• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸ್ಯಾಂಡಲ್‌‌ವುಡ್‌ಗೆ ಖುಷಿ ಖಬರ್.. ಸ್ಟಾರ್ಸ್ ಸಮಾಗಮ

ಆರ್. ಚಂದ್ರು ನಂತರ ಒಟ್ಟೊಟ್ಟಿಗೆ 6 ಸಿನಿಮಾ ಅನೌನ್ಸ್ !

admin by admin
July 11, 2025 - 5:00 pm
in ಸಿನಿಮಾ
0 0
0
Add a heading (69)

ಕನ್ನಡ ಸಿನಿಮಾಗಳು ಥಿಯೇಟರ್‌‌ನಲ್ಲಿ ಓಡ್ತಿಲ್ಲ, ಓಟಿಟಿಗೆ ಸೇಲ್ ಆಗ್ತಿಲ್ಲ. ಟಿವಿ ರೈಟ್ಸ್ ಕೂಡ ಬರ್ತಿಲ್ಲ. ಹೊಸ ನಿರ್ಮಾಪಕರು ಬರ್ತಿಲ್ಲ ಎನ್ನುವಾಗಲೇ ಸ್ಯಾಂಡಲ್‌‌ವುಡ್ ಗೆ ಖುಷಿ ಖಬರ್ ಸಿಕ್ಕಿದೆ. ಅದೂ ಕ್ರೇಜಿ ಕಂಡಿಷನ್ಸ್ ಮೇಲೆ. ಅದು ಏನಂತ ಹೇಳ್ತೀವಿ ಈ ಸ್ಟೋರಿ ಒಮ್ಮೆ ನೀವು ಓದಲೇಬೇಕು.

  • ಸ್ಯಾಂಡಲ್‌‌ವುಡ್‌ಗೆ ಖುಷಿ ಖಬರ್.. ಸ್ಟಾರ್ಸ್ ಸಮಾಗಮ
  • ಆರ್. ಚಂದ್ರು ನಂತರ ಒಟ್ಟೊಟ್ಟಿಗೆ 6 ಸಿನಿಮಾ ಅನೌನ್ಸ್ !
  • 1 ಬ್ಯಾನರ್.. 6 ಸಿನಿಮಾ.. ಕ್ರೇಜಿಸ್ಟಾರ್ ಖಡಕ್ ಕಂಡಿಷನ್ಸ್

ಹೌದು, ಕನ್ನಡ ಸಿನಿಮಾ ರಂಗ ಕಷ್ಟಕಾಲದಲ್ಲಿದೆ. ಈ ಸಮಯದಲ್ಲಿ ಹೊಸಬರು ಸಿನಿಮಾ ಮಾಡೋಕೆ ಹರಸಾಹಸ ಪಡಬೇಕಿದೆ. ಒಂದೊಳ್ಳೆಯ ಕಂಟೆಂಟ್ ಇದ್ರೂ ಸಹ ಅದಕ್ಕೆ ಹಣ ಹಾಕೋ ಧೈರ್ಯ ತೋರಿಸೋ ನಿರ್ಮಾಪಕರು ಸಿಗೋದು ಕಡಿಮೆ ಆಗಿದೆ. ಹೀಗಿರುವಾಗ ಇಲ್ಲೊಬ್ರು ನಿರ್ಮಾಪಕರು ಒಟ್ಟೊಟ್ಟಿಗೆ 6 ಸಿನಿಮಾ ಅನೌನ್ಸ್ ಮಾಡಿದ್ದಾರೆ. ಕನ್ನಡ ಚಿತ್ರರಂಗದ ಪಾಲಿನ ಆಶಾಕಿರಣವಾಗಿ ಕಂಡಿದ್ದಾರೆ. ಅವರೇ ರೂಪದರ್ಶಿ ಅಮ್ರಿತಾ ತಾತಾ.

RelatedPosts

ಪತಿ ವಿಕ್ಕಿ ಕೌಶಲ್ ಜೊತೆ ಹೋಳಿ ಆಚರಿಸಿದ ನಟಿ ಕತ್ರಿನಾ ಕೈಫ್

ಪಾಪರಾಜಿಗಳ ವಿರುದ್ಧ ಸ್ಯಾಂಡಲ್‌ವುಡ್ ತಾರೆಯರು ಗರಂ

ರಕ್ಷಿತ್, ರಶ್ಮಿಕಾ & ವಿಜಯ್..ಟ್ರಯಾಂಗಲ್ ಪ್ರೇಮ್ ಕಹಾನಿ

ರಾಗಿಣಿ ಹೊಕ್ಕಳು ರಹಸ್ಯ ರಿವೀಲ್..ಸುದೀಪ್ ಫ್ಯಾನ್ಸ್ ಗರಂ..!

ADVERTISEMENT
ADVERTISEMENT

Whatsapp image 2025 07 11 at 4.08.18 pmಕಲರ್‌‌ಫುಲ್ ಕಾರ್ಯಕ್ರಮದಲ್ಲಿ ಕನ್ನಡದ ಆರು ಹೊಸ ಸಿನಿಮಾಗಳು ಅನೌನ್ಸ್ ಆಗಿವೆ. ಯಾವುದಕ್ಕೂ ಇನ್ನೂ ಟೈಟಲ್ ಫೈನಲ್ ಆಗಿಲ್ಲ. ವಿಕ್ರಮ್ ರವಿಚಂದ್ರನ್, ವಿಕ್ಕಿ ವರುಣ್, ಅಜಯ್ ರಾವ್, ವಿನಯ್ ರಾಜ್ ಕುಮಾರ್ ನಟನೆಯಲ್ಲಿ ಚಿತ್ರಗಳು ಅನೌನ್ಸ್ ಆಗಿವೆ. ಕಾರ್ಯಕ್ರಮಕ್ಕೆ ‌ಮುಖ್ಯ ಅತಿಥಿಗಳಾಗಿ ಶ್ರೀಮುರಳಿ, ರವಿಚಂದ್ರನ್, ಹಂಸಲೇಖ, ಶರಣ್, ಕೆ ಮಂಜು, ಉದಯ್ ಕೆ ಮೆಹ್ತಾ, ರಾಗಿಣಿ, ಕಾರುಣ್ಯ ರಾಮ್ ಸೇರಿದಂತೆ ರಾಜಕೀಯ ವಲಯದಿಂದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಸಾರಿಗೆ ಹಾಗೂ ಮುಜುರಾಯಿ ಸಚಿವ ರಾಮಲಿಂಗಾರೆಡ್ಡಿ ಆಗಮಿಸಿದ್ರು. ಅಮ್ರಿತಾ ತಾತಾ ಕನಸಿಗೆ ಶುಭ ಕೋರಿದ್ರು.

Whatsapp image 2025 07 11 at 4.08.18 pm (1)ಇನ್ನು ಇದೇ ವೇಳೆ ಮಾತನಾಡಿದ ರವಿಮಾಮ, ಸಖತ್ ಸೀರಿಯಸ್ ಆಗಿ ಕನ್ನಡದ ನಿರ್ದೇಶಕರಿಗೆ ಖಡಕ್ ಕಂಡಿಷನ್ಸ್ ಹಾಕಿದ್ದಾರೆ. ಸಿನಿಮಾ ಮಾಡೋಕೆ ಮೊದಲು ಈ ಕ್ವಾಲಿಟೀಸ್ ಇರ್ಲೇಬೇಕು. ಇಲ್ಲವಾದ್ರೆ ಸಿನಿಮಾ ಮಾಡ್ಲೇಬೇಡಿ ಅಂದಿದ್ದಾರೆ. ಒಂದು ವರ್ಷ ಕೂತು ಕಥೆ ಬರೀರಿ. ಆದ್ರೆ ಸಿನಿಮಾ 6 ತಿಂಗಳೊಳಗೆ ಚಿತ್ರೀಕರಣ, ಡಬ್ಬಿಂಗ್, ಪೋಸ್ಟ್ ಪ್ರೊಡಕ್ಷನ್ ಮುಗಿಸಿ ರಿಲೀಸ್ ಮಾಡಬೇಕು. ಸಿನಿಮಾ ಮಾಡೋಕೆ ಮೂರು ವರ್ಷ ನಾಲ್ಕು ವರ್ಷ ಸಮಯ ತೆಗೆದುಕೊಳ್ಳಬೇಡಿ. ಆರು ತಿಂಗಳಲ್ಲಿ ಸಿನಿಮಾ ಮಾಡಿ ಮುಗಿಸಿ ಅಂತ ಕಂಡಿಷನ್ಸ್ ಹಾಕಿದ್ರು.

  • ವಿಕ್ರಮ್ ರವಿಚಂದ್ರನ್ ಹೊಸ ಸಿನಿಮಾ ಅನೌನ್ಸ್
  • ಮಗನ ಡೈರೆಕ್ಟರ್‌ಗೆ ಕ್ರೇಜಿಸ್ಟಾರ್ ಸಣ್ಣ ಕಿವಿಮಾತು

ಈ ಚಿತ್ರದ ನಿರ್ಮಾಪಕಿ ರವಿಚಂದ್ರನ್ ಅವರ ದೊಡ್ಡ ಫ್ಯಾನ್ ಅಂತೆ. ಮುಂದಿನ ದಿನಗಳಲ್ಲಿ ರವಿಚಂದ್ರನ್ ಅವರ ಜೊತೆಗೂ ಸಿನಿಮಾ ಮಾಡೋ ಹೆಬ್ಬಯಕೆ ತೋಡಿಕೊಂಡರು. ಸದ್ಯ ಅನೌನ್ಸ್ ಆಗಿರೋ ಆರು ಸಿನಿಮಾಗಳಲ್ಲಿ ರವಿಚಂದ್ರನ್ ಪುತ್ರ ವಿಕ್ರಮ್ ರವಿಚಂದ್ರನ್ ಗೆ ರಿಷಬ್ ಆರ್ಯ ಆ್ಯಕ್ಷನ್ ಕಟ್ ಹೇಳ್ತಿದ್ದಾರೆ. ಯಾವ ಜಾನರ್ ಸಿನಿಮಾ ? ನಾಯಕಿ ಯಾರು ? ಶೂಟಿಂಗ್ ಯಾವಾಗ ಆರಂಭ..? ಎಲ್ಲದಕ್ಕೂ ಉತ್ತರ ಮುಂದಿನ ದಿನಗಳಲ್ಲಿ ಸಿಗಲಿದೆ.

Whatsapp image 2025 07 11 at 4.08.15 pmಅಂದಹಾಗೆ ಕಳೆದ ವರ್ಷ ಆರ್.ಚಂದ್ರು ಸಹ ಒಂದೇ ಸಮಯಕ್ಕೆ ಐದು ಸಿನಿಮಾ ಅನೌನ್ಸ್ ಮಾಡಿದ್ರು. ಕನ್ನಡ ಚಿತ್ರರಂಗದಲ್ಲಿ ದಾಖಲೆ ಬರೆದಿದ್ರು. ಈಗ ಮತ್ತೊಮ್ಮೆ ಸ್ಯಾಂಡಲ್ ವುಡ್ ನಲ್ಲೊಂದು ಭರವಸೆಯ‌ ಮಳೆ ಸುರಿದಂತೆ ಆಗಿದೆ.

ಕೀರ್ತಿ ಪಾಟೀಲ್, ಫಿಲ್ಮ್ ಬ್ಯೂರೋ,  ಗ್ಯಾರಂಟಿ ನ್ಯೂಸ್   

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (48)

israel war: ಇರಾನ್‌ನ 160 ವಿದ್ಯಾರ್ಥಿನಿಯರು ಸಾ*ವು, ಪುಟ್ಟ ಬಾಲಕಿಯರ ಸಾಮೂಹಿಕ ಅಂತ್ಯಕ್ರಿಯೆ

by ಯಶಸ್ವಿನಿ ಎಂ
March 4, 2026 - 10:16 am
0

Untitled design (47)

ನಂಜನಗೂಡು ಶ್ರೀಕಂಠೇಶ್ವರ ದೇವಾಲಯದಲ್ಲಿ ಅಪಚಾರ..!

by ಯಶಸ್ವಿನಿ ಎಂ
March 4, 2026 - 9:55 am
0

Untitled design (44)

ಇರಾನ್ ದಾಳಿಗೆ ವಾಯುನೆಲೆ ನೀಡದ ಸ್ಪೇನ್: ವ್ಯಾಪಾರ ಕಡಿತಕ್ಕೆ ಟ್ರಂಪ್‌ ಬೆದರಿಕೆ!

by ಯಶಸ್ವಿನಿ ಎಂ
March 4, 2026 - 8:39 am
0

Untitled design (46)

ಅನಿವಾಸಿ ಭಾರತೀಯರ ಸುರಕ್ಷತೆಗಾಗಿ ಮೋದಿ ಪ್ಲಾನ್‌: 8 ದೇಶಗಳ ನಾಯಕರೊಂದಿಗೆ ಪ್ರಧಾನಿ ಮಹತ್ವದ ಚರ್ಚೆ

by ಯಶಸ್ವಿನಿ ಎಂ
March 4, 2026 - 8:24 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 03T210211.478
    ಪತಿ ವಿಕ್ಕಿ ಕೌಶಲ್ ಜೊತೆ ಹೋಳಿ ಆಚರಿಸಿದ ನಟಿ ಕತ್ರಿನಾ ಕೈಫ್
    March 3, 2026 | 0
  • Untitled design 2026 03 03T195058.061
    ಪಾಪರಾಜಿಗಳ ವಿರುದ್ಧ ಸ್ಯಾಂಡಲ್‌ವುಡ್ ತಾರೆಯರು ಗರಂ
    March 3, 2026 | 0
  • Untitled design 2026 03 03T184649.295
    ರಕ್ಷಿತ್, ರಶ್ಮಿಕಾ & ವಿಜಯ್..ಟ್ರಯಾಂಗಲ್ ಪ್ರೇಮ್ ಕಹಾನಿ
    March 3, 2026 | 0
  • Untitled design 2026 03 03T175156.952
    ರಾಗಿಣಿ ಹೊಕ್ಕಳು ರಹಸ್ಯ ರಿವೀಲ್..ಸುದೀಪ್ ಫ್ಯಾನ್ಸ್ ಗರಂ..!
    March 3, 2026 | 0
  • Untitled design 2026 03 03T170022.882
    ಕಿಚ್ಚ ಸುದೀಪ್- ದರ್ಶನ್ ಹುಡುಗರ ‘ಹಯಗ್ರೀವ’.. 3 ದಿನಕ್ಕೆ 3 ಕೋಟಿ..?!
    March 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version