• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

ಶುರುವಾಗ್ತಿದೆ ಧರ್ಮ ರಕ್ಷಣೆಯ ಹೊಣೆ ಹೊತ್ತ ಪರಶುರಾಮನ ಅಧ್ಯಾಯ

ಇದೇ ಸೋಮವಾರದಿಂದ ರಾತ್ರಿ 9 ಗಂಟೆಗೆ ..!

admin by admin
September 27, 2025 - 1:39 pm
in ಕಿರುತೆರೆ, ಸಿನಿಮಾ
0 0
0
Web (12)

ಕನ್ನಡ ಕಿರುತೆರೆಯಲ್ಲಿ ಸ್ಟಾರ್ ಸುವರ್ಣ ವಾಹಿನಿಯು ವೀಕ್ಷಕರಿಗೆ ಪುರಾಣ, ಆಧ್ಯಾತ್ಮ ಮತ್ತು ಮೌಲ್ಯಾಧಾರಿತ ಕಥೆಗಳನ್ನು ನೀಡುತ್ತಾ ಬಂದಿದೆ. ಪ್ರಸ್ತುತ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ “ಉಧೋ ಉಧೋ ಶ್ರೀ ರೇಣುಕಾ ಯಲ್ಲಮ್ಮ” ಧಾರಾವಾಹಿ ಪ್ರೇಕ್ಷಕರ ಮನಗೆದ್ದು ಯಶಸ್ಸಿನಿಂದ ಸಾಗುತ್ತಿದೆ. ಇನ್ಮುಂದೆ ವಿಷ್ಣುವಿನ ಮಹಾವತಾರ ಪರಶುರಾಮನ ಕಥೆಯನ್ನು ಹೇಳಲು ಸಜ್ಜಾಗಿದೆ ಸ್ಟಾರ್ ಸುವರ್ಣ.

ಅಪ್ಪಟ ಕನ್ನಡ ಮಣ್ಣಿನ ಪೌರಾಣಿಕ ಕಥಾವಸ್ತುವನ್ನಿಟ್ಟುಕೊಂಡು ಶುರುವಾದ ಈ ಧಾರಾವಾಹಿ ಆರಂಭದಿಂದಲೂ ಕಿರುತೆರೆಯಲ್ಲಿ ಹೊಸ ಸಂಚಲನವನ್ನು ಮೂಡಿಸುತ್ತಿದೆ. ರೇಣುಕೆ ಹಾಗು ಯಲ್ಲಮ್ಮನ ಪಾತ್ರಕ್ಕೆ ಜೀವ ತುಂಬಿದವರು ಅದ್ಭುತವಾಗಿ ನಟಿಸಿ ಅಭಿಮಾನಿಗಳ ಮನಗೆದ್ದು ಮನೆಮಾತಾಗಿದ್ದರು ಆದರೆ ಇನ್ಮುಂದೆ ಈ ಕಥೆಯು “ಪರಶುರಾಮನ ಅಧ್ಯಾಯ”ವನ್ನು ಹೇಳಲು ತಯಾರಾಗಿದೆ. ಕನ್ನಡ ಕಿರುತೆರೆಯಲ್ಲಿ ಇದೇ ಮೊದಲ ಬಾರಿಗೆ ವಿಷ್ಣುವಿನ ಮಹಾವತಾರ ಪರಶುರಾಮನ ಕಥೆಯನ್ನು ಹೇಳುತ್ತಿರುವ ಹೆಗ್ಗಳಿಕೆ ಸ್ಟಾರ್ ಸುವರ್ಣ ವಾಹಿನಿಗೆ ಸಲ್ಲುತ್ತದೆ.

RelatedPosts

‘ಲೈಫ್ ಟುಡೇ’ ಟ್ರೈಲರ್ ರಿಲೀಸ್: ಯುವ ಮನಸ್ಸಿನ ಕಥೆ ಹೇಳಲು ಕಾಂತ ಕನ್ನಲಿ ರೆಡಿ!

ರಾಜ್ ಬಿ. ಶೆಟ್ಟಿ ಸಾಥ್, ಸ್ಟಾರ್ ಗಾಯಕರ ಧ್ವನಿ: ‘ಕರಾವಳಿ’ಗೆ ಹೆಚ್ಚಿದ ನಿರೀಕ್ಷೆ

‘ಮದರ್ ಪ್ರಾಮಿಸ್’ ಬಳಿಕ ಡಾಲಿ ಶಾಕಿಂಗ್ ನಿರ್ಧಾರ; ಪ್ರೊಡಕ್ಷನ್‌ಗೆ ಗುಡ್‌ಬೈ?

ವಂಡರ್ ಕಿಡ್.. ಅಪ್ಪು ಕನಸು ಪುತ್ರಿ ವಂದಿತಾರಿಂದ ನನಸು..!

ADVERTISEMENT
ADVERTISEMENT
https://www.guaranteenews.com/wp-content/uploads/2025/09/WhatsApp-Video-2025-09-27-at-1.20.20-PM.mp4

ಬಾಲ್ಯದಿಂದಲೂ ಕಷ್ಟಗಳನ್ನೇ ಎದುರಿಸುತ್ತಾ ಬಂದಿರುವ ರೇಣುಕಾ-ಯಲ್ಲಮ್ಮರ ಬಾಳಿನಲ್ಲಿ 10 ವರ್ಷಗಳ ಬಳಿಕ ಏನೆಲ್ಲಾ ಆಗಲಿದೆ? ಪರಶುರಾಮನ ಜನನ, ಬಾಲ್ಯ, ವಿದ್ಯಾಭ್ಯಾಸ ಹೇಗೆಲ್ಲ ಸಾಗಲಿದೆ? ಕಾರಾಗೃಹದಿಂದ ಹೊರ ಬಂದಿರೋ ಯಲ್ಲಮ್ಮನ ಜೀವನದ ದಿಕ್ಕು ಯಾವೆಲ್ಲ ಸವಾಲಿನಿಂದ ಕೂಡಿರಲಿದೆ? ಮೊದಲಿನಂತೆ ರೇಣುಕಾ ಯಲ್ಲಮ್ಮರ ಸ್ನೇಹ ಮುಂದುವರಿಯಲಿದೆಯಾ? ಎಂಬುದೇ ಈ ಧಾರಾವಾಹಿಯ ಮುಂದಿನ ರೋಚಕ ಕಥಾಹಂದರ.

https://www.guaranteenews.com/wp-content/uploads/2025/09/WhatsApp-Video-2025-09-27-at-1.20.21-PM.mp4

ಈಗಾಗಲೇ ಹೊಸ ಅಧ್ಯಾಯದ ಚಿತ್ರೀಕರಣ ಶುರುವಾಗಿದ್ದು, ರೇಣುಕೆಯಾಗಿ ವರ್ಷ, ಯಲ್ಲಮ್ಮನ ಪಾತ್ರದಲ್ಲಿ ಮಾನಸ ಅಭಿನಯಿಸುತ್ತಿದ್ದಾರೆ. ಅಮೋಘ ವಿನ್ಯಾಸದ ಸೆಟ್‌ ಮತ್ತು ಗ್ರಾಫಿಕ್ಸ್‌ನಿಂದ ಪ್ರಸಾರವಾಗುತ್ತಿರುವ ಧಾರಾವಾಹಿಯ ಪ್ರೋಮೋಗಳು ಪ್ರೇಕ್ಷಕರ ಮನಗೆಲ್ಲುವಲ್ಲಿ ಯಶಸ್ವಿಯಾಗಿದೆ.

https://www.guaranteenews.com/wp-content/uploads/2025/09/WhatsApp-Video-2025-09-27-at-1.20.17-PM.mp4

ವಿಷ್ಣುವಿನ ಮಹಾವತಾರ ಪರಶುರಾಮನ ಅಧ್ಯಾಯದ ಜೊತೆ, ಹೊಸ ಉತ್ಸಾಹದೊಂದಿಗೆ ಬರ್ತಿದ್ದಾರೆ ರೇಣುಕಾ-ಯಲ್ಲಮ್ಮ.”ಉಧೋ ಉಧೋ ಶ್ರೀ ರೇಣುಕಾ ಯಲ್ಲಮ್ಮ-ಪರಶುರಾಮ ಅಧ್ಯಾಯ” ಇದೇ ಸೋಮವಾರದಿಂದ ರಾತ್ರಿ 9 ಗಂಟೆಗೆ ನಿಮ್ಮ ಸ್ಟಾರ್ ಸುವರ್ಣ ವಾಹಿನಿಯಲ್ಲಿ ತಪ್ಪದೇ ವೀಕ್ಷಿಸಿ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (22)

ಮಳೆ ಎಫೆಕ್ಟ್: ದಕ್ಷಿಣ ಕನ್ನಡದಲ್ಲಿ ನಾಳೆ ಶಾಲೆ-ಕಾಲೇಜುಗಳಿಗೆ ರಜೆ

by ಕವಿತಾ
July 17, 2026 - 11:24 pm
0

Untitled design (21)

ಚೀನಾದಲ್ಲಿ ಭೀಕರ ಭೂಕುಸಿತ: 8 ಸಾ*ವು, 34ಕ್ಕೂ ಹೆಚ್ಚು ಮಂದಿ ನಾಪತ್ತೆ

by ಕವಿತಾ
July 17, 2026 - 10:54 pm
0

Untitled design (19)

ಚೆನ್ನಮ್ಮ ದೇವೇಗೌಡ ಅವರ ಆರೋಗ್ಯ ವಿಚಾರಿಸಿದ ಆರ್. ಅಶೋಕ್

by ಕವಿತಾ
July 17, 2026 - 10:42 pm
0

Untitled design (15)

89ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ ಕ್ರಿಕೆಟ್ ದಿಗ್ಗಜ ಸರ್ ಗಾರ್ಫೀಲ್ಡ್ ಸೋಬರ್ಸ್

by ಕವಿತಾ
July 17, 2026 - 10:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (22)
    ಜುಲೈ 11 ಮತ್ತು 12ರಂದು ರಾತ್ರಿ 9ಕ್ಕೆ ಜೀ ಕನ್ನಡದಲ್ಲಿ ‘ಜೋಡಿ ನಂ.1’ ಗ್ರ್ಯಾಂಡ್ ಫಿನಾಲೆ
    July 10, 2026 | 0
  • 12
    ಜೂನ್ 28ಕ್ಕೆ ಬೆಂಗಳೂರಿನಲ್ಲಿ ಜೀ ತೆಲುಗು ‘ಸ ರಿ ಗ ಮ ಪ’ ಆಡಿಷನ್ಸ್
    June 26, 2026 | 0
  • Untitled design 2026 06 22T205830.988
    ಲಕ್ಷಾಂತರ ರೂ. ಹಣ ಪೀಕುತ್ತಿದ್ದ ಕಿರುತೆರೆ ನಟಿ ವನಿತಾ ಅರೆಸ್ಟ್
    June 22, 2026 | 0
  • Untitled design 2026 06 21T185419.517
    ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ಸಹೋದರಿಗೆ ಮದುವೆ ಫಿಕ್ಸ್: ಹುಡುಗ ಯಾರು ಗೊತ್ತೇ?
    June 21, 2026 | 0
  • Untitled design 2026 06 18T132526.504
    ಜೀ ಕನ್ನಡದಲ್ಲಿ ಬರಲಿದೆ ಡಾರ್ಲಿಂಗ್ ಕೃಷ್ಣ ಅಭಿನಯದ ‘ಲವ್ ಮಾಕ್ಟೇಲ್ 3’
    June 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version