• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

‘ವೃಕ್ಷಮಾತೆ’ ಸಿನಿಮಾ ತಂಡಕ್ಕೆ ಸಂಕಷ್ಟ: ಚಿತ್ರತಂಡದ ವಿರುದ್ಧ ದೂರು ನೀಡಿದ ಸಾಲುಮರದ ತಿಮ್ಮಕ್ಕ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 16, 2025 - 4:51 pm
in Flash News, ಸಿನಿಮಾ
0 0
0
Untitled design 2025 06 16t165112.420

ಬೆಂಗಳೂರು: ವೃಕ್ಷಮಾತೆ ಎಂದೇ ಖ್ಯಾತರಾದ ಸಾಲುಮರದ ತಿಮ್ಮಕ್ಕ ಅವರು ತಮ್ಮ ಜೀವನ ಕಥೆಯನ್ನು ಆಧರಿಸಿ ನಿರ್ಮಾಣವಾಗುತ್ತಿರುವ ಕನ್ನಡ ಚಿತ್ರದ ವಿರುದ್ಧ ದೂರು ದಾಖಲಿಸಿದ್ದಾರೆ. ಶ್ರೀಲಕ್ಷ್ಮಿವೆಂಕಟೇಶ್ವರ ಪಿಕ್ಚರ್ಸ್ ಬ್ಯಾನರ್‌ನಡಿ ತಯಾರಾಗುತ್ತಿರುವ ಈ ಚಿತ್ರಕ್ಕೆ ‘ವೃಕ್ಷಮಾತೆ’ ಎಂದು ಹೆಸರಿಡಲಾಗಿದೆ. ಆದರೆ, ತಮ್ಮ ಅನುಮತಿಯಿಲ್ಲದೆ ಚಿತ್ರೀಕರಣ ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ತಿಮ್ಮಕ್ಕ, ಫಿಲಂ ಚೇಂಬರ್‌ಗೆ ಖುದ್ದು ಆಗಮಿಸಿ ದೂರು ನೀಡಿದ್ದಾರೆ.

ಕಳೆದ ಎರಡು ದಿನಗಳ ಹಿಂದೆ ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಕುದೂರಿನಲ್ಲಿ ಈ ಚಿತ್ರದ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ಪೊಲೀಸರು ಚಿತ್ರತಂಡವನ್ನು ಕುದೂರು ಪೊಲೀಸ್ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದ್ದಾರೆ. ತಿಮ್ಮಕ್ಕ ಅವರ ಸಾಕುಮಗ ಉಮೇಶ್ ಅವರಿಂದ ಚಿತ್ರೀಕರಣಕ್ಕೆ ಯಾವುದೇ ಅನುಮತಿ ಪಡೆಯಲಾಗಿಲ್ಲ ಎಂದು ಪೊಲೀಸರು ಚಿತ್ರತಂಡಕ್ಕೆ ತಿಳಿಸಿದ್ದಾರೆ. ಈ ಘಟನೆಯಿಂದ ಚಿತ್ರತಂಡಕ್ಕೆ ಸಂಕಷ್ಟ ಎದುರಾಗಿದೆ.

RelatedPosts

ಪವಿತ್ರಾಗೌಡಗೆ ಶಾಕ್: 16 ಕೈದಿಗಳಿರುವ ಬ್ಯಾರಕ್‌ಗೆ ಶಿಫ್ಟ್, ಜೈಲಿನಲ್ಲಿ ಬಿಗಿ ಭದ್ರತೆ

ಕಾನೂನು ಹೇಳಿದಂತೆ ನಡೆಯುತ್ತೇವೆ: ನೈಸ್ ಯೋಜನೆ ಬಗ್ಗೆ ಹೆಚ್‌ಡಿಕೆ ಪತ್ರಕ್ಕೆ ಸಿಎಂ ಡಿಕೆಶಿ ಪ್ರತಿಕ್ರಿಯೆ

ಮಹಿಳೆಯೊಂದಿಗೆ ಅಕ್ರಮ ಸಂಬಂಧ: ಭಕ್ತರಿಂದ ಸ್ವಾಮೀಜಿಗೆ ಹಿಗ್ಗಾಮುಗ್ಗ ಥಳಿತ

ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರು ಬಲಿ ಪ್ರಕರಣ: ಮ್ಯಾಜಿಸ್ಟ್ರೇಟ್ ತನಿಖೆಗೆ ಜಿಲ್ಲಾಧಿಕಾರಿ ಆದೇಶ

ADVERTISEMENT
ADVERTISEMENT

ತಿಮ್ಮಕ್ಕ ಅವರ ಸಾಕುಮಗ ಉಮೇಶ್, ಚಿತ್ರತಂಡದ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. “ನಮ್ಮ ಸಮ್ಮತಿಯಿಲ್ಲದೆ ಚಿತ್ರೀಕರಣ ನಡೆಸಲಾಗುತ್ತಿದೆ. ಈ ಚಿತ್ರಕ್ಕೆ ನಾವು ಅನುಮತಿ ನೀಡಿಲ್ಲ. ತಿಮ್ಮಕ್ಕ ಅವರ ಕೃತಿಯನ್ನು ಆಧರಿಸಿ ಸಿನಿಮಾ ಮಾಡುವುದಾಗಿ ಚಿತ್ರತಂಡ ಹೇಳುತ್ತಿದೆ. ಆದರೆ ಆ ಕೃತಿಯೂ ಸರಿಯಾಗಿಲ್ಲ,” ಎಂದು ಉಮೇಶ್ ತಿಳಿಸಿದ್ದಾರೆ. ಇದರ ಜೊತೆಗೆ, ಚಿತ್ರೀಕರಣದ ವೇಳೆ ಮರಗಳಿಗೆ ಹಾನಿಯಾಗುತ್ತಿದೆ ಎಂದು ಆರೋಪಿಸಿದ್ದಾರೆ. “ತಿಮ್ಮಕ್ಕ ಅವರು ಮರಗಳನ್ನು ಮಕ್ಕಳಂತೆ ಸಾಕಿದವರು. ಆದರೆ ಚಿತ್ರತಂಡ ಶೂಟಿಂಗ್‌ಗೆಂದು ಮರಗಳಿಗೆ ಕೊಡಲಿ ಹಾಕಿದೆ,” ಎಂದು ಉಮೇಶ್ ಕಿಡಿಕಾರಿದ್ದಾರೆ.

ಈ ಚಿತ್ರದಲ್ಲಿ ನೀನಾಸಂ ಅಶ್ವತ್, ಎಂಕೆ ಮಠ ಸೇರಿದಂತೆ ಹಲವು ಕಲಾವಿದರು ನಟಿಸುತ್ತಿದ್ದಾರೆ. ಆದರೆ, ತಿಮ್ಮಕ್ಕ ಮತ್ತು ಉಮೇಶ್‌ರಿಂದ ಒತ್ತಡ ಹೆಚ್ಚಾದ ಕಾರಣ, ಚಿತ್ರತಂಡ ಕಾನೂನಾತ್ಮಕ ಸಮಸ್ಯೆಯನ್ನು ಎದುರಿಸುತ್ತಿದೆ. ಈಗಾಗಲೇ ಕುದೂರು ಠಾಣೆಯಲ್ಲಿ ದೂರು ದಾಖಲಾಗಿದ್ದು, ಫಿಲಂ ಚೇಂಬರ್‌ನಲ್ಲಿ ತಿಮ್ಮಕ್ಕ ನೀಡಿರುವ ದೂರು ಚಿತ್ರತಂಡಕ್ಕೆ ಹೊಸ ಸವಾಲು ಒಡ್ಡಿದೆ.

ಚಿತ್ರತಂಡ 25 ಲಕ್ಷ ರೂಪಾಯಿ ಮತ್ತು ಇನೋವಾ ಕಾರ್ ಕೇಳಿದ್ದರು ಎಂಬ ಆರೋಪವನ್ನು ಉಮೇಶ್ ತಿರಸ್ಕರಿಸಿದ್ದಾರೆ. “ನಾವು ಯಾವುದೇ ಹಣ ಅಥವಾ ಕಾರ್ ಕೇಳಿಲ್ಲ. ಈ ಆರೋಪ ಸುಳ್ಳು. ಚಿತ್ರತಂಡದ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕಲಿದ್ದೇವೆ,” ಎಂದು ಉಮೇಶ್ ಸ್ಪಷ್ಟಪಡಿಸಿದ್ದಾರೆ.

ಸಾಲುಮರದ ತಿಮ್ಮಕ್ಕ ಅವರ ಜೀವನ ಕಥೆಯನ್ನ ಆಧರಿಸಿ ಈಗಾಗಲೇ ಹಲವು ನಿರ್ಮಾಪಕರು ಸಿನಿಮಾ ಮಾಡುವ ಪ್ರಯತ್ನ ಮಾಡಿದ್ದರು. “ಹಲವರು ಬಂದು ಸಿನಿಮಾ ಮಾಡುವುದಾಗಿ ಹೇಳಿದ್ದರು, ಆದರೆ ನಾವು ಬೇಡವೆಂದಿದ್ದೆ. ಈಗ ಈ ಚಿತಂಡವೂ ಒತ್ತಾಯ ಮಾಡಿದೆ,” ಎಂದು ಉಮೇಶ್ ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (62)

ತುಮಕೂರು: ರಸ್ತೆ ಬದಿಯಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆ

by ಕವಿತಾ
August 16, 2026 - 4:16 pm
0

Untitled design (61)

ಕುಮಟಾದ ತದಡಿ ಬಂದರಿನಲ್ಲಿ ಬೋಟ್ ಮುಳುಗಡೆ: ನಾಲ್ವರು ಮೀನುಗಾರರ ರಕ್ಷಣೆ

by ಕವಿತಾ
August 16, 2026 - 3:56 pm
0

Untitled design (59)

ಹನೂರು ಶೂಟ್ ಔಟ್ ಪ್ರಕರಣ SIT ತನಿಖೆಯಾಗಲಿ: ಬೊಮ್ಮಾಯಿ ಒತ್ತಾಯ

by ಕವಿತಾ
August 16, 2026 - 3:33 pm
0

ಶಿಫ್ಟ್,

ಪವಿತ್ರಾಗೌಡಗೆ ಶಾಕ್: 16 ಕೈದಿಗಳಿರುವ ಬ್ಯಾರಕ್‌ಗೆ ಶಿಫ್ಟ್, ಜೈಲಿನಲ್ಲಿ ಬಿಗಿ ಭದ್ರತೆ

by ಶಾಲಿನಿ ಕೆ. ಡಿ
August 16, 2026 - 2:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಶಿಫ್ಟ್,
    ಪವಿತ್ರಾಗೌಡಗೆ ಶಾಕ್: 16 ಕೈದಿಗಳಿರುವ ಬ್ಯಾರಕ್‌ಗೆ ಶಿಫ್ಟ್, ಜೈಲಿನಲ್ಲಿ ಬಿಗಿ ಭದ್ರತೆ
    August 16, 2026 | 0
  • Untitled design 2026 08 16T141316.352
    ಕಾನೂನು ಹೇಳಿದಂತೆ ನಡೆಯುತ್ತೇವೆ: ನೈಸ್ ಯೋಜನೆ ಬಗ್ಗೆ ಹೆಚ್‌ಡಿಕೆ ಪತ್ರಕ್ಕೆ ಸಿಎಂ ಡಿಕೆಶಿ ಪ್ರತಿಕ್ರಿಯೆ
    August 16, 2026 | 0
  • ಮಹಿಳೆಯೊಂದಿಗೆ ಅಕ್ರಮ ಸಂಬಂಧ ಭಕ್ತರಿಂದ ಸ್ವಾಮೀಜಿಗೆ ಹಿಗ್ಗಾಮುಗ್ಗ ಥಳಿತ
    ಮಹಿಳೆಯೊಂದಿಗೆ ಅಕ್ರಮ ಸಂಬಂಧ: ಭಕ್ತರಿಂದ ಸ್ವಾಮೀಜಿಗೆ ಹಿಗ್ಗಾಮುಗ್ಗ ಥಳಿತ
    August 16, 2026 | 0
  • Untitled design 2026 08 16T122008.344
    ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರು ಬಲಿ ಪ್ರಕರಣ: ಮ್ಯಾಜಿಸ್ಟ್ರೇಟ್ ತನಿಖೆಗೆ ಜಿಲ್ಲಾಧಿಕಾರಿ ಆದೇಶ
    August 16, 2026 | 0
  • ಅರ್ಷದ್ (7)
    ಆಷಾಢಕ್ಕೆ ತವರಿಗೆ ಹೋಗಿದ್ದ ಪತ್ನಿ ವಾಪಸ್ ಬರದಿದ್ದಕ್ಕೆ ಪತಿ ಆತ್ಮಹತ್ಯೆ
    August 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version