• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಒಂದೇ ಕಾಂಪೌಂಡ್‌‌‌ನಲ್ಲಿ ಕಿಚ್ಚ-ದಚ್ಚು ಸಿನಿಮಾ ಶೂಟಿಂಗ್

ಕಂಠೀರವ ಸ್ಟುಡಿಯೋದಲ್ಲಿ ಬಿಲ್ಲ- ಡೆವಿಲ್ ಚಿತ್ರಗಳ ಸೆರೆ..!!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 21, 2025 - 2:46 pm
in ಸಿನಿಮಾ
0 0
0
Befunky collage 2025 05 21t144506.287

ಕಿಚ್ಚ-ದಚ್ಚು.. ಒಂದು ಕಾಲದ ಕುಚಿಕು ಗೆಳೆಯರು. ಅದ್ಯಾರ ಕಣ್ಣು ಬಿತ್ತೋ ಏನೋ ಗೊತ್ತಿಲ್ಲ.. ನಾನೊಂದು ತೀರ, ನೀನೊಂದು ತೀರ ಅನ್ನುವಂತಾಗಿದೆ ಇವ್ರ ಗೆಳೆತನ. ಸದ್ಯ ಒಂದು ಖುಷಿ ವಿಚಾರ ಏನಪ್ಪಾಂದ್ರೆ ಒಂದೇ ಕಡೆ ಸುದೀಪ್-ದರ್ಶನ್ ಸಿನಿಮಾಗಳ ಶೂಟಿಂಗ್ ನಡೆದಿದೆ. ಬಿಲ್ಲ-ಡೆವಿಲ್ ಸೆಟ್‌‌ಗಳಲ್ಲಿ ಅಂಥದ್ದೇನಾದ್ರು ನಡೀತಾ ಅನ್ನೋ ಕ್ಯೂರಿಯಾಸಿಟಿಗೆ ಉತ್ತರ ಇಲ್ಲಿದೆ ನೋಡಿ.

  • ಒಂದೇ ಕಾಂಪೌಂಡ್‌‌‌ನಲ್ಲಿ ಕಿಚ್ಚ-ದಚ್ಚು ಸಿನಿಮಾ ಶೂಟಿಂಗ್
  • ಕಂಠೀರವ ಸ್ಟುಡಿಯೋದಲ್ಲಿ ಬಿಲ್ಲ- ಡೆವಿಲ್ ಚಿತ್ರಗಳ ಸೆರೆ..!!
  • ಕುಚಿಕು ಗೆಳೆಯರು ಮಾತಾಡ್ಕೊಂಡ್ರಾ? ಇಷ್ಟಕ್ಕೂ ಆಗಿದ್ದೇನು?
  • ಒಂದು ಫೈಟ್.. 2 ಸಾಂಗ್ ಮುಗಿದ್ರೆ ‘ಡೆವಿಲ್’ ಕಂಪ್ಲೀಟ್..!

ಓ ಗೆಳೆಯಾ.. ಜೀವದ್ ಗೆಳೆಯಾ.. ದಿಗ್ಗಜರ ಈ ಹಾಡು ಕೇಳಿದಾಕ್ಷಣ ಅಂಬರೀಶ್ ಹಾಗೂ ವಿಷ್ಣುವರ್ಧನ್ ನೆನಪಾಗ್ತಾರೆ. ಆದ್ರೆ ಅದರ ನೆಕ್ಸ್ಟ್ ಜನರೇಷನ್‌ಗೆ ಸುದೀಪ್ ಹಾಗೂ ದರ್ಶನ್ ನೆನಪಾಗ್ತಾರೆ. ಕಾರಣ ಅಂತಹ ಸ್ನೇಹ, ಸಂಬಂಧದ ಮೂಲಕ ಒಳ್ಳೆಯ ನೆನಪುಗಳನ್ನ ಕಟ್ಟಿದ್ರು ಈ ಕುಚಿಕುಗಳು. ಅದಕ್ಕೆ ಸಾವಿರಾರು ವಿಡಿಯೋಗಳು, ವೇದಿಕೆಗಳು, ಸಮಾರಂಭಗಳು ಸಾಕ್ಷಿ ಕೂಡ ಆಗಿವೆ.

RelatedPosts

ಡಿಬಾಸ್ ದರ್ಶನ್ ಅಂದವ್ರಿಗೆ ಮಾತಲ್ಲೇ ಗೂಸಾ ಕೊಟ್ಟಿದ್ಯಾಕೆ ಸಿಎಂ ಡಿಕೆಶಿ?

ದೊಡ್ಮನೆ ಸೊಸೆ ಅಶ್ವಿನಿ ಕಾಲ್ಗುಣ..ಒಂದಲ್ಲ ಎರಡಲ್ಲ RCBಗೆ 4 ಕಪ್

‘ನೆಪೋಟಿಸಂ’ ಬಗ್ಗೆ ಕಿಚ್ಚ ಸುದೀಪ್ ಕಿಡಿ..ದೊಡ್ಮನೆ ಹೆಸ್ರು ಪ್ರಸ್ತಾಪ

ಬಾಸ್‌ ಸಿನಿಮಾಗೆ ಕೋರ್ಟ್ ಗ್ರೀನ್ ಸಿಗ್ನಲ್..ತಡೆಯಾಜ್ಞೆ ರದ್ದು..!

ADVERTISEMENT
ADVERTISEMENT

C933444de2e84116b10ce5067a88b238ಆದ್ರೆ ಅದ್ಯಾರ ಕೆಟ್ಟ ಕಣ್ಣು ಬಿತ್ತೋ ಗೊತ್ತಿಲ್ಲ. ಅವರಿಬ್ಬರ ಸ್ನೇಹದಲ್ಲಿ ಅದ್ಯಾರು ಹುಳಿ ಹಿಂಡಿದ್ರೋ ಗೊತ್ತಿಲ್ಲ. ಸದ್ಯ ಉತ್ತರ, ದಕ್ಷಿಣ ಧ್ರುವಗಳಂತೆ ಇಬ್ಬರೂ ತಾನಾಯ್ತು ತನ್ನ ಪ್ರಪಂಚವಾಯ್ತು ಅಂತ ಒಬ್ಬರಿಗೊಬ್ಬರ ಸಹವಾಸವೇ ಬೇಡ ಅಂತ ಪರ್ಸನಲ್ ಹಾಗೂ ಪ್ರೊಫೆಷನಲ್ ಜೀವನ ನಡೆಸ್ತಿದ್ದಾರೆ.

Darshan and sಅಂದಹಾಗೆ ಇವರಿಬ್ಬರೂ ಒಟ್ಟಾಗಬೇಕು ಅನ್ನೋದು ಕಿಚ್ಚ-ದಚ್ಚು ಇಬ್ಬರೂ ಫ್ಯಾನ್ಸ್‌ಗಿದೆ. ಇಂಡಸ್ಟ್ರಿಗೂ ಅದರ ಅನಿವಾರ್ಯತೆ ಇದೆ. ಆದ್ರೆ ಅದು ಯಾವಾಗ ಅನ್ನೋದೇ ಯಕ್ಷ ಪ್ರಶ್ನೆ.

417528 darshan sudeep

ಹೀಗಿರುವಾಗ ಒಂದೇ ಕಡೆ ಸುದೀಪ್‌ರ ಬಿಲ್ಲ ರಂಗ ಬಾಷ ಹಾಗೂ ದರ್ಶನ್‌ರ ಡೆವಿಲ್ ಸಿನಿಮಾಗಳು ಒಟ್ಟೊಟ್ಟಿಗೆ ಶೂಟಿಂಗ್ ಕಂಡಿವೆ. ಹೀಗಿದ್ದುಕೊಂಡು ಅವರಿಬ್ಬರೂ ಮಾತಾಡಿಕೊಂಡಿಲ್ವಾ ಅನ್ನೋ ಪ್ರಶ್ನೆ ಸಹಜವಾಗಿಯೇ ಮೂಡುತ್ತೆ. ಹೌದು.. ಅನೂಪ್ ಭಂಡಾರಿ ನಿರ್ದೇಶನದ ಬಿಲ್ಲ ರಂಗ ಬಾಷ ಹಾಗೂ ಮಿಲನ ಪ್ರಕಾಶ್ ಆ್ಯಕ್ಷನ್ ಕಟ್ ಹೇಳ್ತಿರೋ ಡೆವಿಲ್- ದಿ ಹೀರೋ ಸಿನಿಮಾಗಳು ಕಂಠೀರವ ಸ್ಟುಡಿಯೋದಲ್ಲಿ ಬೇರೆ ಬೇರೆ ಫ್ಲೋರ್‌‌ಗಳಲ್ಲಿ ಚಿತ್ರೀಕರಣ ಕಂಡಿವೆ.

Devil (1)

Brb kichha sudeep (1)ಸಾಮಾನ್ಯವಾಗಿ ಪುನೀತ್ ರಾಜ್‌ಕುಮಾರ್ ಅವರು ತಮ್ಮ ಶೂಟಿಂಗ್ ನಡೆಯುತ್ತಿರೋ ಆಸುಪಾಸಿನಲ್ಲಿ ಬೇರೆ ಯಾವುದೇ ಸ್ಟಾರ್ ಅಥ್ವಾ ನ್ಯೂ ಕಮರ್ ಸಿನಿಮಾ ಶೂಟಿಂಗ್‌ ನಡೀತಿದ್ರೂ ಅಲ್ಲಿಗೊಂದು ವಿಸಿಟ್ ಹಾಕ್ತಿದ್ರು. ಆದ್ರೀಗ ಇಲ್ಲಿ ಅಂತಹ ಬೆಳವಣಿಗೆ ಕಂಡಿಲ್ಲ. ಕಿಚ್ಚ-ದಚ್ಚುನ ಭೇಟಿ ಮಾಡಿಸೋ ಅಂತಹ ಸಾಹಸ ಯಾವುದೇ ಮೂರನೇ ವ್ಯಕ್ತಿ ಮಾಡಿಲ್ಲ. ಮುನಿಸು ಮರೆತು ಮಾತನಾಡುವ ಮನಸ್ಸು ಹಳೆಯ ಕುಚಿಕುಗಳು ಕೂಡ ಮಾಡಿಲ್ಲ.

Brb kichha sudeep (3)

475647855 1177815593703649 8417314252324251851 nಅಂದಹಾಗೆ ದರ್ಶನ್‌ಗೆ ಕಾನೂನಿನ ತೊಡಕಿದೆ. ಕೊಲೆಯೊಂದರ ಆರೋಪಿ ಆಗಿರೋ ದರ್ಶನ್‌‌ನ ಸುದೀಪ್ ಮೀಟ್ ಮಾಡಿಲ್ಲ. ದಚ್ಚು ಕೂಡ ಇಂತಹ ಕಳಂಕ ಹೊತ್ತು ಭೇಟಿ ಮಾಡುವುದು ಯಾಕೆ ಅಂತ ಸುಮ್ಮನಿದ್ದಿರಬಹುದು. ಆದ್ರೆ ಇವರುಗಳು ಆದಷ್ಟು ಬೇಗ ಒಂದಾಗಲಿ ಅನ್ನೋದು ನಮ್ಮ ಆಶಯ. ಇನ್ನು ಡೆವಿಲ್ ಸಿನಿಮಾದಿಂದ ಎರಡು ದಿನ ಬ್ರೇಕ್ ಪಡೆದಿದ್ದ ದರ್ಶನ್, ವೆಡ್ಡಿಂಗ್ ಆ್ಯನಿವರ್ಸರಿ ಹಾಗೂ ಅಮ್ಮನ ಬರ್ತ್ ಡೇ ಮುಗಿಸಿ, ಇಂದಿನಿಂದಲೇ ಶೂಟಿಂಗ್ ಸೆಟ್‌ಗೆ ಎಂಟ್ರಿ ಕೊಟ್ಟಿದ್ದಾರೆ.

Brb kichha sudeep (13) ಸದ್ಯ ಹೆಚ್‌‌ಎಂಟಿನಲ್ಲಿ ಡೆವಿಲ್ ಸಿನಿಮಾದ ಶೂಟಿಂಗ್ ಭರದಿಂದ ಸಾಗ್ತಿದ್ದು, ಈ ವಾರದಲ್ಲಿ ಟಾಕಿ ಪೋರ್ಷನ್ ಮುಗಿಸಿ, ಮುಂದಿನ ವಾರದಿಂದ ಬಾಕಿ ಉಳಿದಿರೋ ಎರಡು ಸಾಂಗ್ ಹಾಗೂ ಒಂದು ಆ್ಯಕ್ಷನ್ ಬ್ಲಾಕ್‌‌ನ ಚಿತ್ರಿಸೋ ಯೋಜನೆಯಲ್ಲಿದ್ದಾರಂತೆ ಡೈರೆಕ್ಟರ್ ಮಿಲನ ಪ್ರಕಾಶ್. ಬಹುತೇಕ ಜೂನ್‌‌ ಎಂಡ್ ಒಳಗೆ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿ, ಕುಂಬಳಕಾಯಿ ಒಡೆಯಲಿದೆ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 06 09T173501.731

ಡಿಬಾಸ್ ದರ್ಶನ್ ಅಂದವ್ರಿಗೆ ಮಾತಲ್ಲೇ ಗೂಸಾ ಕೊಟ್ಟಿದ್ಯಾಕೆ ಸಿಎಂ ಡಿಕೆಶಿ?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 9, 2026 - 5:35 pm
0

Untitled design 2026 06 09T171111.306

ಭಾರತದ ಅಣ್ವಸ್ತ್ರಗಳು ಇನ್ಮುಂದೆ ಕ್ಷಣಾರ್ಧದಲ್ಲೇ ಉಡಾಯಿಸಲು ರೆಡಿ..!

by ಶಾಲಿನಿ ಕೆ. ಡಿ
June 9, 2026 - 5:11 pm
0

Untitled design 2026 06 09T164608.653

ದೊಡ್ಮನೆ ಸೊಸೆ ಅಶ್ವಿನಿ ಕಾಲ್ಗುಣ..ಒಂದಲ್ಲ ಎರಡಲ್ಲ RCBಗೆ 4 ಕಪ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 9, 2026 - 4:47 pm
0

Untitled design 2026 06 09T160859.413

ಬೆಂಗಳೂರಲ್ಲಿ ಸ್ಫೋಟಕ ವಸ್ತುಗಳು ಪತ್ತೆ: ಜಿಲೆಟಿನ್ ಕಡ್ಡಿ, ಡಿಟೋನೇಟರ್ ಪೊಲೀಸರ ವಶಕ್ಕೆ

by ಶಾಲಿನಿ ಕೆ. ಡಿ
June 9, 2026 - 4:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 09T173501.731
    ಡಿಬಾಸ್ ದರ್ಶನ್ ಅಂದವ್ರಿಗೆ ಮಾತಲ್ಲೇ ಗೂಸಾ ಕೊಟ್ಟಿದ್ಯಾಕೆ ಸಿಎಂ ಡಿಕೆಶಿ?
    June 9, 2026 | 0
  • Untitled design 2026 06 09T164608.653
    ದೊಡ್ಮನೆ ಸೊಸೆ ಅಶ್ವಿನಿ ಕಾಲ್ಗುಣ..ಒಂದಲ್ಲ ಎರಡಲ್ಲ RCBಗೆ 4 ಕಪ್
    June 9, 2026 | 0
  • Untitled design 2026 06 08T190553.462
    ‘ನೆಪೋಟಿಸಂ’ ಬಗ್ಗೆ ಕಿಚ್ಚ ಸುದೀಪ್ ಕಿಡಿ..ದೊಡ್ಮನೆ ಹೆಸ್ರು ಪ್ರಸ್ತಾಪ
    June 8, 2026 | 0
  • Untitled design 2026 06 08T185012.650
    ಬಾಸ್‌ ಸಿನಿಮಾಗೆ ಕೋರ್ಟ್ ಗ್ರೀನ್ ಸಿಗ್ನಲ್..ತಡೆಯಾಜ್ಞೆ ರದ್ದು..!
    June 8, 2026 | 0
  • Untitled design 2026 06 08T175637.838
    ಗೀತು ಮೋಹನ್ ದಾಸ್ ಬರ್ತ್ ಡೇಗೆ ಟಾಕ್ಸಿಕ್ ಗ್ಲಿಂಪ್ಸ್ ಗಿಫ್ಟ್..!  
    June 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version