• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, February 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

DKD ಮತ್ತು ಕಾಮಿಡಿ ಕಿಲಾಡಿಗಳು ಜೂನಿಯರ್ಸ್ ಮಹಾ ಸಂಗಮದಲ್ಲಿ ಮಿಂಚಿದ ನಟ ಅಮೋಘ್

ಯಶಸ್ವಿನಿ ಎಂ by ಯಶಸ್ವಿನಿ ಎಂ
February 3, 2026 - 8:16 pm
in ಕಿರುತೆರೆ, ಸಿನಿಮಾ
0 0
0
Untitled design 2026 02 03T201007.199

ಜೀ ಕನ್ನಡದ ಜನಪ್ರಿಯ ಶೋಗಳಾದ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಹಾಗೂ ‘ಕಾಮಿಡಿ ಕಿಲಾಡಿಗಳು ಜೂನಿಯರ್ಸ್’ ಈಗಾಗಲೇ ವೀಕ್ಷಕರ ಮನಗೆದ್ದಿವೆ. ಇದೀಗ ಈ ಎರಡೂ ಶೋಗಳ ‘ಮಹಾ ಸಂಚಿಕೆ’ ಪ್ರಸಾರವಾಗುತ್ತಿದ್ದು, ಇದರಲ್ಲಿ ‘ಶ್ರಾವಣಿ ಸುಬ್ರಮಣ್ಯ’ ಧಾರಾವಾಹಿ ಖ್ಯಾತಿಯ ಸುಬ್ಬು ಅಲಿಯಾಸ್ ಅಮೋಘ್ ವಿಶೇಷ ಆಕರ್ಷಣೆಯಾಗಿದ್ದಾರೆ.

ಚಂದನವನದ ದಿಗ್ಗಜರಾದ ಡಾ. ಶಿವರಾಜ್ ಕುಮಾರ್, ‘ಡಿಂಪಲ್ ಕ್ವೀನ್’ ರಚಿತಾ ರಾಮ್ ಹಾಗೂ ನಿಶ್ವಿಕಾ ನಾಯ್ಡು ಅವರು ಅಮೋಘ್‌ನ ಪ್ರತಿಭೆಯನ್ನು ಅತೀವವಾಗಿ ಶ್ಲಾಘಿಸಿದ್ದಾರೆ.

RelatedPosts

ಹೃದಯಾಘಾತದಿಂದ ಸಂಗೀತ ರಾಜ ಎಸ್.ಪಿ. ವೆಂಕಟೇಶ್ ನಿಧನ

ದಳಪತಿ ವಿಜಯ್ ಫ್ಯಾನ್ಸ್‌ಗೆ ನಿರಾಸೆ: ಜನ ನಾಯಗನ್‌ನ 20 ನಿಮಿಷದ ವಿವಾದಿತ ದೃಶ್ಯ ಕಟ್‌

ಸೂಕ್ಷ್ಮ ಪ್ರದೇಶದಲ್ಲಿ ಡ್ರೋನ್‌ ಶೂಟ್‌: ಧುರಂಧರ್ 2 ಚಿತ್ರದ ವಿರುದ್ದ ಎಫ್‌ಐಆರ್‌

ದಳಪತಿ ರಾಜಕೀಯಕ್ಕೆ ಜನನಾಯಗನ್ ಬಲಿ..ಗುಟ್ಟು ರಟ್ಟು

ADVERTISEMENT
ADVERTISEMENT

ಅಮೋಘ್‌ನ ಅದ್ಭುತ ನಟನೆಗೆ ಫಿದಾ ಆದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಅಮೋಘ್‌ನ ಚೊಚ್ಚಲ ಸಿನಿಮಾವನ್ನು ನಾನೇ ನಿರ್ಮಾಣ ಮಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ. ಇದೇ ವೇಳೆ ಮಾತನಾಡಿದ ರಚಿತಾ ರಾಮ್, ಅಮೋಘ್ ನಾಯಕನಾಗುವ ಸಿನಿಮಾಗೆ ತಾನೇ ನಾಯಕಿಯಾಗುವುದಾಗಿ ಸಂಭ್ರಮದಿಂದ ಹೇಳಿದ್ದಾರೆ. ನಟಿ ನಿಶ್ವಿಕಾ ನಾಯ್ಡು ಅವರು ಅಮೋಘ್‌ನ ಸಾಧನೆಯನ್ನು ಮೆಚ್ಚಿ, ಜೀವನದಲ್ಲಿ ನೀನು ಇನ್ನಷ್ಟು ಎತ್ತರಕ್ಕೆ ಬೆಳೆಯುವೆ ಎಂದು ಶುಭ ಹಾರೈಸಿದ್ದಾರೆ. ಜೊತೆಗೆ ನಿನ್ನ ಮೊದಲ ಸಿನಿಮಾವನ್ನ ನಾನು ಫಸ್ಟ್‌ ಡೇ ಫಸ್ಟ್‌ ಶೋನಲ್ಲಿ ನೋಡುತ್ತೀನಿ ಎಂದು ಹೇಳಿದ್ದಾರೆ. ಇದರಿಂದ ಸಂತೋಷಗೊಂಡ ಅಮೋಘ್‌ ಶಿವಣ್ಣನನ್ನು ತಬ್ಬಿ, ಅವರ ಕೈಗೆ ನಮಸ್ಕರಿದರು.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 02 03T214558.146

ಹೃದಯಾಘಾತದಿಂದ ಸಂಗೀತ ರಾಜ ಎಸ್.ಪಿ. ವೆಂಕಟೇಶ್ ನಿಧನ

by ಯಶಸ್ವಿನಿ ಎಂ
February 3, 2026 - 9:47 pm
0

Untitled design 2026 02 03T204439.231

ದಳಪತಿ ವಿಜಯ್ ಫ್ಯಾನ್ಸ್‌ಗೆ ನಿರಾಸೆ: ಜನ ನಾಯಗನ್‌ನ 20 ನಿಮಿಷದ ವಿವಾದಿತ ದೃಶ್ಯ ಕಟ್‌

by ಯಶಸ್ವಿನಿ ಎಂ
February 3, 2026 - 8:46 pm
0

Untitled design 2026 02 03T202252.669

ಅಧಿಕಾರದ ದಾಹಕ್ಕೆ ತನ್ನ ಆರು ವರ್ಷದ ಮಗಳನ್ನೇ ಕೊಂದ ತಂದೆ

by ಯಶಸ್ವಿನಿ ಎಂ
February 3, 2026 - 8:27 pm
0

Untitled design 2026 02 03T201007.199

DKD ಮತ್ತು ಕಾಮಿಡಿ ಕಿಲಾಡಿಗಳು ಜೂನಿಯರ್ಸ್ ಮಹಾ ಸಂಗಮದಲ್ಲಿ ಮಿಂಚಿದ ನಟ ಅಮೋಘ್

by ಯಶಸ್ವಿನಿ ಎಂ
February 3, 2026 - 8:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 02T142650.341
    ‘ಬೆಳಕಿನ ಕವಿತೆ’ಯಲ್ಲಿ ಮಿಂಚಿದ ಐಶ್ವರ್ಯಾ-ವರುಣ್: ರೊಮ್ಯಾಂಟಿಕ್ ವಿಡಿಯೋ ವೈರಲ್!
    February 2, 2026 | 0
  • Untitled design 2026 01 31T153901.129
    ಕಾನ್ಫಿಡೆಂಟ್ ಗ್ರೂಪ್‌ ಒಡೆಯ.. ಕಳ್ಕೊಂಡೇಬಿಟ್ರು ಕಾನ್ಫಿಡೆನ್ಸ್
    January 31, 2026 | 0
  • Untitled design 2026 01 30T204244.220
    ಸೈಮಾ ಟು ಬಿಗ್ ಬಾಸ್: ಪ್ರತಿಭೆಗಳನ್ನ ಪ್ರೋತ್ಸಾಹಿಸುತ್ತಿದ್ದ ಕಾನ್ಫಿಡೆಂಟ್ ರಾಯ್
    January 30, 2026 | 0
  • Untitled design 2026 01 27T112730.021
    ಸಂಬಂಧಿಕರಿಂದಲೇ ಕಿರುತರೆ ನಟಿ ಕಾವ್ಯ ಗೌಡ ಹಾಗೂ ಪತಿ ಮೇಲೆ ಹ*ಲ್ಲೆ
    January 27, 2026 | 0
  • Untitled design 2026 01 21T185441.491
    ಜ.24 ರಂದು ಜೀ ಕನ್ನಡದಲ್ಲಿ ರಿಷಬ್ ಶೆಟ್ಟಿ ನಟನೆಯ ಕಾಂತಾರ ಚಾಪ್ಟರ್-1
    January 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version