• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ನಟಿ ಸೌಂದರ್ಯ ಸಾವಿನ ಹಿಂದೆ ತೆಲುಗು ನಟ ಮೋಹನ್ ಬಾಬು ಕೈವಾಡ ?

admin by admin
March 12, 2025 - 10:45 am
in ಸಿನಿಮಾ
0 0
0
Befunky collage 2025 03 12t104005.482

2004ರಲ್ಲಿ ನಟಿ ಸೌಂದರ್ಯಾ ಹಾಗೂ ಅವರ ಸಹೋದರ ಅಮರನಾಥ್ ರವರ ವಿಮಾನ ಅಪಘಾತದ ಸಾವಿನ ಹಿಂದೆ “ನಿಯೋಜಿತ ಕೊಲೆ” ಇದೆ ಎಂಬ ಆರೋಪದೊಂದಿಗೆ, ಟಾಲಿವುಡ್ ನಟ ಮೋಹನ್ ಬಾಬು ವಿರುದ್ಧ ದೂರು ದಾಖಲಾಗಿದೆ. ಘಟನೆಗೆ 21 ವರ್ಷಗಳ ನಂತರ ಖಮ್ಮಂ ಪೊಲೀಸ್ ಸ್ಟೇಷನ್‌‌ನಲ್ಲಿ ಚಿಟ್ಟಿಬಾಬು ಎಂಬುವರಿಂದ ದಾಖಲಾದ ಈ ದೂರು, ಸಾಮಾಜಿಕ ಮಾಧ್ಯಮಗಳಲ್ಲಿ ಬಿಸಿ ಚರ್ಚೆಗೆ ಕಾರಣವಾಗಿದೆ.

2004ರ ಏಪ್ರಿಲ್ 17ರಂದು, ಸೌಂದರ್ಯಾ ಹಾಗೂ ಅಮರನಾಥ್ ರವರು ಹೈದರಾಬಾದ್ ಹತ್ತಿರ ಶಂಶಾಬಾದ್ ವಿಮಾನ ನಿಲ್ದಾಣದಿಂದ ಖಾಸಗಿ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು. ವಿಮಾನ ಟೇಕಾಫ್ ಆದ ಕೆಲವು ನಿಮಿಷಗಳಲ್ಲೇ ಅದು ಅಗ್ನಿಪಾತಕ್ಕೆ ಗುರಿಯಾಗಿ, ಇಬ್ಬರೂ ಸೇರಿದಂತೆ 5 ಜನರ ಪ್ರಾಣಹಾನಿ ಆಯಿತು. ಆದರೆ, ಈ ಅಪಘಾತವನ್ನು “ಆಕಸ್ಮಿಕ” ಎಂದು ಪರಿಗಣಿಸಲಾಗಿತ್ತು.

RelatedPosts

ಜಕ್ಕಣ್ಣನ ಗ್ಲೋಬಲ್ ಪ್ಲ್ಯಾನ್..200 ಭಾಷೆಗಳಲ್ಲಿ ವಾರಣಾಸಿ

ಪುತ್ರನ ವಿಯೋಗದಲ್ಲಿ ಕಣ್ಣೀರಿಟ್ಟ ಭಾ.ಮಾ. ಹರೀಶ್..!

ಸೌತ್ ಸ್ಟಾರ್ಸ್ ಕ್ಯಾರವಾನ್ ಕ್ಲಬ್‌ಗೆ ಕಿಚ್ಚ ಸುದೀಪ್ ಎಂಟ್ರಿ..!

ಬೆಂಗಳೂರು ಇತಿಹಾಸ ಹೇಳೋ ‘ಕೆಂಪಾಂಬುಧಿ’ ಟೀಸರ್ ರಿಲೀಸ್

ADVERTISEMENT
ADVERTISEMENT

ಆದರೆ ಚಿಟ್ಟಿಬಾಬು ಎಂಬ ವ್ಯಕ್ತಿ ದೂರಿನ ಪ್ರಕಾರ, ಸೌಂದರ್ಯ ಅವರ ಹೆಸರಿನಲ್ಲಿ ಶಂಶಾಬಾದ್ ಪ್ರದೇಶದ ಜಲಪಲ್ಲಿಯಲ್ಲಿ 6 ಎಕರೆ ಭೂಮಿ ಇತ್ತು. ಭೂಮಿಯನ್ನು ತಮಗೆ ಮಾರಾಟ ಮಾಡುವಂತೆ ಬಾಬು ಕೇಳಿಕೊಂಡಿದ್ದರು, ಆದರೆ ಸೌಂದರ್ಯ ಸಹೋದರ ಅದನ್ನು ವಿರೋಧಿಸಿದ್ದರು.

ಕುಟುಂಬ ಮತ್ತು ಬಾಬು ನಡುವೆ ಉದ್ವಿಗ್ನತೆಗೆ ಕಾರಣವಾಗಿತ್ತು. ಹೀಗಾಗಿ ಸೌಂದರ್ಯ ಕೊಲೆಗೆ ಬಾಬು ಸಂಚು ರೂಪಿಸಿದ್ದರು. ಇದರ ಪ್ರತಿಫಲವೇ ವಿಮಾನ ಅಪಘಾತ. ಅದು ಆಕಸ್ಮಿಕವಲ್ಲ. ಕೊಲೆ ಎಂದು ಚಿಟ್ಟಿಬಾಬು ದೂರಿದ್ದಾರೆ.

ಇದಲ್ಲದೆ, ಸೌಂದರ್ಯ ಸಾವಿನ ಬಳಿಕ ಬಾಬು ಅವರು ಆ ಜಮೀನು ಅಕ್ರಮವಾಗಿ ಆಕ್ರಮಿಸಿಕೊಂಡಿದ್ದಾರೆ. ಅದನ್ನು ತೆರವು ಮಾಡಿಸಬೇಕು ಎಂದು ಪೊಲೀಸರಿಗೆ ಕೋರಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 28T222309.817

ಬಾಂಗ್ಲಾದೇಶಕ್ಕೆ ಈ ವರ್ಷವೇ ಮರಳುತ್ತೇನೆ: ಶತ್ರುಗಳಿಗೆ ಮಾಜಿ ಪ್ರಧಾನಿ ಶೇಖ್ ಹಸೀನಾ ವಾರ್ನಿಂಗ್

by ಶಾಲಿನಿ ಕೆ. ಡಿ
June 28, 2026 - 10:23 pm
0

Untitled design 2026 06 28T212205.933

ಸೌದಿ ಅರಾಮ್ಕೊ ಹೆಲಿಕಾಪ್ಟರ್ ಪತನ: 14 ಮಂದಿ ದುರ್ಮರಣ

by ಶಾಲಿನಿ ಕೆ. ಡಿ
June 28, 2026 - 9:22 pm
0

Untitled design 2026 06 28T205643.531

2028ಕ್ಕೆ ಕರ್ನಾಟಕದಲ್ಲಿ, 2029ಕ್ಕೆ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ: ಡಿ.ಕೆ ಶಿವಕುಮಾರ್

by ಶಾಲಿನಿ ಕೆ. ಡಿ
June 28, 2026 - 9:02 pm
0

Untitled design 2026 06 28T203313.803

BREAKING NEWS: ಫ್ರಾನ್ಸ್‌ನಲ್ಲಿ ವಿಮಾನ ಪತನ: 11 ಜನ ಸಾವು

by ಶಾಲಿನಿ ಕೆ. ಡಿ
June 28, 2026 - 8:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 28T182259.843
    ಜಕ್ಕಣ್ಣನ ಗ್ಲೋಬಲ್ ಪ್ಲ್ಯಾನ್..200 ಭಾಷೆಗಳಲ್ಲಿ ವಾರಣಾಸಿ
    June 28, 2026 | 0
  • Untitled design 2026 06 28T174620.894
    ಪುತ್ರನ ವಿಯೋಗದಲ್ಲಿ ಕಣ್ಣೀರಿಟ್ಟ ಭಾ.ಮಾ. ಹರೀಶ್..!
    June 28, 2026 | 0
  • Untitled design 2026 06 28T162835.020
    ಸೌತ್ ಸ್ಟಾರ್ಸ್ ಕ್ಯಾರವಾನ್ ಕ್ಲಬ್‌ಗೆ ಕಿಚ್ಚ ಸುದೀಪ್ ಎಂಟ್ರಿ..!
    June 28, 2026 | 0
  • Web Photo Editor (85)
    ಬೆಂಗಳೂರು ಇತಿಹಾಸ ಹೇಳೋ ‘ಕೆಂಪಾಂಬುಧಿ’ ಟೀಸರ್ ರಿಲೀಸ್
    June 28, 2026 | 0
  • Web Photo Editor (86)
    ರಾಮ್ ಚರಣ್‌ಗೆ ‘ಮೆಗಾಸ್ಟಾರ್’ ಪಟ್ಟ ಚಿರು ಫ್ಯಾನ್ಸ್ ಬೇಸರ
    June 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version