• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, March 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕರಿಯ ಪ್ರೊಡ್ಯೂಸರ್‌ಗೆ ಕಂಟಕ.. ಸಾವು ಬದುಕಿನ ಮಧ್ಯೆ ನಟ ಸಂತೋಷ್

ರಸ್ತೆ ಅಪಘಾತದಲ್ಲಿ ತಂದೆ ನಿಧನ.. ಜಾಂಡೀಸ್‌‌ನಿಂದ ಸಂತು ICU

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 2, 2025 - 7:20 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2025 08 02t192001.625

ಚಾಲೆಂಜಿಂಗ್ ಸ್ಟಾರ್ ದರ್ಶನ್‌ಗೆ ಮೈಲ್‌ಸ್ಟೋನ್ ಸಿನಿಮಾ ಕರಿಯ ನೀಡಿದಂತಹ ಪ್ರೊಡ್ಯೂಸರ್ ಆನೇಕಲ್ ಬಾಲರಾಜ್ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಇದೀಗ ಅವರ ಮಗ, ಸ್ಯಾಂಡಲ್‌ವುಡ್ ನಟ ಸಂತೋಷ್ ಬಾಲರಾಜ್‌ ಕೂಡ ಸಾವು ಬದುಕಿನ ಮಧ್ಯೆ ಹೋರಾಡ್ತಿದ್ದಾರೆ. ಇಷ್ಟಕ್ಕೂ ಗಣಪ ಹೀರೋಗೆ ಏನಾಯ್ತು ಅನ್ನೋ ನಿಮ್ಮ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

  • ಕರಿಯ ಪ್ರೊಡ್ಯೂಸರ್‌ಗೆ ಕಂಟಕ.. ಸಾವು ಬದುಕಿನ ಮಧ್ಯೆ ಸಂತು
  • ರಸ್ತೆ ಅಪಘಾತದಲ್ಲಿ ತಂದೆ ನಿಧನ.. ಜಾಂಡೀಸ್‌‌ನಿಂದ ಸಂತು ICU

ನಟ ದರ್ಶನ್ ನಟನೆಯ ಹಾಗೂ ಪ್ರೇಮ್ ನಿರ್ದೇಶನದ ಕರಿಯ ಸಿನಿಮಾ ಎಷ್ಟು ಫೇಮಸ್ ಆಯ್ತೋ, ಅದ್ರ ನಿರ್ಮಾಪಕರಾದ ಆನೇಕಲ್ ಬಾಲರಾಜ್ ಕೂಡ ಅಷ್ಟೇ ಫೇಮಸ್. ಕನ್ನಡ ಚಿತ್ರರಂಗದ ಪಾಲಿಗೆ ಅನ್ನದಾತನಾಗಿದ್ದ ಬಾಲರಾಜ್, 2022ರ ಮೇ 15ರಂದು ಜೆಪಿ ನಗರದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಇದೀಗ ಅವರ ಮಗ ಸಂತೋಷ್ ಬಾಲರಾಜ್ ಕೂಡ ಸಾವು ಬದುಕಿನ ಮಧ್ಯೆ ಹೋರಾಟ ಮಾಡ್ತಿದ್ದಾರೆ.

RelatedPosts

ರಜನೀಕಾಂತ್ ಬಿಟ್ರೆ ತಮಿಳುನಾಡಿಗೆ ತಲೈವಾ ವಿಜಯ್..!

ಮದ್ವೆಗೆ ಯಾಕೆ ಕರಿಲಿಲ್ಲ ? ಪುಟ್ಟ ಅಭಿಮಾನಿಯ ಪ್ರಶ್ನೆಗೆ ಸ್ವೀಟ್‌ ಆಗಿ ಉತ್ತರಿಸಿದ ವಿಜಯ್ ದೇವರಕೊಂಡ

ಸಿಲಿಕಾನ್‌ ಸಿಟಿಯಲ್ಲಿ ಜ್ಯೂ. ಎನ್‌ಟಿಆರ್: ನಟನನ್ನು ನೋಡಲು ಮುಗಿಬಿದ್ದ ಫ್ಯಾನ್ಸ್‌..ಪೊಲೀಸರಿಂದ ಲಾಠಿಚಾರ್ಜ್

ಅಲ್ಲು ಅರ್ಜುನ್ ಪತ್ನಿ ಸ್ನೇಹಾ ರೆಡ್ಡಿಗೆ 15ನೇ ವಿವಾಹ ವಾರ್ಷಿಕೋತ್ಸವಕ್ಕೆ ₹1.5 ಕೋಟಿ ಮರ್ಸಿಡೀಸ್-ಎಎಂಜಿ ಕಾರು ಉಡುಗೊರೆ!

ADVERTISEMENT
ADVERTISEMENT

ಹೌದು.. ಕರಿಯ-2, ಗಣಪ, ಕೆಂಪ, ಬರ್ಕ್ಲಿ ಸಿನಿಮಾಗಳ ಮೂಲಕ ನಾಯಕನಟನಾಗಿ ಮಿಂಚಿದ್ದ ಆನೇಕಲ್ ಬಾಲರಾಜ್ ಮಗ ಸಂತೋಷ್, ಸ್ಯಾಂಡಲ್‌ವುಡ್‌ನ ಭರವಸೆಯ ನಟ ಅನಿಸಿಕೊಂಡಿದ್ರು. ಆದ್ರೆ ಜಾಂಡೀಸ್ ಆತನ ಬಾಳಲ್ಲಿ ಆಟ ಆಡ್ತಿದೆ. ಜಾಂಡೀಸ್‌‌ನಿಂದ ಬಳಲುತ್ತಿದ್ದ ಸಂತೋಷ್, ಎರಡು ದಿನಗಳ ಹಿಂದೆ ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌ನಲ್ಲಿರೋ ಸಾಗರ್ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.

34 ವರ್ಷದ ಸಂತೋಷ್ ಬಾಲರಾಜ್, ಮದುವೆ ಕೂಡ ಆಗದೆ ತಾಯಿ ಜೊತೆ ವಾಸವಾಗಿದ್ದರು. ಆದ್ರೆ ಮೈಗೆಲ್ಲಾ ಹರಡಿರೋ ಜಾಂಡೀಸ್ ಕಾಯಿಲೆ, ಆತನನ್ನ ಕೋಮಾ ಸೇರುವಂತೆ ಮಾಡಿದೆ. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರೋ ಸಂತೋಷ್, ಚೇತರಿಕೆಗೆ ಕುಟುಂಬ, ಆತನ ಆಪ್ತರು ಹಾಗೂ ಚಿತ್ರರಂಗದ ಮಂದಿ ಎಲ್ಲಾ ದೇವರಲ್ಲಿ ಪ್ರಾರ್ಥಿಸುತ್ತಿದ್ದಾರೆ. ಇನ್ನೂ ಸಾಕಷ್ಟು ಬಾಳಿ, ಬದುಕಬೇಕಿದ್ದ ನಟನ ಬಾಳಲ್ಲಿ ವಿಧಿ ಈ ರೀತಿ ಆಟ ಆಡ್ತಿರೋದು ನಿಜಕ್ಕೂ ದುರಂತ. ಆದಷ್ಟು ಬೇಗ ಸಂತೋಷ್ ಚೇತರಿಸಿಕೊಳ್ಳಲಿ. ಮತ್ತೆ ಆತ ಬೆಳ್ಳಿ ಪರದೆ ಮೇಲೆ ಮಿಂಚುವಂತಾಗಲಿ ಅನ್ನೋದು ನಮ್ಮ ಆಶಯ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (97)

ʼನಿಮ್ಮ ಕೆಲಸ ನೀವು ನೋಡಿʼ-ಅಮೆರಿಕ ಅಧ್ಯಕ್ಷ ಟ್ರಂಪ್‌ಗೆ ಕಮಲ್ ಹಾಸನ್ ಖಡಕ್ ತಿರುಗೇಟು

by ಯಶಸ್ವಿನಿ ಎಂ
March 8, 2026 - 4:51 pm
0

BeFunky collage 2026 03 08T164655.239

ಸಾವು-ಬದುಕಿನ ಮಧ್ಯೆ ಹೋರಾಟದಲ್ಲಿರುವ ಬಿಗ್ ಬಾಸ್ ಸ್ಪರ್ಧಿ ಅನುರಾಗ್ ದೋಭಾಲ್: ಲಾಸ್ಟ್ ರೈಡ್‌ನಲ್ಲಿ ಅಪಘಾತ

by ಶ್ರೀದೇವಿ ಬಿ. ವೈ
March 8, 2026 - 4:47 pm
0

Untitled design (96)

ರಜನೀಕಾಂತ್ ಬಿಟ್ರೆ ತಮಿಳುನಾಡಿಗೆ ತಲೈವಾ ವಿಜಯ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 8, 2026 - 4:32 pm
0

BeFunky collage 2026 03 08T160952.360

ಉತ್ತರ ಕೊರಿಯಾ ಅಧ್ಯಕ್ಷನ ಮಗಳ ಜೊತೆಗೆ ಟ್ರಂಪ್ ಮಗನ ಮದುವೆ ಫಿಕ್ಸ್​​​? ಫೋಟೋ ವೈರಲ್

by ಶ್ರೀದೇವಿ ಬಿ. ವೈ
March 8, 2026 - 4:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (96)
    ರಜನೀಕಾಂತ್ ಬಿಟ್ರೆ ತಮಿಳುನಾಡಿಗೆ ತಲೈವಾ ವಿಜಯ್..!
    March 8, 2026 | 0
  • Untitled design (95)
    ಮದ್ವೆಗೆ ಯಾಕೆ ಕರಿಲಿಲ್ಲ ? ಪುಟ್ಟ ಅಭಿಮಾನಿಯ ಪ್ರಶ್ನೆಗೆ ಸ್ವೀಟ್‌ ಆಗಿ ಉತ್ತರಿಸಿದ ವಿಜಯ್ ದೇವರಕೊಂಡ
    March 8, 2026 | 0
  • Untitled design 2026 03 08T132554.803
    ಸಿಲಿಕಾನ್‌ ಸಿಟಿಯಲ್ಲಿ ಜ್ಯೂ. ಎನ್‌ಟಿಆರ್: ನಟನನ್ನು ನೋಡಲು ಮುಗಿಬಿದ್ದ ಫ್ಯಾನ್ಸ್‌..ಪೊಲೀಸರಿಂದ ಲಾಠಿಚಾರ್ಜ್
    March 8, 2026 | 0
  • ಅಲ್ಲು ಅರ್ಜುನ್ ಪತ್ನಿ ಸ್ನೇಹಾ ರೆಡ್ಡಿ
    ಅಲ್ಲು ಅರ್ಜುನ್ ಪತ್ನಿ ಸ್ನೇಹಾ ರೆಡ್ಡಿಗೆ 15ನೇ ವಿವಾಹ ವಾರ್ಷಿಕೋತ್ಸವಕ್ಕೆ ₹1.5 ಕೋಟಿ ಮರ್ಸಿಡೀಸ್-ಎಎಂಜಿ ಕಾರು ಉಡುಗೊರೆ!
    March 8, 2026 | 0
  • Untitled design 2026 03 07T212456.592
    ಮಹಿಳೆಯರಿಗೆ ತಿಂಗಳಿಗೆ ₹2500, ವಧುವಿಗೆ 8 ಗ್ರಾಂ ಚಿನ್ನ, ರೇಷ್ಮೆ ಸೀರೆ: ಟಿವಿಕೆ ಪಕ್ಷದಿಂದ ಪ್ರಣಾಳಿಕೆ ರಿಲೀಸ್!
    March 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version