• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 23, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಶಿವಣ್ಣ ನಟನೆಯ ಗುಮ್ಮಡಿ ನರಸಯ್ಯ ಚಿತ್ರದ ಫಸ್ಟ್‌ ಲುಕ್‌ ರಿಲೀಸ್‌..!

ಯಶಸ್ವಿನಿ ಎಂ by ಯಶಸ್ವಿನಿ ಎಂ
October 22, 2025 - 10:19 pm
in ಸಿನಿಮಾ, ಸೌತ್ ಸಿನಿಮಾಸ್
0 0
0
Untitled design 2025 10 22t220401.282

ಕನ್ನಡ ಚಿತ್ರರಂಗದ ಎನರ್ಜಿ ಬೂಸ್ಟರ್‌ ಶಿವಣ್ಣ ತಮ್ಮ ನಟನಾ ವೈವಿಧ್ಯತೆ ಮತ್ತು ಪಾತ್ರಗಳ ಆಯ್ಕೆಗೆ ಹೆಸರುವಾಸಿಯಾಗಿದ್ದಾರೆ. ಈಗ ಶಿವಣ್ಣ ಹೊಸ ಪ್ಯಾನ್‌ ಇಂಡಿಯಾ ಸಿನಿಮಾ ಕೊಡಲು ಸಜ್ಜಾಗುತ್ತಿದ್ದಾರೆ.ಅದುವೆ ಗುಮ್ಮಡಿ ನರಸಯ್ಯ ಎಂಬ ಚಿತ್ರ. ಇದು ಪ್ಯಾನ್‌ ಇಂಡಿಯಾ ಸಿನಿಮಾ ಆಗಿರುವುದು ವಿಶೇಷವಾಗಿದೆ.

ಗುಮ್ಮಡಿ ನರಸಯ್ಯ ಅವರು ತೆಲಂಗಾಣ ರಾಜ್ಯದ ಖಮ್ಮಂ ಜಿಲ್ಲೆಯ ಇಲ್ಲಂದು ಕ್ಷೇತ್ರದಿಂದ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ವಿಶಿಷ್ಟ ವ್ಯಕ್ತಿತ್ವ. ಸಿ.ಪಿ.ಐ. (ಎಂ.ಎಲ್.-ನ್ಯೂ ಡೆಮಾಕ್ರಸಿ) ಪಕ್ಷದ ಸದಸ್ಯರಾದ ಅವರು ತಮ್ಮ ಸರಳ ಜೀವನಶೈಲಿ ಮತ್ತು ನಿಷ್ಠಾವಂತ ಸೇವೆಗೆ ಹೆಸರುವಾಸಿಯಾಗಿದ್ದಾರೆ. ಅವರ ಜೀವನದ ಹಾದಿ ಸಾಮಾನ್ಯ ರಾಜಕಾರಣಿಗಳಿಂದ ಸಂಪೂರ್ಣ ಭಿನ್ನವಾಗಿದೆ. ಅವರು ಆರಂಭದಲ್ಲಿ ಕಾಲ್ನಡಿಗೆಯಲ್ಲೇ ಹೈದರಾಬಾದ್‌ಗೆ ವಿಧಾನಸಭೆಗೆ ಬರುತ್ತಿದ್ದರು. ನಂತರ ಒಂದು ಸೈಕಲ್‌ ಖರೀದಿಸಿ, ಅದೇ ಸವಾರಿಯಲ್ಲಿ ಅಸೆಂಬ್ಲಿಗೆ ಹಾಜರಾಗಲಾರಂಭಿಸಿದರು. ಶಾಸಕರಾಗಿ ಪಡೆಯುವ ಸಂಬಳವನ್ನೇ ತಮ್ಮ ಪಕ್ಷಕ್ಕೆ ನೀಡಿಬಿಡುತ್ತಿದ್ದ ಇಂಥ ನಿಷ್ಠಾವಂತ ರಾಜಕಾರಣಿ, ತಮ್ಮ ಜೀವಿತಾವಧಿಯಲ್ಲಿ ಒಂದೇ ಒಂದು ಆಸ್ತಿಯನ್ನು ಸಹ ಖರೀದಿಸಿಲ್ಲ. ಇಂದಿಗೂ ಅವರ ಬ್ಯಾಂಕ್‌ ಖಾತೆಯಲ್ಲಿ ಹಣವಿಲ್ಲ ಎಂಬುದು ಅವರ ನಿಷ್ಠಾವಂತ ಮನೋಭಾವವನ್ನು ತೋರಿಸುತ್ತದೆ. ಆಸ್ತಿ,ಹಣ ಗಳಿಸಿಲ್ಲವಾದರೂ ಜನರ ಹೃದಯದಲ್ಲಿ ಕೋಟ್ಯಂತರ ಪ್ರೀತಿ ಮತ್ತು ಅಭಿಮಾನವನ್ನ ಗಳಿಸಿದ್ದಾರೆ.

RelatedPosts

ಕಾಂತಾರ ಇಂಡಿಯಾಗೆ ನಂ.1.. ಛಾವಾ ರೆಕಾರ್ಡ್ ಪೀಸ್ ಪೀಸ್

ಹೊಸ ದಾಖಲೆ: ಇಂಗ್ಲೀಷ್ ಭಾಷೆಯಲ್ಲಿ ರಿಲೀಸ್ ಆಗ್ತಿದೆ ಕಾಂತಾರ-1

ಸ್ಟಾರ್ಸ್ ಮನೆಯಲ್ಲಿ ದೀಪಾವಳಿ.. ಇಲ್ಲಿದೆ ಸಖತ್ ಸೆಲೆಬ್ರೇಷನ್ ಸ್ಟೋರಿ..!

ರಕ್ಷಿತ್ ಜೊತೆ ಬ್ರೇಕಪ್.. ರಶ್ಮಿಕಾ ಮಂದಣ್ಣ ಸ್ಫೋಟಕ ಹೇಳಿಕೆ..!

ADVERTISEMENT
ADVERTISEMENT

Presenting the First Look of ‘Karunada Chakravarthy’ Sri @NimmaShivanna’s ambitious project #GummadiNarasaiah ❤️‍🔥

A powerful glimpse of an extraordinary and inspirational journey. 🔥

A @parameshhivrale directorial
Produced by @Pravallika_Arts Production No.1 #NSureshReddy #NSR… pic.twitter.com/24Hct4Jc96

— Harish Arasu PRO (@PROHarisarasu) October 22, 2025

ಈ ಚಿತ್ರವು ಕೇವಲ ಕನ್ನಡ ಚಿತ್ರವಲ್ಲ, ಬದಲಿಗೆ ಪ್ಯಾನ್‌-ಇಂಡಿಯಾ ಪ್ರಾಜೆಕ್ಟ್‌ ಆಗಿ ನಿರ್ಮಾಣವಾಗಲಿದೆ. ಚಿತ್ರವನ್ನು ತೆಲುಗು, ಕನ್ನಡ, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆ ಮಾಡಲು ಯೋಜಿಸಲಾಗಿದೆ. ಇದು ಶಿವರಾಜ್‌ಕುಮಾರ್‌ ಅವರ ವೃತ್ತಿಜೀವನದಲ್ಲಿ ಒಂದು ಮಹತ್ವದ ಮೈಲಿಗಲ್ಲು. ಚಿತ್ರದ ನಿರ್ಮಾಪಕರು ಎನ್. ಸುರೇಶ್‌ ರೆಡ್ಡಿ ಮತ್ತು ನಿರ್ದೇಶಕರು ಪರಮೇಶ್ವರ್ ಹಿವರಾಲೆ. ಚಿತ್ರದ ಪೋಸ್ಟರ್‌ ಈಗಾಗಲೇ ಬಿಡುಗಡೆಯಾಗಿದ್ದು, ಅದರಲ್ಲಿ ಶಿವರಾಜ್‌ಕುಮಾರ್‌ ಸಿ.ಪಿ.ಐ. ಬಾವುಟ ಕಟ್ಟಿದ ಸೈಕಲ್‌ ತಳ್ಳಿಕೊಂಡು ವಿಧಾನಸಭೆಯ ಕಡೆ ಹೋಗುತ್ತಿರುವ ದೃಶ್ಯವನ್ನು ಚಿತ್ರಿಸಲಾಗಿದೆ. ಈ ಚಿತ್ರ ಮೂಲಕ ಗುಮ್ಮಡಿ ನರಸಯ್ಯ ಅವರ ಸರಳ, ನಿಷ್ಠಾವಂತ ಮತ್ತು ಜನಕೇಂದ್ರಿತ ರಾಜಕೀಯದ ಸಂದೇಶವನ್ನು ಎಲ್ಲ ಭಾಷೆಯ ಜನರಿಗೆ ಒಯ್ಯಲು ಉದ್ದೇಶಿಸಲಾಗಿದೆ.

ಶಿವರಾಜ್‌ಕುಮಾರ್‌ ಅವರು ತಮ್ಮ ವೃತ್ತಿಜೀವನದಲ್ಲಿ ಈ ರೀತಿಯ ಐತಿಹಾಸಿಕ ಮತ್ತು ಸಮಾಜಿಕ ಪ್ರಾಮುಖ್ಯತೆ ಇರುವ ಪಾತ್ರವನ್ನು ಮಾಡುತ್ತಿರುವುದು ಕನ್ನಡ ಚಿತ್ರರಸಿಕರಿಗೆ ಹೆಮ್ಮೆಯ ವಿಷಯ. ಗುಮ್ಮಡಿ ನರಸಯ್ಯ ಅವರಂತೆ ಜನಸಾಮಾನ್ಯರಿಂದ ಬಂದು, ಜನಸಾಮಾನ್ಯರಲ್ಲೇ ಉಳಿದು ಅವರಿಗಾಗಿ ಸೇವೆ ಸಲ್ಲಿಸಿದ ವ್ಯಕ್ತಿಯ ಪಾತ್ರವನ್ನು ನಿರ್ವಹಿಸುವುದು ಒಂದು ಸವಾಲಿನ ಕಾರ್ಯ. 

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Web (1)

ಮೈಸೂರಿನ ಐಶಾರಾಮಿ ಬಂಗಲೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ಗ್ಯಾಂಗ್ ಬಯಲು

by ಶ್ರೀದೇವಿ ಬಿ. ವೈ
October 23, 2025 - 8:26 am
0

Web

ಕಾಮಿಡಿ ಮಾಡುತ್ತಾ ಆಟದ ಗಂಭೀರತೆ ಮರೆತ ಗಿಲ್ಲಿ: ಕಾವ್ಯಾ ಶೈವ ಸಿಟ್ಟು!

by ಶ್ರೀದೇವಿ ಬಿ. ವೈ
October 23, 2025 - 8:01 am
0

Gettyimages 591910329 56f6b5243df78c78418c3124

ಸೈಕ್ಲೋನ್ ಎಫೆಕ್ಟ್: ಬೆಂಗಳೂರು ಸೇರಿ ಈ ಜಿಲ್ಲೆಗಳಿಗೆ ಭಾರೀ ಮಳೆ ಎಚ್ಚರಿಕೆ!

by ಶ್ರೀದೇವಿ ಬಿ. ವೈ
October 23, 2025 - 7:30 am
0

Rashi bavishya

ಇಂದಿನ ರಾಶಿ ಭವಿಷ್ಯ ಅಕ್ಟೋಬರ್ 23, 2025: ಈ ರಾಶಿಯವರಿಗೆ ಉದ್ಯೋಗದ ಆಪರ್ ಬರಬಹುದು

by ಶ್ರೀದೇವಿ ಬಿ. ವೈ
October 23, 2025 - 7:16 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 10 22t225157.644
    ಕಾಂತಾರ ಇಂಡಿಯಾಗೆ ನಂ.1.. ಛಾವಾ ರೆಕಾರ್ಡ್ ಪೀಸ್ ಪೀಸ್
    October 22, 2025 | 0
  • Untitled design 2025 10 22t214814.136
    ಹೊಸ ದಾಖಲೆ: ಇಂಗ್ಲೀಷ್ ಭಾಷೆಯಲ್ಲಿ ರಿಲೀಸ್ ಆಗ್ತಿದೆ ಕಾಂತಾರ-1
    October 22, 2025 | 0
  • Untitled design 2025 10 22t210752.917
    ಸ್ಟಾರ್ಸ್ ಮನೆಯಲ್ಲಿ ದೀಪಾವಳಿ.. ಇಲ್ಲಿದೆ ಸಖತ್ ಸೆಲೆಬ್ರೇಷನ್ ಸ್ಟೋರಿ..!
    October 22, 2025 | 0
  • Untitled design 2025 10 22t183508.519
    ರಕ್ಷಿತ್ ಜೊತೆ ಬ್ರೇಕಪ್.. ರಶ್ಮಿಕಾ ಮಂದಣ್ಣ ಸ್ಫೋಟಕ ಹೇಳಿಕೆ..!
    October 22, 2025 | 0
  • Untitled design 2025 10 22t165226.369
    ಕನ್ನಡ ರ್ಯಾಪರ್‌ ಕ್ರೀಸ್‌‌ಗೆ ಕ್ರಿಸ್ ಗೇಲ್.. ಲೈಫ್ ಈಸ್ ಕ್ಯಾಸಿನೋ
    October 22, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version