• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

’60-70 ಜನರಿಗೆ ಒಂದೇ ಟಾಯ್ಲೆಟ್‌’..ಜೈಲಿನ ಕರಾಳ ಅನುಭವ ಬಿಚ್ಚಿಟ್ಟ ಸಲ್ಮಾನ್ ಖಾನ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 3, 2026 - 9:27 pm
in ಸಿನಿಮಾ
0 0
0
ಕೋರ್ಟ್ (3)

ಮುಂಬೈ (ಆ.3): ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ತಮ್ಮ ಜೈಲುವಾಸದ ಕರಾಳ ದಿನಗಳನ್ನು ನೆನಪಿಸಿಕೊಂಡಿದ್ದಾರೆ. ‘ಅಲೈಯನ್ಸ್’ (Alliance) ಶೋಗೆ ಅತಿಥಿಯಾಗಿ ಆಗಮಿಸಿದ್ದ ಅವರು, ಜೈಲಿನಲ್ಲಿದ್ದಾಗ ಎದುರಿಸಿದ ಕಷ್ಟಕರ ಹಾಗೂ ಅಸಹ್ಯಕರ ಪರಿಸ್ಥಿತಿಗಳ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದಾರೆ. ತಮ್ಮ ಸಹೋದರ ಸೊಹೈಲ್ ಖಾನ್ ಸ್ಪರ್ಧಿಯಾಗಿರುವ ಈ ಶೋನಲ್ಲಿ ಭಾಗವಹಿಸಿ ಮಾತನಾಡಿದ ಸಲ್ಮಾನ್, ಜೈಲಿನಲ್ಲಿ ಅನುಭವಿಸಿದ ದಿನಗಳನ್ನು ಹಂಚಿಕೊಂಡಿದ್ದಾರೆ.

ಜೈಲಿನಲ್ಲಿದ್ದ ಸಣ್ಣ ಕೊಠಡಿ, ಹಲ್ಲಿಗಳಿದ್ದ ಟಾಯ್ಲೆಟ್

RelatedPosts

“ಬೆಂಗಳೂರಿಗೆ ಬಂದರೆ ಸ್ವಂತ ಮನೆಗೆ ಬಂದಂತೆ ಭಾಸವಾಗುತ್ತದೆ”; ನ್ಯಾಚುರಲ್ ಸ್ಟಾರ್ ನಾನಿ

ಪಾ. ರಂಜಿತ್ ನಿರ್ದೇಶನದ ‘ವೆಟ್ಟುವಮ್’ ಸಿನಿಮಾಗೆ ಕನ್ನಡದಲ್ಲಿ ಕಿಚ್ಚ ಸುದೀಪ್ ಧ್ವನಿ

ಅಂದು ಒಕೇ ಒಕ್ಕಡು..ಇಂದು ಕಾಮನ್‌‌ಮ್ಯಾನ್..CM ಕಥೆ

ರಣವೀರ್ ಸಿಂಗ್-ದೀಪಿಕಾ ದಂಪತಿಗೆ ಎರಡನೇ ಹೆಣ್ಣು ಮಗು ಜನನ

ADVERTISEMENT
ADVERTISEMENT

ಜೈಲಿನಲ್ಲಿ ಅನುಭವಿಸಿದ ಕಷ್ಟಗಳನ್ನು ನೆನಪಿಸಿಕೊಂಡ ಸಲ್ಮಾನ್ ಖಾನ್, “ಆ ಜಾಗ ತುಂಬಾ ಚಿಕ್ಕದಾಗಿತ್ತು. ಅಲ್ಲಿ ಕೇವಲ ಒಂದೇ ಶೌಚಾಲಯವಿತ್ತು. ಅದನ್ನು 50 ರಿಂದ 70 ಜನರು ಹಂಚಿಕೊಳ್ಳಬೇಕಾಗಿತ್ತು. ಮುಂದೆ ಕಬ್ಬಿಣದ ಕಂಬಿಗಳಿದ್ದವು ಹಾಗೂ ಅಲ್ಲಿದ್ದ ಇಂಡಿಯನ್ ಶೈಲಿಯ ಕಮೋಡ್‌ನಲ್ಲಿ ಕೆಲವೊಮ್ಮೆ ಹಲ್ಲಿಗಳಿರುತ್ತಿದ್ದವು” ಎಂದು ಆ ದಿನಗಳ ಭೀಕರತೆಯನ್ನು ವಿವರಿಸಿದ್ದಾರೆ. “ನೀವು ಶೌಚಾಲಯಕ್ಕೆ ಹೋದಾಗ ಹಲ್ಲಿಗಳು ನಿಮ್ಮನ್ನು ನೋಡುತ್ತಿರುತ್ತಿದ್ದವು. ಅದೊಂದು ದಿಗಿಲಿನ ಅನುಭವ” ಎಂದು ಅವರು ಹೇಳಿದರು.

ಸಲ್ಮಾನ್ ಖಾನ್ ಮೇಲೆ ಇರುವ ಕೇಸ್ ಏನು?

ಕೃಷ್ಣಮೃಗ ಮತ್ತು ಚಿಂಕಾರ ಬೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಮಾನ್ ಖಾನ್ 4 ಬಾರಿ ಜೈಲು ಪಾಲಾಗಿದ್ದಾರೆ.

  • 1998: 3 ದಿನಗಳ ಕಾಲ ಬಂಧನ

  • 2006: 6 ದಿನಗಳ ಕಾಲ ಜೈಲುವಾಸ

  • 2007: 5 ದಿನಗಳ ಶಿಕ್ಷೆ ಅನುಭವ

  • 2018: 2 ದಿನಗಳ ಕಾಲ ಕಸ್ಟಡಿ

ಈ ಪ್ರಕರಣಗಳ ಬಗ್ಗೆ ಮಾತನಾಡಿದ ಸಲ್ಮಾನ್, “ಕಾನೂನು ಪ್ರಕ್ರಿಯೆಯಲ್ಲಿ ನಾನು ನನ್ನ ತಪ್ಪನ್ನು ಒಪ್ಪಿಕೊಂಡಿದ್ದೇನೆ. ಆದರೆ ಜೈಲಿನಲ್ಲಿ ಕಳೆದ ಆ ದಿನಗಳು ನನ್ನನ್ನು ಬದಲಾಯಿಸಿದವು” ಎಂದು ಹೇಳಿದ್ದಾರೆ.

ರಿತೇಶ್ ದೇಶ್ಮುಖ್ ಕಾಲೆಳೆದ ಸಲ್ಮಾನ್

ಇದೇ ವೇಳೆ ನೆಟ್ ಫ್ಲಿಕ್ಸ್ ನಲ್ಲಿ ‘ಲಾಕಪ್’ ಶೋ ನಡೆಸಿಕೊಡುತ್ತಿರುವ ನಟ ರಿತೇಶ್ ದೇಶ್ಮುಖ್ ಅವರ ಕುರಿತು ತಮಾಷೆ ಮಾಡಿದ ಸಲ್ಮಾನ್, “ನಟ ರಿತೇಶ್ ದೇಶ್ಮುಖ್ ಅವರ ಕೆಲಸ ಈಗ ಅಪಾಯದಲ್ಲಿದೆ ಎಂದು ನನಗೆ ಅನಿಸುತ್ತಿದೆ” ಎಂದು ಕಾಲೆಳೆದಿದ್ದಾರೆ. “ಅವರು ಜೈಲು ಶೋ ಮಾಡುತ್ತಿದ್ದಾರೆ, ಆದರೆ ನನಗೆ ನೈಜ ಅನುಭವವಿದೆ. ಅವರ ಶೋಗಿಂತ ನನ್ನ ಕಥೆಗಳೇ ದೊಡ್ಡದು” ಎಂದು ತಮಾಷೆಯಾಗಿ ಹೇಳಿದರು. 

ಶೋನಲ್ಲಿ ಸಹೋದರ ಸೊಹೈಲ್ ಖಾನ್‌ಗೆ ಹಿನ್ನಡೆ

ಮತ್ತೊಂದೆಡೆ, ‘ಅಲೈಯನ್ಸ್’ ಶೋನಿಂದ ಸೊಹೈಲ್ ಅವರ ಮಾಜಿ ಪತ್ನಿ ಸೀಮಾ ಸಜ್ದೇಹ್ ಎಲಿಮಿನೇಟ್ ಆದ ನಂತರ ಸೊಹೈಲ್ ಆಟದಲ್ಲಿ ಮುನ್ನಡೆಯಲು ಹೆಣಗಾಡುತ್ತಿದ್ದಾರೆ. ಫೈನಲ್ ವಾರ ಸಮೀಪಿಸುತ್ತಿದ್ದು, ಇತರ ಸ್ಪರ್ಧಿಗಳು ಸೊಹೈಲ್ ಅವರನ್ನು ತಮ್ಮೊಂದಿಗೆ ಸೇರಿಸಿಕೊಳ್ಳಲು ಹಿಂಜರಿಯುತ್ತಿದ್ದಾರೆ.

ಈ ವಿಚಾರವಾಗಿ ಬೇಸರದಲ್ಲಿದ್ದ ಸೊಹೈಲ್‌ಗೆ ಸ್ಪರ್ಧಿ ಅರ್ಸ್ಲಾನ್ ಗೋನಿ ಪದೇ ಪದೇ ಆಟದತ್ತ ಗಮನ ಹರಿಸುವಂತೆ ಹೇಳಿದಾಗ ತಾಳ್ಮೆ ಕಳೆದುಕೊಂಡ ಸೊಹೈಲ್, “ಒಂದು ವಿಷಯವನ್ನು ಒಮ್ಮೆ ಹೇಳಿದರೆ ಅರ್ಥವಾಗುತ್ತದೆ, ಮರಕುಟಿಗದಂತೆ ಹೇಳಿದ್ದನ್ನೇ ಹೇಳಿ ಪೀಡಿಸಬೇಡ” ಎಂದು ಗರಂ ಆಗಿ ಶೋನಿಂದ ಹೊರಹೋಗಲು ಯತ್ನಿಸಿದ್ದರು. ನಂತರ ಆಯೋಜಕರು ಅವರನ್ನು ಸಮಾಧಾನಪಡಿಸಿ ವಾಪಸ್ ಕರೆತಂದಿದ್ದಾರೆ.

ಸೋಹೈಲ್ ಬೆಂಬಲಕ್ಕೆ ಸಲ್ಮಾನ್ ಆಗಮನ

ತಮ್ಮನ ಬೆಂಬಲಕ್ಕೆ ನಿಲ್ಲಲು ಸಲ್ಮಾನ್ ಖಾನ್ ಈ ಶೋಗೆ ಆಗಮಿಸಿದ್ದಾರೆ. ಸೋಹೈಲ್ ಅವರು ಶೋನಲ್ಲಿ  ಆಟವನ್ನು ಆಡುತ್ತಿದ್ದಾರೆ ಎಂದು ಸಲ್ಮಾನ್ ಹೇಳಿದ್ದಾರೆ. “ಸೋಹೈಲ್ ತುಂಬಾ ಧೈರ್ಯಶಾಲಿ. ಅವರು ಖಂಡಿತವಾಗಿ ಈ ಶೋನಲ್ಲಿ ಉತ್ತಮ ಪ್ರದರ್ಶನ ನೀಡುತ್ತಾರೆ” ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸಲ್ಮಾನ್ ಜೀವನದ ಪಾಠ

ಜೈಲಿನ ಅನುಭವಗಳು ತಮ್ಮ ಜೀವನದಲ್ಲಿ ಬದಲಾವಣೆ ತಂದವು ಎಂದು ಸಲ್ಮಾನ್ ಖಾನ್ ಹೇಳಿದ್ದಾರೆ. “ನಾನು ಅಲ್ಲಿದ್ದ ದಿನಗಳಲ್ಲಿ ಬದುಕಿನ ಮೌಲ್ಯವನ್ನು ಅರಿತುಕೊಂಡೆ. ಸಣ್ಣ ಸಣ್ಣ ವಿಷಯಗಳಿಗೆ ಯಾವಾಗಲೂ ಸಂತೋಷವಾಗಿರಬೇಕು” ಎಂದು ಅವರು ಹೇಳಿದ್ದಾರೆ. ಸಲ್ಮಾನ್ ಅವರ ಈ ಸಂದರ್ಶನವು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಅವರ ಮಾತುಗಳನ್ನು ಶ್ಲಾಘಿಸುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 19T221248.967

KPSC ಹಗರಣಕ್ಕೆ ಬಿಗ್ ಟ್ವಿಸ್ಟ್; ಐಎಎಸ್ ಅಧಿಕಾರಿ ಜ್ಞಾನೇಂದ್ರ- ಕನ್ನಾಳೆಗೆ ಮತ್ತೊಂದು ಸಂಕಷ್ಟ!

by ಶಾಲಿನಿ ಕೆ. ಡಿ
September 19, 2026 - 10:14 pm
0

Untitled design 2026 09 19T215804.442

“ಬೆಂಗಳೂರಿಗೆ ಬಂದರೆ ಸ್ವಂತ ಮನೆಗೆ ಬಂದಂತೆ ಭಾಸವಾಗುತ್ತದೆ”; ನ್ಯಾಚುರಲ್ ಸ್ಟಾರ್ ನಾನಿ

by ಶಾಲಿನಿ ಕೆ. ಡಿ
September 19, 2026 - 9:59 pm
0

Untitled design 2026 09 19T214531.387

ಮಸೀದಿ ಮುಂದೆ ಪಟಾಕಿ ಸಿಡಿಸಿ ಮೆರವಣಿಗೆ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೇಸ್‌‌ ದಾಖಲು

by ಶಾಲಿನಿ ಕೆ. ಡಿ
September 19, 2026 - 9:46 pm
0

Untitled design 2026 09 19T212541.422

ಪಾ. ರಂಜಿತ್ ನಿರ್ದೇಶನದ ‘ವೆಟ್ಟುವಮ್’ ಸಿನಿಮಾಗೆ ಕನ್ನಡದಲ್ಲಿ ಕಿಚ್ಚ ಸುದೀಪ್ ಧ್ವನಿ

by ಶಾಲಿನಿ ಕೆ. ಡಿ
September 19, 2026 - 9:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 19T215804.442
    “ಬೆಂಗಳೂರಿಗೆ ಬಂದರೆ ಸ್ವಂತ ಮನೆಗೆ ಬಂದಂತೆ ಭಾಸವಾಗುತ್ತದೆ”; ನ್ಯಾಚುರಲ್ ಸ್ಟಾರ್ ನಾನಿ
    September 19, 2026 | 0
  • Untitled design 2026 09 19T212541.422
    ಪಾ. ರಂಜಿತ್ ನಿರ್ದೇಶನದ ‘ವೆಟ್ಟುವಮ್’ ಸಿನಿಮಾಗೆ ಕನ್ನಡದಲ್ಲಿ ಕಿಚ್ಚ ಸುದೀಪ್ ಧ್ವನಿ
    September 19, 2026 | 0
  • Untitled design 2026 09 19T194715.635
    ಅಂದು ಒಕೇ ಒಕ್ಕಡು..ಇಂದು ಕಾಮನ್‌‌ಮ್ಯಾನ್..CM ಕಥೆ
    September 19, 2026 | 0
  • Untitled design 2026 09 19T193349.677
    ರಣವೀರ್ ಸಿಂಗ್-ದೀಪಿಕಾ ದಂಪತಿಗೆ ಎರಡನೇ ಹೆಣ್ಣು ಮಗು ಜನನ
    September 19, 2026 | 0
  • Untitled design 2026 09 19T175841.845
    ಹಾಲಿವುಡ್‌ನತ್ತ ‘ಮಹಾರಾಜ’ ಸೇತುಪತಿ ದಂಡಯಾತ್ರೆ
    September 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version