• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, March 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಾಯಿ ಫೀಲ್ಡ್‌ನಲ್ಲಿ ನಾನೇ ನಂ.1, ಸುದೀಪ್ ನಂ.1 ನಟನಲ್ಲ: ಕಿಚ್ಚನ ವಿರುದ್ಧ ಗುಡುಗಿದ ಡಾಗ್ ಸತೀಶ್

ಯಶಸ್ವಿನಿ ಎಂ by ಯಶಸ್ವಿನಿ ಎಂ
March 8, 2026 - 7:31 pm
in Flash News, ಬಿಗ್ ಬಾಸ್, ಸ್ಯಾಂಡಲ್ ವುಡ್
0 0
0
Untitled design 2026 03 08T192908.708

ಬೆಂಗಳೂರು: ಬಿಗ್ ಬಾಸ್ ಮಾಜಿ ಸ್ಪರ್ಧಿ ಡಾಗ್ ಸತೀಶ್ (Dog Satish), ಸ್ಯಾಂಡಲ್‌ವುಡ್ ಬಾದ್‌ಷಾ ಕಿಚ್ಚ ಸುದೀಪ್ ಅವರ ಬಗ್ಗೆ ನೀಡಿರುವ ವಿವಾದಾತ್ಮಕ ಹೇಳಿಕೆ ಈಗ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದೆ. ಶೌಚಾಲಯದಲ್ಲಿ ಚಿತ್ರೀಕರಿಸಿದ ವಿಡಿಯೋವೊಂದಕ್ಕೆ ಸುದೀಪ್ ಅವರ ಸಿನಿಮಾದ ಹಾಡನ್ನು ಬಳಸುವ ಮೂಲಕ ವಿವಾದಕ್ಕೆ ನಾಂದಿ ಹಾಡಿದ್ದ ಸತೀಶ್, ಈಗ ಸುದೀಪ್ ಅವರ ಜನಪ್ರಿಯತೆಯನ್ನೇ ಪ್ರಶ್ನಿಸಿದ್ದಾರೆ.

ವಿವಾದದ ಕಿಡಿ ಹೊತ್ತಿದ್ದು ಎಲ್ಲಿ ?

ಇತ್ತೀಚೆಗೆ ಡಾಗ್ ಸತೀಶ್ ಶೌಚಾಲಯದಲ್ಲಿ ಕುಳಿತಿರುವ ವಿಡಿಯೋವೊಂದನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದರು. ಈ ವಿಡಿಯೋಗೆ ಹಿನ್ನೆಲೆಯಾಗಿ ಕಿಚ್ಚ ಸುದೀಪ್ ಅಭಿನಯದ ‘ಮಾರ್ಕ್’ ಚಿತ್ರದ ಅತ್ಯಂತ ಜನಪ್ರಿಯ ‘ದಾದಾ ಯಾರ್ ಗೊತ್ತಾ..’ ಹಾಡನ್ನು ಬಳಸಲಾಗಿತ್ತು. ಒಬ್ಬ ಸ್ಟಾರ್ ನಟನ ಮಾಸ್ ಹಾಡನ್ನು ಇಂತಹ ಜಾಗದಲ್ಲಿ ಬಳಸಿದ್ದು ಸುದೀಪ್ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಬಿಗ್ ಬಾಸ್ ಖ್ಯಾತಿಯ ವಿನಯ್ ಗೌಡ, ರಜತ್ ಈ ಕೃತ್ಯವನ್ನು ಬಹಿರಂಗವಾಗಿಯೇ ಖಂಡಿಸಿದ್ದರು.

RelatedPosts

ಮಗುವನ್ನು ಕೊಲ್ಲಲು ಯತ್ನಿಸಿ ದಂಪತಿ ಆತ್ಮಹ*ತ್ಯೆ: ಸಾವಿನ ದವಡೆಯಿಂದ ಪಾರಾದ ಕಂದಮ್ಮ

‘ಟಾಕ್ಸಿಕ್’ ಸಿನಿಮಾದ ಪೋಸ್ಟ್‌ಪೋನ್‌ಗೆ ಅಸಲಿ ಕಾರಣ ಬಹಿರಂಗ..!

ಲವ್ ಫೇಲ್ಯೂರ್, ಡಿಪ್ರೆಷನ್‌ಗೆ ಡೋಂಟ್ ಕೇರ್..! ‘ಡ್ರ್ಯಾಗನ್’ ರೀತಿ ರಕ್ಷಿತ್ ಶೆಟ್ಟಿ ಎಂಟ್ರಿ ?

ಅಪ್ಪು ಆಕಾಶ್ ಜೊತೆ ಡೆವಿಲ್ ರೀ- ರಿಲೀಸ್.. ಫ್ಯಾನ್ಸ್ ಖುಷ್

ADVERTISEMENT
ADVERTISEMENT

ತಮ್ಮ ನಡೆಯನ್ನು ಟೀಕಿಸಿದವರಿಗೆ ಪ್ರತಿಯಾಗಿ ಮಾತನಾಡಿರುವ ಡಾಗ್ ಸತೀಶ್, ಸುದೀಪ್ ಅವರ ಸಾಧನೆಯನ್ನೇ ಲಘುವಾಗಿ ಪರಿಗಣಿಸಿದ್ದಾರೆ. ಗೂಗಲ್‌ನಲ್ಲಿ ಇಂಡಿಯಾ ನಂಬರ್ 1 ಹೀರೋ ಎಂದು ಹುಡುಕಿದರೆ ಸುದೀಪ್ ಹೆಸರು ಬರುತ್ತದೆಯೇ ? ಅವರು ಕೇವಲ ಕರ್ನಾಟಕಕ್ಕೆ ಅಥವಾ ಅರ್ಧ ಭಾರತಕ್ಕೆ ಸ್ಟಾರ್ ಆಗಿರಬಹುದು. ಆದರೆ ನಾನು ನಾಯಿಗಳ ಫೀಲ್ಡ್‌ನಲ್ಲಿ (Dog Field) ಇಡೀ ಪ್ರಪಂಚಕ್ಕೇ ನಂಬರ್ 1 ಎಂದು ಹೇಳಿದ್ದಾರೆ.

ನಟರಾದ ಮಾತ್ರಕ್ಕೆ ಅವರ ತಲೆಯ ಮೇಲೆ ಕೊಂಬಿರುತ್ತದೆಯೇ ? ಎಂದು ಪ್ರಶ್ನಿಸಿರುವ ಅವರು, ಅವರು ಅವರ ಕ್ಷೇತ್ರದಲ್ಲಿ ಕಷ್ಟಪಟ್ಟು ಬೆಳೆದಿದ್ದರೆ, ನಾನು ನನ್ನ ಕ್ಷೇತ್ರದಲ್ಲಿ ಕಷ್ಟಪಟ್ಟು ಬೆಳೆದಿದ್ದೇನೆ. ನಾನು ಬಳಸಿದ ಹಾಡಿನಲ್ಲಿ ಯಾವುದೇ ತಪ್ಪಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.

ಈ ವಿವಾದ ಇಷ್ಟೊಂದು ದೊಡ್ಡದಾಗಲು ರಜತ್ ಮತ್ತು ವಿನಯ್ ಗೌಡ ಅವರೇ ಕಾರಣ ಎಂದು ಸತೀಶ್ ಆರೋಪಿಸಿದ್ದಾರೆ. ಅವರು ನನ್ನ ವಿಡಿಯೋವನ್ನು ಎಲ್ಲೆಡೆ ಶೇರ್ ಮಾಡಿ, ಕೆಟ್ಟದಾಗಿ ಕಮೆಂಟ್ ಹಾಕುವಂತೆ ಪ್ರಚೋದನೆ ನೀಡಿದ್ದಾರೆ. ಅವರು ಸುಮ್ಮನಿದ್ದಿದ್ದರೆ ಇಷ್ಟೊಂದು ದೊಡ್ಡ ಸುದ್ದಿಯಾಗುತ್ತಿರಲಿಲ್ಲ ಎಂದು ಕಿಡಿ ಕಾರಿದ್ದಾರೆ.

ಸದ್ಯ ಸುದೀಪ್ ಅಭಿಮಾನಿಗಳು ಡಾಗ್ ಸತೀಶ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಆರಂಭಿಸಿದ್ದು, ಕ್ಷಮೆಯಾಚನೆಗೆ ಒತ್ತಾಯಿಸುತ್ತಿದ್ದಾರೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 03 09T160300.315

ಮಗುವನ್ನು ಕೊಲ್ಲಲು ಯತ್ನಿಸಿ ದಂಪತಿ ಆತ್ಮಹ*ತ್ಯೆ: ಸಾವಿನ ದವಡೆಯಿಂದ ಪಾರಾದ ಕಂದಮ್ಮ

by ಯಶಸ್ವಿನಿ ಎಂ
March 9, 2026 - 4:08 pm
0

Untitled design 2026 03 09T155441.657

‘ಟಾಕ್ಸಿಕ್’ ಸಿನಿಮಾದ ಪೋಸ್ಟ್‌ಪೋನ್‌ಗೆ ಅಸಲಿ ಕಾರಣ ಬಹಿರಂಗ..!

by ಯಶಸ್ವಿನಿ ಎಂ
March 9, 2026 - 3:56 pm
0

Untitled design 2026 03 09T154116.126

ಲವ್ ಫೇಲ್ಯೂರ್, ಡಿಪ್ರೆಷನ್‌ಗೆ ಡೋಂಟ್ ಕೇರ್..! ‘ಡ್ರ್ಯಾಗನ್’ ರೀತಿ ರಕ್ಷಿತ್ ಶೆಟ್ಟಿ ಎಂಟ್ರಿ ?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 9, 2026 - 3:47 pm
0

Untitled design 2026 03 09T152745.229

ಅಪ್ಪು ಆಕಾಶ್ ಜೊತೆ ಡೆವಿಲ್ ರೀ- ರಿಲೀಸ್.. ಫ್ಯಾನ್ಸ್ ಖುಷ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 9, 2026 - 3:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 09T160300.315
    ಮಗುವನ್ನು ಕೊಲ್ಲಲು ಯತ್ನಿಸಿ ದಂಪತಿ ಆತ್ಮಹ*ತ್ಯೆ: ಸಾವಿನ ದವಡೆಯಿಂದ ಪಾರಾದ ಕಂದಮ್ಮ
    March 9, 2026 | 0
  • Untitled design 2026 03 09T155441.657
    ‘ಟಾಕ್ಸಿಕ್’ ಸಿನಿಮಾದ ಪೋಸ್ಟ್‌ಪೋನ್‌ಗೆ ಅಸಲಿ ಕಾರಣ ಬಹಿರಂಗ..!
    March 9, 2026 | 0
  • Untitled design 2026 03 09T152745.229
    ಅಪ್ಪು ಆಕಾಶ್ ಜೊತೆ ಡೆವಿಲ್ ರೀ- ರಿಲೀಸ್.. ಫ್ಯಾನ್ಸ್ ಖುಷ್
    March 9, 2026 | 0
  • Untitled design 2026 03 09T150029.176
    ಹನುಮಾನ್ ದೇಗುಲಕ್ಕೆ ವಿಶ್ವಕಪ್ ಟ್ರೋಫಿ ಕೊಂಡೊಯ್ದ ಜಯ್ ಶಾ & ಸೂರ್ಯಕುಮಾರ್: ವಿಡಿಯೋ ವೈರಲ್!
    March 9, 2026 | 0
  • ಇಸ್ರೇಲ್ ಇರಾನ್ ಅಮೆರಿಕ ಯುದ್ಧದ ಎಫೆಕ್ಟ್ ಪ್ರತಿ ಬ್ಯಾರಲ್ ಕಚ್ಚಾ ತೈಲದ ಬೆಲೆ 120 ಡಾಲರ್ ಗೆ ಏರಿಕೆ
    ಇಸ್ರೇಲ್-ಇರಾನ್-ಅಮೆರಿಕ ಯುದ್ಧದ ಎಫೆಕ್ಟ್: ಪ್ರತಿ ಬ್ಯಾರಲ್ ಕಚ್ಚಾ ತೈಲದ ಬೆಲೆ 120 ಡಾಲರ್‌ಗೆ ಏರಿಕೆ
    March 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version