• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, March 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

Zee5 Appನಲ್ಲಿ ‘ಸ ರಿ ಗ ಮ ಪ ಫಿನಾಲೆ’ ನೇರಪ್ರಸಾರ

ಕನ್ನಡದ ಅತಿದೊಡ್ಡ ಗಾಯನ ಶೋಗೆ ಡಿಜಿಟಲ್ ಎಂಟ್ರಿ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
May 15, 2025 - 7:24 pm
in ಕಿರುತೆರೆ, ಸಿನಿಮಾ
0 0
0
Web 2025 05 15t192429.101

ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಕರ್ನಾಟಕದ ಅತಿದೊಡ್ಡ ಸಿಂಗಿಂಗ್ ರಿಯಾಲಿಟಿ ಶೋ ಸರಿಗಮಪ ಫಿನಾಲೆಯನ್ನು ಭಾರತದ್ದೇ ಆದ ಅತಿದೊಡ್ಡ ಬಹುಭಾಷಾ ವೀಡಿಯೊ ಸ್ಟ್ರೀಮಿಂಗ್ ಪ್ಲಾಟ್‌ಫಾರ್ಮ್ ಜೀ5 ನಲ್ಲಿ ನೇರಪ್ರಸಾರ ಮಾಡಲಾಗುತ್ತಿದೆ. ಈ ಹೆಜ್ಜೆಯು ವೀಕ್ಷಕರ ಕೂತುಹಲಕ್ಕೆ ತಕ್ಕ ಉತ್ತರವನ್ನು ಆಗಲೇ ನೀಡಲಿದ್ದು ಇಂಡಿಯನ್ OTT ಪ್ಲಾಟ್ಫಾರ್ಮ್ ನಲ್ಲಿ ಇತಿಹಾಸ ಸೃಷ್ಟಿಸುವುದಂತೂ ಗ್ಯಾರಂಟಿ.

ಕನ್ನಡ ಕಿರುತೆರೆಯಲ್ಲಿ ತನ್ನದೇ ಆದ ಛಾಪನ್ನು ಸೃಷ್ಟಿಸಿರುವ ರಿಯಾಲಿಟಿ ಶೋ ‘ಸ ರಿ ಗ ಮ ಪ’. ಟಿವಿಗಿಂತ ಮೊದಲು Zee5 ನಲ್ಲಿ ‘ಸ ರಿ ಗ ಮ ಪ ಫಿನಾಲೆ’ ನೇರಪ್ರಸಾರವಾಗುವುದರ ಮೂಲಕ ಕನ್ನಡಿಗರ ಅಚ್ಚುಮೆಚ್ಚಿನ ರಿಯಾಲಿಟಿ ಶೋ ವಿಭಿನ್ನವಾಗಿ OTT ಪ್ಲಾಟ್ಫಾರ್ಮ್ ಗೆ ಪಾದಾರ್ಪಣೆ ಮಾಡುತ್ತಿದೆ. ಅಷ್ಟೇ ಅಲ್ಲದೇ Zee5 Subscribers ಗೆ ‘ಸ ರಿ ಗ ಮ ಪ ಫಿನಾಲೆ’ಯ ಎಲ್ಲಾ ಮಾಹಿತಿಯು ತಕ್ಷಣವೇ ಸಿಗುವ ಮತ್ತು ಫಿನಾಲೆ ನಡೆಯುವಾಗಲೇ ಕುಳಿತಲ್ಲಿಂದಲೇ ನೆಚ್ಚಿನ ರಿಯಾಲಿಟಿ ಶೋ ವನ್ನು ವೀಕ್ಷಣೆ ಮಾಡುವ ಭಾಗ್ಯ ದೊರೆಯಲಿದೆ.

RelatedPosts

ನಾಮಪತ್ರ ಸಲ್ಲಿಸಿದ ದಳಪತಿ ವಿಜಯ್: ನಟ ವಿಜಯ್ ಒಟ್ಟು ಆಸ್ತಿ ಎಷ್ಟು ಗೊತ್ತಾ ?

ದಳಪತಿ ಕಾರ್ ಡ್ರೈವರ್ ಮಗನಿಗೆ ಟಿಕೆಟ್..ವಿಜಯ್‌‌‌ ರಿಯಲ್ ಹೀರೋ

ಜಾಪನೀಸ್‌‌‌ನಲ್ಲಿ ಹಿಂಟ್.. ಏನಿದು ಡಾಲಿ ಡೈರಿ ಸೀಕ್ರೆಟ್..!

ರಕ್ಷಿತ್‌‌ ಕೂಡ ಅನ್‌‌ಫಾಲೋ.. ರಿಷಬ್ ಶೆಟ್ಟಿ ಹೊಸ ಲೆಕ್ಕಾಚಾರ

ADVERTISEMENT
ADVERTISEMENT

Zee5 ಈ ಆವೃತ್ತಿಯ ‘ಮೋಸ್ಟ್ ಪಾಪ್ಯುಲರ್ ಸಿಂಗರ್’ ನ ಹುಡುಕಾಟದಲ್ಲಿದ್ದು ಇದರ ಆಯ್ಕೆಯಲ್ಲಿ ಚಂದಾದಾರರು ಪಾಲ್ಗೊಳ್ಳಬಹುದಾಗಿದೆ. ಆಯ್ಕೆ ಪ್ರಕ್ರಿಯೆಯು ಮೇ 16 ರಿಂದ ಮೇ 22 ರ ವರೆಗೆ ನಡೆಯಲಿದ್ದು ಚಂದಾದಾರರು ತಮ್ಮ ನೆಚ್ಚಿನ ಗಾಯಕನಿಗೆ Zee5 App ಮೂಲಕ ವೋಟ್ ಮಾಡಬಹುದಾಗಿದೆ ಮತ್ತು ಎಗ್ಸೈಟಿಂಗ್ ಬಹುಮಾನಗಳ ವಿಜೇತರಾಗುವ ಎಲ್ಲಾ ಚಾನ್ಸ್ ಗಳು ಇವೆ. ಅಷ್ಟೇ ಅಲ್ಲದೇ ‘ಮೋಸ್ಟ್ ಫೇವರಿಟ್ ವೋಟರ್’ ಅನ್ನೋ ಪಟ್ಟ ಒಬ್ಬ ಲಕ್ಕಿ ವಿನ್ನರ್ ಗೆ ದೊರೆಯಲಿದೆ.

‘ಸ ರಿ ಗ ಮ ಪ ಫಿನಾಲೆ’ಯ ನಿರೂಪಣಾ ಜವಾಬ್ದಾರಿಯನ್ನು ಎಲ್ಲರ ಅಚ್ಚುಮೆಚ್ಚಿನ ನಿರೂಪಕಿ ಅನುಶ್ರೀ ಹೊತ್ತಿದ್ದಾರೆ. ತೀರ್ಪುಗಾರರಾದ ವಿಜಯ ಪ್ರಕಾಶ್, ರಾಜೇಶ್ ಕೃಷ್ಣನ್ ಮತ್ತು ಅರ್ಜುನ್ ಜನ್ಯ ಫಿನಾಲೆಯಲ್ಲಿಯೂ ತಮ್ಮ ಗೈಡೆನ್ಸ್ ನ ಸ್ಪರ್ಧಿಗಳಿಗೆ ಕೊಡಲಿದ್ದಾರೆ.

Zee5 ಮತ್ತು Zee Kannada ಬಿಸಿನೆಸ್ ಹೆಡ್ ಆಗಿರುವ ದೀಪಕ್ ಶ್ರೀರಾಮುಲು ಅವರು “ಪ್ರಾದೇಶಿಕ ಕಂಟೆಂಟ್, ಮ್ಯೂಸಿಕ್ ಇವೆಲ್ಲ Zee5 ನ ಬೆಳವಣಿಗೆಯ ಆಧಾರ ಸ್ಥಂಭವಾಗಿದೆ. ಕರ್ನಾಟಕದ ಸಂಗೀತ ಪರಂಪರೆಯನ್ನು ಎತ್ತಿಹಿಡಿಯುವ ಸ ರಿ ಗ ಮ ಪ ರಿಯಾಲಿಟಿ ಶೋ Zee5 ನಲ್ಲಿ ನೇರಪ್ರಸಾರ ಆಗಯುತ್ತಿದ್ದು ಪ್ರಪಂಚದ ಎಲ್ಲಾ ಮೂಲೆಯ ಜನರು ಈ ಕಾರ್ಯಕ್ರಮವನ್ನು ವೀಕ್ಷಿಸಬಹುದಾಗಿದೆ ಮತ್ತು ಇದು ನಮಗೆ ಹೆಮ್ಮೆಯ ವಿಷಯವೇ ಸರಿ. ಡಿಜಿಟಲ್ ನಲ್ಲಿ ಮೊದಲು ಎಂಬ ಕಾನ್ಸೆಪ್ಟ್ ಒಂದಿಗೆ Zee5 ನಲ್ಲಿ ರೀಜನಲ್ ಎಂಟರ್ಟೈನ್ಮೆಂಟ್ ನ ಪ್ರಸಾರ ಮಾಡುವ ಮೂಲಕ ಎಲ್ಲಾ ವರ್ಗದ ಜನರಿಗೆ ಈಗ ನಾವು ಮತ್ತಷ್ಟು ಹತ್ತಿರವಾಗಲಿದ್ದೇವೆ. ಡಿಜಿಟಲ್ ಪ್ಲಾಟ್ಫಾರ್ಮ್ ನಲ್ಲಿ ಇದೇ ಮೊದಲು ಈ ರೀತಿಯ ಹೆಜ್ಜೆಯನ್ನು ತೆಗೆದುಕೊಂಡಿರುವುದು ಮತ್ತು ಮುಂದಿನ ದಿನಗಳಲ್ಲಿ ನಮ್ಮಿಂದ ವೀಕ್ಷಕರು ಇನ್ನಷ್ಟು ಎಗ್ಸೈಟಿಂಗ್ ಪ್ರಯೋಗಗಳನ್ನು ನಿರೀಕ್ಷಿಸಬಹುದಾಗಿದೆ” ಎಂದಿದ್ದಾರೆ.

ಸೆಲೆಬ್ರೇಶನ್ ನ ಮತ್ತಷ್ಟು ಉತ್ಸಾಹದಾಯಕವಾಗಿ ಮಾಡಲು ಕೇವಲ 99 ರುಪಾಯಿಯ ಸ್ಪೆಷಲ್ Subscription ಪಡೆದು ಬಳಕೆದಾರರು ಲೈವ್ ಕಾಂಟೆಸ್ಟ್ ನಲ್ಲಿ ಭಾಗವಹಿಸಿ ಉತ್ತಮ ಬಹುಮಾನಗಳನ್ನು ಪಡೆಯುವ ಚಾನ್ಸ್ ಇರುತ್ತದೆ. ಪ್ರತಿಭೆ ಸಂಸ್ಕೃತಿ ಮತ್ತು ಸುಮಧುರ ಗಾಯನದ ಮೂಲಕ ಎಲ್ಲಾ ವರ್ಗದ ಜನರಿಗೆ ಹತ್ತಿರವಾಗುವ ‘ಸ ರಿ ಗ ಮ ಪ ಫಿನಾಲೆ’ ನೇರಪ್ರಸಾರ Zee5 App ನಲ್ಲಿ ಇದೇ ಮೇ 23 ರಂದು ನೋಡಲು ಮರೆಯದಿರಿ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 30T233134.032

ಬ್ಯಾಂಕ್ ವಂಚಕರಿಂದ 64,920 ಕೋಟಿ ರೂ. ಆಸ್ತಿ ಜಪ್ತಿ ಮಾಡಿದ ಇಡಿ: ಲೋಕಸಭೆಯಲ್ಲಿ ನಿರ್ಮಲಾ ಸೀತಾರಾಮನ್ ಅಬ್ಬರ

by ಯಶಸ್ವಿನಿ ಎಂ
March 30, 2026 - 11:32 pm
0

Untitled design 2026 03 30T230945.308

ರಾಜಸ್ಥಾನ್ ರಾಯಲ್ಸ್ ಅಬ್ಬರ: ವೈಭವ್ ಸೂರ್ಯವಂಶಿ ಸಿಡಿಲಬ್ಬರದ ಬ್ಯಾಟಿಂಗ್‌ಗೆ ಸಿಎಸ್‌ಕೆ ಧೂಳೀಪಟ

by ಯಶಸ್ವಿನಿ ಎಂ
March 30, 2026 - 11:11 pm
0

Untitled design 2026 03 30T223939.027

ಸೂರ್ಯವಂಶಿ ಅಬ್ಬರಕ್ಕೆ CSK ಉಡೀಸ್: 15 ಎಸೆತಗಳಲ್ಲಿ 50 ರನ್ ಸಿಡಿಸಿ ಇತಿಹಾಸ ಬರೆದ ವೈಭವ್

by ಯಶಸ್ವಿನಿ ಎಂ
March 30, 2026 - 10:54 pm
0

Untitled design 2026 03 30T222804.918

ರಾಜಸ್ಥಾನ ರಾಯಲ್ಸ್ ಬೌಲಿಂಗ್‌ಗೆ ತತ್ತರಿಸಿದ CSK: 8 ಬ್ಯಾಟರ್‌ಗಳು ಒಂದಂಕಿಗೆ ಔಟ್ !

by ಯಶಸ್ವಿನಿ ಎಂ
March 30, 2026 - 10:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 23T184454.735
    ಮಾರ್ಚ್ 25 ರಿಂದ ಹೊಸ ರೂಪದಲ್ಲಿ ʼಸುವರ್ಣ ಗೃಹಮಂತ್ರಿʼಸೀಸನ್-3
    March 23, 2026 | 0
  • ಸುವರ್ಣ ಸಖಿ
    ಮಹಿಳಾ ಆಟೋ ಡ್ರೈವರ್ಸ್ ನ “ಸುವರ್ಣ ಸಖಿ”ಯನ್ನಾಗಿ ಗೌರವಿಸಿ ಸಮಾಜಕ್ಕೆ ಮಾದರಿಯಾದ ಸ್ಟಾರ್ ಸುವರ್ಣ..!
    March 7, 2026 | 0
  • Untitled design (76)
    ಬಿಗ್‌ಬಾಸ್‌ ಸ್ಪರ್ಧಿ ರಜತ್‌ ವಿರುದ್ದ ದಾಖಲಾಯ್ತು ಮತ್ತೊಂದು ಕೇಸ್‌..!
    March 6, 2026 | 0
  • ಅಮ್ಮ-ಮಗಳ ಭಾವುಕ ಪಯಣದ ಹೊಸ ಧಾರಾವಾಹಿ 'ರಾಣಿ'
    ಕಲರ್ಸ್‌ ಕನ್ನಡದಲ್ಲಿ ಅಮ್ಮ-ಮಗಳ ಭಾವುಕ ಪಯಣದ ʻರಾಣಿʼ ಆರಂಭ
    March 5, 2026 | 0
  • ಕೃಷ್ಣ ರುಕ್ಕು ಧಾರಾವಾಹಿ
    ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು? ಹೊಚ್ಚಹೊಸ ಧಾರಾವಾಹಿ ‘ಕೃಷ್ಣ ರುಕ್ಕು’
    March 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version