• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 19, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಕನ್ನಡ ಎಂದಿದ್ದಕ್ಕೆ ಪಹಲ್ಗಾಮ್ ದಾಳಿ ಆಯ್ತು’: ವಿವಾದಾತ್ಮಕ ಹೇಳಿಕೆ ನೀಡಿದ ಸೋನು ನಿಗಮ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 2, 2025 - 10:47 am
in ಸಿನಿಮಾ
0 0
0
Untitled design 2025 05 02t104718.061

RelatedPosts

ಪದ್ಮಭೂಷಣ್ ಪ್ರಶಸ್ತಿ ಸಮಗ್ರ ಕನ್ನಡ ಚಿತ್ರರಂಗದ ಸಾಧನೆಗೆ ಸಂದ ಗೌರವ:ಅನಂತ್‌ನಾಗ್‌

ವಿಭಿನ್ನ ಶೀರ್ಷಿಕೆಯ “4.30-6 ಮುಹೂರ್ತ. ನಾಲ್ವರು ಕಾಣಿಸುತ್ತಿಲ್ಲ” ಚಿತ್ರಕ್ಕೆ ಚಾಲನೆ

‘ದಿಗ್ಲುಪುರ’ ಸಾವಿನ ಊರಲ್ಲಿ ಮುಹೂರ್ತದ ಸಂಭ್ರಮ..ಸ್ಕೇರಿ ಹಳ್ಳಿಯಲ್ಲಿ ಒಂದು ಪಯಣ.!

ಬಾಸಿಲ್ ಜೋಸೆಫ್, ಟೊವಿನೋ ಥಾಮಸ್ ನಟನೆಯ ‘ಅತಿರಡಿ’ ಟೈಟಲ್ ಟೀಸರ್ ಬಿಡುಗಡೆ

ADVERTISEMENT
ADVERTISEMENT

ಗಾಯಕ ಸೋನು ನಿಗಮ್ (Sonu Nigam) ಅವರ ಹೇಳಿಕೆಯೊಂದು ಕನ್ನಡಿಗರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಕನ್ನಡ ಭಾಷೆಗೆ ಅವಮಾನವೆಂದು ಆರೋಪಿತವಾದ ಈ ವಿವಾದಾತ್ಮಕ ಹೇಳಿಕೆ, ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗುರಿಯಾಗಿದೆ. ಬೆಂಗಳೂರಿನ ಕಾಲೇಜು ಕಾರ್ಯಕ್ರಮವೊಂದರಲ್ಲಿ ನಡೆದ ಘಟನೆಯೇ ಈ ವಿವಾದದಕ್ಕೆ ಕಾರಣವಾಗಿದೆ. ವಿದ್ಯಾರ್ಥಿಯೊಬ್ಬರು ಕನ್ನಡ ಹಾಡು ಹಾಡುವಂತೆ ಕೇಳಿದಾಗ, ಸೋನು ನಿಗಮ್ ತಾಳ್ಮೆ ಕಳೆದುಕೊಂಡು, “‘ಕನ್ನಡ.. ಕನ್ನಡ’ ಎಂದಿದ್ದಕ್ಕೆ ಪಹಲ್ಗಾಮ್ ದಾಳಿಯಾಯಿತು” ಎಂದು ಹೇಳಿದ್ದಾರೆ. ಈ ಹೇಳಿಕೆಯು ಕನ್ನಡ ಭಾಷೆ ಮತ್ತು ಕನ್ನಡಿಗರ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಕನ್ನಡ ಅಭಿಮಾನಿಗಳು ಆರೋಪಿಸಿದ್ದಾರೆ.

ಸೋನು ನಿಗಮ್ ಕನ್ನಡ ಚಿತ್ರರಂಗದಲ್ಲಿ ಹಲವು ಜನಪ್ರಿಯ ಹಾಡುಗಳನ್ನು ಹಾಡಿದ್ದಾರೆ. ಅವರು ಕರ್ನಾಟಕಕ್ಕೆ ಭೇಟಿ ನೀಡಿದಾಗಲೆಲ್ಲಾ ಕನ್ನಡಿಗರಿಂದ ಪ್ರೀತಿ, ಗೌರವ ಪಡೆದಿದ್ದಾರೆ. “ನಾನು ವಿವಿಧ ಭಾಷೆಗಳಲ್ಲಿ ಹಾಡಿದ್ದೇನೆ. ನನ್ನ ಅತ್ಯುತ್ತಮ ಹಾಡುಗಳು ಕನ್ನಡದಲ್ಲಿವೆ. ಕರ್ನಾಟಕಕ್ಕೆ ಬಂದಾಗಲೆಲ್ಲಾ ಕನ್ನಡಿಗರಿಗಾಗಿ ಕನ್ನಡ ಹಾಡುಗಳನ್ನು ಹಾಡಿದ್ದೇನೆ,” ಎಂದು ಅವರು ಈ ಹಿಂದೆ ಹೇಳಿದ್ದರು. ಆದರೆ, ಈ ಇತ್ತೀಚಿನ ಘಟನೆಯಲ್ಲಿ ಅವರ ಹೇಳಿಕೆ ಕನ್ನಡಿಗರಿಗೆ ಆಘಾತವನ್ನುಂಟು ಮಾಡಿದೆ. ಪಹಲ್ಗಾಮ್ ದಾಳಿಯಂತಹ ಗಂಭೀರ ಘಟನೆಯನ್ನು ಕನ್ನಡ ಭಾಷೆಯೊಂದಿಗೆ ಸಂಬಂಧಿಸಿ ಮಾತನಾಡಿರುವುದನ್ನು ಅನೇಕರರು ಖಂಡಿಸಿದ್ದಾರೆ.

ಕಲಾವಿದರಿಗೂ ಮಾನಸಿಕ ಒತ್ತಡಗಳಿರುತ್ತವೆ. ಕೆಲವೊಮ್ಮೆ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಅವರ ತಾಳ್ಮೆಗೆ ಒತ್ತಡ ಬರಬಹುದು. ಆದರೆ, ಈ ರೀತಿಯ ಸಂದರ್ಭದಲ್ಲಿ ಜನರ ಭಾವನೆಗಳಿಗೆ ಗೌರವ ಕೊಡುವುದು ಮುಖ್ಯ. ಸೋನು ನಿಗಮ್ ಅವರ ಹೇಳಿಕೆಯಿಂದ ಕನ್ನಡಿಗರ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಕನ್ನಡ ಪರ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿವೆ. ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡಿಗರು, ಕನ್ನಡ ಚಿತ್ರರಂಗದ ಕಲಾವಿದರು ಸೋನು ನಿಗಮ್ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲವರು ಅವರನ್ನು ಕನ್ನಡದಿಂದ ಬ್ಯಾನ್ ಮಾಡಬೇಕೆಂದು ಒತ್ತಾಯಿಸಿದರೆ, ಇನ್ನು ಕೆಲವರು ಕ್ಷಮೆ ಕೇಳಿದರೆ ಮತ್ತೊಂದು ಅವಕಾಶ ನೀಡಬಹುದು ಎಂದಿದ್ದಾರೆ.

ಈ ಘಟನೆಯಿಂದ ಕನ್ನಡಿಗರ ಭಾಷಾಭಿಮಾನ ಮತ್ತೆ ಚರ್ಚೆಗೆ ಬಂದಿದೆ. ಕನ್ನಡ ಭಾಷೆಗೆ ಗೌರವ ಕೊಡುವಂತೆ ಕೋರಿಕೊಂಡಿರುವ ಕನ್ನಡಿಗರು, ಸೋನು ನಿಗಮ್ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದ್ದಾರೆ. “ಕನ್ನಡ ಭಾಷೆಯ ಬಗ್ಗೆ ಗೌರವವಿಲ್ಲದ ಹೇಳಿಕೆ ಸರಿಯಲ್ಲ. ಸೋನು ನಿಗಮ್ ಕ್ಷಮೆ ಕೇಳಬೇಕು,” ಎಂದು ಕನ್ನಡ ಸಂಘಟನೆಯೊಂದು ಒತ್ತಾಯಿಸಿದೆ. ಇನ್ನೊಂದೆಡೆ, ಸೋನು ನಿಗಮ್ ಕನ್ನಡಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ ಎಂದು ಅವರನ್ನು ಬೆಂಬಲಿಸುವವರೂ ಇದ್ದಾರೆ. “ಒಂದು ತಪ್ಪಿನಿಂದ ಅವರನ್ನು ಸಂಪೂರ್ಣವಾಗಿ ಬಹಿಷ್ಕರಿಸುವ ಬದಲು, ಕ್ಷಮೆಯಾಚಿಸಲು ಅವಕಾಶ ನೀಡಬೇಕು,” ಎಂದು ಕೆಲವರು ವಾದಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 10 19t080713.589

ಪದ್ಮಭೂಷಣ್ ಪ್ರಶಸ್ತಿ ಸಮಗ್ರ ಕನ್ನಡ ಚಿತ್ರರಂಗದ ಸಾಧನೆಗೆ ಸಂದ ಗೌರವ:ಅನಂತ್‌ನಾಗ್‌

by ಯಶಸ್ವಿನಿ ಎಂ
October 19, 2025 - 8:12 am
0

Untitled design 2025 10 19t072759.083

ಗಿಲ್ಲಿ ನಟನಿಗೆ ಸಂದ ಈ ವಾರದ ಕಿಚ್ಚನ ಚಪ್ಪಾಳೆ..!

by ಯಶಸ್ವಿನಿ ಎಂ
October 19, 2025 - 7:28 am
0

Untitled design 2025 10 18t064420.421

ಇಂದಿನ ರಾಶಿ ಭವಿಷ್ಯ ಹೇಗಿದೆ ..? ಇಲ್ಲಿದೆ ಸಂಪೂರ್ಣ ಮಾಹಿತಿ

by ಯಶಸ್ವಿನಿ ಎಂ
October 19, 2025 - 7:05 am
0

Untitled design 2025 10 18t065439.245

ಸಂಖ್ಯಾಶಾಸ್ತ್ರದ ಪ್ರಕಾರ ಇಂದು ನಿಮ್ಮ ಭವಿಷ್ಯ ಹೇಗಿದೆ..?

by ಯಶಸ್ವಿನಿ ಎಂ
October 19, 2025 - 6:47 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 10 19t080713.589
    ಪದ್ಮಭೂಷಣ್ ಪ್ರಶಸ್ತಿ ಸಮಗ್ರ ಕನ್ನಡ ಚಿತ್ರರಂಗದ ಸಾಧನೆಗೆ ಸಂದ ಗೌರವ:ಅನಂತ್‌ನಾಗ್‌
    October 19, 2025 | 0
  • Untitled design 2025 10 18t205611.675
    ವಿಭಿನ್ನ ಶೀರ್ಷಿಕೆಯ “4.30-6 ಮುಹೂರ್ತ. ನಾಲ್ವರು ಕಾಣಿಸುತ್ತಿಲ್ಲ” ಚಿತ್ರಕ್ಕೆ ಚಾಲನೆ
    October 18, 2025 | 0
  • Untitled design 2025 10 18t202426.843
    ‘ದಿಗ್ಲುಪುರ’ ಸಾವಿನ ಊರಲ್ಲಿ ಮುಹೂರ್ತದ ಸಂಭ್ರಮ..ಸ್ಕೇರಿ ಹಳ್ಳಿಯಲ್ಲಿ ಒಂದು ಪಯಣ.!
    October 18, 2025 | 0
  • Untitled design 2025 10 18t184730.076
    ಬಾಸಿಲ್ ಜೋಸೆಫ್, ಟೊವಿನೋ ಥಾಮಸ್ ನಟನೆಯ ‘ಅತಿರಡಿ’ ಟೈಟಲ್ ಟೀಸರ್ ಬಿಡುಗಡೆ
    October 18, 2025 | 0
  • Untitled design 2025 10 18t174525.471
    ಸ್ಯಾಂಡಲ್‌ವುಡ್‌ಗೆ Jr. NTR ಗೆಳೆಯ ರಾಜೀವ್ ‘ಲವ್ ಓಟಿಪಿ’
    October 18, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version