• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 29, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ದರ್ಶನ್ ಫ್ಯಾನ್ಸ್ ವಿರುದ್ಧ ಸುನಾಮಿಯಂತೆ ಸಿಡಿದೆದ್ದ ರಮ್ಯಾ

ದೋಸ್ತ್ ದಚ್ಚು ವಿರುದ್ಧ ಮಾತಾಡಿದ್ದಕ್ಕೆ ರಕ್ಷಿತಾ ಸುಂಟರಗಾಳಿ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 28, 2025 - 6:25 pm
in ಸಿನಿಮಾ
0 0
0
Untitled design 2025 07 28t182518.699

RelatedPosts

D ಕಂಪನಿ ಡುಬಾಕ್ ಕಂಪನಿ.. ‘D’ ಫ್ಯಾನ್ಸ್‌ಗೆ ಪ್ರಥಮ್ ಪಾಠ..!

ಎಕ್ಕ, ಸು ಫ್ರಮ್ ಸೋ ಹಾಗೂ ಜೂನಿಯರ್.. ತ್ರಿಬಲ್ ಧಮಾಕ

ನಟ ತೇಜ್ ಸಜ್ಜಾ ನಟನೆಯ ಮಿರಾಯ್ ಸಿನಿಮಾದ ಮೊದಲ ಹಾಡಿಗೆ ಭರ್ಜರಿ ರೆಸ್ಪಾನ್ಸ್

ದರ್ಶನ್ ಫ್ಯಾನ್ಸ್ ಆಶ್ಲೀಲ ಕಾಮೆಂಟ್‌ ಕೇಸ್: ನಟಿ ರಮ್ಯಾ ದೂರಿನ ಅನ್ವಯ FIR ದಾಖಲು

ಇಲ್ಲಿಯವರೆಗೂ ರಮ್ಯಾ ಮತ್ತು ದರ್ಶನ್ ಫ್ಯಾನ್ಸ್ ನಡುವೆ ನಡೆಯುತ್ತಿದ್ದ ಫೈಟ್, ಇದೀಗ ರಮ್ಯಾ-ರಕ್ಷಿತಾ ವಾರ್ ಆಗಿ ಪರಿಣಮಿಸಿದೆ. ಮತ್ತೊಂದ್ಕಡೆ ಗಂಡನ ಬಗ್ಗೆ ಮಾತಾಡಿದ್ದಕ್ಕೆ ವಿಜಯಲಕ್ಷ್ಮೀ ದರ್ಶನ್ ಕೂಡ ರೊಚ್ಚಿಗೆದ್ದಿದ್ದಾರೆ. ಡಿಬಾಸ್ ನಡೆ ಮತ್ತು ಆತನ ಒಂದಷ್ಟು ಪುಂಡ ಅಭಿಮಾನಿಗಳು ಮಾಡುವ ಎಡವಟ್‌‌ನಿಂದ ಸ್ಯಾಂಡಲ್‌ವುಡ್ ಧಗ ಧಗ ಹೊತ್ತಿ ಉರಿಯುತ್ತಿದೆ. ಈ ಕುರಿತ ಕಂಪ್ಲೀಟ್ ಕಹಾನಿಯನ್ನ ಎಳೆ ಎಳೆಯಾಗಿ ಬಿಚ್ಚಿಡ್ತೀವಿ ನೋಡಿ.

  • ದರ್ಶನ್ ಫ್ಯಾನ್ಸ್ ವಿರುದ್ಧ ಸುನಾಮಿಯಂತೆ ಸಿಡಿದೆದ್ದ ರಮ್ಯಾ
  • ದೋಸ್ತ್ ದಚ್ಚು ವಿರುದ್ಧ ಮಾತಾಡಿದ್ದಕ್ಕೆ ರಕ್ಷಿತಾ ಸುಂಟರಗಾಳಿ
  • ರೇಣುಕಾಸ್ವಾಮಿ ಕುಟುಂಬದ ಪರ ರಮ್ಯಾ ಪೋಸ್ಟ್
  • ಡಿಬಾಸ್ ಫ್ಯಾನ್ಸ್‌ಗೆ ರಕ್ಷಿತಾ ತಾಳ್ಮೆ ಪಾಠ
  • ದಚ್ಚು ಬಗ್ಗೆ ಮಾತಾಡಿದ್ದಕ್ಕೆ ವಿಜಯಲಕ್ಷ್ಮೀ ದರ್ಶನ್ ಗರಂ

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಡಿ ಗ್ಯಾಂಗ್‌ಗೆ ಹೈಕೋರ್ಟ್‌ ಜಾಮೀನು ನೀಡಿದ್ದು, ಈ ವಿಷಯ ಪೊಲೀಸರು ಚಕಾರ ಎತ್ತಿ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು. ಹೈ ಕೋರ್ಟ್‌ ಜಾಮೀನು ನೀಡಿರೋದಕ್ಕೆ ಸುಪ್ರೀಂ ಕೂಡ ಅಸಮಾಧಾನ ವ್ಯಕ್ತಪಡಿಸಿತ್ತು. ಪ್ರಮುಖ ಆರೋಪಿಗಳಾದ ದರ್ಶನ್ ಹಾಗೂ ಪವಿತ್ರಾ ಗೌಡ ವಕೀಲರಿಗೆ ಸಾಕಷ್ಟು ಪ್ರಶ್ನೆಗಳನ್ನ ಕೇಳುವ ಮೂಲಕ ಕೋರ್ಟ್‌ ಶಾಕ್ ನೀಡಿತ್ತು. ಆ ಕುರಿತ ವರದಿಯೊಂದನ್ನ ತಮ್ಮ ಸಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ರಮ್ಯಾ, ರೇಣುಕಾಸ್ವಾಮಿ ಕುಟುಂಬದ ಪರ ಮಾತನಾಡಿದ್ದರು.

ADVERTISEMENT

ಇಲ್ಲಿಯವರೆಗೂ ರಮ್ಯಾ ಮತ್ತು ದರ್ಶನ್ ಫ್ಯಾನ್ಸ್ ನಡುವೆ ನಡೆಯುತ್ತಿದ್ದ ಫೈಟ್, ಇದೀಗ ರಮ್ಯಾ-ರಕ್ಷಿತಾ ವಾರ್ ಆಗಿ ಪರಿಣಮಿಸಿದೆ. ಮತ್ತೊಂದ್ಕಡೆ ಗಂಡನ ಬಗ್ಗೆ ಮಾತಾಡಿದ್ದಕ್ಕೆ ವಿಜಯಲಕ್ಷ್ಮೀ ದರ್ಶನ್ ಕೂಡ ರೊಚ್ಚಿಗೆದ್ದಿದ್ದಾರೆ. ಡಿಬಾಸ್ ನಡೆ ಮತ್ತು ಆತನ ಒಂದಷ್ಟು ಪುಂಡ ಅಭಿಮಾನಿಗಳು ಮಾಡುವ ಎಡವಟ್‌‌ನಿಂದ ಸ್ಯಾಂಡಲ್‌ವುಡ್ ಧಗ ಧಗ ಹೊತ್ತಿ ಉರಿಯುತ್ತಿದೆ. ಈ ಕುರಿತ ಕಂಪ್ಲೀಟ್ ಕಹಾನಿಯನ್ನ ಎಳೆ ಎಳೆಯಾಗಿ ಬಿಚ್ಚಿಡ್ತೀವಿ ನೋಡಿ.

  • ದರ್ಶನ್ ಫ್ಯಾನ್ಸ್ ವಿರುದ್ಧ ಸುನಾಮಿಯಂತೆ ಸಿಡಿದೆದ್ದ ರಮ್ಯಾ
  • ದೋಸ್ತ್ ದಚ್ಚು ವಿರುದ್ಧ ಮಾತಾಡಿದ್ದಕ್ಕೆ ರಕ್ಷಿತಾ ಸುಂಟರಗಾಳಿ
  • ರೇಣುಕಾಸ್ವಾಮಿ ಕುಟುಂಬದ ಪರ ರಮ್ಯಾ ಪೋಸ್ಟ್
  • ಡಿಬಾಸ್ ಫ್ಯಾನ್ಸ್‌ಗೆ ರಕ್ಷಿತಾ ತಾಳ್ಮೆ ಪಾಠ
  • ದಚ್ಚು ಬಗ್ಗೆ ಮಾತಾಡಿದ್ದಕ್ಕೆ ವಿಜಯಲಕ್ಷ್ಮೀ ದರ್ಶನ್ ಗರಂ

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಡಿ ಗ್ಯಾಂಗ್‌ಗೆ ಹೈಕೋರ್ಟ್‌ ಜಾಮೀನು ನೀಡಿದ್ದು, ಈ ವಿಷಯ ಪೊಲೀಸರು ಚಕಾರ ಎತ್ತಿ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು. ಹೈ ಕೋರ್ಟ್‌ ಜಾಮೀನು ನೀಡಿರೋದಕ್ಕೆ ಸುಪ್ರೀಂ ಕೂಡ ಅಸಮಾಧಾನ ವ್ಯಕ್ತಪಡಿಸಿತ್ತು. ಪ್ರಮುಖ ಆರೋಪಿಗಳಾದ ದರ್ಶನ್ ಹಾಗೂ ಪವಿತ್ರಾ ಗೌಡ ವಕೀಲರಿಗೆ ಸಾಕಷ್ಟು ಪ್ರಶ್ನೆಗಳನ್ನ ಕೇಳುವ ಮೂಲಕ ಕೋರ್ಟ್‌ ಶಾಕ್ ನೀಡಿತ್ತು. ಆ ಕುರಿತ ವರದಿಯೊಂದನ್ನ ತಮ್ಮ ಸಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ರಮ್ಯಾ, ರೇಣುಕಾಸ್ವಾಮಿ ಕುಟುಂಬದ ಪರ ಮಾತನಾಡಿದ್ದರು.

ADVERTISEMENT

ಇಲ್ಲಿಯವರೆಗೂ ರಮ್ಯಾ ಮತ್ತು ದರ್ಶನ್ ಫ್ಯಾನ್ಸ್ ನಡುವೆ ನಡೆಯುತ್ತಿದ್ದ ಫೈಟ್, ಇದೀಗ ರಮ್ಯಾ-ರಕ್ಷಿತಾ ವಾರ್ ಆಗಿ ಪರಿಣಮಿಸಿದೆ. ಮತ್ತೊಂದ್ಕಡೆ ಗಂಡನ ಬಗ್ಗೆ ಮಾತಾಡಿದ್ದಕ್ಕೆ ವಿಜಯಲಕ್ಷ್ಮೀ ದರ್ಶನ್ ಕೂಡ ರೊಚ್ಚಿಗೆದ್ದಿದ್ದಾರೆ. ಡಿಬಾಸ್ ನಡೆ ಮತ್ತು ಆತನ ಒಂದಷ್ಟು ಪುಂಡ ಅಭಿಮಾನಿಗಳು ಮಾಡುವ ಎಡವಟ್‌‌ನಿಂದ ಸ್ಯಾಂಡಲ್‌ವುಡ್ ಧಗ ಧಗ ಹೊತ್ತಿ ಉರಿಯುತ್ತಿದೆ. ಈ ಕುರಿತ ಕಂಪ್ಲೀಟ್ ಕಹಾನಿಯನ್ನ ಎಳೆ ಎಳೆಯಾಗಿ ಬಿಚ್ಚಿಡ್ತೀವಿ ನೋಡಿ.

  • ದರ್ಶನ್ ಫ್ಯಾನ್ಸ್ ವಿರುದ್ಧ ಸುನಾಮಿಯಂತೆ ಸಿಡಿದೆದ್ದ ರಮ್ಯಾ
  • ದೋಸ್ತ್ ದಚ್ಚು ವಿರುದ್ಧ ಮಾತಾಡಿದ್ದಕ್ಕೆ ರಕ್ಷಿತಾ ಸುಂಟರಗಾಳಿ
  • ರೇಣುಕಾಸ್ವಾಮಿ ಕುಟುಂಬದ ಪರ ರಮ್ಯಾ ಪೋಸ್ಟ್
  • ಡಿಬಾಸ್ ಫ್ಯಾನ್ಸ್‌ಗೆ ರಕ್ಷಿತಾ ತಾಳ್ಮೆ ಪಾಠ
  • ದಚ್ಚು ಬಗ್ಗೆ ಮಾತಾಡಿದ್ದಕ್ಕೆ ವಿಜಯಲಕ್ಷ್ಮೀ ದರ್ಶನ್ ಗರಂ

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಡಿ ಗ್ಯಾಂಗ್‌ಗೆ ಹೈಕೋರ್ಟ್‌ ಜಾಮೀನು ನೀಡಿದ್ದು, ಈ ವಿಷಯ ಪೊಲೀಸರು ಚಕಾರ ಎತ್ತಿ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು. ಹೈ ಕೋರ್ಟ್‌ ಜಾಮೀನು ನೀಡಿರೋದಕ್ಕೆ ಸುಪ್ರೀಂ ಕೂಡ ಅಸಮಾಧಾನ ವ್ಯಕ್ತಪಡಿಸಿತ್ತು. ಪ್ರಮುಖ ಆರೋಪಿಗಳಾದ ದರ್ಶನ್ ಹಾಗೂ ಪವಿತ್ರಾ ಗೌಡ ವಕೀಲರಿಗೆ ಸಾಕಷ್ಟು ಪ್ರಶ್ನೆಗಳನ್ನ ಕೇಳುವ ಮೂಲಕ ಕೋರ್ಟ್‌ ಶಾಕ್ ನೀಡಿತ್ತು. ಆ ಕುರಿತ ವರದಿಯೊಂದನ್ನ ತಮ್ಮ ಸಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ರಮ್ಯಾ, ರೇಣುಕಾಸ್ವಾಮಿ ಕುಟುಂಬದ ಪರ ಮಾತನಾಡಿದ್ದರು.

ADVERTISEMENT

ಇಲ್ಲಿಯವರೆಗೂ ರಮ್ಯಾ ಮತ್ತು ದರ್ಶನ್ ಫ್ಯಾನ್ಸ್ ನಡುವೆ ನಡೆಯುತ್ತಿದ್ದ ಫೈಟ್, ಇದೀಗ ರಮ್ಯಾ-ರಕ್ಷಿತಾ ವಾರ್ ಆಗಿ ಪರಿಣಮಿಸಿದೆ. ಮತ್ತೊಂದ್ಕಡೆ ಗಂಡನ ಬಗ್ಗೆ ಮಾತಾಡಿದ್ದಕ್ಕೆ ವಿಜಯಲಕ್ಷ್ಮೀ ದರ್ಶನ್ ಕೂಡ ರೊಚ್ಚಿಗೆದ್ದಿದ್ದಾರೆ. ಡಿಬಾಸ್ ನಡೆ ಮತ್ತು ಆತನ ಒಂದಷ್ಟು ಪುಂಡ ಅಭಿಮಾನಿಗಳು ಮಾಡುವ ಎಡವಟ್‌‌ನಿಂದ ಸ್ಯಾಂಡಲ್‌ವುಡ್ ಧಗ ಧಗ ಹೊತ್ತಿ ಉರಿಯುತ್ತಿದೆ. ಈ ಕುರಿತ ಕಂಪ್ಲೀಟ್ ಕಹಾನಿಯನ್ನ ಎಳೆ ಎಳೆಯಾಗಿ ಬಿಚ್ಚಿಡ್ತೀವಿ ನೋಡಿ.

  • ದರ್ಶನ್ ಫ್ಯಾನ್ಸ್ ವಿರುದ್ಧ ಸುನಾಮಿಯಂತೆ ಸಿಡಿದೆದ್ದ ರಮ್ಯಾ
  • ದೋಸ್ತ್ ದಚ್ಚು ವಿರುದ್ಧ ಮಾತಾಡಿದ್ದಕ್ಕೆ ರಕ್ಷಿತಾ ಸುಂಟರಗಾಳಿ
  • ರೇಣುಕಾಸ್ವಾಮಿ ಕುಟುಂಬದ ಪರ ರಮ್ಯಾ ಪೋಸ್ಟ್
  • ಡಿಬಾಸ್ ಫ್ಯಾನ್ಸ್‌ಗೆ ರಕ್ಷಿತಾ ತಾಳ್ಮೆ ಪಾಠ
  • ದಚ್ಚು ಬಗ್ಗೆ ಮಾತಾಡಿದ್ದಕ್ಕೆ ವಿಜಯಲಕ್ಷ್ಮೀ ದರ್ಶನ್ ಗರಂ

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಡಿ ಗ್ಯಾಂಗ್‌ಗೆ ಹೈಕೋರ್ಟ್‌ ಜಾಮೀನು ನೀಡಿದ್ದು, ಈ ವಿಷಯ ಪೊಲೀಸರು ಚಕಾರ ಎತ್ತಿ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು. ಹೈ ಕೋರ್ಟ್‌ ಜಾಮೀನು ನೀಡಿರೋದಕ್ಕೆ ಸುಪ್ರೀಂ ಕೂಡ ಅಸಮಾಧಾನ ವ್ಯಕ್ತಪಡಿಸಿತ್ತು. ಪ್ರಮುಖ ಆರೋಪಿಗಳಾದ ದರ್ಶನ್ ಹಾಗೂ ಪವಿತ್ರಾ ಗೌಡ ವಕೀಲರಿಗೆ ಸಾಕಷ್ಟು ಪ್ರಶ್ನೆಗಳನ್ನ ಕೇಳುವ ಮೂಲಕ ಕೋರ್ಟ್‌ ಶಾಕ್ ನೀಡಿತ್ತು. ಆ ಕುರಿತ ವರದಿಯೊಂದನ್ನ ತಮ್ಮ ಸಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ರಮ್ಯಾ, ರೇಣುಕಾಸ್ವಾಮಿ ಕುಟುಂಬದ ಪರ ಮಾತನಾಡಿದ್ದರು.

ಇಲ್ಲಿಯವರೆಗೂ ರಮ್ಯಾ ಮತ್ತು ದರ್ಶನ್ ಫ್ಯಾನ್ಸ್ ನಡುವೆ ನಡೆಯುತ್ತಿದ್ದ ಫೈಟ್, ಇದೀಗ ರಮ್ಯಾ-ರಕ್ಷಿತಾ ವಾರ್ ಆಗಿ ಪರಿಣಮಿಸಿದೆ. ಮತ್ತೊಂದ್ಕಡೆ ಗಂಡನ ಬಗ್ಗೆ ಮಾತಾಡಿದ್ದಕ್ಕೆ ವಿಜಯಲಕ್ಷ್ಮೀ ದರ್ಶನ್ ಕೂಡ ರೊಚ್ಚಿಗೆದ್ದಿದ್ದಾರೆ. ಡಿಬಾಸ್ ನಡೆ ಮತ್ತು ಆತನ ಒಂದಷ್ಟು ಪುಂಡ ಅಭಿಮಾನಿಗಳು ಮಾಡುವ ಎಡವಟ್‌‌ನಿಂದ ಸ್ಯಾಂಡಲ್‌ವುಡ್ ಧಗ ಧಗ ಹೊತ್ತಿ ಉರಿಯುತ್ತಿದೆ. ಈ ಕುರಿತ ಕಂಪ್ಲೀಟ್ ಕಹಾನಿಯನ್ನ ಎಳೆ ಎಳೆಯಾಗಿ ಬಿಚ್ಚಿಡ್ತೀವಿ ನೋಡಿ.

  • ದರ್ಶನ್ ಫ್ಯಾನ್ಸ್ ವಿರುದ್ಧ ಸುನಾಮಿಯಂತೆ ಸಿಡಿದೆದ್ದ ರಮ್ಯಾ
  • ದೋಸ್ತ್ ದಚ್ಚು ವಿರುದ್ಧ ಮಾತಾಡಿದ್ದಕ್ಕೆ ರಕ್ಷಿತಾ ಸುಂಟರಗಾಳಿ
  • ರೇಣುಕಾಸ್ವಾಮಿ ಕುಟುಂಬದ ಪರ ರಮ್ಯಾ ಪೋಸ್ಟ್
  • ಡಿಬಾಸ್ ಫ್ಯಾನ್ಸ್‌ಗೆ ರಕ್ಷಿತಾ ತಾಳ್ಮೆ ಪಾಠ
  • ದಚ್ಚು ಬಗ್ಗೆ ಮಾತಾಡಿದ್ದಕ್ಕೆ ವಿಜಯಲಕ್ಷ್ಮೀ ದರ್ಶನ್ ಗರಂ

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಡಿ ಗ್ಯಾಂಗ್‌ಗೆ ಹೈಕೋರ್ಟ್‌ ಜಾಮೀನು ನೀಡಿದ್ದು, ಈ ವಿಷಯ ಪೊಲೀಸರು ಚಕಾರ ಎತ್ತಿ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು. ಹೈ ಕೋರ್ಟ್‌ ಜಾಮೀನು ನೀಡಿರೋದಕ್ಕೆ ಸುಪ್ರೀಂ ಕೂಡ ಅಸಮಾಧಾನ ವ್ಯಕ್ತಪಡಿಸಿತ್ತು. ಪ್ರಮುಖ ಆರೋಪಿಗಳಾದ ದರ್ಶನ್ ಹಾಗೂ ಪವಿತ್ರಾ ಗೌಡ ವಕೀಲರಿಗೆ ಸಾಕಷ್ಟು ಪ್ರಶ್ನೆಗಳನ್ನ ಕೇಳುವ ಮೂಲಕ ಕೋರ್ಟ್‌ ಶಾಕ್ ನೀಡಿತ್ತು. ಆ ಕುರಿತ ವರದಿಯೊಂದನ್ನ ತಮ್ಮ ಸಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ರಮ್ಯಾ, ರೇಣುಕಾಸ್ವಾಮಿ ಕುಟುಂಬದ ಪರ ಮಾತನಾಡಿದ್ದರು.

ADVERTISEMENT

ಇಲ್ಲಿಯವರೆಗೂ ರಮ್ಯಾ ಮತ್ತು ದರ್ಶನ್ ಫ್ಯಾನ್ಸ್ ನಡುವೆ ನಡೆಯುತ್ತಿದ್ದ ಫೈಟ್, ಇದೀಗ ರಮ್ಯಾ-ರಕ್ಷಿತಾ ವಾರ್ ಆಗಿ ಪರಿಣಮಿಸಿದೆ. ಮತ್ತೊಂದ್ಕಡೆ ಗಂಡನ ಬಗ್ಗೆ ಮಾತಾಡಿದ್ದಕ್ಕೆ ವಿಜಯಲಕ್ಷ್ಮೀ ದರ್ಶನ್ ಕೂಡ ರೊಚ್ಚಿಗೆದ್ದಿದ್ದಾರೆ. ಡಿಬಾಸ್ ನಡೆ ಮತ್ತು ಆತನ ಒಂದಷ್ಟು ಪುಂಡ ಅಭಿಮಾನಿಗಳು ಮಾಡುವ ಎಡವಟ್‌‌ನಿಂದ ಸ್ಯಾಂಡಲ್‌ವುಡ್ ಧಗ ಧಗ ಹೊತ್ತಿ ಉರಿಯುತ್ತಿದೆ. ಈ ಕುರಿತ ಕಂಪ್ಲೀಟ್ ಕಹಾನಿಯನ್ನ ಎಳೆ ಎಳೆಯಾಗಿ ಬಿಚ್ಚಿಡ್ತೀವಿ ನೋಡಿ.

  • ದರ್ಶನ್ ಫ್ಯಾನ್ಸ್ ವಿರುದ್ಧ ಸುನಾಮಿಯಂತೆ ಸಿಡಿದೆದ್ದ ರಮ್ಯಾ
  • ದೋಸ್ತ್ ದಚ್ಚು ವಿರುದ್ಧ ಮಾತಾಡಿದ್ದಕ್ಕೆ ರಕ್ಷಿತಾ ಸುಂಟರಗಾಳಿ
  • ರೇಣುಕಾಸ್ವಾಮಿ ಕುಟುಂಬದ ಪರ ರಮ್ಯಾ ಪೋಸ್ಟ್
  • ಡಿಬಾಸ್ ಫ್ಯಾನ್ಸ್‌ಗೆ ರಕ್ಷಿತಾ ತಾಳ್ಮೆ ಪಾಠ
  • ದಚ್ಚು ಬಗ್ಗೆ ಮಾತಾಡಿದ್ದಕ್ಕೆ ವಿಜಯಲಕ್ಷ್ಮೀ ದರ್ಶನ್ ಗರಂ

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಡಿ ಗ್ಯಾಂಗ್‌ಗೆ ಹೈಕೋರ್ಟ್‌ ಜಾಮೀನು ನೀಡಿದ್ದು, ಈ ವಿಷಯ ಪೊಲೀಸರು ಚಕಾರ ಎತ್ತಿ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು. ಹೈ ಕೋರ್ಟ್‌ ಜಾಮೀನು ನೀಡಿರೋದಕ್ಕೆ ಸುಪ್ರೀಂ ಕೂಡ ಅಸಮಾಧಾನ ವ್ಯಕ್ತಪಡಿಸಿತ್ತು. ಪ್ರಮುಖ ಆರೋಪಿಗಳಾದ ದರ್ಶನ್ ಹಾಗೂ ಪವಿತ್ರಾ ಗೌಡ ವಕೀಲರಿಗೆ ಸಾಕಷ್ಟು ಪ್ರಶ್ನೆಗಳನ್ನ ಕೇಳುವ ಮೂಲಕ ಕೋರ್ಟ್‌ ಶಾಕ್ ನೀಡಿತ್ತು. ಆ ಕುರಿತ ವರದಿಯೊಂದನ್ನ ತಮ್ಮ ಸಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ರಮ್ಯಾ, ರೇಣುಕಾಸ್ವಾಮಿ ಕುಟುಂಬದ ಪರ ಮಾತನಾಡಿದ್ದರು.

ADVERTISEMENT

ಇಲ್ಲಿಯವರೆಗೂ ರಮ್ಯಾ ಮತ್ತು ದರ್ಶನ್ ಫ್ಯಾನ್ಸ್ ನಡುವೆ ನಡೆಯುತ್ತಿದ್ದ ಫೈಟ್, ಇದೀಗ ರಮ್ಯಾ-ರಕ್ಷಿತಾ ವಾರ್ ಆಗಿ ಪರಿಣಮಿಸಿದೆ. ಮತ್ತೊಂದ್ಕಡೆ ಗಂಡನ ಬಗ್ಗೆ ಮಾತಾಡಿದ್ದಕ್ಕೆ ವಿಜಯಲಕ್ಷ್ಮೀ ದರ್ಶನ್ ಕೂಡ ರೊಚ್ಚಿಗೆದ್ದಿದ್ದಾರೆ. ಡಿಬಾಸ್ ನಡೆ ಮತ್ತು ಆತನ ಒಂದಷ್ಟು ಪುಂಡ ಅಭಿಮಾನಿಗಳು ಮಾಡುವ ಎಡವಟ್‌‌ನಿಂದ ಸ್ಯಾಂಡಲ್‌ವುಡ್ ಧಗ ಧಗ ಹೊತ್ತಿ ಉರಿಯುತ್ತಿದೆ. ಈ ಕುರಿತ ಕಂಪ್ಲೀಟ್ ಕಹಾನಿಯನ್ನ ಎಳೆ ಎಳೆಯಾಗಿ ಬಿಚ್ಚಿಡ್ತೀವಿ ನೋಡಿ.

  • ದರ್ಶನ್ ಫ್ಯಾನ್ಸ್ ವಿರುದ್ಧ ಸುನಾಮಿಯಂತೆ ಸಿಡಿದೆದ್ದ ರಮ್ಯಾ
  • ದೋಸ್ತ್ ದಚ್ಚು ವಿರುದ್ಧ ಮಾತಾಡಿದ್ದಕ್ಕೆ ರಕ್ಷಿತಾ ಸುಂಟರಗಾಳಿ
  • ರೇಣುಕಾಸ್ವಾಮಿ ಕುಟುಂಬದ ಪರ ರಮ್ಯಾ ಪೋಸ್ಟ್
  • ಡಿಬಾಸ್ ಫ್ಯಾನ್ಸ್‌ಗೆ ರಕ್ಷಿತಾ ತಾಳ್ಮೆ ಪಾಠ
  • ದಚ್ಚು ಬಗ್ಗೆ ಮಾತಾಡಿದ್ದಕ್ಕೆ ವಿಜಯಲಕ್ಷ್ಮೀ ದರ್ಶನ್ ಗರಂ

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಡಿ ಗ್ಯಾಂಗ್‌ಗೆ ಹೈಕೋರ್ಟ್‌ ಜಾಮೀನು ನೀಡಿದ್ದು, ಈ ವಿಷಯ ಪೊಲೀಸರು ಚಕಾರ ಎತ್ತಿ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು. ಹೈ ಕೋರ್ಟ್‌ ಜಾಮೀನು ನೀಡಿರೋದಕ್ಕೆ ಸುಪ್ರೀಂ ಕೂಡ ಅಸಮಾಧಾನ ವ್ಯಕ್ತಪಡಿಸಿತ್ತು. ಪ್ರಮುಖ ಆರೋಪಿಗಳಾದ ದರ್ಶನ್ ಹಾಗೂ ಪವಿತ್ರಾ ಗೌಡ ವಕೀಲರಿಗೆ ಸಾಕಷ್ಟು ಪ್ರಶ್ನೆಗಳನ್ನ ಕೇಳುವ ಮೂಲಕ ಕೋರ್ಟ್‌ ಶಾಕ್ ನೀಡಿತ್ತು. ಆ ಕುರಿತ ವರದಿಯೊಂದನ್ನ ತಮ್ಮ ಸಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ರಮ್ಯಾ, ರೇಣುಕಾಸ್ವಾಮಿ ಕುಟುಂಬದ ಪರ ಮಾತನಾಡಿದ್ದರು.

ADVERTISEMENT

ಇಲ್ಲಿಯವರೆಗೂ ರಮ್ಯಾ ಮತ್ತು ದರ್ಶನ್ ಫ್ಯಾನ್ಸ್ ನಡುವೆ ನಡೆಯುತ್ತಿದ್ದ ಫೈಟ್, ಇದೀಗ ರಮ್ಯಾ-ರಕ್ಷಿತಾ ವಾರ್ ಆಗಿ ಪರಿಣಮಿಸಿದೆ. ಮತ್ತೊಂದ್ಕಡೆ ಗಂಡನ ಬಗ್ಗೆ ಮಾತಾಡಿದ್ದಕ್ಕೆ ವಿಜಯಲಕ್ಷ್ಮೀ ದರ್ಶನ್ ಕೂಡ ರೊಚ್ಚಿಗೆದ್ದಿದ್ದಾರೆ. ಡಿಬಾಸ್ ನಡೆ ಮತ್ತು ಆತನ ಒಂದಷ್ಟು ಪುಂಡ ಅಭಿಮಾನಿಗಳು ಮಾಡುವ ಎಡವಟ್‌‌ನಿಂದ ಸ್ಯಾಂಡಲ್‌ವುಡ್ ಧಗ ಧಗ ಹೊತ್ತಿ ಉರಿಯುತ್ತಿದೆ. ಈ ಕುರಿತ ಕಂಪ್ಲೀಟ್ ಕಹಾನಿಯನ್ನ ಎಳೆ ಎಳೆಯಾಗಿ ಬಿಚ್ಚಿಡ್ತೀವಿ ನೋಡಿ.

  • ದರ್ಶನ್ ಫ್ಯಾನ್ಸ್ ವಿರುದ್ಧ ಸುನಾಮಿಯಂತೆ ಸಿಡಿದೆದ್ದ ರಮ್ಯಾ
  • ದೋಸ್ತ್ ದಚ್ಚು ವಿರುದ್ಧ ಮಾತಾಡಿದ್ದಕ್ಕೆ ರಕ್ಷಿತಾ ಸುಂಟರಗಾಳಿ
  • ರೇಣುಕಾಸ್ವಾಮಿ ಕುಟುಂಬದ ಪರ ರಮ್ಯಾ ಪೋಸ್ಟ್
  • ಡಿಬಾಸ್ ಫ್ಯಾನ್ಸ್‌ಗೆ ರಕ್ಷಿತಾ ತಾಳ್ಮೆ ಪಾಠ
  • ದಚ್ಚು ಬಗ್ಗೆ ಮಾತಾಡಿದ್ದಕ್ಕೆ ವಿಜಯಲಕ್ಷ್ಮೀ ದರ್ಶನ್ ಗರಂ

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಡಿ ಗ್ಯಾಂಗ್‌ಗೆ ಹೈಕೋರ್ಟ್‌ ಜಾಮೀನು ನೀಡಿದ್ದು, ಈ ವಿಷಯ ಪೊಲೀಸರು ಚಕಾರ ಎತ್ತಿ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು. ಹೈ ಕೋರ್ಟ್‌ ಜಾಮೀನು ನೀಡಿರೋದಕ್ಕೆ ಸುಪ್ರೀಂ ಕೂಡ ಅಸಮಾಧಾನ ವ್ಯಕ್ತಪಡಿಸಿತ್ತು. ಪ್ರಮುಖ ಆರೋಪಿಗಳಾದ ದರ್ಶನ್ ಹಾಗೂ ಪವಿತ್ರಾ ಗೌಡ ವಕೀಲರಿಗೆ ಸಾಕಷ್ಟು ಪ್ರಶ್ನೆಗಳನ್ನ ಕೇಳುವ ಮೂಲಕ ಕೋರ್ಟ್‌ ಶಾಕ್ ನೀಡಿತ್ತು. ಆ ಕುರಿತ ವರದಿಯೊಂದನ್ನ ತಮ್ಮ ಸಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ರಮ್ಯಾ, ರೇಣುಕಾಸ್ವಾಮಿ ಕುಟುಂಬದ ಪರ ಮಾತನಾಡಿದ್ದರು.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

ತಾಜಾ ಸುದ್ದಿ

Untitled design 2025 07 29t171750.844

D ಕಂಪನಿ ಡುಬಾಕ್ ಕಂಪನಿ.. ‘D’ ಫ್ಯಾನ್ಸ್‌ಗೆ ಪ್ರಥಮ್ ಪಾಠ..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 29, 2025 - 5:44 pm
0

Untitled design 2025 07 29t173256.946

ಷೇರುಪೇಟೆಯಲ್ಲಿ ಭರ್ಜರಿ ಏರಿಕೆ: ಸೆನ್ಸೆಕ್ಸ್ 427 ಅಂಕ, 24,800 ಗಡಿ ದಾಟಿದ ನಿಫ್ಟಿ

by ಶಾಲಿನಿ ಕೆ. ಡಿ
July 29, 2025 - 5:39 pm
0

Untitled design 2025 07 29t165812.174

ಎಕ್ಕ, ಸು ಫ್ರಮ್ ಸೋ ಹಾಗೂ ಜೂನಿಯರ್.. ತ್ರಿಬಲ್ ಧಮಾಕ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 29, 2025 - 4:58 pm
0

Untitled design 2025 07 29t164259.769

ಪಹಲ್ಗಾಮ್ ಉಗ್ರರ ಎನ್‌ಕೌಂಟರ್ ಯಶಸ್ವಿ: ಲೋಕಸಭೆಯಲ್ಲಿ ಅಮಿತ್ ಶಾ ಘೋಷಣೆ

by ಶಾಲಿನಿ ಕೆ. ಡಿ
July 29, 2025 - 4:48 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 07 29t171750.844
    D ಕಂಪನಿ ಡುಬಾಕ್ ಕಂಪನಿ.. ‘D’ ಫ್ಯಾನ್ಸ್‌ಗೆ ಪ್ರಥಮ್ ಪಾಠ..!
    July 29, 2025 | 0
  • Untitled design 2025 07 29t165812.174
    ಎಕ್ಕ, ಸು ಫ್ರಮ್ ಸೋ ಹಾಗೂ ಜೂನಿಯರ್.. ತ್ರಿಬಲ್ ಧಮಾಕ
    July 29, 2025 | 0
  • Untitled design 2025 07 29t162249.957
    ನಟ ತೇಜ್ ಸಜ್ಜಾ ನಟನೆಯ ಮಿರಾಯ್ ಸಿನಿಮಾದ ಮೊದಲ ಹಾಡಿಗೆ ಭರ್ಜರಿ ರೆಸ್ಪಾನ್ಸ್
    July 29, 2025 | 0
  • Untitled design 2025 07 28t231219.745
    ದರ್ಶನ್ ಫ್ಯಾನ್ಸ್ ಆಶ್ಲೀಲ ಕಾಮೆಂಟ್‌ ಕೇಸ್: ನಟಿ ರಮ್ಯಾ ದೂರಿನ ಅನ್ವಯ FIR ದಾಖಲು
    July 28, 2025 | 0
  • Untitled design 2025 07 28t194525.319
    ಫ್ಯಾನ್ಸ್ ಮಾಡಿದ ಕಿತಾಪತಿ.. ರಮ್ಯಾ-ರಕ್ಷಿತಾ ರಾ ಫೈಟ್..!
    July 28, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version