• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 29, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಮಾ ಇಂಟಿ ಬಂಗಾರಂ ಚಿತ್ರದಲ್ಲಿ ದಿಗಂತ್,ಗುಲ್ಷನ್ ದೇವಯ್ಯ ..!

ಯಶಸ್ವಿನಿ ಎಂ by ಯಶಸ್ವಿನಿ ಎಂ
October 29, 2025 - 6:53 pm
in ಸಿನಿಮಾ, ಸೌತ್ ಸಿನಿಮಾಸ್
0 0
0
Untitled design 2025 10 29t184447.821

RelatedPosts

ದರ್ಶನ್‌ಗೆ ಇಂದೂ ಸಿಗಲಿಲ್ಲ ಹಾಸಿಗೆ, ದಿಂಬು: ಅ. 31ಕ್ಕೆ ದೋಷಾರೋಪ ನಿಗದಿಪಡಿಸಲು ಕೋರ್ಟ್ ನಿರ್ಧಾರ

ಪುನೀತ್ ರಾಜ್‌ಕುಮಾರ್ 4ನೇ ವರ್ಷದ ಪುಣ್ಯಸ್ಮರಣೆ: ಅಪ್ಪು ಸಮಾಧಿಗೆ ಕುಟುಂಬಸ್ಥರಿಂದ ಪೂಜೆ

ಅಪ್ಪು ಅಗಲಿ ಇಂದಿಗೆ 4 ವರ್ಷ..ನಗುಮೊಗದ ಅರಸ ಪುನೀತ್ ರಾಜ್‌ಕುಮಾರ್ ಪುಣ್ಯಸ್ಮರಣೆ

ವೆಂಕಟ್ ಭರದ್ವಾಜ್ ನಿರ್ದೇಶನದ “ಹೇ ಪ್ರಭು” ಚಿತ್ರ ನವೆಂಬರ್ 7ಕ್ಕೆ ಬಿಡುಗಡೆ

ADVERTISEMENT
ADVERTISEMENT

ಬೆಂಗಳೂರು, ಅಕ್ಟೋಬರ್ 29: ದಕ್ಷಿಣ ಭಾರತದ ಖ್ಯಾತ ನಟಿ ಸಮಂತಾ ರುತ್ ಪ್ರಭು ಇತ್ತೀಚೆಗೆ ತೆಲುಗು ಚಿತ್ರರಂಗದಲ್ಲಿ ಅವಕಾಶಗಳ ಕೊರತೆಯ ಬಗ್ಗೆ ಮಾತನಾಡಿದ್ದರು. ಕೆಲ ತಿಂಗಳ ಹಿಂದಿನವರೆಗೂ ಅವರ ಕೈಯಲ್ಲಿ ಒಂದೇ ಒಂದು ಸಿನಿಮಾ ಯೋಜನೆ ಇರಲಿಲ್ಲ. ಆದರೆ, ಈಗ ಸಮಂತಾ ತಾವೇ ನಿರ್ಮಾಪಕಿಯಾಗಿ ‘ಮಾ ಇಂಟಿ ಬಂಗಾರಂ’ ಎಂಬ ತೆಲುಗು ಸಿನಿಮಾಕ್ಕೆ ಬಂಡವಾಳ ಹೂಡಿದ್ದಾರೆ. ಈ ಸಿನಿಮಾದ ಮುಹೂರ್ತ ಇತ್ತೀಚೆಗಷ್ಟೇ ನೆರವೇರಿದೆ. ವಿಶೇಷವೆಂದರೆ, ಈ ಚಿತ್ರದಲ್ಲಿ ಸಮಂತಾ ಜೊತೆಗೆ ಇಬ್ಬರು ಕನ್ನಡ ನಟರಾದ ದಿಗಂತ್ ಮತ್ತು ಗುಲ್ಷನ್ ದೇವಯ್ಯ ಮುಖ್ಯ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.

‘ಮಾ ಇಂಟಿ ಬಂಗಾರಂ’ ಸಿನಿಮಾದಲ್ಲಿ ಕನ್ನಡ ಚಿತ್ರರಂಗದ ‘ದೂದ್‌ಪೇಡ’ ಖ್ಯಾತಿಯ ದಿಗಂತ್ ನಟಿಸುತ್ತಿದ್ದಾರೆ. ದಿಗಂತ್‌ಗೆ ಇದು ಎರಡನೇ ತೆಲುಗು ಸಿನಿಮಾವಾಗಿದೆ. ಈ ಹಿಂದೆ ‘ಮುಂಗಾರು ಮಳೆ’ ಚಿತ್ರದ ತೆಲುಗು ರೀಮೇಕ್ ‘ವಾನ’ನಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಒಂದು ದಶಕದ ಹಿಂದೆಯೇ ದಿಗಂತ್ ತೆಲುಗು ಚಿತ್ರರಂಗಕ್ಕೆ ಕಾಲಿಡಲು ಮುಂದಾಗಿದ್ದರು. ವಿಜಯ್ ದೇವರಕೊಂಡ ಜೊತೆಗೆ ಬೈಕರ್‌ಗಳ ಕಥೆಯ ಒಂದು ಸಿನಿಮಾಕ್ಕೆ ಸಹಿ ಹಾಕಿದ್ದರು. ಚೆನ್ನೈನಲ್ಲಿ ಈ ಚಿತ್ರಕ್ಕಾಗಿ ತರಬೇತಿಯನ್ನೂ ಪಡೆದಿದ್ದರು. ಆದರೆ, ಆ ಯೋಜನೆ ಕೈಗೂಡಲಿಲ್ಲ. ಈಗ, ‘ಮಾ ಇಂಟಿ ಬಂಗಾರಂ’ ಮೂಲಕ ದಿಗಂತ್ ತೆಲುಗು ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಈ ಚಿತ್ರದಲ್ಲಿ ಮತ್ತೊಬ್ಬ ಕನ್ನಡಿಗ ನಟ ಗುಲ್ಷನ್ ದೇವಯ್ಯ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಬಾಲಿವುಡ್‌ನಲ್ಲಿ ‘ಗೊಲಿಯೋಂ ಕಿ ರಾಸ್‌ಲೀಲಾ ರಾಮ್-ಲೀಲಾ’, ‘ಶಿಕಾರಿ’ ಮತ್ತು ‘ಮರ್ದಾನಿ’ನಂತಹ ಚಿತ್ರಗಳಲ್ಲಿ ಹಾಗೂ ವಿವಿಧ ವೆಬ್ ಸರಣಿಗಳಲ್ಲಿ ಗಮನಾರ್ಹ ಅಭಿನಯ ನೀಡಿರುವ ಗುಲ್ಷನ್, ಇತ್ತೀಚೆಗೆ ‘ಕಾಂತಾರ: ಚಾಪ್ಟರ್ 1’ ಚಿತ್ರದಲ್ಲಿ ಕುಲಶೇಖರನ ಪಾತ್ರದ ಮೂಲಕ ಮಿಂಚಿದ್ದಾರೆ. ಈಗ ‘ಮಾ ಇಂಟಿ ಬಂಗಾರಂ’ ಮೂಲಕ ತೆಲುಗು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ.

‘ಮಾ ಇಂಟಿ ಬಂಗಾರಂ’ ಚಿತ್ರವನ್ನು ಖ್ಯಾತ ನಿರ್ದೇಶಕಿ ನಂದಿನಿ ರೆಡ್ಡಿ ನಿರ್ದೇಶಿಸುತ್ತಿದ್ದಾರೆ. ಈ ಹಿಂದೆ ಸಮಂತಾ ನಟಿಸಿದ್ದ ‘ಓಹ್ ಬೇಬಿ’ ಚಿತ್ರವನ್ನೂ ಇವರೇ ನಿರ್ದೇಶಿಸಿದ್ದರು. ನಂದಿನಿ ರೆಡ್ಡಿ ಮತ್ತು ಸಮಂತಾ ಒಳ್ಳೆಯ ಗೆಳೆಯರಾಗಿದ್ದು, ಈ ಸಿನಿಮಾಕ್ಕೆ ಸಮಂತಾ ಸ್ವತಃ ಬಂಡವಾಳ ಹೂಡಿದ್ದಾರೆ. ಚಿತ್ರದ ಪೋಸ್ಟರ್ ಕೆಲವು ತಿಂಗಳುಗಳ ಹಿಂದೆ ಬಿಡುಗಡೆಯಾಗಿತ್ತು. ಪೋಸ್ಟರ್‌ನಲ್ಲಿ ಸೀರೆಯುಟ್ಟ ಸಮಂತಾ ಕೈಯಲ್ಲಿ ಬಂದೂಕು ಹಿಡಿದು ರೆಬಲ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದರು.

ನಿರ್ಮಾಪಕಿಯಾಗಿ ಸಮಂತಾಗೆ ಇದು ಎರಡನೇ ಚಿತ್ರವಾಗಿದೆ. ಈ ಮೊದಲು ‘ಶುಭಂ’ ಎಂಬ ಕಡಿಮೆ ಬಜೆಟ್‌ನ ಚಿತ್ರವನ್ನು ನಿರ್ಮಿಸಿದ್ದರು, ಆದರೆ ಆ ಚಿತ್ರವು ಸಾಧಾರಣ ಯಶಸ್ಸನ್ನು ಮಾತ್ರ ಗಳಿಸಿತ್ತು. ಈಗ ‘ಮಾ ಇಂಟಿ ಬಂಗಾರಂ’ಗೆ ದೊಡ್ಡ ಬಂಡವಾಳವನ್ನು ಹೂಡಿಕೆ ಮಾಡಿ, ಗುಣಮಟ್ಟದ ಸಿನಿಮಾವನ್ನು ಒಡ್ಡಲು ಸಮಂತಾ ಸಿದ್ಧರಾಗಿದ್ದಾರೆ. ನಮ್ಮ ನಿರ್ಮಾಣ ಸಂಸ್ಥೆಯ ಗುರಿಯೇ ಒಳ್ಳೆಯ ಕಥೆಯಿರುವ ಸಿನಿಮಾಗಳನ್ನು ಜನರಿಗೆ ಒಡ್ಡುವುದು ಎಂದು ಸಮಂತಾ ಹೇಳಿದ್ದಾರೆ. ಈ ಯೋಜನೆಯಲ್ಲಿ ರಾಜ್ ನಿಧಿಮೋರು ಕೂಡ ಅವರೊಂದಿಗೆ ಕೈ ಜೋಡಿಸಿದ್ದಾರೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2025 10 29t231435.072

ರಾಮಮಂದಿರ ನಿರ್ಮಾಣ ಕಾರ್ಯ ಪೂರ್ಣ: ನವೆಂಬರ್ 25 ಅದ್ಧೂರಿ ಧ್ವಜಾರೋಹಣ

by ಯಶಸ್ವಿನಿ ಎಂ
October 29, 2025 - 11:17 pm
0

Untitled design 2025 10 29t225342.045

ಉಡುಪಿಯಲ್ಲಿ ಬೃಹತ್ ಗೀತೋತ್ಸವ: ಪ್ರಧಾನಿ ಮೋದಿಯೊಂದಿಗೆ ಲಕ್ಷ ಭಕ್ತರ ಸಮಾಗಮ !

by ಯಶಸ್ವಿನಿ ಎಂ
October 29, 2025 - 10:55 pm
0

Untitled design 2025 10 29t222530.095

ಮಹಿಳಾ ವಿಶ್ವಕಪ್: ಮೊದಲ ಬಾರಿಗೆ ಫೈನಲ್‌ಗೆ ಲಗ್ಗೆ ಇಟ್ಟ ದಕ್ಷಿಣ ಆಫ್ರಿಕಾ

by ಯಶಸ್ವಿನಿ ಎಂ
October 29, 2025 - 10:29 pm
0

Untitled design 2025 10 29t220748.822

ಕಿತ್ತಳೆ ಮಾರ್ಗದ ಕಾಮಗಾರಿಗೆ 1,092 ಮರಗಳ ಮಾರಣಹೋಮ..!

by ಯಶಸ್ವಿನಿ ಎಂ
October 29, 2025 - 10:08 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 10 29t125715.132
    ದರ್ಶನ್‌ಗೆ ಇಂದೂ ಸಿಗಲಿಲ್ಲ ಹಾಸಿಗೆ, ದಿಂಬು: ಅ. 31ಕ್ಕೆ ದೋಷಾರೋಪ ನಿಗದಿಪಡಿಸಲು ಕೋರ್ಟ್ ನಿರ್ಧಾರ
    October 29, 2025 | 0
  • Untitled design 2025 10 29t105946.062
    ಪುನೀತ್ ರಾಜ್‌ಕುಮಾರ್ 4ನೇ ವರ್ಷದ ಪುಣ್ಯಸ್ಮರಣೆ: ಅಪ್ಪು ಸಮಾಧಿಗೆ ಕುಟುಂಬಸ್ಥರಿಂದ ಪೂಜೆ
    October 29, 2025 | 0
  • Untitled design 2025 10 29t082439.662
    ಅಪ್ಪು ಅಗಲಿ ಇಂದಿಗೆ 4 ವರ್ಷ..ನಗುಮೊಗದ ಅರಸ ಪುನೀತ್ ರಾಜ್‌ಕುಮಾರ್ ಪುಣ್ಯಸ್ಮರಣೆ
    October 29, 2025 | 0
  • Untitled design 2025 10 28t225614.111
    ವೆಂಕಟ್ ಭರದ್ವಾಜ್ ನಿರ್ದೇಶನದ “ಹೇ ಪ್ರಭು” ಚಿತ್ರ ನವೆಂಬರ್ 7ಕ್ಕೆ ಬಿಡುಗಡೆ
    October 28, 2025 | 0
  • Untitled design 2025 10 28t222551.189
    ಸೂಪರ್ ಸ್ಟಾರ್ ರಜನಿಕಾಂತ್, ನಟ ಧನುಷ್ ಮನೆಗೆ ಬಾಂಬ್ ಬೆದರಿಕೆ
    October 28, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version