• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, February 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹಾಸನದಲ್ಲಿ ತಾರಕಕ್ಕೇರಿದ ಯಶ್ ತಾಯಿ ಪುಷ್ಪಾ & ದೇವರಾಜ್ ನಡುವಿನ ಭೂ ವಿವಾದ

ಯಶಸ್ವಿನಿ ಎಂ by ಯಶಸ್ವಿನಿ ಎಂ
February 1, 2026 - 3:50 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 02 01T154816.758

ಹಾಸನ: ಸ್ಯಾಂಡಲ್‌ವುಡ್‌ನ ರಾಕಿಂಗ್ ಸ್ಟಾರ್ ಯಶ್ ಅವರ ತಾಯಿ ಪುಷ್ಪಾ ಅವರು ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಹಾಸನದಲ್ಲಿ ಕಳೆದ ಎರಡು ದಿನಗಳಿಂದ ನಿವೇಶನದ ಮಾಲೀಕತ್ವದ ವಿಚಾರವಾಗಿ ಪುಷ್ಪಾ ಮತ್ತು ಜಾಗದ ಮಾಲೀಕ ದೇವರಾಜು ಎಂಬುವವರ ನಡುವೆ ಭಾರೀ ಜಟಾಪಟಿ ನಡೆಯುತ್ತಿದೆ.

ಏನಿದು ಘಟನೆ ?

ಹಾಸನದ ಹೊರವಲಯದಲ್ಲಿರುವ ನಿವೇಶನವೊಂದರ ವಿಚಾರವಾಗಿ ಈ ಗಲಾಟೆ ಶುರುವಾಗಿದೆ. ಈ ಹಿಂದೆ ಕೆಡವಲಾಗಿದ್ದ ಕಾಂಪೌಂಡ್‌ ಅನ್ನು ಪುಷ್ಪಾ ಅವರು ಮತ್ತೆ ನಿರ್ಮಿಸಲು ಮುಂದಾದಾಗ ಜಗಳ ವಿಕೋಪಕ್ಕೆ ತಿರುಗಿದೆ. ಆರು ವರ್ಷಗಳ ಹಿಂದೆಯೇ ಈ ಜಾಗವನ್ನು ತಾವು ಖರೀದಿ ಮಾಡಿರುವುದಾಗಿ ಪುಷ್ಪಾ ವಾದಿಸುತ್ತಿದ್ದರೆ, ಇತ್ತ ದೇವರಾಜು ಎಂಬುವವರು ಇದು ತಮ್ಮ ಜಾಗ ಎಂದು ಗಲಾಟೆ ಮಾಡಿದ್ದಾರೆ.

RelatedPosts

ಬಜೆಟ್‌ನಲ್ಲಿ ರಾಜ್ಯಕ್ಕೆ ಏನು ಇಲ್ಲ: ಕೇಂದ್ರದ ವಿರುದ್ದ ಈಶ್ವರ್‌ ಖಂಡ್ರೆ ಕಿಡಿ

ವಿದ್ಯಾರ್ಥಿನಿಯರಿಗೆ ಸಿಹಿಸುದ್ದಿ! ದೇಶದ ಪ್ರತಿ ಜಿಲ್ಲೆಗೂ ವಸತಿ ನಿಲಯ ಘೋಷಿಸಿದ ನಿರ್ಮಲಾ ಸೀತಾರಾಮನ್

ಕೇಂದ್ರ ಬಜೆಟ್ 2026: ಎತ್ತಿನಹೊಳೆ ಯೋಜನೆಗೆ ಕೈ ಕೊಟ್ಟ ಕೇಂದ್ರ

BMW, ಬೆನ್ಜ್, ಆಡಿ, ರೋಲ್ಸ್ ರಾಯ್ಸ್‌ನೊಂದಿಗೆ ಸಿ.ಜೆ. ರಾಯ್ ಅಂತಿಮ ಯಾತ್ರೆ

ADVERTISEMENT
ADVERTISEMENT

ಘಟನಾ ಸ್ಥಳದಲ್ಲಿ ಮಾತಿನ ಚಕಮಕಿ ಜೋರಾಗುತ್ತಿದ್ದಂತೆ, ಪುಷ್ಪಾ ಅವರು ದೇವರಾಜು ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಜಾಗದ ದಾಖಲೆಗಳಿದ್ದರೆ ತೋರಿಸಿ. ಇಲ್ಲಿಗೆ ಜಡ್ಜ್ ಅವರನ್ನೇ ಕರೆಸಿ, ಅವರು ಇಲ್ಲಿಗೆ ಬಂದು ತೀರ್ಮಾನ ಮಾಡಲಿ ಎಂದು ಸವಾಲು ಹಾಕಿದ್ದಾರೆ. ಅಲ್ಲದೆ, ನೀವು ಬರಿ ಯಶ್ ಮನೆ ಮುಂದೆ ಕ್ಯಾಮೆರಾ ಹಿಡಿದು ಬಿಲ್ಡಪ್ ಕೊಡಲು ಬಂದಿದ್ದೀರಾ ? ಎಂದು ವ್ಯಂಗ್ಯವಾಡಿ ಮಾತನಾಡಿದ್ದಾರೆ.

ಇನ್ನೊಂದೆಡೆ ದೇವರಾಜು ಅವರು, ನಾವು ಕೋರ್ಟ್ ಆದೇಶದಂತೆಯೇ ನಡೆದುಕೊಳ್ಳುತ್ತಿದ್ದೇವೆ. ಈ ಜಾಗ ನಮ್ಮದು ಎಂದು ಸಾಬೀತಾಗಿದೆ ಎಂದು ಕಿಡಿಕಾರಿದ್ದಾರೆ. ನಿನ್ನೆ ತಾನೆ ದೇವರಾಜು ಅವರು ಹಾಕಿದ್ದ ತಂತಿಬೇಲಿಯನ್ನು ಪುಷ್ಪಾ ಅವರು ತೆರವುಗೊಳಿಸಿದ್ದರು. ಇದರಿಂದ ಆಕ್ರೋಶಗೊಂಡ ದೇವರಾಜು ತಂಡ ಮತ್ತು ಪುಷ್ಪಾ ಬೆಂಬಲಿಗರ ನಡುವೆ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಈ ಪ್ರಕರಣವು ಪ್ರಸ್ತುತ ನ್ಯಾಯಾಲಯದ ವಿಚಾರಣೆಯಲ್ಲಿದೆ. ಕೋರ್ಟ್‌ನಲ್ಲಿ ಕೇಸ್ ನಡೆಯುತ್ತಿದ್ದರೂ ಸಹ, ಸ್ಥಳದಲ್ಲಿ ಕಾಂಪೌಂಡ್ ನಿರ್ಮಾಣಕ್ಕೆ ಪುಷ್ಪಾ ಅವರು ಮುಂದಾಗಿರುವುದು ವಿವಾದವನ್ನು ಮತ್ತಷ್ಟು ಗಂಭೀರಗೊಳಿಸಿದೆ. ಕಳೆದ ಆರು ವರ್ಷಗಳಿಂದ ನಾವೇ ಇಲ್ಲಿ ಕಾಂಪೌಂಡ್ ಹಾಕಿಕೊಂಡು ಜಾಗ ಬಳಸುತ್ತಿದ್ದೇವೆ ಎಂಬುದು ಪುಷ್ಪಾ ಅವರ ವಾದ. ಆದರೆ ಕಾನೂನುಬದ್ಧವಾಗಿ ಯಾರು ಜಯಗಳಿಸುತ್ತಾರೆ ಎಂಬುದು ಕುತೂಹಲ ಮೂಡಿಸಿದೆ. ಒಟ್ಟಾರೆಯಾಗಿ, ಸೂಪರ್ ಸ್ಟಾರ್ ಯಶ್ ಅವರ ಕುಟುಂಬ ಈ ವಿವಾದದಲ್ಲಿ ಸಿಲುಕಿರುವುದು ಸಾರ್ವಜನಿಕ ವಲಯದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 02 01T172153.804

ಬಜೆಟ್‌ನಲ್ಲಿ ರಾಜ್ಯಕ್ಕೆ ಏನು ಇಲ್ಲ: ಕೇಂದ್ರದ ವಿರುದ್ದ ಈಶ್ವರ್‌ ಖಂಡ್ರೆ ಕಿಡಿ

by ಯಶಸ್ವಿನಿ ಎಂ
February 1, 2026 - 5:24 pm
0

Untitled design 2026 02 01T170542.126

ವಿದ್ಯಾರ್ಥಿನಿಯರಿಗೆ ಸಿಹಿಸುದ್ದಿ! ದೇಶದ ಪ್ರತಿ ಜಿಲ್ಲೆಗೂ ವಸತಿ ನಿಲಯ ಘೋಷಿಸಿದ ನಿರ್ಮಲಾ ಸೀತಾರಾಮನ್

by ಯಶಸ್ವಿನಿ ಎಂ
February 1, 2026 - 5:07 pm
0

Untitled design 2026 02 01T163853.041

ಕೇಂದ್ರ ಬಜೆಟ್ 2026: ಎತ್ತಿನಹೊಳೆ ಯೋಜನೆಗೆ ಕೈ ಕೊಟ್ಟ ಕೇಂದ್ರ

by ಯಶಸ್ವಿನಿ ಎಂ
February 1, 2026 - 4:39 pm
0

BeFunky collage 2026 02 01T161400.976

BMW, ಬೆನ್ಜ್, ಆಡಿ, ರೋಲ್ಸ್ ರಾಯ್ಸ್‌ನೊಂದಿಗೆ ಸಿ.ಜೆ. ರಾಯ್ ಅಂತಿಮ ಯಾತ್ರೆ

by ಶ್ರೀದೇವಿ ಬಿ. ವೈ
February 1, 2026 - 4:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 01T172153.804
    ಬಜೆಟ್‌ನಲ್ಲಿ ರಾಜ್ಯಕ್ಕೆ ಏನು ಇಲ್ಲ: ಕೇಂದ್ರದ ವಿರುದ್ದ ಈಶ್ವರ್‌ ಖಂಡ್ರೆ ಕಿಡಿ
    February 1, 2026 | 0
  • Untitled design 2026 02 01T170542.126
    ವಿದ್ಯಾರ್ಥಿನಿಯರಿಗೆ ಸಿಹಿಸುದ್ದಿ! ದೇಶದ ಪ್ರತಿ ಜಿಲ್ಲೆಗೂ ವಸತಿ ನಿಲಯ ಘೋಷಿಸಿದ ನಿರ್ಮಲಾ ಸೀತಾರಾಮನ್
    February 1, 2026 | 0
  • Untitled design 2026 02 01T163853.041
    ಕೇಂದ್ರ ಬಜೆಟ್ 2026: ಎತ್ತಿನಹೊಳೆ ಯೋಜನೆಗೆ ಕೈ ಕೊಟ್ಟ ಕೇಂದ್ರ
    February 1, 2026 | 0
  • BeFunky collage 2026 02 01T161400.976
    BMW, ಬೆನ್ಜ್, ಆಡಿ, ರೋಲ್ಸ್ ರಾಯ್ಸ್‌ನೊಂದಿಗೆ ಸಿ.ಜೆ. ರಾಯ್ ಅಂತಿಮ ಯಾತ್ರೆ
    February 1, 2026 | 0
  • Untitled design 2026 02 01T161355.002
    ಮೋದಿ ಸರ್ಕಾರದ ಬಳಿ ಹೊಸ ಆಲೋಚನೆಗಳೇ ಇಲ್ಲದಂತಾಗಿದೆ: ಬಜೆಟ್‌ ವಿರುದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ವಾಗ್ದಾಳಿ
    February 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version