• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, May 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಟ ಸುದೀಪ್‌ ಸಿನಿ ಪಯಣಕ್ಕೆ 30 ವರ್ಷ..ಫ್ಯಾನ್ಸ್‌ಗೆ ಭಾವುಕ ಪತ್ರ ಬರೆದ ಕಿಚ್ಚ..!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 31, 2026 - 2:38 pm
in Flash News, ಸಿನಿಮಾ
0 0
0
Untitled design 2026 01 31T143732.010

ಬೆಂಗಳೂರು: ಸ್ಯಾಂಡಲ್‌ವುಡ್‌ನ ‘ಅಭಿನಯ ಚಕ್ರವರ್ತಿ’ ಎಂದೇ ಖ್ಯಾತರಾದ ಕಿಚ್ಚ ಸುದೀಪ್ ಅವರು ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟು ಇಂದಿಗೆ ಸರಿಯಾಗಿ 30 ವರ್ಷಗಳು. ಕನಸುಗಳ ಜೊತೆ ಆರಂಭವಾದ ಈ ಪಯಣ ಇಂದು ಭಾರತೀಯ ಚಿತ್ರರಂಗದಲ್ಲಿ ಗುರುತಿಸಿಕೊಳ್ಳುವಂತೆ ಬೆಳೆದಿದೆ. ಈ ಅಪರೂಪದ ಮೈಲಿಗಲ್ಲನ್ನು ಸುದೀಪ್ ಅವರು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಭಾವುಕ ಪೋಸ್ಟ್ ಮೂಲಕ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.

ತಮ್ಮ ಮೂರು ದಶಕಗಳ ಸಿನಿ ಜರ್ನಿಯನ್ನು ನೆನೆದು ಭಾವುಕರಾದ ಸುದೀಪ್, “ಮೂರು ದಶಕಗಳ ನಂತರ ಈ ಸುಂದರ ಸಿನಿರಂಗದಲ್ಲಿ ನಿಂತಿರುವಾಗ ನನ್ನ ಹೃದಯ ತುಂಬಿ ಬಂದಿದೆ. ಕನಸುಗಳ ಜೊತೆ ಆರಂಭಿಸಿದ ನನ್ನ ಪ್ರಯಾಣ ಇಷ್ಟು ದೊಡ್ಡದಾಗುತ್ತದೆ ಎಂದು ನಾನು ಅಂದು ಊಹಿಸಿರಲಿಲ್ಲ. ಇದಕ್ಕೆ ಕಾರಣ ನೀವು” ಎಂದು ಬರೆದುಕೊಂಡಿದ್ದಾರೆ..

RelatedPosts

ಹೈಕಮಾಂಡ್ ಹೊರೆಯಿಳಿಸಿದ ಸಿದ್ದು ನಡೆ..!

RCB vs GT, IPL 2026 Final : ಟಾಸ್ ಗೆದ್ದ ಆರ್‌ಸಿಬಿ ಬೌಲಿಂಗ್ ಆಯ್ಕೆ

DK ಕ್ಯಾಬಿನೆಟ್ ಕಂಪ್ಲೀಟ್ ಲಿಸ್ಟ್..! 33 ಸಂಭವನೀಯ ಸಚಿವರ ಪಕ್ಕಾ ಲಿಸ್ಟ್..! ಗ್ಯಾರಂಟಿ ನ್ಯೂಸ್ Mega Exclusive

ದೆಹಲಿಯಲ್ಲಿ ಭೀಕರ ದುರಂತ: ಏಕಾಏಕಿ 5 ಅಂತಸ್ತಿನ ಕಟ್ಟಡ ಕುಸಿದು ಒಬ್ಬ ಸಾವು, 9 ಜನ ಗಾಯ

ADVERTISEMENT
ADVERTISEMENT

ಸಿನಿಮಾ ಜೀವನದಲ್ಲಿ ಏರುಪೇರನ್ನು ಅನುಭವಿಸಿದ ಸುದೀಪ್, ಕಷ್ಟದ ದಿನಗಳಲ್ಲೂ ತಮ್ಮ ಬೆನ್ನಿಗೆ ನಿಂತ ಅಭಿಮಾನಿಗಳನ್ನು ವಿಶೇಷವಾಗಿ ನೆನಪಿಸಿಕೊಂಡಿದ್ದಾರೆ. “ಅಭಿಮಾನಿಗಳೇ ನೀವು ನನ್ನ ಶಕ್ತಿ. ನಿಮ್ಮ ಪ್ರೀತಿಯೇ ನನಗೆ ಮುಂದುವರೆಯುವ ಧೈರ್ಯ ನೀಡಿದೆ” ಎಂದು ಹೇಳುವ ಮೂಲಕ ಅಭಿಮಾನಿಗಳೊಂದಿಗೆ ಇರುವ ತಮ್ಮ ಬಾಂಧವ್ಯವನ್ನು ವ್ಯಕ್ತಪಡಿಸಿದ್ದಾರೆ.

ಸಿನಿಮಾ ಎಂಬುದು ಒಬ್ಬರ ಶ್ರಮವಲ್ಲ, ಅದು ಒಂದು ತಂಡದ ಸಾಧನೆ ಎಂಬ ಸತ್ಯವನ್ನು ಒತ್ತಿ ಹೇಳಿದ ಸುದೀಪ್, ತಮ್ಮ ಮೇಲೆ ನಂಬಿಕೆ ಇಟ್ಟು ಅವಕಾಶ ನೀಡಿದ ನಿರ್ದೇಶಕರು ಮತ್ತು ಬರಹಗಾರರಿಗೆ ಧನ್ಯವಾದ ತಿಳಿಸಿದ್ದಾರೆ. “ನನ್ನ ಮೇಲೆ ನಂಬಿಕೆ ಇಟ್ಟು ನನ್ನ ಕಲೆಯನ್ನು ನಂಬಿದ ನಿರ್ದೇಶಕರು ಹಾಗೂ ಬರಹಗಾರರಿಗೆ ನಾನು ಸದಾ ಋಣಿಯಾಗಿರುತ್ತೇನೆ” ಎಂದು ಅವರು ಹೇಳಿದ್ದಾರೆ. ಅದೇ ರೀತಿ ನಿರ್ಮಾಪಕರ ಧೈರ್ಯ ಮತ್ತು ವಿಶ್ವಾಸದಿಂದಲೇ ತಮ್ಮ ಕನಸುಗಳು ನನಸಾದವು ಎಂದು ಕೃತಜ್ಞತೆ ಸಲ್ಲಿಸಿದ್ದಾರೆ.

ತಮ್ಮ ಜೊತೆ ಕೆಲಸ ಮಾಡಿದ ಸಹನಟರು ಹಾಗೂ ತಾಂತ್ರಿಕ ವರ್ಗದವರ ಪರಿಶ್ರಮವನ್ನು ಸ್ಮರಿಸಿದ ಅವರು, “ಸಿನಿಮಾ ಒಬ್ಬರ ಕೆಲಸ ಅಲ್ಲ, ಇದು ತಂಡದ ಕೆಲಸ. ಪ್ರತಿಯೊಬ್ಬರ ಶ್ರಮವೂ ಅಮೂಲ್ಯ” ಎಂದು ಹೇಳಿದ್ದಾರೆ.

ಮಾಧ್ಯಮಗಳ ಪಾತ್ರವನ್ನೂ ಮರೆಯದ ಕಿಚ್ಚ, “ನೀವು ನನ್ನನ್ನು ಬೆಂಬಲಿಸಿ, ಪ್ರಶ್ನಿಸಿ, ಬೆಳೆಸಿದಿರಿ. ಅದಕ್ಕಾಗಿ ನಿಮಗೆ ಧನ್ಯವಾದಗಳು” ಎಂದು ಹೇಳಿದ್ದಾರೆ. ಜೊತೆಗೆ ಕನ್ನಡ ಚಿತ್ರರಂಗವೇ ತಮ್ಮ ಗುರುತು ಮತ್ತು ಗೌರವಕ್ಕೆ ಕಾರಣ ಎಂದು ಹೇಳಿಕೊಂಡು, “ಕನ್ನಡ ಸಿನೆಮಾ ನನ್ನ ಹೆಮ್ಮೆ” ಎಂದು ಹೆಮ್ಮೆಯಿಂದ ಉಲ್ಲೇಖಿಸಿದ್ದಾರೆ.

 ಸುದೀಪ್ ಅವರ ಈ ಮೂರು ದಶಕಗಳ ಸಾಧನೆಗೆ ಚಿತ್ರರಂಗದ ಗಣ್ಯರು ಹಾಗೂ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯಗಳ ಸುರಿಮಳೆ ಸುರಿಸುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (17)

ಹೈಕಮಾಂಡ್ ಹೊರೆಯಿಳಿಸಿದ ಸಿದ್ದು ನಡೆ..!

by ಶ್ರೀದೇವಿ ಬಿ. ವೈ
May 31, 2026 - 7:21 pm
0

BeFunky collage (16)

RCB vs GT, IPL 2026 Final : ಟಾಸ್ ಗೆದ್ದ ಆರ್‌ಸಿಬಿ ಬೌಲಿಂಗ್ ಆಯ್ಕೆ

by ಶ್ರೀದೇವಿ ಬಿ. ವೈ
May 31, 2026 - 7:16 pm
0

BeFunky collage (15)

IPL 2026 ಸಮಾರೋಪ ಸಮಾರಂಭಕ್ಕೆ BCCI ಭರ್ಜರಿ ಸಿದ್ಧತೆ

by ಶ್ರೀದೇವಿ ಬಿ. ವೈ
May 31, 2026 - 6:32 pm
0

BeFunky collage (14)

ಜೂ.1 ರಿಂದ ಆ.31ರವರೆಗೆ ದಾಂಡೇಲಿ-ಕಾರವಾರದಲ್ಲಿ ನೋ ಎಂಟ್ರಿ..!

by ಶ್ರೀದೇವಿ ಬಿ. ವೈ
May 31, 2026 - 5:32 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (17)
    ಹೈಕಮಾಂಡ್ ಹೊರೆಯಿಳಿಸಿದ ಸಿದ್ದು ನಡೆ..!
    May 31, 2026 | 0
  • BeFunky collage (16)
    RCB vs GT, IPL 2026 Final : ಟಾಸ್ ಗೆದ್ದ ಆರ್‌ಸಿಬಿ ಬೌಲಿಂಗ್ ಆಯ್ಕೆ
    May 31, 2026 | 0
  • BeFunky collage (9)
    DK ಕ್ಯಾಬಿನೆಟ್ ಕಂಪ್ಲೀಟ್ ಲಿಸ್ಟ್..! 33 ಸಂಭವನೀಯ ಸಚಿವರ ಪಕ್ಕಾ ಲಿಸ್ಟ್..! ಗ್ಯಾರಂಟಿ ನ್ಯೂಸ್ Mega Exclusive
    May 31, 2026 | 0
  • BeFunky collage (7)
    ದೆಹಲಿಯಲ್ಲಿ ಭೀಕರ ದುರಂತ: ಏಕಾಏಕಿ 5 ಅಂತಸ್ತಿನ ಕಟ್ಟಡ ಕುಸಿದು ಒಬ್ಬ ಸಾವು, 9 ಜನ ಗಾಯ
    May 31, 2026 | 0
  • BeFunky collage (6)
    ಕೆಪಿಸಿಸಿ ಅಧ್ಯಕ್ಷ ಸ್ಥಾನ ಯಾರಿಗೆ? ಮಲ್ಲಿಕಾರ್ಜುನ ಖರ್ಗೆ ಕೊಟ್ರು ಬಿಗ್ ಅಪ್‌ಡೇಟ್
    May 31, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version