• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಶರ್ಮಿಳಾ-ಸುಧನ್ ಎಂಗೇಜ್: ಸೇತುವೆಯಾದ ಸಂಯುಕ್ತಾ

ಕವಿತಾ by ಕವಿತಾ
June 29, 2026 - 7:34 pm
in ಸಿನಿಮಾ
0 0
0
Untitled design 2026 06 29T193314.897

ಮಹಾರಾಜ ಪ್ರೊಡ್ಯೂಸರ್ ಮನೆ ಮತ್ತು ಮನ ಬೆಳಗುವ ಮಹಾರಾಣಿ ಆಗ್ತಿದ್ದಾರೆ ನಮ್ಮ ಕನ್ನಡತಿ ಶರ್ಮಿಳಾ ಮಾಂಡ್ರೆ ಅನ್ನೋ ಸುದ್ದಿ ಇತ್ತೀಚೆಗೆ ಜೋರಾಗಿ ಹರಿದಾಡಿತ್ತು. ಇದೀಗ ಅವರಿಬ್ಬರು ಪರಸ್ಪರ ಉಂಗುರ ಬದಲಿಸಿಕೊಳ್ಳೋ ಮೂಲಕ ಹೊಸ ಬಾಳಿಗೆ ಕಾಲಿಡಲು ಮುನ್ನುಡಿ ಬರೆದಿದ್ದಾರೆ. ಎಂಗೇಜ್ಮೆಂಟ್ ಖಬರ್ ಜೊತೆ ಮದ್ವೆ ಅಪ್ಡೇಟ್ಸ್ ಹಾಗೂ ಅವ್ರ ಪ್ರೀತಿಗೆ ಸೇತುವೆಯಾದ ಮತ್ತೊಬ್ಬ ಚೆಲುವೆ ಯಾರು ಅನ್ನೋದನ್ನ ಹೇಳ್ತೀವಿ.

  •  ಶರ್ಮಿಳಾ-ಸುಧನ್ ಎಂಗೇಜ್.. ಸೇತುವೆಯಾದ ಸಂಯುಕ್ತಾ
  • ಗಾಳಿಪಟ-2 ನಟಿಯಿಂದ ಶರ್ಮಿಳಾ ಮಾಂಡ್ರೆ ಬಾಳಿಗೆ ಸುಧನ್
  •  ಬೆಂಗಳೂರು ಖಾಸಗಿ ಹೋಟೆಲ್‌‌ನಲ್ಲಿ ನಿಶ್ಚಿತಾರ್ಥ ಮಹೋತ್ಸವ
  • ಮಹಾರಾಜ ಪ್ರೊಡ್ಯೂಸರ್ ಲೈಫ್‌ಗೆ ಕನ್ನಡತಿಯೇ ಮಹಾರಾಣಿ

ಸ್ಯಾಂಡಲ್‌ವುಡ್ ಸಜನಿ ಶರ್ಮಿಳಾ ಮಾಂಡ್ರೆಗೆ ಕೂಡಿಬಂತು ಕಂಕಣಭಾಗ್ಯ ಅನ್ನೋ ಸುದ್ದಿ ಇತ್ತೀಚೆಗೆ ನಾವೇ ನಿಮಗೆ ತೋರಿಸಿದ್ವಿ. ಆದ್ರೀಗ ಆ ಸುದ್ದಿ ನಿಜವಾಗಿದೆ. ತಮಿಳು ಪ್ರೊಡ್ಯೂಸರ್ ಸುಧನ್ ಸುಂದರಂ ಕೈ ಹಿಡಿಯೋಕೆ ಶರ್ಮಿಳಾ ಮಾಂಡ್ರೆ ಕಾತರರಾಗಿದ್ದಾರೆ. ಅದಕ್ಕೆ ಪೂರಕವಾಗಿ ಪರಸ್ಪರ ಉಂಗುರ ಬದಲಿಸಿಕೊಳ್ಳೋ ಮೂಲಕ ಹೊಸ ಬಾಳಿಗೆ ಕಾಲಿಡೋ ಧಾವಂತದಲ್ಲಿದೆ ಈ ತಾರಾ ಜೋಡಿ.

RelatedPosts

3 ದಿನದಲ್ಲೇ 93 ಕೋಟಿ ರೂ. ಕಲೆಕ್ಷನ್ ಮಾಡಿದ ‘ವೆಲ್ಕಮ್ ಟು ದಿ ಜಂಗಲ್’

ವಿನಯ್ ರಾಜ್‌ಕುಮಾರ್ ‘ಗ್ರಾಮಾಯಣ’ ಟ್ರೈಲರ್ ರಿಲೀಸ್

ಹೊಂಬಾಳೆ ಫಿಲ್ಮ್ಸ್ ಜೊತೆ ಸೂರ್ಯ..ನ್ಯೂ ಚಾಪ್ಟರ್ ಬಿಗಿನ್ಸ್

ದಯವಿಟ್ಟು ಇದನ್ನು ಇಲ್ಲಿಯೇ ನಿಲ್ಲಿಸಿ: ಕೈಮುಗಿದು ಮನವಿ ಮಾಡಿದ ನಟಿ ಕೃಷಿ ತಾಪಂಡ

ADVERTISEMENT
ADVERTISEMENT

ತಮಿಳಿನ ಮಹಾರಾಜ ಚಿತ್ರದ ನಿರ್ಮಾಪಕರಾದ ಸುಧನ್ ಸುಂದರಂ ಬಾಳಿಗೆ ನಮ್ಮ ಕನ್ನಡತಿ ಶರ್ಮಿಳಾ ಮಾಂಡ್ರೆಯೇ ಮಹಾರಾಣಿ. ಇದೇ ವರ್ಷಾಂತ್ಯಕ್ಕೆ ಇವರಿಬ್ಬರೂ ಸಪ್ತಪದಿ ತುಳಿಯಲಿದ್ದು, ಹಿಂದೂ ಸಂಪ್ರದಾಯದಂತೆ ರಾಯಲ್ ವೆಡ್ಡಿಂಗ್ ಕೂಡ ನಡೆಯಲಿದೆ. ಅದಕ್ಕೆ ಸೌತ್ ಸಿನಿದುನಿಯಾದ ಸ್ಟಾರ್ ನಟ, ನಟಿಯರು, ಡೈರೆಕ್ಟರ್, ಪ್ರೊಡ್ಯೂಸರ್ ಹಾಗೂ ಡಿಸ್ಟ್ರಿಬ್ಯೂಟರ್‌‌ಗಳು ಸಾಕ್ಷಿ ಆಗಲಿದ್ದಾರೆ.

ಅಂದಹಾಗೆ ಬೆಂಗಳೂರಿನಲ್ಲಿ ಇತ್ತೀಚೆಗೆ ಖಾಸಗಿ ಹೋಟೆಲ್‌ವೊಂದರಲ್ಲಿ ಇವರಿಬ್ಬರು ನಿಶ್ಚಿತಾರ್ಥ ಮಾಡಿಕೊಳ್ಳೋ ಮೂಲಕ ಮದುವೆಗೆ ನಾಂದಿ ಹಾಡಿದ್ದಾರೆ. ಆ್ಯಂಡ್ ಜಸ್ಟ್ ಲೈಕ್ ದಟ್ ಅಂತ ಉಂಗುರದ ಸಿಮಿಲಿ ಜೊತೆ ಇನ್ಸ್‌ಟಾದಲ್ಲಿ ತಮ್ಮ ಭಾವಿ ಪತಿ ಸುಧನ್ ಸುಂದರಂ ಜೊತೆ ಎಂಗೇಜ್ಮೆಂಟ್ ಫೋಟೋಸ್ ಹಂಚಿಕೊಂಡಿದ್ದಾರೆ ಶರ್ಮಿಳಾ ಮಾಂಡ್ರೆ.

ಅಂದಹಾಗೆ ಶರ್ಮಿಳಾ ಮಾಂಡ್ರೆ ಹಾಗೂ ಸುಧನ್ ಸುಂದರಂ ಪರಿಚಯ ಆಗೋಕೆ ಮೂಲ ಕಾರಣ ಬಹುಭಾಷಾ ನಟಿ ಸಂಯುಕ್ತಾ ಮೆನನ್ ಅಂತೆ. ಹೌದು.. ಗಾಳಿಪಟ-2 ಚಿತ್ರದಲ್ಲಿ ಶರ್ಮಿಳಾ ಮಾಂಡ್ರೆ ಹಾಗೂ ಸಂಯುಕ್ತಾ ಮೆನನ್ ಒಟ್ಟಿಗೆ ಕೆಲಸ ಮಾಡಿದ್ರು. ಆಗ ಮದ್ವೆ ಬಗ್ಗೆ ಖುದ್ದು ಶರ್ಮಿಳಾ ಅವರೇ ನಟಿ ಸಂಯುಕ್ತಾ ಬಳಿ ಪ್ರಸ್ತಾಪ ಮಾಡಿದ್ರಂತೆ. ಅದಾದ ಬಳಿಕ ರಾಮ್ ಅನ್ನೋ ಚಿತ್ರ ನಿರ್ಮಾಣ ಮಾಡ್ತಿದ್ದ ಸುಧನ್ ಸಿನಿಮಾಗೂ ಇದೇ ಸಂಯುಕ್ತಾ ಹೀರೋಯಿನ್ ಆಗಿದ್ರು. ಅವರೂ ಸಹ ಮದ್ವೆ ಆಗೋ ಬಗ್ಗೆ ಸಂಯುಕ್ತಾ ಜೊತೆ ಹೇಳಿಕೊಂಡಿದ್ರಂತೆ. ಇವರಿಬ್ಬರನ್ನ ಭೇಟಿ ಮಾಡಿಸಿ, ಅವ್ರ ಮದ್ವೆಗೆ ಒಂಕಾರ ಹಾಡಿದ್ದೇ ಸಂಯುಕ್ತಾ ಅನ್ನೋದು ಇಂಟರೆಸ್ಟಿಂಗ್.

ಮೊದಲಿಗೆ ಭೇಟಿ ಆದ ಶರ್ಮಿಳಾ-ಸುಧನ್ ನಡುವೆ ಒಂದೊಳ್ಳೆ ಇಂಪ್ರೆಷನ್ ಏರ್ಪಟ್ಟಿದೆ. ಮೊದಲು ಸ್ನೇಹ ನಂತ್ರ ಪ್ರೇಮಾಂಕುರಿಸಿ, ಪರಸ್ಪರ ಒಬ್ಬರನ್ನೊಬ್ಬರು ಅರಿತುಕೊಂಡ ಬಳಿಕವೇ ಕಲ್ಯಾಣ ಮಂಟಪ ಏರಿ, ಸತಿ-ಪತಿ ಆಗುವ ಮಟ್ಟಕ್ಕೆ ಬಂದಿದ್ದಾರೆ. ಇದು ನಿಜಕ್ಕೂ ಕಾಲಿವುಡ್ ಹಾಗೂ ಸ್ಯಾಂಡಲ್‌ವುಡ್ ಸಮಾಗಮಕ್ಕೆ ಸಾಕ್ಷಿ ಆಗ್ತಿದೆ ಅಂದ್ರೆ ತಪ್ಪಾಗಲ್ಲ. ಯಾಕಂದ್ರೆ ಇಬ್ಬರೂ ಚಿತ್ರರಂಗದವರೇ. ಇಬ್ಬರಿಗೂ ಚಿತ್ರ ನಿರ್ಮಾಣದ ಆಳ, ಅಗಲ ಗೊತ್ತಿದೆ. ಸೋ.. ಇಂಡಸ್ಟ್ರಿಯಲ್ಲಿ ಇದ್ದುಕೊಂಡೇ ದಾಂಪತ್ಯ ಸಹ ಜೀವನ ನಡೆಸಲು ಸಜ್ಜಾಗಿದ್ದಾರೆ ಶರ್ಮಿಳಾ-ಸುಧನ್.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 06 29T203221.827

ಚಿತ್ರದುರ್ಗದಲ್ಲಿ ಭೀಕರ ಬರ: ಕಂಗಾಲಾದ ರೈತರು

by ಕವಿತಾ
June 29, 2026 - 8:33 pm
0

Untitled design 2026 06 29T201700.776

ಟ್ರಂಪ್ ಘೋಷಣೆ: ಇರಾನ್ ಮನವಿಗೆ ಸ್ಪಂದಿಸಿ ನಾಳೆ ಮಹತ್ವದ ಸಭೆ

by ಕವಿತಾ
June 29, 2026 - 8:17 pm
0

Untitled design 2026 06 29T193314.897

ಶರ್ಮಿಳಾ-ಸುಧನ್ ಎಂಗೇಜ್: ಸೇತುವೆಯಾದ ಸಂಯುಕ್ತಾ

by ಕವಿತಾ
June 29, 2026 - 7:34 pm
0

Untitled design 2026 06 29T190953.871

ಕರಾವಳಿಯಲ್ಲಿ ಮಳೆ ಮುನ್ಸೂಚನೆ: ಅರೆಂಜ್ ಅಲರ್ಟ್ ಘೋಷಣೆ!

by ಕವಿತಾ
June 29, 2026 - 7:12 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 29T181428.860
    3 ದಿನದಲ್ಲೇ 93 ಕೋಟಿ ರೂ. ಕಲೆಕ್ಷನ್ ಮಾಡಿದ ‘ವೆಲ್ಕಮ್ ಟು ದಿ ಜಂಗಲ್’
    June 29, 2026 | 0
  • Untitled design 2026 06 29T154241.067
    ವಿನಯ್ ರಾಜ್‌ಕುಮಾರ್ ‘ಗ್ರಾಮಾಯಣ’ ಟ್ರೈಲರ್ ರಿಲೀಸ್
    June 29, 2026 | 0
  • Untitled design 2026 06 29T123744.951
    ಹೊಂಬಾಳೆ ಫಿಲ್ಮ್ಸ್ ಜೊತೆ ಸೂರ್ಯ..ನ್ಯೂ ಚಾಪ್ಟರ್ ಬಿಗಿನ್ಸ್
    June 29, 2026 | 0
  • Untitled design 2026 06 29T075457.929
    ದಯವಿಟ್ಟು ಇದನ್ನು ಇಲ್ಲಿಯೇ ನಿಲ್ಲಿಸಿ: ಕೈಮುಗಿದು ಮನವಿ ಮಾಡಿದ ನಟಿ ಕೃಷಿ ತಾಪಂಡ
    June 29, 2026 | 0
  • Untitled design 2026 06 28T224352.842
    ಅನಿರುದ್ಧ್ ರವಿಚಂದರ್ ಕೈ ಹಿಡಿಯಲಿದ್ದಾರಾ ಕಾವ್ಯಾ ಮಾರನ್?
    June 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version