಚನೆ
    August 20, 2026 | 0
  • ಡೀಸೆಲ್ ಬೆಲೆ (3)
    ದಾವಣಗೆರೆಯಲ್ಲಿ ಒಂದೇ ಕುಟುಂಬದ ನಾಲ್ವರು ನಾಪತ್ತೆ
    August 20, 2026 | 0
  • ಡೀಸೆಲ್ ಬೆಲೆ
    ದೇಶದ ಪ್ರಮುಖ ನಗರಗಳ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟು? ಇಲ್ಲಿದೆ ಇಂದಿನ ದರ ವಿವರ
    August 20, 2026 | 0
  • Untitled design 2026 08 20T092423.195
    ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ: ಹೂವುಗಳ ಬೆಲೆ ಏರಿಕೆ, ಕೆ.ಆರ್. ಮಾರ್ಕೆಟ್‌ನಲ್ಲಿ ಜನಜಂಗುಳಿ
    August 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version