• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 23, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಮ್ಯಾಡ್ನೆಸ್‌’ ಅವತಾರವೆತ್ತ ಯುವಪ್ರತಿಭೆ ಶಿವಾಂಕ್!‌

ಮನ್ಸೂನ್‌ ರಾಗ ನಿರ್ದೇಶಕರ ಹೊಸ ಸಿನಿಮಾ ʼಮ್ಯಾಡ್ನೆಸ್‌ʼ..!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 23, 2025 - 6:41 pm
in ಸಿನಿಮಾ
0 0
0
4112 (7)

ಪುಷ್ಪಕ ವಿಮಾನ, ಮನ್ಸೂನ್‌ ರಾಗದಂತಹ ವಿಭಿನ್ನ ಸಿನಿಮಾಗಳನ್ನು ನಿರ್ದೇಶಿಸಿರುವ ಎಸ್‌ ರವೀಂದ್ರನಾಥ್‌ ಈಗ ಮತ್ತೊಂದು ಸಿನಿಮಾ ಕೈಗೆತ್ತಿಗೊಂಡಿದ್ದಾರೆ.

ರವೀಂದ್ರನಾಥ್‌ ಅವರ ಹೊಸ ಕಥೆಗೆ ಯುವ ಪ್ರತಿಭೆ ಶಿವಾಂಕ್‌ ನಾಯಕ. ಈ ಹಿಂದೆ ಪುಷ್ಪಕ ವಿಮಾನದಲ್ಲಿ ವಿಲನ್‌ ಖದರ್‌ ತೋರಿಸಿದ್ದ ಹಾಗೂ ಮಾನ್ಸೂನ್‌ ರಾಗ್‌ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದ ಶಿವಾಂಕ್‌ ಹೀರೋ ಆಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ.

RelatedPosts

“ಜಸ್ಟ್ ಮ್ಯಾರೀಡ್” ಚಿತ್ರದ “ಶಿಶುಪಾಲ” ಪಾತ್ರದಲ್ಲಿ ದಕ್ಷಿಣ ಭಾರತದ ಹೆಸರಾಂತ ನಟ ಶ್ರೀಮನ್

ಮುಂಬೈ ಫಿಲ್ಮ್ ಸಿಟಿಯಲ್ಲಿ ‘ಅನುಪಮಾ’ ಶೂಟಿಂಗ್ ಸೆಟ್‌ಗೆ ಅಗ್ನಿ ದುರಂತ: ವಿಡಿಯೋ ವೈರಲ್!

ನಿರ್ದಿಗಂತ ಸಾರ್ಥಕ ಜರ್ನಿ..ಪ್ರಕಾಶ್ ರೈ ಫುಲ್ ಖುಷ್

“ರಕ್ಷಿತ್ ತೀರ್ಥಹಳ್ಳಿ ನಿರ್ದೇಶನದ” ತಿಮ್ಮನ ಮೊಟ್ಟೆಗಳು ಜೂನ್ 27ರಂದು ಬಿಡುಗಡೆ!

ADVERTISEMENT
ADVERTISEMENT

ರವೀಂದ್ರನಾಥ್‌ ಹೊಸ ಸಾಹಸಕ್ಕೆ ಮ್ಯಾಡ್ನೆಸ್‌ ಎಂಬ ಶೀರ್ಷಿಕೆ ಇಡಲಾಗಿದೆ. ಈ ಚಿತ್ರದ ಮೂಲಕ ಶಿವಾಂಕ್‌ ನಾಯಕನಾಗಿ ಅದೃಷ್ಟ ಪರೀಕ್ಷೆಗಿಳಿಯುತ್ತಿದ್ದಾರೆ. ಆಕ್ಷನ್‌ ಥ್ರಿಲ್ಲರ್‌ ಮ್ಯಾಡ್ನೆಸ್‌ ಸಿನಿಮಾಗೆ ನಿಧಿ ಫಿಲ್ಮಸ್‌ ನಡಿ ಯತೀಂದ್ರ ಬಿ ಬಂಡವಾಳ ಹೂಡಿದ್ದಾರೆ.

ನಾಯಕ ಶಿವಾಂಕ್‌ಗೆ ಜೋಡಿಯಾಗಿ ರವೀಕ್ಷಾ ಅಭಿನಯಿಸುತ್ತಿದ್ದಾರೆ. ಜರೆದ್‌ ಮತ್ತು ಜೂಡಾ ಸಂಗೀತ ನಿರ್ದೇಶನ, ಪ್ರಜ್ವಲ್‌ ಗೌಡ ಛಾಯಾಗ್ರಹಣ ಹಾಗೂ ಶ್ರೀನಿವಾಸ್‌ ಕಲಾಲ್‌ ಸಂಕಲನ ಮ್ಯಾಡ್ನೆಸ್‌ ಸಿನಿಮಾಗೆ ಇದೆ.

ಸದ್ಯ ಚಿತ್ರತಂಡ ಬೆಂಗಳೂರು, ಆಗುಂಬೆ ಹಾಗೂ ಕನಕಪುರ ಸುತ್ತಮತ್ತ ಶೇಖಡ 40 ಮುಗಿಸಿದೆ. ಶೀಘ್ರದಲ್ಲೇ ಎರಡನೇ ಹಂತದ ಚಿತ್ರೀಕರಣಕ್ಕೆ ಕಿಕ್‌ ಸ್ಟಾರ್ಟ್‌ ಕೊಡಲಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web (58)

ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್‌ವೇ: ಅತಿವೇಗಕ್ಕೆ ದಂಡಂ ದಶಗುಣಂ!

by ಶ್ರೀದೇವಿ ಬಿ. ವೈ
June 23, 2025 - 10:11 pm
0

Web (57)

“ಜಸ್ಟ್ ಮ್ಯಾರೀಡ್” ಚಿತ್ರದ “ಶಿಶುಪಾಲ” ಪಾತ್ರದಲ್ಲಿ ದಕ್ಷಿಣ ಭಾರತದ ಹೆಸರಾಂತ ನಟ ಶ್ರೀಮನ್

by ಶ್ರೀದೇವಿ ಬಿ. ವೈ
June 23, 2025 - 9:52 pm
0

4112 (1)

‘ಅಪ್ಪಾ ಪ್ರೀಸ್, ಅಮ್ಮನಿಗೆ ಹೊಡಿಬೇಡಿ’: ಮಹಿಳೆಯ ಸಾವು, ವೈರಲ್ ವಿಡಿಯೋ ಆಘಾತ

by ಶ್ರೀದೇವಿ ಬಿ. ವೈ
June 23, 2025 - 9:25 pm
0

Web (56)

ಮುಂಬೈ ಫಿಲ್ಮ್ ಸಿಟಿಯಲ್ಲಿ ‘ಅನುಪಮಾ’ ಶೂಟಿಂಗ್ ಸೆಟ್‌ಗೆ ಅಗ್ನಿ ದುರಂತ: ವಿಡಿಯೋ ವೈರಲ್!

by ಶ್ರೀದೇವಿ ಬಿ. ವೈ
June 23, 2025 - 9:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web (57)
    “ಜಸ್ಟ್ ಮ್ಯಾರೀಡ್” ಚಿತ್ರದ “ಶಿಶುಪಾಲ” ಪಾತ್ರದಲ್ಲಿ ದಕ್ಷಿಣ ಭಾರತದ ಹೆಸರಾಂತ ನಟ ಶ್ರೀಮನ್
    June 23, 2025 | 0
  • Web (56)
    ಮುಂಬೈ ಫಿಲ್ಮ್ ಸಿಟಿಯಲ್ಲಿ ‘ಅನುಪಮಾ’ ಶೂಟಿಂಗ್ ಸೆಟ್‌ಗೆ ಅಗ್ನಿ ದುರಂತ: ವಿಡಿಯೋ ವೈರಲ್!
    June 23, 2025 | 0
  • 4112 (4)
    ನಿರ್ದಿಗಂತ ಸಾರ್ಥಕ ಜರ್ನಿ..ಪ್ರಕಾಶ್ ರೈ ಫುಲ್ ಖುಷ್
    June 23, 2025 | 0
  • Web (47)
    “ರಕ್ಷಿತ್ ತೀರ್ಥಹಳ್ಳಿ ನಿರ್ದೇಶನದ” ತಿಮ್ಮನ ಮೊಟ್ಟೆಗಳು ಜೂನ್ 27ರಂದು ಬಿಡುಗಡೆ!
    June 23, 2025 | 0
  • 4112 (3)
    ತ್ರಿಷಾ ಮನೆಯಲ್ಲಿ ವಿಜಯ್..ಫೋಟೋ ಹಿಂದಿನ ಸತ್ಯವೇನು?
    June 23, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version