• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸತ್ಯಕ್ಕಾಗಿ ಹೋರಾಟಕ್ಕಿಳಿದ ನಿರಂಜನ್ ಸುಧೀಂದ್ರ..ಸ್ಪಾರ್ಕ್ ಚಿತ್ರದ ಟೀಸರ್ ರಿಲೀಸ್

ಟೀಸರ್ ನಲ್ಲಿ ಸ್ಪಾರ್ಕ್... ಸತ್ಯಕ್ಕಾಗಿ ನಿರಂಜನ್ ಸುಧೀಂದ್ರ ಹೋರಾಟ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 21, 2025 - 8:37 pm
in ಸಿನಿಮಾ
0 0
0
11 (18)

ರಿಯಲ್‌ ಸ್ಟಾರ್‌ ಉಪೇಂದ್ರ ಅಣ್ಣನ ಮಗ ನಿರಂಜನ್‌ ಸುಧೀಂದ್ರ ನಾಯಕನಾಗಿ ನಟಿಸುತ್ತಿರುವ ಸಿನಿಮಾ ಸ್ಪಾರ್ಕ್‌ . ಈ ಚಿತ್ರದ ಟೀಸರ್ ಬಿಡುಗಡೆ ಮಾಡಲಾಗಿದೆ. ನಿರಂಜನ್ ಪತ್ರಕರ್ತನಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಒಂದು ವಿಶಿಷ್ಟ ಪಾತ್ರದಲ್ಲಿ ನೆನಪಿರಲಿ ಪ್ರೇಮ್ ಕಾಣಿಸಿಕೊಂಡಿದ್ದಾರೆ. ಒಂದು ಹಗರಣದ ಸುತ್ತ ಸಾಗುವ ಕಥೆಯನ್ನು ಸಿನಿಮಾದಲ್ಲಿ ಕಟ್ಟಿಕೊಡಲಾಗಿದೆ. ಸತ್ಯಕ್ಕಾಗಿ ನಿರಂಜನ್ ಹೋರಾಟ ಹೇಗಿದೆ ಅನ್ನೋದನ್ನು ಟೀಸರ್ ನಲ್ಲಿ ತೋರಿಸಲಾಗಿದೆ.

RelatedPosts

ರಾಜಮೌಳಿಗೂ ಮುನ್ನ ಇಂಡಿಯಾನಾ ಜೋನ್ಸ್ ಶೈಲಿಗೆ ಯಶ್ ಹೆಜ್ಜೆ

ಡಿಬಾಸ್ ದರ್ಶನ್ ಜೈಲಲ್ಲೇ ಲಾಕ್..ದೊಡ್ಮನೆ ಸ್ಟಾರ್‌ಗೆ ತರುಣ್ ಡೈರೆಕ್ಷನ್

ನಟ ಕಿರಣ್ ರಾಜ್ ಮೇಲೆ ಸಿಂಹ ಅಟ್ಯಾಕ್? ವಿಡಿಯೋ ನೋಡಿ ಫ್ಯಾನ್ಸ್ ಶಾಕ್!

ಮಗಳ ಬರ್ತ್‌ಡೇಗೆ ವಿಶೇಷ ಫೋಟೋ ಹಂಚಿಕೊಂಡ ದೀಪಿಕಾ-ರಣವೀರ್ ಸಿಂಗ್

ADVERTISEMENT
ADVERTISEMENT

ಟೀಸರ್ ಬಿಡುಗಡೆ ಬಳಿಕ ಮಾತನಾಡಿದ ನಟ ನಿರಂಜನ್ ಸುಧೀಂದ್ರ, ಸ್ಪಾರ್ಕ್ ಎಲ್ಲರ ಮನಸ್ಸಿನಲ್ಲಿರುವ ಕಿಡಿ. ಏನೇ ಹಗರಣ, ಏನೇ ನಡೆದರು‌ ಮೊದಲು ಧ್ವನಿ ಎತ್ತುವುದು‌ ಪತ್ರಕರ್ತರು. ಅವರಿಗೆ ಸಿಗುವ ಗೌರವ ಹಾಗೂ ಗುರುತಿಸುವಿಗೆ ಮಿಸ್ ಆಗುತ್ತಿದೆ. ನಾನು ಚಿತ್ರದಲ್ಲಿ ಜರ್ನಲಿಸ್ಟ್ ಪಾತ್ರ ನಿರ್ವಹಿಸುತ್ತಿದ್ದೇನೆ. ಇದು ದೊಡ್ಡ ಜವಾಬ್ದಾರಿ. ಇದರಲ್ಲಿ ಬರವಣಿಗೆ ತುಂಬಾ ಸ್ಟ್ರಾಂಗ್ ಆಗಿದೆ. ಇದು ಹಗರಣ ಕಥಾಹಂದರ ಹೊಂದಿರುವ ಚಿತ್ರ. ಕಮರ್ಷಿಯಲ್ ಆಗಿ ಈ ಸಿನಿಮಾ ಮೂಡಿ ಬಂದಿದೆ ಎಂದರು.

ನೆನಪಿರಲಿ ಪ್ರೇಮ್ ಮಾತನಾಡಿ, ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಸುರಸುಂದರಾಗ ಹೀರೋಗಳು ಇದ್ದಾರೆ. ಅದಕ್ಕೆ ಹೊಸ ಸೇರ್ಪಡೆ ನಿರಂಜನ್. ಗರಿಮ ಮೇಡಂ ಇರುವ ರೇಂಜ್ ಗೆ ಬೇರೆ ಯಾವುದೋ ಭಾಷೆ ಸಿನಿಮಾ ಮಾಡಬಹುದು. ಆದರೆ ನಿಮಗೆ ಕನ್ನಡದ ಮೇಲೆ ಇರುವ ಅಭಿಮಾನದಿಂದ ಕನ್ನಡ ಚಿತ್ರ ಮಾಡಿದ್ದೀರ. ಧನ್ಯವಾದ ನಿಮಗೆ. ನಾನು ಇಂಡಸ್ಟ್ರಿಗೆ ಮಾಸ್ ಹೀರೋ ಅಗಬೇಕು ಎಂದು ಬಂದೆ. ಆದರೆ ಬ್ಯಾಕ್ ಟು ಬ್ಯಾಕ್ ಲವ್ ಸ್ಟೋರಿ ಸಿನಿಮಾ ಮಾಡಿ ಅದು ಹಿಟ್ ಆಗಿ ನನ್ನ ಕ್ಲಾಸ್ ಹೀರೋ ಎಂದು ಪ್ರಿಂಟ್ ಹೊಡೆದು ಇಟ್ಟರು. ನನ್ನಲ್ಲಿರುವ ಸ್ಪಾರ್ಕ್ ನೋಡಿ ಮಹಾಂತೇಶ್ ನನಗೆ ಮಾಸ್ ಕ್ಯಾರೆಕ್ಟರ್ ಕೊಟ್ಟಿದ್ದಾರೆ ಎಂದರು.

ನಿರ್ದೇಶಕ ಮಹಾಂತೇಶ್ ಮಾತನಾಡಿ, ಪ್ರೇಮ್ ಸರ್ ಜೊತೆ ಕೆಲಸ ಮಾಡಿರುವುದು ಖುಷಿ ಕೊಟ್ಟಿದೆ. ಅವರ ಡೆಡಿಕೇಷನ್, ಪಾತ್ರಕ್ಕೆ ತಯಾರಾಗುವು ರೀತಿ ನೋಡಿ ನಾನು ಸ್ಫೂರ್ತಿ ಪಡೆದುಕೊಂಡೆ‌. ನಿರಂಜನ್ ಅವರು ತುಂಬಾ ಹಂಬಲ್ ನಟ. ಒಬ್ಬ ಹೊಸ ನಿರ್ದೇಶಕನಿಗೆ ಆರ್ಟಿಸ್ಟ್ ಹಾಗೂ ಟೆಕ್ನಿಷಿಯನ್ಸ್ ಸಪೋರ್ಟ್ ಚೆನ್ನಾಗಿ ಸಿಗಬೇಕು. ನನಗೆ ಈ ಚಿತ್ರದಲ್ಲಿ ಅದು ಸಿಕ್ಕಿದೆ. ಸ್ಪಾರ್ಕ್ ಸಿನಿಮಾ ಒಂದು ಸ್ಕ್ಯಾಮ್ ಬಗ್ಗೆ ಹೇಳೋದಿಕ್ಕೆ ಹೊರಟಿರುವ ಚಿತ್ರ. ಚಿತ್ರದಲ್ಲಿ ನಾಲ್ಕು ಹಾಡುಗಳಿವೆ. ಸಚಿನ್ ಬಸ್ರೂರ್ ಅವರು ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ ಎಂದರು.

ಜೇಮ್ಸ್, ಭರಾಟೆ, ಕನಕ ಸೇರಿದಂತೆ 15ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಕೋ ಡೈರೆಕ್ಟರ್ ಆಗಿ ದುಡಿದಿರುವ ಡಿ.ಮಹಾಂತೇಶ್ ಹಂದ್ರಾಳ್ ಸ್ಪಾರ್ಕ್‌ ಮೂಲಕ ಡೈರೆಕ್ಟರ್‌ ಕ್ಯಾಪ್‌ ತೊಟ್ಟಿದ್ದಾರೆ. ಚಿತ್ರದಲ್ಲಿ ನಾಯಕಿಯಾಗಿ ರಚನಾ ಇಂದರ್ ಅಭಿನಯಿಸುತ್ತಿದ್ದಾರೆ. ರಮೇಶ್ ಇಂದಿರಾ, ಧರ್ಮಣ್ಣ ಕಡೂರು, ಸಾಧು ಕೋಕಿಲಾ, ಬಲರಾಜವಾಡಿ,
ನರೇಂದ್ರ ಬಾಬು ಹಾಗೂ ಗಣೇಶ್ ರಾವ್ ತಾರಾಬಳಗದಲ್ಲಿದ್ದಾರೆ.

ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಸ್ಪಾರ್ಕ್‌ ಚಿತ್ರ ಡಾ.ಗರಿಮಾ ಅವಿನಾಶ್ ವಸಿಷ್ಠ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಸ್ವಾಮಿ ಜೆ ಗೌಡ ಛಾಯಾಗ್ರಹಣ, ಸಚಿನ್ ಬಸ್ರೂರ್ ಸಂಗೀತ‌ ನಿರ್ದೇಶನ, ಮಧು ಸಂಕಲನ ಈ ಚಿತ್ರಕ್ಕಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (44)

ಇಂದು ರಾತ್ರಿ ಆ್ಯಪಲ್‌ ಕಾರ್ಯಕ್ರಮ: ಐಫೋನ್ 18 ಬಿಡುಗಡೆ ನಿರೀಕ್ಷೆ

by ಕವಿತಾ
September 9, 2026 - 3:44 pm
0

Untitled design (43)

ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ

by ಕವಿತಾ
September 9, 2026 - 3:18 pm
0

Untitled design 2026 09 09T144808.159

ರಾಜಮೌಳಿಗೂ ಮುನ್ನ ಇಂಡಿಯಾನಾ ಜೋನ್ಸ್ ಶೈಲಿಗೆ ಯಶ್ ಹೆಜ್ಜೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 9, 2026 - 2:49 pm
0

Untitled design 2026 09 09T142821.405

ಜರ್ಮನಿ ಮೇಲೆ ಯುದ್ಧಕ್ಕೆ ಮುಂದಾಗುತ್ತಾ ರಷ್ಯಾ?

by Hemanth Kumar S
September 9, 2026 - 2:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 09T144808.159
    ರಾಜಮೌಳಿಗೂ ಮುನ್ನ ಇಂಡಿಯಾನಾ ಜೋನ್ಸ್ ಶೈಲಿಗೆ ಯಶ್ ಹೆಜ್ಜೆ
    September 9, 2026 | 0
  • ವ್ಯರ್ಥವಾಗಬಹುದು, (16)
    ಡಿಬಾಸ್ ದರ್ಶನ್ ಜೈಲಲ್ಲೇ ಲಾಕ್..ದೊಡ್ಮನೆ ಸ್ಟಾರ್‌ಗೆ ತರುಣ್ ಡೈರೆಕ್ಷನ್
    September 9, 2026 | 0
  • ವ್ಯರ್ಥವಾಗಬಹುದು, (15)
    ನಟ ಕಿರಣ್ ರಾಜ್ ಮೇಲೆ ಸಿಂಹ ಅಟ್ಯಾಕ್? ವಿಡಿಯೋ ನೋಡಿ ಫ್ಯಾನ್ಸ್ ಶಾಕ್!
    September 9, 2026 | 0
  • ದೀಪಿಕಾ ಪಡುಕೋಣೆ-ರಣ್‌ವೀರ್ ಮಗಳು ದುವಾ ಹುಟ್ಟುಹಬ್ಬದ ಸಂಭ್ರಮ..!
    ಮಗಳ ಬರ್ತ್‌ಡೇಗೆ ವಿಶೇಷ ಫೋಟೋ ಹಂಚಿಕೊಂಡ ದೀಪಿಕಾ-ರಣವೀರ್ ಸಿಂಗ್
    September 9, 2026 | 0
  • ನಾಲ್ಕು ದಿನಕ್ಕೆ 150ಕೋಟಿ.. (15)
    ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವಕ್ಕೆ ಬಹುಭಾಷಾ ತಾರೆ ರೋಜಾ ಆಗಮನ
    September 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version