• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, March 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಗಿಲ್ಲಿ ನಟನೆಯ ‘ಸರ್ಕಾರಿ ಶಾಲೆ-H 8’ ಚಿತ್ರದ ಪೋಸ್ಟರ್ ಬಿಡುಗಡೆ

ಯಶಸ್ವಿನಿ ಎಂ by ಯಶಸ್ವಿನಿ ಎಂ
December 9, 2025 - 1:07 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2025 12 09T130445.820

ಕನ್ನಡ ಚಿತ್ರರಂಗದಲ್ಲಿ ಹೊಸಬರ ಪ್ರಯತ್ನಗಳು ಸದ್ದು ಮಾಡುತ್ತಿರುವ ಸಂದರ್ಭದಲ್ಲಿ, ವಿಭಿನ್ನ ಶೀರ್ಷಿಕೆಯೊಂದಿಗೆ ‘ಸರ್ಕಾರಿ ಶಾಲೆ- H 8’ ಎಂಬ ಚಲನಚಿತ್ರವು ತೆರೆಗೆ ಬರಲು ಸಿದ್ಧವಾಗುತ್ತಿದೆ. ಶೀರ್ಷಿಕೆಯಲ್ಲೇ ಒಂದು ರೀತಿಯ ಸಸ್ಪೆನ್ಸ್ ಮತ್ತು ಕುತೂಹಲವನ್ನು ಹುಟ್ಟು ಹಾಕಿರುವ ಈ ಚಿತ್ರವು, ಪ್ರೇಕ್ಷಕರನ್ನು ಹಿಡಿದಿಡುವಂತಹ ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರವನ್ನು ಹೊಂದಿದೆ.

ಸದ್ಯ ಬಿಗ್ ಬಾಸ್ ಮನೆಯೊಳಗೆ ಪ್ರಮುಖ ಸ್ಪರ್ಧಿಯಾಗಿರುವ ಗಿಲ್ಲಿ ನಟ (Gilli Nata) ಅವರು ಈ ಚಿತ್ರದಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸಿದ್ದಾರೆ. ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನದ ಜವಾಬ್ದಾರಿಯನ್ನು ಗುಣ ಹರಿಯಬ್ಬೆ ಅವರು ಹೊತ್ತಿದ್ದಾರೆ. ಸಂಪೂರ್ಣವಾಗಿ ಹೊಸಬರ ತಂಡದ ಈ ಪ್ರಯತ್ನಕ್ಕೆ ಗಿರಿಚಂದ್ರ ಪ್ರೊಡಕ್ಷನ್ಸ್ ಮೂಲಕ ತೇಜಸ್ವಿನಿ ಎಸ್.  ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

RelatedPosts

ಚಿರು ಫ್ಯಾಮಿಲಿ ಫಂಕ್ಷನ್‌‌ನಲ್ಲಿ ಬಾಲಯ್ಯ..ನೋ ಸ್ಟಾರ್‌‌ವಾರ್..!

ದಳಪತಿ ವಿಜಯ್ ದಾಂಪತ್ಯದಲ್ಲಿ ಬಿರುಕು: 600 ಕೋಟಿ ಆಸ್ತಿಯಲ್ಲಿ ಸಂಗೀತಾಗೆ ಸಿಗುತ್ತಾ ಅರ್ಧ ಪಾಲು ?

ವೀರಮದಕರಿಯಲ್ಲಿ ‘ಮುಖಕ್ಕಿಂತ ಹೆಚ್ಚು ಹೊಕ್ಕಳು ತೋರಿಸಿದ್ರು, ಅದಕ್ಕಾಗೇ ನನ್ನನ್ನು ಆಯ್ಕೆ ಮಾಡಿದ್ರಾ ಗೊತ್ತಿಲ್ಲ: ರಾಗಿಣಿ ದ್ವಿವೇದಿ

ನಟ ದರ್ಶನ್ ಕೇಸ್‌ನಲ್ಲಿ ಪೊಲೀಸರ ಬಿಗ್ ಮಿಸ್ಟೇಕ್..! ತನಿಖಾಧಿಕಾರಿಗಳ ವಿರುದ್ಧ ಜಡ್ಜ್ ಗರಂ

ADVERTISEMENT
ADVERTISEMENT

 ಇತ್ತೀಚೆಗೆ ಚಿತ್ರದ ನೂತನ ಪೋಸ್ಟರನ್ನು ಅತ್ಯಂತ ವಿಭಿನ್ನ ಶೈಲಿಯಲ್ಲಿ ಬಿಡುಗಡೆ ಮಾಡಲಾಯಿತು. ನಟ ಗಿಲ್ಲಿ ಅವರ ತವರೂರು ಎನಿಸಿರುವ ಮಳವಳ್ಳಿ ತಾಲೂಕಿನ ದಡದಪುರದಲ್ಲಿರುವ ಸರ್ಕಾರಿ ಶಾಲೆಯಲ್ಲಿಯೇ ಈ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ನಡೆಯಿತು. ಗಿಲ್ಲಿ ನಟ ಓದಿದ ಇದೇ ಶಾಲೆಯಲ್ಲಿ ಅವರ ತಂದೆ ಮತ್ತು ತಾಯಿಯವರು ಈ ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿ, ತಮ್ಮ ಮಗನ ಚಿತ್ರತಂಡಕ್ಕೆ ಶುಭ ಕೋರಿದರು. ಈ ಮೂಲಕ ಚಿತ್ರತಂಡವು ‘ಸರ್ಕಾರಿ ಶಾಲೆ’ ಎಂಬ ಶೀರ್ಷಿಕೆ ಮತ್ತು ಭಾವನಾತ್ಮಕ ನಂಟಿಗೆ ಹೆಚ್ಚಿನ ಮಹತ್ವ ನೀಡಿದೆ.

‘ಸರ್ಕಾರಿ ಶಾಲೆ- H 8’ ಚಿತ್ರದ ಬಗ್ಗೆ ನಿರ್ದೇಶಕ ಗುಣ ಹರಿಯಬ್ಬೆ ಮಾತನಾಡುತ್ತಾ, ಈ ಚಿತ್ರದ ಕಥೆಯು ಆರಂಭದಲ್ಲಿಯೇ ಪ್ರೇಕ್ಷಕರಲ್ಲಿ ಕುತೂಹಲ ಕೆರಳಿಸುತ್ತಾ ಸಾಗುತ್ತದೆ. ಸಂಪೂರ್ಣ ಕಥೆಯು ಒಂದು ವಿಗ್ರಹದ (Idol) ಸುತ್ತ ನಿಂತಿರುತ್ತೆ ಎಂದು ತಿಳಿದು ಬಂದಿದೆ. ಕಥೆಯು ಒಟ್ಟು ನಾಲ್ಕು ವಿಭಿನ್ನ ಕಡೆಗಳಲ್ಲಿ ಸಾಗಲಿದ್ದು, ಪ್ರತಿಯೊಂದು ಭಾಗವೂ ಸಸ್ಪೆನ್ಸ್‌ನಿಂದ ಕೂಡಿದೆ ಎಂದು ತಿಳಿಸಿದ್ದಾರೆ.

ಚಿತ್ರದ ಬಹುತೇಕ ಭಾಗವನ್ನು ಬೆಂಗಳೂರಿನಲ್ಲಿ ಚಿತ್ರೀಕರಿಸಲಾಗಿದ್ದು, ಉಳಿದಂತೆ ಚಿತ್ರದುರ್ಗ, ಶಿರಾ, ಶಿವಮೊಗ್ಗ ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ. ಚಿತ್ರತಂಡದ ಶ್ರಮದ ಫಲವಾಗಿ, ಈಗಾಗಲೇ ಚಿತ್ರೀಕರಣದ ಎಲ್ಲಾ ಕೆಲಸಗಳು ಪೂರ್ಣಗೊಂಡಿವೆ. ಪ್ರಸ್ತುತ ಚಿತ್ರವು ಪೋಸ್ಟ್ ಪ್ರೊಡಕ್ಷನ್ ಮತ್ತು ಸೆನ್ಸಾರ್ ಪ್ರಕ್ರಿಯೆಯನ್ನು ಕೂಡ ಯಶಸ್ವಿಯಾಗಿ ಮುಗಿಸಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ, 2026ರ ಫೆಬ್ರವರಿಯಲ್ಲಿ ಚಿತ್ರವನ್ನು ರಾಜ್ಯಾದ್ಯಂತ ಬಿಡುಗಡೆ ಮಾಡುವ ಬೃಹತ್ ಯೋಜನೆಯನ್ನು ಚಿತ್ರತಂಡ ಹಾಕಿಕೊಂಡಿದೆ.

ಸಸ್ಪೆನ್ಸ್ ಥ್ರಿಲ್ಲರ್ ಕಥೆಯ ಜೊತೆಗೆ, ಚಿತ್ರಕ್ಕೆ ಉತ್ತಮ ತಾಂತ್ರಿಕ ಹಿನ್ನೆಲೆ ಕೂಡ ಇದೆ. ವಿಜೇತ್ ಮಂಜಯ್ಯ ಅವರ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿರುವ ಈ ಚಿತ್ರದಲ್ಲಿ ಒಟ್ಟು 3 ಹಾಡುಗಳಿವೆ. ವಿಶೇಷವಾಗಿ, ಜನಪ್ರಿಯ ಹಾಸ್ಯನಟ ಶರಣ್ ಮತ್ತು ಗಾಯಕರಾದ ಮೆಹಬೂಬ್ ಸಾಬ್ ಅವರು ತಲಾ ಒಂದು ಹಾಡನ್ನು ಹಾಡುವ ಮೂಲಕ ಚಿತ್ರಕ್ಕೆ ಸಂಗೀತದ ಮೆರುಗು ನೀಡಿದ್ದಾರೆ. ಹಾಡುಗಳಿಗೆ ಹೆಸರಾಂತ ಗೀತರಚನಾಕಾರ ನಾಗೇಂದ್ರ ಪ್ರಸಾದ್ ಅವರು ಸಾಹಿತ್ಯ ರಚಿಸಿದ್ದಾರೆ.

ಚಿತ್ರದಲ್ಲಿ ಗಿಲ್ಲಿ ನಟ ಅವರ ಜೊತೆಗೆ ನಿರ್ದೇಶಕ ಗುಣ ಹರಿಯಬ್ಬೆ ಮತ್ತು ನಟಿ ಮೇಘಶ್ರೀ ಅವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನುಳಿದಂತೆ, ಹಿರಿಯ ಕಲಾವಿದರಾದ ಸುಚೇಂದ್ರ ಪ್ರಸಾದ್, ರಾಘವೇಂದ್ರ ರಾವ್, ಕುಮಾರ್, ಜಗಪ್ಪ, ನವಾಜ್, ಸುಶ್ಮಿತ ಜಗಪ್ಪ, ಕಡ್ಡಿಪುಡಿ, ಜೋತಿರಾಜ್, ನಮ್ರತಾ ಸೇರಿದಂತೆ ಹಲವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಬಹುತೇಕ ಹೊಸ ಮತ್ತು ಹಳೆಯ ಕಲಾವಿದರ ಮಿಶ್ರಣದ ಈ ಚಿತ್ರವು ಪ್ರೇಕ್ಷಕರನ್ನು ರಂಜಿಸುವ ಭರವಸೆ ಮೂಡಿಸಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

RCB IPL ಮ್ಯಾಚ್ ಚಿನ್ನಸ್ವಾಮಿ ಸ್ಟೇಡಿಯಂ

RCB ಫ್ಯಾನ್ಸ್‌ಗೆ ದೊಡ್ಡ ಗುಡ್ ನ್ಯೂಸ್! ಚಿನ್ನಸ್ವಾಮಿಯಲ್ಲಿ IPL ಮ್ಯಾಚ್ ಫಿಕ್ಸ್ ಆಯ್ತು

by ಶ್ರೀದೇವಿ ಬಿ. ವೈ
March 3, 2026 - 4:43 pm
0

Untitled design 2026 03 03T162530.107

ಇಸ್ರೇಲ್‌ ಏರ್‌ಸ್ಟ್ರೈಕ್‌ಗೆ ನಡುಗಿದ ಇರಾನ್‌: ಜೆಸಿಬಿಯಿಂದ ಗುಂಡಿ ತೆಗೆದು ಸಾಮೂಹಿಕ ಅಂತ್ಯಕ್ರಿಯೆ

by ಶಾಲಿನಿ ಕೆ. ಡಿ
March 3, 2026 - 4:36 pm
0

Blood Moon ಇಂದು ಏಕಕಾಲಕ್ಕೆ ಸೂರ್ಯ ಚಂದ್ರ ಗೋಚರ

ಇಂದು ರಕ್ತಚಂದ್ರ ಗ್ರಹಣ: ಸೂರ್ಯ-ಚಂದ್ರ ಏಕಕಾಲ ಗೋಚರದ ಅಪರೂಪದ ವಿದ್ಯಮಾನ

by ಶ್ರೀದೇವಿ ಬಿ. ವೈ
March 3, 2026 - 4:21 pm
0

Untitled design 2026 03 03T161336.039

ಚಿರು ಫ್ಯಾಮಿಲಿ ಫಂಕ್ಷನ್‌‌ನಲ್ಲಿ ಬಾಲಯ್ಯ..ನೋ ಸ್ಟಾರ್‌‌ವಾರ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 3, 2026 - 4:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 03T161336.039
    ಚಿರು ಫ್ಯಾಮಿಲಿ ಫಂಕ್ಷನ್‌‌ನಲ್ಲಿ ಬಾಲಯ್ಯ..ನೋ ಸ್ಟಾರ್‌‌ವಾರ್..!
    March 3, 2026 | 0
  • Untitled design (34)
    ದಳಪತಿ ವಿಜಯ್ ದಾಂಪತ್ಯದಲ್ಲಿ ಬಿರುಕು: 600 ಕೋಟಿ ಆಸ್ತಿಯಲ್ಲಿ ಸಂಗೀತಾಗೆ ಸಿಗುತ್ತಾ ಅರ್ಧ ಪಾಲು ?
    March 3, 2026 | 0
  • ರಾಗಿಣಿ ದ್ವಿವೇದಿ ವೀರ ಮದಕರಿ
    ವೀರಮದಕರಿಯಲ್ಲಿ ‘ಮುಖಕ್ಕಿಂತ ಹೆಚ್ಚು ಹೊಕ್ಕಳು ತೋರಿಸಿದ್ರು, ಅದಕ್ಕಾಗೇ ನನ್ನನ್ನು ಆಯ್ಕೆ ಮಾಡಿದ್ರಾ ಗೊತ್ತಿಲ್ಲ: ರಾಗಿಣಿ ದ್ವಿವೇದಿ
    March 3, 2026 | 0
  • Untitled design (28)
    ನಟ ದರ್ಶನ್ ಕೇಸ್‌ನಲ್ಲಿ ಪೊಲೀಸರ ಬಿಗ್ ಮಿಸ್ಟೇಕ್..! ತನಿಖಾಧಿಕಾರಿಗಳ ವಿರುದ್ಧ ಜಡ್ಜ್ ಗರಂ
    March 3, 2026 | 0
  • Untitled design 2026 03 02T220348.718
    ‘ಮಂಜುಮ್ಮಲ್ ಬಾಯ್ಸ್’ ನಿರ್ದೇಶಕ ಚಿದಂಬರಂ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲು
    March 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version