• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 14, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಹೊಸ ರೂಪದಲ್ಲಿ ‘ಸಂಜು ವೆಡ್ಸ್ ಗೀತಾ -2’: ಜೂನ್ 6 ರಂದು ಬಿಡುಗಡೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 23, 2025 - 5:32 pm
in ಸಿನಿಮಾ
0 0
0
Untitled design 2025 05 23t173033.666

ಕನ್ನಡ ಚಿತ್ರರಂಗದಲ್ಲಿ ದೊಡ್ಡ ಮಟ್ಟದ ನಿರೀಕ್ಷೆಗಳನ್ನು ಹುಟ್ಟು ಹಾಕಿದ್ದ ನಾಗಶೇಖರ್ ನಿರ್ದೇಶನದ ಸಂಜು ವೆಡ್ಸ್ ಗೀತಾ -2 ಹಲವಾರು ಅಡೆತಡೆಗಳನ್ನು ಎದುರಿಸಿ, ಜ.17ರಂದು ತರಾತುರಿಯಲ್ಲಿ ಬಿಡುಗಡೆಯಾಗಿತ್ತು.ಪ್ರೇಕ್ಷಕರು ಸಂಜು ವೆಡ್ಸ್ ಗೀತಾ-2 ಚಿತ್ರದ ಕಂಟೆಂಟ್, ಸಾಂಗ್ಸ್, ಅದ್ದೂರಿ ಮೇಕಿಂಗ್ ಎಲ್ಲವನ್ನೂ ತುಂಬಾ ಇಷ್ಟ ಪಟ್ಟಿದ್ದರು. ಚಿತ್ರದ ನಿರೂಪಣೆ, ಕ್ಯಾಮೆರಾ ವರ್ಕ್ ಎಲ್ಲಾ ಅದ್ಭುತವಾಗಿದ್ದರೂ, ಎಲ್ಲೋ ಒಂದು ಕಡೆ ಚಿತ್ರವನ್ನು ಇನ್ನೂ ಚೆನ್ನಾಗಿ ಮಾಡಬಹುದಿತ್ತು ಎಂಬ ಅಭಿಪ್ರಾಯ ಕೆಲವರಿಂದ ಕೇಳಿಬಂದಿತ್ತು.

RelatedPosts

ಸುಪ್ರೀಂ ಕೋರ್ಟ್‌ ನಲ್ಲಿ ನಟ ದರ್ಶನ್-ಪವಿತ್ರಾಗೌಡ ವಾದ ಸೋಲಾಗಿದೆ

ನಟ ದರ್ಶನ್‌ ಮತ್ತೆ ಜೈಲು ಪಾಲು..! ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್

‘ಸತ್ಯ ಎಲ್ಲಕ್ಕಿಂತ ದೊಡ್ಡದು’ ‘ನ್ಯಾಯ ಸಿಗುತ್ತದೆ’: ಕೋರ್ಟ್ ಆದೇಶಕ್ಕೂ ಮೊದಲು ಹೀಗಂದ್ರು ಪವಿತ್ರಾ ಗೌಡ

ದರ್ಶನ್‌ಗೆ ಜೈಲೋ ಬೇಲೋ? ಇಂದು ಸುಪ್ರೀಂ ಕೋರ್ಟ್‌ನಿಂದ ರೇಣುಕಾಸ್ವಾಮಿ ಕೇಸ್‌ ತೀರ್ಪು!

ADVERTISEMENT
ADVERTISEMENT

ಬಿಡುಗಡೆ ಸಂದರ್ಭದಲ್ಲಿ ಒಂದಷ್ಟು ಆತಂಕ ಸೃಷ್ಟಿಯಾಗಿದ್ದ ಕಾರಣ ಎಲ್ಲವನ್ನೂ ಗಮನಿಸಲು ಚಿತ್ರತಂಡಕ್ಕೂ ಸಾಧ್ಯವಾಗಿದ್ದಿಲ್ಲ, ಹಾಗಾಗಿ ಮೂರೇ ದಿನದಲ್ಲಿ ಚಿತ್ರದ ಪ್ರದರ್ಶನವನ್ನು ಎಲ್ಲಾ ಕೇಂದ್ರಗಳಲ್ಲಿ ಸ್ಥಗಿತಗೊಳಿಸಲಾಗಿತ್ತು. ಈಗ ಹೊಸದಾಗಿ 21 ನಿಮಿಷಗಳ ಹೃದಯ ಸ್ಪರ್ಶಿ ಚಿತ್ರಣವನ್ನು ಚಿತ್ರಕ್ಕೆ ಮರು ಜೋಡಿಸಲಾಗಿದ್ದು, ಇದೀಗ ಜೂನ್ 6ರಂದು ಹೊಸ ವರ್ಷನ್ ರಿಲೀಸ್ ಮಾಡುವ ಸಿದ್ದತೆ ನಡೆದಿದೆ, ಫಿಲಂ ಚೇಂಬರ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡ ಈ ಬಗ್ಗೆ ಮಾಹಿತಿ‌ ಹಂಚಿಕೊಂಡಿತು.

ಫಿಲಂ ಚೇಂಬರ್ ಅಧ್ಯಕ್ಷ ನರಸಿಂಹಲು ಮಾತನಾಡುತ್ತ ಯಾವುದೇ ಚಿತ್ರತಂಡ ನಮ್ಮ ಬಳಿ ಬಂದಾಗ ಚೇಂಬರ್ ಸಂಪೂರ್ಣ ಸಹಕಾರ ನೀಡುತ್ತ ಬಂದಿದೆ. ಸಂಜು ವೆಡ್ಸ್ ಗೀತಾ -2 ಚಿತ್ರದ ನಿರ್ಮಾಪಕರು ಜೂನ್ 6 ರಂದು ರಿಲೀಸ್‌‌ ಮಾಡಬೇಕು ಎಂದುಕೊಂಡಿದ್ದಾರೆ.ಇವರಿಗೆ ನಾವು ಸಂಪೂರ್ಣ ಸಹಕಾರ ಕೊಡುತ್ತೇವೆ. ಈಗ. ಚಿತ್ರಕ್ಕೆ ಹೆಚ್ಚಿನ ಸೀನ್ ಸೇರಿಸಿದ್ದು, ಮೊದಲಿಗಿಂತ ಉತ್ತಮವಾಗಿದೆ ಎಂದರು.

ಚಿತ್ರದ ನಿರ್ಮಾಪಕ ಛಲವಾದಿ ಕುಮಾರ್ ಮಾತನಾಡುತ್ತ ರಿಲೀಸ್ ಗೆ 3 ದಿನ ಇರುವಾಗ ಸ್ಟೇ ತಂದಿದ್ದರಿಂದ ನಮಗೆ ತುಂಬಾ ತೊಂದರೆ ಆಯ್ತು. ಎಲ್ಲಾ ಥೇಟರ್ ಸೆಟಪ್ ಆಗಿದ್ದರಿಂದ ಸ್ಟೇ ವೆಕೇಟ್ ಮಾಡಿಸಿ ಸಿನಿಮಾ ಬಿಡುಗಡೆ ಮಾಡಲೇಬೇಕಿತ್ತು. ಆನಂತರ ಮೂರು ದಿನದಲ್ಲಿ ಸಿನಿಮಾ ಸ್ಟಾಪ್ ಮಾಡಿಸಿದೆವು. ಈಗ 20 ನಿಮಿಷಗಳ ಪ್ರಮುಖವಾದ ಹಾರ್ಟ್ ಟಚಿಂಗ್ ಸೀನ್ ಸೇರಿಸಿ ಜೂನ್ 6ಕ್ಕೆ ರಿಲೀಸ್ ಮಾಡುತ್ತಿದ್ದೇವೆ. ಶಿವಣ್ಣ, ಸುದೀಪ್, ಉಪೇಂದ್ರ, ಚೇಂಬರ್ ಹೀಗೆ ಎಲ್ಲರೂ ನಮಗೆ ಸಪೋರ್ಟ್ ಮಾಡುತ್ತಿದ್ದಾರೆ ಎಂದು ‌ಹೇಳಿದರು.

ನಿರ್ದೇಶಕ ನಾಗಶೇಖರ್ ಮಾತನಾಡಿ ನಾನೇ ನಿರ್ಮಾಪಕ ಅಂತ ಸ್ಟೇ ತಂದಿದ್ದರು. ನಿರ್ಮಾಪಕರಿಗೆ ಸಂಬಂಧವಿಲ್ಲದ ವಿಷಯಕ್ಕೆ,ತೊಂದರೆ ಅನುಭವಿಸಬೇಕಾಯ್ತು. 21 ನಿಮಿಷದ ಸಿಜಿ ಪ್ಲಾನ್ ಇತ್ತು. ಅದೇ ಚಿತ್ರದ ಹೃದಯಸ್ಪರ್ಶಿ ಭಾಗ. ಅದೇ ಇಲ್ಲದೆ ಸಿನಿಮಾ ರಿಲೀಸಾಗಿತ್ತು. ಈಗ 21 ನಿಮಿಷ ಸೇರಿಸಿ ಎಸ್.ಮಹೇಂದರ್ ಅವರಿಗೆ ತೋರಿಸಿದೆವು. ಅವರು ಬಹಳ ಅದ್ಭುತವಾಗಿದೆ ಎಂದು ಮೆಚ್ಚಿಕೊಂಡರು. ಇಂದು ಎಸ್.ನಾರಾಯಣ್, ಎಪಿ.ಅರ್ಜುನ್ ಸೇರಿದಂತೆ 22 ಜನ ನಿರ್ದೇಶಕರಿಗೆ ಸಿನಿಮಾ ತೋರಿಸುತ್ತಿದ್ದೇವೆ. ಜಯಣ್ಣ ಫಿಲಂಸ್ ರಿಲೀಸ್ ಮಾಡ್ತಿದೆ.

ಶಿವಣ್ಣ, ಜೂನ್ 2 ರಂದು ಪ್ರಿರಿಲೀಸ್ ಇವೆಂಟ್ ಮಾಡ್ತಿದ್ದೇವೆ. ರಾಕ್ ಲೈನ್ ವೆಂಕಟೇಶ್, ಕೆಪಿ.ಶ್ರೀಕಾಂತ್ ಸೇರಿದಂತೆ ಚಿತ್ರರಂಗದ ಅನೇಕರು ಸಪೋರ್ಟ್ ಮಾಡ್ತಿದ್ದಾರೆ. ಹಿಂದೆ ಕೆಲ ಸಿನಿಮಾಗಳು ರಿರಿಲೀಸಾಗಿ ಸೂಪರ್ ಹಿಟ್ ಆಗಿವೆ. ಅದೇ ಭರವಸೆಯಿಂದ ನಾವು ಜನರ ಮುಂದೆ ಬರ್ತಿದ್ದೇವೆ. ಆಗ ಸಿನಿಮಾ 2ಗಂಟೆ 02 ನಿಮಿಷ ಇತ್ತು. ಈಗ 2 ಗಂಟೆ 23 ನಿಮಿಷ ಆಗಿದೆ. ನಮಗೆ ನಿರ್ಮಾಪಕರು ತುಂಬಾ ಸಪೋರ್ಟ್ ಮಾಡ್ತಿದ್ದಾರೆ, ನಮ್ಮ ಪ್ರಯತ್ನಕ್ಕೆ ಮಾಧ್ಯಮದವರ ಬೆಂಬಲ ಹಚ್ಚು ಬೇಕಾಗಿದೆ ಎಂದು ವಿನಂತಿಸಿಕೊಂಡರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web (21)

ಸುಪ್ರೀಂ ಕೋರ್ಟ್‌ ನಲ್ಲಿ ನಟ ದರ್ಶನ್-ಪವಿತ್ರಾಗೌಡ ವಾದ ಸೋಲಾಗಿದೆ

by ಶ್ರೀದೇವಿ ಬಿ. ವೈ
August 14, 2025 - 11:28 am
0

Web (15)

ನಟ ದರ್ಶನ್‌ ಮತ್ತೆ ಜೈಲು ಪಾಲು..! ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್

by ಶ್ರೀದೇವಿ ಬಿ. ವೈ
August 14, 2025 - 10:49 am
0

Web (20)

ಉಕ್ರೇನ್ ಯುದ್ಧ ನಿಲ್ಲಿಸದಿದ್ದರೆ..ರಷ್ಯಾ ಅಧ್ಯಕ್ಷ ಪುಟಿನ್​​ಗೆ ಬಹಿರಂಗವಾಗಿ ಬೆದರಿಕೆ ಹಾಕಿದ ಟ್ರಂಪ್

by ಶ್ರೀದೇವಿ ಬಿ. ವೈ
August 14, 2025 - 10:40 am
0

K l rahul 2025 08 13 18 06 01

ಕನ್ನಡಿಗನ ಕನಸು ದೊಡ್ಡದು: ಅದೊಂದು ಆಸೆ ಈಡೇರುತ್ತಾ..?

by ಶ್ರೀದೇವಿ ಬಿ. ವೈ
August 14, 2025 - 10:09 am
0

ಸಂಬಂಧಿಸಿದ ಪೋಸ್ಟ್‌ಗಳು

  • Web (21)
    ಸುಪ್ರೀಂ ಕೋರ್ಟ್‌ ನಲ್ಲಿ ನಟ ದರ್ಶನ್-ಪವಿತ್ರಾಗೌಡ ವಾದ ಸೋಲಾಗಿದೆ
    August 14, 2025 | 0
  • Web (15)
    ನಟ ದರ್ಶನ್‌ ಮತ್ತೆ ಜೈಲು ಪಾಲು..! ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್
    August 14, 2025 | 0
  • Web (18)
    ‘ಸತ್ಯ ಎಲ್ಲಕ್ಕಿಂತ ದೊಡ್ಡದು’ ‘ನ್ಯಾಯ ಸಿಗುತ್ತದೆ’: ಕೋರ್ಟ್ ಆದೇಶಕ್ಕೂ ಮೊದಲು ಹೀಗಂದ್ರು ಪವಿತ್ರಾ ಗೌಡ
    August 14, 2025 | 0
  • Web (17)
    ದರ್ಶನ್‌ಗೆ ಜೈಲೋ ಬೇಲೋ? ಇಂದು ಸುಪ್ರೀಂ ಕೋರ್ಟ್‌ನಿಂದ ರೇಣುಕಾಸ್ವಾಮಿ ಕೇಸ್‌ ತೀರ್ಪು!
    August 14, 2025 | 0
  • Web (15)
    ದರ್ಶನ್‌ಗೆ ಜೈಲಾ-ಬೇಲಾ? ಸುಪ್ರೀಂ ಕೋರ್ಟ್‌ನಲ್ಲಿ ನಾಳೆ ಜಾಮೀನು ನಿರ್ಧಾರ!
    August 13, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version