• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, May 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ನಟಿ ಸೌಂದರ್ಯ ಸಾವಿನ ಹಿಂದೆ ತೆಲುಗು ನಟ ಮೋಹನ್ ಬಾಬು ಕೈವಾಡ ?

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 12, 2025 - 10:45 am
in ಸಿನಿಮಾ
0 0
0
Befunky collage 2025 03 12t104005.482

2004ರಲ್ಲಿ ನಟಿ ಸೌಂದರ್ಯಾ ಹಾಗೂ ಅವರ ಸಹೋದರ ಅಮರನಾಥ್ ರವರ ವಿಮಾನ ಅಪಘಾತದ ಸಾವಿನ ಹಿಂದೆ “ನಿಯೋಜಿತ ಕೊಲೆ” ಇದೆ ಎಂಬ ಆರೋಪದೊಂದಿಗೆ, ಟಾಲಿವುಡ್ ನಟ ಮೋಹನ್ ಬಾಬು ವಿರುದ್ಧ ದೂರು ದಾಖಲಾಗಿದೆ. ಘಟನೆಗೆ 21 ವರ್ಷಗಳ ನಂತರ ಖಮ್ಮಂ ಪೊಲೀಸ್ ಸ್ಟೇಷನ್‌‌ನಲ್ಲಿ ಚಿಟ್ಟಿಬಾಬು ಎಂಬುವರಿಂದ ದಾಖಲಾದ ಈ ದೂರು, ಸಾಮಾಜಿಕ ಮಾಧ್ಯಮಗಳಲ್ಲಿ ಬಿಸಿ ಚರ್ಚೆಗೆ ಕಾರಣವಾಗಿದೆ.

2004ರ ಏಪ್ರಿಲ್ 17ರಂದು, ಸೌಂದರ್ಯಾ ಹಾಗೂ ಅಮರನಾಥ್ ರವರು ಹೈದರಾಬಾದ್ ಹತ್ತಿರ ಶಂಶಾಬಾದ್ ವಿಮಾನ ನಿಲ್ದಾಣದಿಂದ ಖಾಸಗಿ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು. ವಿಮಾನ ಟೇಕಾಫ್ ಆದ ಕೆಲವು ನಿಮಿಷಗಳಲ್ಲೇ ಅದು ಅಗ್ನಿಪಾತಕ್ಕೆ ಗುರಿಯಾಗಿ, ಇಬ್ಬರೂ ಸೇರಿದಂತೆ 5 ಜನರ ಪ್ರಾಣಹಾನಿ ಆಯಿತು. ಆದರೆ, ಈ ಅಪಘಾತವನ್ನು “ಆಕಸ್ಮಿಕ” ಎಂದು ಪರಿಗಣಿಸಲಾಗಿತ್ತು.

RelatedPosts

KD ವಿಜಯಯಾತ್ರೆಯೋ ಅಭಿಮಾನೋತ್ಸವವೋ?

‘ಮ್ಯಾಂಗೋ ಪಚ್ಚ’ಗೆ ಕಿಚ್ಚ ನ್ಯೂ ಶೇಪ್..ಸಂಚಿತ್ ಕಮಿಂಗ್

ಕಾರು ಅಪಘಾತದಲ್ಲಿ ತೆಲುಗು ನಟ ಭರತ್ ಕಾಂತ್ ನಿಧನ

ರಾಜಮೌಳಿಗೆ ಬೇಕೇ ಬೇಕಂತೆ 15 ಲಕ್ಷ ಲೀಟರ್ ವಾಟರ್

ADVERTISEMENT
ADVERTISEMENT

ಆದರೆ ಚಿಟ್ಟಿಬಾಬು ಎಂಬ ವ್ಯಕ್ತಿ ದೂರಿನ ಪ್ರಕಾರ, ಸೌಂದರ್ಯ ಅವರ ಹೆಸರಿನಲ್ಲಿ ಶಂಶಾಬಾದ್ ಪ್ರದೇಶದ ಜಲಪಲ್ಲಿಯಲ್ಲಿ 6 ಎಕರೆ ಭೂಮಿ ಇತ್ತು. ಭೂಮಿಯನ್ನು ತಮಗೆ ಮಾರಾಟ ಮಾಡುವಂತೆ ಬಾಬು ಕೇಳಿಕೊಂಡಿದ್ದರು, ಆದರೆ ಸೌಂದರ್ಯ ಸಹೋದರ ಅದನ್ನು ವಿರೋಧಿಸಿದ್ದರು.

ಕುಟುಂಬ ಮತ್ತು ಬಾಬು ನಡುವೆ ಉದ್ವಿಗ್ನತೆಗೆ ಕಾರಣವಾಗಿತ್ತು. ಹೀಗಾಗಿ ಸೌಂದರ್ಯ ಕೊಲೆಗೆ ಬಾಬು ಸಂಚು ರೂಪಿಸಿದ್ದರು. ಇದರ ಪ್ರತಿಫಲವೇ ವಿಮಾನ ಅಪಘಾತ. ಅದು ಆಕಸ್ಮಿಕವಲ್ಲ. ಕೊಲೆ ಎಂದು ಚಿಟ್ಟಿಬಾಬು ದೂರಿದ್ದಾರೆ.

ಇದಲ್ಲದೆ, ಸೌಂದರ್ಯ ಸಾವಿನ ಬಳಿಕ ಬಾಬು ಅವರು ಆ ಜಮೀನು ಅಕ್ರಮವಾಗಿ ಆಕ್ರಮಿಸಿಕೊಂಡಿದ್ದಾರೆ. ಅದನ್ನು ತೆರವು ಮಾಡಿಸಬೇಕು ಎಂದು ಪೊಲೀಸರಿಗೆ ಕೋರಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 12T093225.108

ಶಾಲೆ, ಧಾರ್ಮಿಕ ಸ್ಥಳಗಳ ಬಳಿ ಇರುವ 717 ಮದ್ಯದಂಗಡಿಗಳು ಬಂದ್: ಸಿಎಂ ವಿಜಯ್‌ ಮಹತ್ವದ ಆದೇಶ

by ಶಾಲಿನಿ ಕೆ. ಡಿ
May 12, 2026 - 9:36 am
0

Untitled design 2026 05 12T090957.923

ಭಾರೀ ಮಳೆಗೆ ಮನೆ ಗೋಡೆ ಕುಸಿದು ಬಾಲಕಿ ಸಾ*ವು

by ಶಾಲಿನಿ ಕೆ. ಡಿ
May 12, 2026 - 9:18 am
0

Untitled design 2026 05 12T090517.006

‘ಎಣ್ಣೆ’ ಪ್ರಿಯರಿಗೆ ಡಬಲ್ ಶಾಕ್: ಬಡವರ ಮದ್ಯ ದುಬಾರಿ, ಶ್ರೀಮಂತರ ಬ್ರಾಂಡ್ ಅಗ್ಗ!

by ಶಾಲಿನಿ ಕೆ. ಡಿ
May 12, 2026 - 9:06 am
0

Untitled design 2026 05 12T080848.976

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮುಂದಿನ 4 ದಿನ ಭಾರೀ ಮಳೆಯ ಮುನ್ಸೂಚನೆ

by ಶಾಲಿನಿ ಕೆ. ಡಿ
May 12, 2026 - 8:14 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (9)
    KD ವಿಜಯಯಾತ್ರೆಯೋ ಅಭಿಮಾನೋತ್ಸವವೋ?
    May 11, 2026 | 0
  • BeFunky collage
    ‘ಮ್ಯಾಂಗೋ ಪಚ್ಚ’ಗೆ ಕಿಚ್ಚ ನ್ಯೂ ಶೇಪ್..ಸಂಚಿತ್ ಕಮಿಂಗ್
    May 11, 2026 | 0
  • BeFunky collage (6)
    ಕಾರು ಅಪಘಾತದಲ್ಲಿ ತೆಲುಗು ನಟ ಭರತ್ ಕಾಂತ್ ನಿಧನ
    May 11, 2026 | 0
  • BeFunky collage (5)
    ರಾಜಮೌಳಿಗೆ ಬೇಕೇ ಬೇಕಂತೆ 15 ಲಕ್ಷ ಲೀಟರ್ ವಾಟರ್
    May 11, 2026 | 0
  • BeFunky collage (1)
    ವಿಜಯ್ ಈಗ CM..ವೈಯಕ್ತಿಕ ಜೀವನ ಪ್ರೈವೇಟ್ ಮಾಡ್ಕೊಳಿ
    May 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version