• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 17, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ನಾದಬ್ರಹ್ಮ ಹಂಸಲೇಖ ಸಂಗೀತವಿರುವ ‘ಸೋಲ್​ಮೇಟ್ಸ್​’ ಚಿತ್ರದ ಟ್ರೈಲರ್ ರಿಲೀಸ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 14, 2025 - 1:44 pm
in ಸಿನಿಮಾ
0 0
0
111 (45)

ನಾದಬ್ರಹ್ಮ ಹಂಸಲೇಖ ಸಂಗೀತ ನೀಡಿರುವ ಪಿ.ವಿ. ಶಂಕರ್ ನಿರ್ದೇಶನ ಮಾಡಿರುವ ‘ಸೋಲ್​ಮೇಟ್ಸ್​’ ಸಿನಿಮಾದ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ಬೆಂಗಳೂರಿನ ಉತ್ಸವ್ ಲೆಗಸಿಯಲ್ಲಿ ಅದ್ದೂರಿಯಾಗಿ ನೆರವೇರಿದೆ. ಇದಾಗಲೇ ‘ಕಿಲ ಕಿಲ..’ ಹಾಗೂ ಇತರೆ ಹಾಡು, ಟೀಸರ್ ನಿಂದ ಗಮನ ಸೆಳೆದಿರುವ ಚಿತ್ರಕ್ಕೆ ‘ಪರಿಸರ ಪ್ರೇಮಿ’ ಎಂಬ ಟ್ಯಾಗ್ ಲೈನ್ ಇದೆ. ಜಿ.ಆರ್. ಅರ್ಚನಾ ಹಾಗೂ ಶಂಕರ್ ಪಿ.ವಿ. ಅವರು ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ.

‘ರಂಗ್ ಬಿ ರಂಗ್’ ಖ್ಯಾತಿಯ ಶ್ರೀಜಿತ್ ಸೂರ್ಯ, ‘ನಿಮ್ಮ ವಸ್ತುಗಳಿಗೆ ನೀವೇ ಜವಾಬ್ದಾರರು’ ಖ್ಯಾತಿಯ ಪ್ರಸನ್ನ ಶೆಟ್ಟಿ, ರಜನಿ, ಯಶ್ವಿಕಾ ನಿಷ್ಕಲ, ಅಲ್ಮಾಸ್, ಯಶ್ ಶೆಟ್ಟಿ, ಅರವಿಂದ್ ರಾವ್, ಶರತ್ ಲೋಹಿತಾಶ್ವ, ಅರುಣಾ ಬಾಲರಾಜ್, ಪ್ರಶಾಂತ್ ನಟನ, ಅರಸು ಮಹಾರಾಜ್, ಗೌತಮ್, ತಾರಕ್, ನವೀನ್ ಡಿ. ಪಡೀಲ್ ಮುಂತಾದವರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಈ ಚಿತ್ರ ಇದೇ ವಾರ ಎಂದರೆ ಸೆಪ್ಟೆಂಬರ್ 19ರಂದು ರಾಜ್ಯಾದ್ಯಂತ ತೆರೆಗೆ ಬರುತ್ತಿದೆ.

RelatedPosts

ಮೋದಿ ಸೀಟ್‌ನಲ್ಲಿ ಕುರ್ತಾರೆ ಮಲಯಾಳಂ ನಟ: ‘ವಿಶ್ವನೇತಾ’ ಆಗಲಿದ್ದಾರೆ ಉನ್ನಿ ಮುಕುಂದನ್

“ಅರಸಯ್ಯನ ಪ್ರೇಮ ಪ್ರಸಂಗ” ಚಿತ್ರದ “ಪೋಸ್ಟ್ ಕಾರ್ಡ್” ಹಾಡು ಬಿಡುಗಡೆ

UI ಉಪ್ಪಿಗೆ UPI ಕಾಟ..ಲಕ್ಷ ಲಕ್ಷ ಪೀಕಿದ ಹ್ಯಾಕರ್ಸ್‌..!!

ಶ್ರೇಯಸ್ ಜೊತೆ ಬೇಟೆಗೆ ಹೊರಟ ದುನಿಯಾ ವಿಜಯ್

ADVERTISEMENT
ADVERTISEMENT

ಕಾರ್ಯಕ್ರಮದಲ್ಲಿ ಮಾತನಾಡಿದ ನಿರ್ದೇಶಕ ಶಂಕರ್”ಈ ಚಿತ್ರ ಪರಿಸರ ಕಾಳಜಿಯ ಸಂದೇಶದೊಡನೆ ರೊಮ್ಯಾನ್ಸ್, ಆಕ್ಷನ್, ಥ್ರಿಲ್ಲರ್ ಅಂಶಗಳನ್ನು ಒಳಗೊಂಡಿದೆ. ನಾನು ಚಿಕ್ಕವನಿದ್ದಾಗ ಕ್ರಿಕೆಟ್ ಬ್ಯಾಟಿಗಾಗಿ ಒಂದು ಮರ ಕಡಿದಿದ್ದೆ. ಇದಕ್ಕಾಗಿ ನನಗೆ ಪಶ್ಚಾತ್ತಾಪ ಇತ್ತು. ಇದೇ ಈ ಚಿತ್ರದ ಕಥೆಗೆ ಸ್ಫೂರ್ತಿಯಾಗಿದೆ. ” ಎಂದರು ಅಲ್ಲದೆ “ಈ ಸಿನಿಮಾದಲ್ಲಿ ಕರ್ನಾಟಕ ರತ್ನ ಡಾ. ವಿಷ್ಣುವರ್ಧನ್ ಅವರ ಕೋಟಿಗೊಬ್ಬ ಚಿತ್ರದ ಹಾಡೊಂದರ ದೃಶ್ಯಗಳನ್ನು ಸಹ ಬಳಸಿಕೊಳ್ಳಲಾಗಿದೆ. ಇದಕ್ಕಾಗಿ ಆ ಚಿತ್ರದ ನಿರ್ಮಾಪಕರಲ್ಲಿ ಅನುಮತಿ ಸಹ ಪಡೆದುಕೊಂಡಿದ್ದೇವೆ. ನಮ್ಮ ಚಿತ್ರಕ್ಕೆ ವಿಷ್ಣುವರ್ಧನ್ ಅವರ ಆಶೀರ್ವಾದ ಇದೆ.” ಎಂದರು. ” ಸಿನಿಮಾದಲ್ಲಿ ಹುಡುಗ-ಹುಡುಗಿ ಪರಿಸರವನ್ನು ಕಾಪಾಡಿಕೊಳ್ಳುವ ಕುರಿತಾಗಿ ಕಥೆ ಇದೆ. ಅದು ಈಗಿನ ಸಮಾಜಕ್ಕೆ ತುಂಬ ಅವಶ್ಯಕವಾಗಿದೆ.” ಎನ್ನುವುದಾಗಿ ನಿರ್ದೇಶಕರು ಹೇಳಿದ್ದಾರೆ.

ನಟ ಯಶ್ ಶೆಟ್ಟಿ ಮಾತನಾಡಿ “ಇದೊಂದು ಜಂಗಲ್ ಮಂಗಲ್ ನಂತಹಾ ಸಿನಿಮಾ ಇದರಲ್ಲಿ ನಾನು ಸುಪಾರಿ ಕಿಲ್ಲರ್ ಪಾತ್ರ ಮಾಡಿದ್ದೇನೆ. ಆದರೆ ಇದು ಕೇವಲ ವಿಲನ್ ಪಾತ್ರವಲ್ಲ. ಚಿತ್ರದ ಕ್ಲೈಮ್ಯಾಕ್ಸ್ ನಡೆಯುವುದೇ ವಿಲನ್ ಮೂಲಕ ಎನ್ನುವುದು ಇದರಲ್ಲಿನ ವಿಶೇಷವಾಗಿದೆ.” ಎಂದರು.

ನಾಯಕ ಶ್ರೀಜಿತ್ ಶೆಟ್ಟಿ “ನಾನು ಸತ್ಯ ಎಂಬ ಪಾತ್ರವನ್ನು ಮಾಡಿದ್ದೇನೆ. ಹೆಸರಿಗೆ ತಕ್ಕಂತೆ ಆತ ಸತ್ಯವಂತನೇ ಅಲ್ಲದೆ ಮಹಾ ಪರಿಸರ ಪ್ರೇಮಿ. ಅಲ್ಲದೆ ʼಸೋಲ್‌ಮೇಟ್ಸ್ʼ ಅಂದರೆ ಪರಿಸರ ಮತ್ತು ಅವನ ಹುಡುಗಿ ಇಬ್ರು ಅವನ ಸೋಲ್‌ಮೇಟ್ಸ್‌ಗಳಾಗಿರಲಿದೆ.” ಎಂದರು.

ನಾಯಕಿ ಯಶ್ವಿಕಾ ನಿಷ್ಕಲ “ನಾನಿದರಲ್ಲಿ ತುಂಬ ಮೃದು ಮನಸಿನ ಹುಡುಗಿ ಭೂಮಿ ಎಂಬ ಪಾತ್ರವನ್ನು ನಿರ್ವಯಿಸಿದ್ದೇನೆ. ಚಿತ್ರ ಸುಂದರವಾಗಿ ಮೂಡಿ ಬಂದಿದೆ. ನಿಮ್ಮೆಲ್ಲರ ಸಹಕಾರ ಬೇಕು” ಎಂದು ಮನವಿ ಮಾಡಿದರು. ಸಿನಿಮಾದಲ್ಲಿ ಶ್ರೀಜಿತ್ ಶೆಟ್ಟಿ ಅವರು ಸತ್ಯ ಎಂಬ ಪಾತ್ರ ಮಾಡಿದ್ದಾರೆ. ಭೂಮಿ ಎಂಬ ಪಾತ್ರಕ್ಕೆ ನಿಷ್ಕಲಾ ಶೆಟ್ಟಿ ಅವರು ಬಣ್ಣ ಹಚ್ಚಿದ್ದಾರೆ. ರಂಗಭೂಮಿ ಹಿನ್ನೆಲೆಯಿಂದ ಬಂದಿರುವ ನಟ ಪ್ರಸನ್ನ ಶೆಟ್ಟಿ ಅವರು ಗೋಪಿ ಎಂಬ ಮುಗ್ಧ ಹಳ್ಳಿ ಯುವಕನ ಪಾತ್ರವನ್ನು ನಿಭಾಯಿಸಿದ್ದಾರೆ. ಚಿತ್ರ ಇದೆ ಶುಕ್ರವಾರ ತೆರೆಗೆ ಬರಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 09 17t123054.001

ಮೋದಿ ಸೀಟ್‌ನಲ್ಲಿ ಕುರ್ತಾರೆ ಮಲಯಾಳಂ ನಟ: ‘ವಿಶ್ವನೇತಾ’ ಆಗಲಿದ್ದಾರೆ ಉನ್ನಿ ಮುಕುಂದನ್

by ಶಾಲಿನಿ ಕೆ. ಡಿ
September 17, 2025 - 12:35 pm
0

Untitled design 2025 09 17t121626.630

ಡಿಸಿಸಿ ಬ್ಯಾಂಕ್ ಚುನಾವಣೆ: ಲಾಂಗು-ಮಚ್ಚು ಹಿಡಿದು ರಾಜಾರೋಷವಾಗಿ ಓಡಾಡುತ್ತಿರುವ ಪುಂಡರು

by ಶಾಲಿನಿ ಕೆ. ಡಿ
September 17, 2025 - 12:17 pm
0

Untitled design 2025 09 17t114138.681

ಕೇರಳದಲ್ಲಿ 14 ಪುರುಷರಿಂದ ಅಪ್ರಾಪ್ತ ಬಾಲಕನ ಮೇಲೆ ಅ*ತ್ಯಾಚಾರ

by ಶಾಲಿನಿ ಕೆ. ಡಿ
September 17, 2025 - 11:52 am
0

Untitled design 2025 09 17t112558.883

ಬೆಂಗಳೂರಿನ ಹಲವೆಡೆ ಇಂದು ಮತ್ತು ನಾಳೆ ವಿದ್ಯುತ್ ವ್ಯತ್ಯಯ..ಎಲ್ಲೆಲ್ಲಿ ಗೊತ್ತಾ?

by ಶಾಲಿನಿ ಕೆ. ಡಿ
September 17, 2025 - 11:32 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 09 17t123054.001
    ಮೋದಿ ಸೀಟ್‌ನಲ್ಲಿ ಕುರ್ತಾರೆ ಮಲಯಾಳಂ ನಟ: ‘ವಿಶ್ವನೇತಾ’ ಆಗಲಿದ್ದಾರೆ ಉನ್ನಿ ಮುಕುಂದನ್
    September 17, 2025 | 0
  • Web (84)
    “ಅರಸಯ್ಯನ ಪ್ರೇಮ ಪ್ರಸಂಗ” ಚಿತ್ರದ “ಪೋಸ್ಟ್ ಕಾರ್ಡ್” ಹಾಡು ಬಿಡುಗಡೆ
    September 16, 2025 | 0
  • Web (83)
    UI ಉಪ್ಪಿಗೆ UPI ಕಾಟ..ಲಕ್ಷ ಲಕ್ಷ ಪೀಕಿದ ಹ್ಯಾಕರ್ಸ್‌..!!
    September 16, 2025 | 0
  • Web (78)
    ಶ್ರೇಯಸ್ ಜೊತೆ ಬೇಟೆಗೆ ಹೊರಟ ದುನಿಯಾ ವಿಜಯ್
    September 16, 2025 | 0
  • Web (76)
    ಮಾರುತ ಚಿತ್ರ ಅಕ್ಟೋಬರ್ 31ಕ್ಕೆ ರಿಲೀಸ್: ಡಾ. ಎಸ್ ನಾರಾಯಣ್ ನಿರ್ದೇಶನ
    September 16, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version