• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, March 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಡಾಕ್ಯುಮೆಂಟರಿ ಆಗ್ತಿದೆ ಶಿವಣ್ಣನ ಕ್ಯಾನ್ಸರ್ ಸರ್ಜರಿ..!

ಕ್ಯಾಮೆರಾಮ್ಯಾನ್ ಗೀತಕ್ಕ ಜೊತೆ ಶಿವಣ್ಣ, ಅಮೆರಿಕಾ..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 8, 2025 - 2:36 pm
in ಸಿನಿಮಾ
0 0
0
Befunky collage 2025 03 08t143144.957

ಕರುನಾಡ ಚಕ್ರವರ್ತಿ, ಕನ್ನಡ ಚಿತ್ರರಂಗದ ಲಿವಿಂಗ್ ಲೆಜೆಂಡ್, ಸ್ಯಾಂಡಲ್ ವುಡ್ ಲೀಡರ್, ಸನ್ ಆಫ್ ಬಂಗಾರದ ಮನುಷ್ಯ ಡಾ. ಶಿವರಾಜ್ ಕುಮಾರ್ ಗೆ ಈಗ 62 ವರ್ಷ. ಆದ್ರೆ ಅವರ ಜೀವನೋತ್ಸಾಹ ನೋಡಿದ್ರೆ 20ರ ಹರೆಯದ ಯುವಕರನ್ನ ಕೂಡ ನಾಚಿಸುವಂಥದ್ದು. ಅದ್ರಲ್ಲೂ ಇತ್ತೀಚೆಗೆ ಅವರಿಗೆ ಕ್ಯಾನ್ಸರ್ ಬಂದು ಮಾನಸಿಕವಾಗಿ ಹಾಗೂ ದೈಹಿಕವಾಗಿ ತುಂಬಾ ಕುಗ್ಗಿ ಹೋದರು. ಸುಮಾರು 13 ಕೆಜಿ ದೇಹದ ತೂಕ ಇಳಿದಿರೋ ಶಿವಣ್ಣ, ಕಂಪ್ಲೀಟ್ ಆಗಿ ಕ್ಯಾನ್ಸರ್ ಮುಕ್ತರಾಗಿದ್ದಾರೆ ಅನ್ನೋದೇ ಇಂಟರೆಸ್ಟಿಂಗ್.

ಹೌದು.. ಶಿವರಾಜ್ ಕುಮಾರ್ ಈಗ ವೆಯ್ಟ್ ಕೊಂಚ ಹೆಚ್ಚಾಗಬೇಕು ಅನ್ನೋದು ಬಿಟ್ರೆ, ಉಳಿದಂತೆ ಅವರ ಎನರ್ಜಿ ಲೆವೆಲ್, ಸಿನಿಮೋತ್ಸಾಹ, ಜೀವನೋತ್ಸಾಹದಲ್ಲಿ ಕಿಂಚಿತ್ತೂ ಬದಲಾವಣೆ ಆಗಿಲ್ಲ. ಮತ್ತೆ ಸಿನಿಮಾ ಶೂಟಿಂಗ್ ಗೆ ಸಜ್ಜಾಗಿದ್ದಾರೆ. ಒಂದ್ಕಡೆ ತಮ್ಮ 131ನೇ ಸಿನಿಮಾ, ಮತ್ತೊಂದ್ಕಡೆ ತೆಲುಗಿನ ರಾಮ್ ಚರಣ್ ಸಿನಿಮಾ, ತಮಿಳಿನ ರಜನಿಯ ಜೈಲರ್-2 ಚಿತ್ರ ಹೀಗೆ ಸಾಲು ಸಾಲು ಸಿನಿಮಾಗಳ ಶೂಟಿಂಗ್ ಅಡ್ಡಾಗೆ ತುದಿಗಾಲಲ್ಲಿ ನಿಂತಿದ್ದಾರೆ.

RelatedPosts

ಇರಾನ್-ಇಸ್ರೇಲ್ ಕದನ..ದೀಪಾವಳಿಗಿಲ್ಲ ರಾಮಾಯಣ ಸಿನಿಮಾ

ಸಹನೆಗೂ ಮಿತಿಯಿದೆ ಎಂದ ರಶ್ಮಿಕಾ ಮಂದಣ್ಣ: ತಾಯಿಯ ಆಡಿಯೋ ತಿರುಚಿದವರಿಗೆ 24 ಗಂಟೆಗಳ ಡೆಡ್‌ಲೈನ್

ಸಿನಿಮಾ ರಿಲೀಸ್‌ಗೂ ಮೊದ್ಲೇ ‘ಸೆಲೆಬ್ರಿಟಿ’ ಅಪ್ಪು-ಸುದೀಪ್ ಶಿಷ್ಯ

ಗೆದ್ದ ದಚ್ಚು ಭಂಟ ಧನ್ವೀರ್.. ಹಯಗ್ರೀವಗೆ ಸ್ಟಾರ್ಸ್ ಬಹುಪರಾಕ್

ADVERTISEMENT
ADVERTISEMENT

Shivarajkumar cancerfree documentary22 1737874964

ಇವೆಲ್ಲದರ ಮಧ್ಯೆ ಶಿವಣ್ಣ ನಿಜ ಜೀವನದ ರಿಯಲ್ ಫೈಟರ್ ಅನ್ನೋದು ಸಾಬೀತಾಗಿದೆ. ಅವರ ವಿಲ್ ಪವರ್ ಎಂಥದ್ದು ಅನ್ನೋದಕ್ಕೆ ಕ್ಯಾನ್ಸರ್ ಗೆದ್ದು ಬಂದದ್ದೇ ಜ್ವಲಂತ ನಿದರ್ಶನ. ಸುಮ್ ಸುಮ್ನೆ ಅವರನ್ನ ಎನರ್ಜಿ ಹೌಸ್ ಅಂತ ಕರೆಯಲ್ಲ. ಕ್ಯಾನ್ಸರ್ ಚಿಕಿತ್ಸೆಗಾಗಿ ಅಮೆರಿಕಾಗೆ ತೆರಳಿದ್ದು, ಅಲ್ಲಿ ಸರ್ಜರಿ ನಡೆದದ್ದು, ನಂತ್ರ ರಿಕವರಿ ಪ್ರಾಸಸ್ ಸೇರಿದಂತೆ ಪ್ರತಿಯೊಂದನ್ನೂ ಕ್ಯಾಮೆರಾದಲ್ಲಿ ಚಿತ್ರಿಸಲಾಗಿದೆ. ಅದೀಗ ವಿಡಿಯೋ ರೂಪ ಪಡೆದು ಹೊರಬರಲಿದೆ. ಅದಕ್ಕೆ ಡಾಕ್ಯುಮೆಂಟರಿ ರೂಪ ಕೊಡೋಕೆ ಸಜ್ಜಾಗಿದ್ದಾರೆ ಶಿವಣ್ಣ ಮತ್ತು ಗೀತಕ್ಕ.

ಕಳೆದ ವರ್ಷ ಡಿಸೆಂಬರ್ 24ರಂದು ಅಮೆರಿಕಾದ ಫ್ಲೋರಿಡಾದಲ್ಲಿರೋ ಮಿಯಾಮಿ ಕ್ಯಾನ್ಸರ್ ಇನ್ಸ್ ಟಿಟ್ಯೂಟ್ ನಲ್ಲಿ ನಟ ಶಿವರಾಜ್ ಕುಮಾರ್ ಅವರಿಗೆ ಶಸ್ತ್ರ ಚಿಕಿತ್ಸೆ ಮಾಡಲಾಯಿತು. ಡಾ ಮುರುಗೇಶ್ ಮನೋಹರನ್ ರಿಂದ ಶಿವಣ್ಣಗೆ ಸರ್ಜರಿ ಮಾಡಲಾಗಿದೆ. ಅಂದಹಾಗೆ ಈ ವೈದ್ಯರು ಮೂಲತಃ ನಮ್ಮ ಬೇಲೂರಿನವರು. ಬೆಳೆದದ್ದೆಲ್ಲಾ ಚೆನ್ನೈನಲ್ಲಿ. ಆದ್ರೀಗ ವೃತ್ತಿ ಮಾಡ್ತಿರೋದು ಮಿಯಾಮಿಯಲ್ಲಿ ಅನ್ನೋದು ವಿಶೇಷ. ರೊಬಾಟಿಕ್ ಅಲ್ಲದೆ, ಮ್ಯಾನುವಲ್ ಸರ್ಜರಿ ಮಾಡಿರೋ ವೈದ್ಯರು, ಶಿವಣ್ಣನಿಗೆ ಒಂದಲ್ಲ, ಬರೋಬ್ಬರಿ ಆರು ಸರ್ಜರಿ ಮಾಡಿದ್ದಾರೆ. ಸುಮಾರು ನಾಲ್ಕೂವರೆ ಗಂಟೆಗಳ ಕಾಲ ಸರ್ಜರಿ ನಡೆದಿದ್ದು, ಇಂಟಸ್ಟೈನ್ ಭಾಗ ತೆಗೆದು ಬ್ಲಾಡರ್ ನ ಅನ್ನು ರೀ ಕನ್ಸ್ ಟ್ರಕ್ಟ್ ಮಾಡಲಾಗಿದೆಯಂತೆ. ಶಿವಣ್ಣನ ದೇಹದ ಒಳಭಾಗದಲ್ಲಿ ಒಟ್ಟು 190 ಸ್ಟಿಚಸ್ ಬಿದ್ದಿರೋದು ರೋಚಕವೇ ಸರಿ. ಇದೆಲ್ಲವೂ ಕ್ಯಾಮೆರಾದಲ್ಲಿ ಸೆರೆಯಾಗಿರೋದು ಮತ್ತೊಂದು ವಿಶೇಷ.

ಆ ರೋಚಕ ಸರ್ಜರಿ ಬಳಿಕ ಬೇಗನೇ ರಿಕವರ್ ಆದ ಶಿವಣ್ಣ, ಮಾರನೇ ದಿನವೇ ಆಸ್ಪತ್ರೆಯಲ್ಲಿ ಎದ್ದು ಓಡಾಡ್ತಿದ್ದರಂತೆ. ಶಿವಣ್ಣ ನಡೆಯೋದನ್ನು ಕಂಡು ಅಲ್ಲಿನ ಸಿಬ್ಬಂದಿ ಚಪ್ಪಾಳೆ ಹೊಡೆಯೋ ಮೂಲಕ ಸ್ಥೈರ್ಯ ತುಂಬಿದರಂತೆ. ಕ್ಯಾನ್ಸರ್ ಮುಕ್ತರಾದ ಬಳಿಕ ಆ ಮಿಯಾಮಿಯಲ್ಲಿ ಕುಟುಂಬ ಸಮೇತ ಚಿಕಿತ್ಸೆಗೊಳಗಾದವರು ಗಂಟೆ ಹೊಡೆಯೋ ಪದ್ದತಿ ಇದೆಯಂತೆ. ಶಿವಣ್ಣ, ಗೀತಕ್ಕ, ನಿವೇದಿತಾ ಕೂಡ ಕ್ಯಾನ್ಸರ್ ಮುಕ್ತರಾಗಿರೋದನ್ನ ಗಂಟೆ ಹೊಡೆಯೋ ಮೂಲಕ ವ್ಯಕ್ತಪಡಿಸಿದ್ದಾರೆ. ಕ್ಯಾನ್ಸರ್ ಅಂದಾಕ್ಷಣ ಮಾನಸಿಕವಾಗಿ ಕುಗ್ಗಿ ಹೋಗ್ತಾರೆ. ದೈಹಿಕವಾಗಿ ಆ ಖಾಯಿಲೆಯೇ ಕುಗ್ಗಿಸಿಬಿಡುತ್ತೆ.

ಆದ್ರೆ ಈ ಡಾಕ್ಯುಮೆಂಟರಿ ನೋಡಿದ್ರೆ ಧೈರ್ಯ ಹೆಚ್ಚಾಗಲಿದೆ. ಕ್ಯಾನ್ಸರ್ ನಿಂದ ಬಳಲುತ್ತಿರೋರಿಗೆ ಈ ಕಿರುಚಿತ್ರ ಕೊಡುತ್ತೆ ಬಿಗ್ ರಿಲೀಫ್. ಜನರಲ್ಲಿ ಅರಿವು ಮೂಡಿಸೋ ನಿಟ್ಟಿನಲ್ಲಿ ಈ ಸಾಕ್ಷ್ಯಚಿತ್ರ ಹೊರಬರುತ್ತಿದ್ದು, ಸದ್ಯದಲ್ಲೇ ಅದನ್ನ ಅಫಿಶಿಯಲಿ ರಿಲೀಸ್ ಕೂಡ ಮಾಡಲಿದ್ದಾರೆ ಶಿವರಾಜ್ ಕುಮಾರ್ ಮತ್ತು ಗೀತಾ ಶಿವರಾಜ್ ಕುಮಾರ್.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 03 13T140537.407

ಶವದ ಮುಂದೆ ಮಕ್ಕಳಿಂದ ‘ರಾಷ್ಟ್ರಗೀತೆ’ ಹಾಡಿಸಿದ ಪ್ರಾಂಶುಪಾಲ: ಗ್ರಾಮಸ್ಥರ ಆಕ್ರೋಶ

by ಶಾಲಿನಿ ಕೆ. ಡಿ
March 13, 2026 - 2:07 pm
0

Untitled design 2026 03 13T134510.710

ಇರಾನ್-ಇಸ್ರೇಲ್ ಕದನ..ದೀಪಾವಳಿಗಿಲ್ಲ ರಾಮಾಯಣ ಸಿನಿಮಾ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 13, 2026 - 1:45 pm
0

Untitled design 2026 03 13T133045.259

ಯುದ್ಧದ ಬಿಸಿ ಇದ್ದರೂ ರಾಜ್ಯಕ್ಕೆ ಗ್ಯಾಸ್ ಕೊರತೆಯಿಲ್ಲ..LPG ಅಭಾವದ ಆತಂಕ ಬೇಡ: ಆಹಾರ ಇಲಾಖೆ ಸುತ್ತೋಲೆ

by ಶಾಲಿನಿ ಕೆ. ಡಿ
March 13, 2026 - 1:34 pm
0

Untitled design 2026 03 13T124716.565

ಆನ್ಲೈನ್‌ನಲ್ಲಿ ಫುಡ್ ಆರ್ಡರ್ ಮಾಡುವವರೇ ಎಚ್ಚರ!: ಬಿರಿಯಾನಿಯಲ್ಲಿ ನಾಯಿ ಕಾಲು ಪತ್ತೆ..ವಿಡಿಯೋ ವೈರಲ್‌

by ಶಾಲಿನಿ ಕೆ. ಡಿ
March 13, 2026 - 12:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 13T134510.710
    ಇರಾನ್-ಇಸ್ರೇಲ್ ಕದನ..ದೀಪಾವಳಿಗಿಲ್ಲ ರಾಮಾಯಣ ಸಿನಿಮಾ
    March 13, 2026 | 0
  • Untitled design 2026 03 12T193441.959
    ಸಹನೆಗೂ ಮಿತಿಯಿದೆ ಎಂದ ರಶ್ಮಿಕಾ ಮಂದಣ್ಣ: ತಾಯಿಯ ಆಡಿಯೋ ತಿರುಚಿದವರಿಗೆ 24 ಗಂಟೆಗಳ ಡೆಡ್‌ಲೈನ್
    March 12, 2026 | 0
  • Untitled design 2026 03 12T174637.676
    ಸಿನಿಮಾ ರಿಲೀಸ್‌ಗೂ ಮೊದ್ಲೇ ‘ಸೆಲೆಬ್ರಿಟಿ’ ಅಪ್ಪು-ಸುದೀಪ್ ಶಿಷ್ಯ
    March 12, 2026 | 0
  • Untitled design 2026 03 12T155908.984
    ಗೆದ್ದ ದಚ್ಚು ಭಂಟ ಧನ್ವೀರ್.. ಹಯಗ್ರೀವಗೆ ಸ್ಟಾರ್ಸ್ ಬಹುಪರಾಕ್
    March 12, 2026 | 0
  • Untitled design 2026 03 12T154517.391
    ರಜನಿಕಾಂತ್‌ ಮಿತ್ರ, ಪತ್ರಕರ್ತ ಕೆ.ಜೆ. ಕುಮಾರ್ ಇನ್ನಿಲ್ಲ: ಕನ್ನಡದಲ್ಲಿಯೇ ಕಂಬನಿ ಮಿಡಿದ ತಲೈವಾ
    March 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version