• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಶಿವಣ್ಣ ನಟನೆಯ ಗುಮ್ಮಡಿ ನರಸಯ್ಯ ಚಿತ್ರದ ಫಸ್ಟ್‌ ಲುಕ್‌ ರಿಲೀಸ್‌..!

admin by admin
October 22, 2025 - 10:19 pm
in ಸಿನಿಮಾ, ಸೌತ್ ಸಿನಿಮಾಸ್
0 0
0
Untitled design 2025 10 22t220401.282

ಕನ್ನಡ ಚಿತ್ರರಂಗದ ಎನರ್ಜಿ ಬೂಸ್ಟರ್‌ ಶಿವಣ್ಣ ತಮ್ಮ ನಟನಾ ವೈವಿಧ್ಯತೆ ಮತ್ತು ಪಾತ್ರಗಳ ಆಯ್ಕೆಗೆ ಹೆಸರುವಾಸಿಯಾಗಿದ್ದಾರೆ. ಈಗ ಶಿವಣ್ಣ ಹೊಸ ಪ್ಯಾನ್‌ ಇಂಡಿಯಾ ಸಿನಿಮಾ ಕೊಡಲು ಸಜ್ಜಾಗುತ್ತಿದ್ದಾರೆ.ಅದುವೆ ಗುಮ್ಮಡಿ ನರಸಯ್ಯ ಎಂಬ ಚಿತ್ರ. ಇದು ಪ್ಯಾನ್‌ ಇಂಡಿಯಾ ಸಿನಿಮಾ ಆಗಿರುವುದು ವಿಶೇಷವಾಗಿದೆ.

ಗುಮ್ಮಡಿ ನರಸಯ್ಯ ಅವರು ತೆಲಂಗಾಣ ರಾಜ್ಯದ ಖಮ್ಮಂ ಜಿಲ್ಲೆಯ ಇಲ್ಲಂದು ಕ್ಷೇತ್ರದಿಂದ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ವಿಶಿಷ್ಟ ವ್ಯಕ್ತಿತ್ವ. ಸಿ.ಪಿ.ಐ. (ಎಂ.ಎಲ್.-ನ್ಯೂ ಡೆಮಾಕ್ರಸಿ) ಪಕ್ಷದ ಸದಸ್ಯರಾದ ಅವರು ತಮ್ಮ ಸರಳ ಜೀವನಶೈಲಿ ಮತ್ತು ನಿಷ್ಠಾವಂತ ಸೇವೆಗೆ ಹೆಸರುವಾಸಿಯಾಗಿದ್ದಾರೆ. ಅವರ ಜೀವನದ ಹಾದಿ ಸಾಮಾನ್ಯ ರಾಜಕಾರಣಿಗಳಿಂದ ಸಂಪೂರ್ಣ ಭಿನ್ನವಾಗಿದೆ. ಅವರು ಆರಂಭದಲ್ಲಿ ಕಾಲ್ನಡಿಗೆಯಲ್ಲೇ ಹೈದರಾಬಾದ್‌ಗೆ ವಿಧಾನಸಭೆಗೆ ಬರುತ್ತಿದ್ದರು. ನಂತರ ಒಂದು ಸೈಕಲ್‌ ಖರೀದಿಸಿ, ಅದೇ ಸವಾರಿಯಲ್ಲಿ ಅಸೆಂಬ್ಲಿಗೆ ಹಾಜರಾಗಲಾರಂಭಿಸಿದರು. ಶಾಸಕರಾಗಿ ಪಡೆಯುವ ಸಂಬಳವನ್ನೇ ತಮ್ಮ ಪಕ್ಷಕ್ಕೆ ನೀಡಿಬಿಡುತ್ತಿದ್ದ ಇಂಥ ನಿಷ್ಠಾವಂತ ರಾಜಕಾರಣಿ, ತಮ್ಮ ಜೀವಿತಾವಧಿಯಲ್ಲಿ ಒಂದೇ ಒಂದು ಆಸ್ತಿಯನ್ನು ಸಹ ಖರೀದಿಸಿಲ್ಲ. ಇಂದಿಗೂ ಅವರ ಬ್ಯಾಂಕ್‌ ಖಾತೆಯಲ್ಲಿ ಹಣವಿಲ್ಲ ಎಂಬುದು ಅವರ ನಿಷ್ಠಾವಂತ ಮನೋಭಾವವನ್ನು ತೋರಿಸುತ್ತದೆ. ಆಸ್ತಿ,ಹಣ ಗಳಿಸಿಲ್ಲವಾದರೂ ಜನರ ಹೃದಯದಲ್ಲಿ ಕೋಟ್ಯಂತರ ಪ್ರೀತಿ ಮತ್ತು ಅಭಿಮಾನವನ್ನ ಗಳಿಸಿದ್ದಾರೆ.

RelatedPosts

ಖ್ಯಾತ ಖಳನಾಯಕ ಪ್ರದೀಪ್ ರಾವತ್‌ ನಿಧನ

ತನುಷ್ ಶಿವಣ್ಣ ಅಭಿನಯದ ‘ಬಾಸ್’ ಚಿತ್ರ ಬಿಡುಗಡೆಗೆ ದರ್ಶನ್ ಒಪ್ಪಿಗೆ: ಆಗಸ್ಟ್ 7ಕ್ಕೆ ಸಿನಿಮಾ ರಿಲೀಸ್!

“ಮಹಾನ್” ಚಿತ್ರದ ಪ್ರಮುಖಪಾತ್ರದಲ್ಲಿ ರಾಧಿಕಾ ನಾರಾಯಣ್ ಹಾಗೂ ಮಿತ್ರ: ಫಸ್ಟ್ ಲುಕ್ ಅನಾವರಣ

ಭಾರತೀಯ ಸಿನಿಮಾರಂಗದ ಇತಿಹಾಸದಲ್ಲಿಯೇ ದಾಖಲೆ ಬರೆದ ರಾಮಾಯಣ

ADVERTISEMENT
ADVERTISEMENT

Presenting the First Look of ‘Karunada Chakravarthy’ Sri @NimmaShivanna’s ambitious project #GummadiNarasaiah ❤️‍🔥

A powerful glimpse of an extraordinary and inspirational journey. 🔥

A @parameshhivrale directorial
Produced by @Pravallika_Arts Production No.1 #NSureshReddy #NSR… pic.twitter.com/24Hct4Jc96

— Harish Arasu PRO (@PROHarisarasu) October 22, 2025

ಈ ಚಿತ್ರವು ಕೇವಲ ಕನ್ನಡ ಚಿತ್ರವಲ್ಲ, ಬದಲಿಗೆ ಪ್ಯಾನ್‌-ಇಂಡಿಯಾ ಪ್ರಾಜೆಕ್ಟ್‌ ಆಗಿ ನಿರ್ಮಾಣವಾಗಲಿದೆ. ಚಿತ್ರವನ್ನು ತೆಲುಗು, ಕನ್ನಡ, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆ ಮಾಡಲು ಯೋಜಿಸಲಾಗಿದೆ. ಇದು ಶಿವರಾಜ್‌ಕುಮಾರ್‌ ಅವರ ವೃತ್ತಿಜೀವನದಲ್ಲಿ ಒಂದು ಮಹತ್ವದ ಮೈಲಿಗಲ್ಲು. ಚಿತ್ರದ ನಿರ್ಮಾಪಕರು ಎನ್. ಸುರೇಶ್‌ ರೆಡ್ಡಿ ಮತ್ತು ನಿರ್ದೇಶಕರು ಪರಮೇಶ್ವರ್ ಹಿವರಾಲೆ. ಚಿತ್ರದ ಪೋಸ್ಟರ್‌ ಈಗಾಗಲೇ ಬಿಡುಗಡೆಯಾಗಿದ್ದು, ಅದರಲ್ಲಿ ಶಿವರಾಜ್‌ಕುಮಾರ್‌ ಸಿ.ಪಿ.ಐ. ಬಾವುಟ ಕಟ್ಟಿದ ಸೈಕಲ್‌ ತಳ್ಳಿಕೊಂಡು ವಿಧಾನಸಭೆಯ ಕಡೆ ಹೋಗುತ್ತಿರುವ ದೃಶ್ಯವನ್ನು ಚಿತ್ರಿಸಲಾಗಿದೆ. ಈ ಚಿತ್ರ ಮೂಲಕ ಗುಮ್ಮಡಿ ನರಸಯ್ಯ ಅವರ ಸರಳ, ನಿಷ್ಠಾವಂತ ಮತ್ತು ಜನಕೇಂದ್ರಿತ ರಾಜಕೀಯದ ಸಂದೇಶವನ್ನು ಎಲ್ಲ ಭಾಷೆಯ ಜನರಿಗೆ ಒಯ್ಯಲು ಉದ್ದೇಶಿಸಲಾಗಿದೆ.

ಶಿವರಾಜ್‌ಕುಮಾರ್‌ ಅವರು ತಮ್ಮ ವೃತ್ತಿಜೀವನದಲ್ಲಿ ಈ ರೀತಿಯ ಐತಿಹಾಸಿಕ ಮತ್ತು ಸಮಾಜಿಕ ಪ್ರಾಮುಖ್ಯತೆ ಇರುವ ಪಾತ್ರವನ್ನು ಮಾಡುತ್ತಿರುವುದು ಕನ್ನಡ ಚಿತ್ರರಸಿಕರಿಗೆ ಹೆಮ್ಮೆಯ ವಿಷಯ. ಗುಮ್ಮಡಿ ನರಸಯ್ಯ ಅವರಂತೆ ಜನಸಾಮಾನ್ಯರಿಂದ ಬಂದು, ಜನಸಾಮಾನ್ಯರಲ್ಲೇ ಉಳಿದು ಅವರಿಗಾಗಿ ಸೇವೆ ಸಲ್ಲಿಸಿದ ವ್ಯಕ್ತಿಯ ಪಾತ್ರವನ್ನು ನಿರ್ವಹಿಸುವುದು ಒಂದು ಸವಾಲಿನ ಕಾರ್ಯ. 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಈಶ್ವರ ಖಂಡ್ರೆ (1)

ರಾಜ್ಯದ ಹವಾಮಾನ ವರದಿ: ಕರಾವಳಿ-ಮಲೆನಾಡಿಗೆ ಭಾರೀ ಮಳೆ ಎಚ್ಚರಿಕೆ!

by ದಿಶಾ ಕೆ. ಎಸ್.
August 5, 2026 - 6:37 am
0

ಈಶ್ವರ ಖಂಡ್ರೆ

ಇಂದಿನ ಭವಿಷ್ಯ: 12 ರಾಶಿಗಳ ದಿನ ಹೇಗಿರಲಿದೆ? ಸಂಪೂರ್ಣ ರಾಶಿಫಲ

by ದಿಶಾ ಕೆ. ಎಸ್.
August 5, 2026 - 6:20 am
0

Untitled design 2026 08 04T233828.493

ಖ್ಯಾತ ಖಳನಾಯಕ ಪ್ರದೀಪ್ ರಾವತ್‌ ನಿಧನ

by ಶಾಲಿನಿ ಕೆ. ಡಿ
August 4, 2026 - 11:39 pm
0

ಖರ್ಚಾಗುತ್ತೆ

Google Payನಲ್ಲಿ ಹೊಸ AI ಫೀಚರ್ ಲಾಂಚ್: ಎಐ ಮೂಲಕ ನಿಮ್ಮ ಹಣ ಎಲ್ಲಿ ಖರ್ಚಾಗುತ್ತೆ ಅಂತ ತಿಳಿಯಿರಿ!

by ಶಾಲಿನಿ ಕೆ. ಡಿ
August 4, 2026 - 11:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 04T233828.493
    ಖ್ಯಾತ ಖಳನಾಯಕ ಪ್ರದೀಪ್ ರಾವತ್‌ ನಿಧನ
    August 4, 2026 | 0
  • Untitled design 2026 08 04T212542.532
    ತನುಷ್ ಶಿವಣ್ಣ ಅಭಿನಯದ ‘ಬಾಸ್’ ಚಿತ್ರ ಬಿಡುಗಡೆಗೆ ದರ್ಶನ್ ಒಪ್ಪಿಗೆ: ಆಗಸ್ಟ್ 7ಕ್ಕೆ ಸಿನಿಮಾ ರಿಲೀಸ್!
    August 4, 2026 | 0
  • Untitled design 2026 08 04T182620.737
    “ಮಹಾನ್” ಚಿತ್ರದ ಪ್ರಮುಖಪಾತ್ರದಲ್ಲಿ ರಾಧಿಕಾ ನಾರಾಯಣ್ ಹಾಗೂ ಮಿತ್ರ: ಫಸ್ಟ್ ಲುಕ್ ಅನಾವರಣ
    August 4, 2026 | 0
  • Untitled design 2026 08 04T160639.933
    ಭಾರತೀಯ ಸಿನಿಮಾರಂಗದ ಇತಿಹಾಸದಲ್ಲಿಯೇ ದಾಖಲೆ ಬರೆದ ರಾಮಾಯಣ
    August 4, 2026 | 0
  • W
    ವಿನಯ್ ಕುಲಕರ್ಣಿಗೆ ಬೇಲ್ ಸಿಕ್ಕ ಬೆನ್ನಲ್ಲೇ ದರ್ಶನ್ ಕೇಸ್ ಮತ್ತೆ ಮುನ್ನೆಲೆಗೆ
    August 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version