• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 8, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಅಯ್ಯೋ ದುರ್ವಿಧಿಯೇ.. ಜಾಂಡೀಸ್‌ಗೆ ನಟ ಸಂತೋಷ್ ಬಲಿ

ಜೀವ ತೆಗೆದ ಜಾಂಡೀಸ್.. 34ನೇ ವಯಸ್ಸಿಗೆ ಪ್ರಾಣ ತೆತ್ತ ನಟ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 5, 2025 - 5:00 pm
in ಸಿನಿಮಾ
0 0
0
Untitled design 2025 08 05t165924.094

ಗಣಪ, ಕರಿಯ-2 ಖ್ಯಾತಿಯ ನಟ ಸಂತೋಷ್ ಬಾಲರಾಜ್ ಇನ್ನು ನೆನಪು ಮಾತ್ರ. ಇನ್ನೂ ಬದುಕಿ ಬಾಳಬೇಕಿದ್ದ ಜೀವ, ಸಣ್ಣ ವಯಸ್ಸಿನಲ್ಲೇ ಕಾಲನ ಕರೆಗೆ ಓಗೊಟ್ಟು, ಬಾರದೂರಿಗೆ ಪಯಣ ಬೆಳೆಸಿದೆ. 34 ವರ್ಷದ ಸಂತೋಷ್ ಬಾಲರಾಜ್‌‌ಗೆ ಏನಾಗಿತ್ತು..? ಜವರಾಯ ಆತನ ಬಾಳಲ್ಲಿ ಆಟ ಆಡಿದ್ಹೇಗೆ ಅನ್ನೋದಕ್ಕೆ ಉತ್ತರ ಇಲ್ಲಿದೆ.

  • ಅಯ್ಯೋ ದುರ್ವಿಧಿಯೇ.. ಜಾಂಡೀಸ್‌ಗೆ ನಟ ಸಂತೋಷ್ ಬಲಿ
  • ಕೆಂಪ ಟು ಬರ್ಕ್ಲಿ, ಸತ್ಯ.. ಗಣಪ, ಕರಿಯಾ-2 ಖ್ಯಾತಿಯ ಕಲಾವಿದ
  • ಜೀವ ತೆಗೆದ ಜಾಂಡೀಸ್.. 34ನೇ ವಯಸ್ಸಿಗೆ ಪ್ರಾಣ ತೆತ್ತ ನಟ
  • ದರ್ಶನ್ ಕರಿಯರ್‌ಗೆ ಕರಿಯ ನೀಡಿದ್ದ ಪ್ರೊಡ್ಯೂಸರ್‌ನ ಮಗ

ಕೆಂಪ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ಪ್ರತಿಭಾನ್ವಿತ ಕಲಾವಿದ ಸಂತೋಷ್ ಬಾಲರಾಜ್. ಚಾಲೆಂಜಿಂಗ್ ಸ್ಟಾರ್ ದರ್ಶನ್‌ಗೆ ಕರಿಯ ಅಂತಹ ಮೈಲಿಗಲ್ಲು ಸಿನಿಮಾ ನೀಡಿದ ಪ್ರೊಡ್ಯೂಸರ್ ಆನೇಕಲ್ ಬಾಲರಾಜ್‌ರ ಒಬ್ಬನೇ ಮಗ. ಸ್ಯಾಂಡಲ್‌ವುಡ್ ಸ್ಟಾರ್‌ಗಳಿಗೆ ಒಳ್ಳೊಳ್ಳೆ ಸಿನಿಮಾಗಳನ್ನ ನಿರ್ಮಿಸಿದಂತೆ ತನ್ನ ಮಗನಿಗೂ ಸಿನಿಮಾ ಮಾಡಿ, ದೊಡ್ಡ ಸ್ಟಾರ್ ಮಾಡುವ ಕನಸು ಕಂಡಿದ್ರು ತಂದೆ ಆನೇಕಲ್ ಬಾಲರಾಜ್. ಆದ್ರೆ ಚಿಗುರುವ ಮೊದಲೇ ಅದನ್ನ ಚಿವುಟಿ ಬಿಟ್ಟಿದೆ ವಿಧಿ.

RelatedPosts

‘ಕರಾವಳಿ’ಯ ಮಾವೀರನಾಗಿ ವಿಭಿನ್ನ ಲುಕ್‌ನಲ್ಲಿ ರಾಜ್ ಬಿ ಶೆಟ್ಟಿ

ಬಹು ನಿರೀಕ್ಷಿತ “ರೋಲೆಕ್ಸ್” ಚಿತ್ರಕ್ಕೆ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯ

N1 ಕ್ರಿಕೆಟ್ ಅಕಾಡೆಮಿಯ IPT 12 ಸೀಸನ್-2 ಕ್ರಿಕೆಟ್ ಟ್ರೋಫಿ ಅನಾವರಣ

ಟೀಸರ್‌‌ನಲ್ಲೇ ಕುತೂಹಲ ಮೂಡಿಸಿದೆ “ಸೂರಿ ಅಣ್ಣ” ಚಿತ್ರ

ADVERTISEMENT
ADVERTISEMENT

ಹೌದು.. 34 ವರ್ಷದ ಸಂತೋಷ್ ಬಾಲರಾಜ್ ಇಂದು ಬೆಳಗ್ಗೆ 10 ಗಂಟೆಗೆ ಕಾಲನ ಕರೆಗೆ ಓಗೊಟ್ಟು, ಇಹಲೋಕದತ್ತ ಪಯಣ ಬೆಳೆಸಿದ್ದಾರೆ. ಜಾಂಡೀಸ್‌‌ನಿಂದ ಬಳಲುತ್ತಿದ್ದ ಸಂತೋಷ್, ಕುಮಾರಸ್ವಾಮಿ ಲೇಔಟ್‌ನಲ್ಲಿರೋ ಸಾಗರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿ ಆಗದೆ, ಜಾಂಡೀಸ್ ಮೈಯೆಲ್ಲಾ ಹರಡಿದ್ದರ ಪರಿಣಾಮ, ಮಲ್ಟಿ ಆರ್ಗನ್ ಫೇಲ್ಯೂರ್ ಆಗಿ ಜೀವ ಬಿಟ್ಟಿದ್ದಾರೆ.

ಗಣಪ, ಕರಿಯಾ-2, ಬರ್ಕ್ಲಿ, ಸತ್ಯ ಸಿನಿಮಾಗಳು ಸೇರಿದಂತೆ ಭರವಸೆಯ ಚಿತ್ರಗಳ ನಾಯಕನಟನಾಗಿದ್ದ ಸಂತೋಷ್‌ರನ್ನ ಮೊದಲು ಚಿತ್ರರಂಗಕ್ಕೆ ಪರಿಚಯಿಸಿದ್ದೇ ನಿರ್ದೇಶಕ ಚಕ್ರವರ್ತಿ ಚಂದ್ರಚೂಡ್. ಕೆಂಪ, ಜನ್ಮ ಚಿತ್ರಗಳ ಮೂಲಕ ಅಂಬೆಗಾಲು ಇಡ್ತಾ ಸ್ಯಾಂಡಲ್‌ವುಡ್‌ಗೆ ಬಂದಂತಹ ಸಂತೋಷ್, ಗಣಪ, ಕರಿಯ-2 ವೇಳೆಗೆ ಭರವಸೆಯ ಸ್ಟಾರ್ ನಟ ಅನಿಸಿಕೊಂಡರು.

ಆದ್ರೆ ಸಾಕಷ್ಟು ಬಾಳಿ, ಬದುಕಬೇಕಿದ್ದ ಈತನ ಬಾಳಲ್ಲಿ ವಿಧಿ ಆಟ ಆಡಿಬಿಟ್ಟಿದೆ. 2022ರ ಮೇನಲ್ಲಿ ತಂದೆ ರಸ್ತೆ ಅಪಘಾತದಲ್ಲಿ ತೀರಿಕೊಂಡಿದ್ರು. ಅದ್ರಿಂದ ಹೊರಬರಲಾಗದೆ ಕೊರಗುತ್ತಿದ್ದ ಸಂತೋಷ್‌ಗೆ ಮಾರಣಾಂತಿಕ ಜಾಂಡೀಸ್ ಆವರಿಸಿಕೊಂಡಿತ್ತು. ಈ ಹಿಂದೆ ಒಮ್ಮೆ ಅದಕ್ಕಾಗಿ ಚಿಕಿತ್ಸೆ ಕೂಡ ಪಡೆದಿದ್ದರಂತೆ. ಮದ್ವೆ ಆಗೋಕೆ ಅಂತ ಹುಡ್ಗಿಯನ್ನ ನೋಡಿ, ಹೊಸ ಲೈಫ್ ಲೀಡ್ ಮಾಡೋಕೆ ಸಜ್ಜಾಗ್ತಿದ್ದ ಸಂತೋಷ್‌ ಜೀವವನ್ನು ಜವರಾಯ ಹದ್ದಿನಂತೆ ಬಂದು  ಹೊತ್ತುಕೊಂಡು ಹೋಗಿದ್ದಾನೆ.

ಗಂಡನನ್ನ ಕಳೆದುಕೊಂಡಿದ್ದ ಆನೇಕಲ್ ಬಾಲರಾಜ್ ಪತ್ನಿ ಈಗ ಮಗನನ್ನ ಸಹ ಕಳೆದುಕೊಂಡಿದ್ದಾರೆ. ಸಂತೋಷ್‌ಗೆ ಒಬ್ಬ ತಂಗಿ ಕೂಡ ಇದ್ದು, ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ. ಆನೇಕಲ್‌‌‌ನಲ್ಲಿರೋ ಬಾಲರಾಜ್‌ರ ಸ್ಮಾರಕದ ಪಕ್ಕದಲ್ಲೇ ಸಂತೋಷ್ ಅಂತ್ಯಕ್ರಿಯೆ ಆಗಸ್ಟ್ 6ರ ಬೆಳಗ್ಗೆ ನಡೆಯಲಿದ್ದು, ಅಲ್ಲಿಯವರೆಗೂ ಜೆಪಿ ನಗರದ ಮನೆಯಲ್ಲಿ ಸಾರ್ವಜನಿಕರು ಹಾಗೂ ಚಿತ್ರರಂಗದ ಮಂದಿಯ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.

ಲೂಸ್‌ಮಾದ ಯೋಗಿ, ಪ್ರದೀಪ್ ದೊಡ್ಡಯ್ಯ ಸೇರಿದಂತೆ ಚಿತ್ರರಂಗದ ಸಾಕಷ್ಟು ಮಂದಿ ಸಂತೋಷ್ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಇಡೀ ಚಿತ್ರರಂಗ ಕಂಬನಿ ಮಿಡಿದಿದ್ದು, ಸಣ್ಣ ವಯಸ್ಸಿನಲ್ಲೇ ಜೀವ ಬಿಟ್ಟಂತಹ ಗೆಳೆಯನ ಬಗ್ಗೆ ಆತ್ಮೀಯರು ಕೂಡ ಶಾಕ್‌‌ನಲ್ಲಿದ್ದಾರೆ. ಒಟ್ಟಾರೆ ಬಾಲರಾಜ್ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ದೇವರು ಕರುಣಿಸಲಿ. ಸಂತೋಷ್ ಆತ್ಮಕ್ಕೆ ಶಾಂತಿ ಸಿಗಲಿ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (71)

ರಾಜ್ಯ ಸಾರಿಗೆ ನೌಕರರ ಮುಷ್ಕರ: KSRTC, BMTC ಸೇರಿ 30,000 ನೌಕರರಿಗೆ ನೋಟಿಸ್!

by ಸಾಬಣ್ಣ ಎಚ್. ನಂದಿಹಳ್ಳಿ
August 8, 2025 - 8:26 am
0

Untitled design (68)

ವರಮಹಾಲಕ್ಷ್ಮಿ ಹಬ್ಬಕ್ಕೆ ಖರೀದಿ ಭರಾಟೆ ಜೋರು: ತರಕಾರಿ, ಹೂವು-ಹಣ್ಣು ದರ ದುಪ್ಪಟ್ಟು!

by ಸಾಬಣ್ಣ ಎಚ್. ನಂದಿಹಳ್ಳಿ
August 8, 2025 - 8:06 am
0

Untitled design (24)

ರಾಜ್ಯದಲ್ಲಿ ಮಳೆ ಅಬ್ಬರ: 16 ಜಿಲ್ಲೆಗಳಿಗೆ ಗುಡುಗು ಮಿಂಚು ಸಹಿತ 2 ದಿನ ಭಾರೀ ಮಳೆ, ಯೆಲ್ಲೋ ಅಲರ್ಟ್!

by ಸಾಬಣ್ಣ ಎಚ್. ನಂದಿಹಳ್ಳಿ
August 8, 2025 - 7:40 am
0

Untitled design (66)

ವರಮಹಾಲಕ್ಷ್ಮಿ ಎಂದರೆ ಯಾರು? ಲಕ್ಷ್ಮಿ ಪೂಜೆಯ ಶಾಸ್ತ್ರೋಕ್ತ ವಿಧಾನ ಹೇಗೆ?

by ಸಾಬಣ್ಣ ಎಚ್. ನಂದಿಹಳ್ಳಿ
August 8, 2025 - 7:20 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 08 07t231607.492
    ‘ಕರಾವಳಿ’ಯ ಮಾವೀರನಾಗಿ ವಿಭಿನ್ನ ಲುಕ್‌ನಲ್ಲಿ ರಾಜ್ ಬಿ ಶೆಟ್ಟಿ
    August 7, 2025 | 0
  • Untitled design 2025 08 07t230919.851
    ಬಹು ನಿರೀಕ್ಷಿತ “ರೋಲೆಕ್ಸ್” ಚಿತ್ರಕ್ಕೆ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯ
    August 7, 2025 | 0
  • Untitled design 2025 08 07t224114.522
    N1 ಕ್ರಿಕೆಟ್ ಅಕಾಡೆಮಿಯ IPT 12 ಸೀಸನ್-2 ಕ್ರಿಕೆಟ್ ಟ್ರೋಫಿ ಅನಾವರಣ
    August 7, 2025 | 0
  • Untitled design 2025 08 07t220957.855
    ಟೀಸರ್‌‌ನಲ್ಲೇ ಕುತೂಹಲ ಮೂಡಿಸಿದೆ “ಸೂರಿ ಅಣ್ಣ” ಚಿತ್ರ
    August 7, 2025 | 0
  • Untitled design 2025 08 07t210038.241
    ನಟಿ ಶ್ವೇತಾ ಮೆನನ್ ಅಶ್ಲೀಲ ವಿಡಿಯೋ ಕೇಸ್: ಹೈಕೋರ್ಟ್‌ನಿಂದ ಎಫ್‌ಐಆರ್‌ಗೆ ಮಧ್ಯಂತರ ತಡೆ
    August 7, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version