• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 23, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸುಧಾರಾಣಿ ನಿರ್ಮಾಣ ಹಾಗೂ ನಟನೆಯ ಕಿರು ಚಿತ್ರ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
June 1, 2025 - 11:24 pm
in ಸಿನಿಮಾ
0 0
0
Web 2025 06 01t231938.594

1978 ರಲ್ಲಿ ಬಂದಂತಹ, ಸಾಹಸ ಸಿಂಹ ಡಾ ವಿಷ್ಣುವರ್ಧನ್ ನಾಯಕತ್ವದ ಕಿಲಾಡಿ ಕಿಟ್ಟು ಮೂಲಕ ಕನ್ನಡ ಚಿತ್ರರಂಗಕ್ಕೆ ಬಾಲನಟಿಯಾಗಿ ಪದಾರ್ಪಣೆ ಮಾಡಿದ್ದ ಸುಧಾರಾಣಿ, ನಂತರದ ದಿನಗಳಲ್ಲಿ 1986 ರಲ್ಲಿ ಶಿವರಾಜ್ ಕುಮಾರ್ ಜೊತೆಗೆ ನಾಯಕಿಯಾಗಿ ಆನಂದ್ ಚಿತ್ರದಲ್ಲಿ ನಟಿಸುವುದರ ಮೂಲಕ ನಾಯಕಿಯಾಗಿ ಪಾದಾರ್ಪಣೆ ಮಾಡಿ, ಇಲ್ಲಿಯ ತನಕ ಬಹಳಷ್ಟು ಚಿತ್ರಗಳಲ್ಲಿ ಕನ್ನಡದ ಎಲ್ಲಾ ಸೂಪರ್ ಸ್ಟಾರ್ಸ್ ಗಳ ಜೊತೆಗೆ ನಾಯಕಿಯಾಗಿ ನಟಿಸಿ, ಸೈ ಎನಿಸಿ ಕೊಂಡಿದ್ದಲ್ಲದೆ, ಕಾಲ ಕ್ರಮೇಣ ಪೋಷಕ ಪಾತ್ರಗಳಲ್ಲಿಯೂ ಸಹ ನಟಿಸಿ ಬ್ಯುಸಿಯಾಗಿದ್ದರು,

ಶ್ರೀರಸ್ತು ಶುಭಮಸ್ತು ಧಾರಾವಾಹಿಯ ಮೂಲಕ ಕಿರುತೆರೆ ಪ್ರವೇಶಿಸಿದ ಸುಧಾರಾಣಿ ಇಲ್ಲಿಯೂ ಕೂಡಾ ಸಕ್ಸಸ್ ಕಂಡಿದ್ದು ವಿಶೇಷ.

RelatedPosts

ನಟಿ ತನುಶ್ರೀ ದತ್ತಾಗೆ ತನ್ನ ಕುಟುಂಬದವರಿಂದಲೇ ಕಿರುಕುಳ: ಕಣ್ಣೀರು ಹಾಕಿದ ನಟಿ

ಜುಲೈ 25ರಂದು ‘ಮಹಾವತಾರ ನರಸಿಂಹ’ ಆನಿಮೇಷನ್‌ ಚಿತ್ರ ಬಿಡುಗಡೆ

ಕ್ರಿಶ್ ಮ್ಯೂಸಿಕ್‌ನಲ್ಲಿ ‘ಒಂ ಶಿವಂ’ ಚಿತ್ರದ ಹಾಡುಗಳು ಬಿಡುಗಡೆ

‘ಪೆದ್ದಿ’ಗಾಗಿ ರಾಮ್‌ ಚರಣ್‌ ಬೀಸ್ಟ್‌ ಮೂಡ್..ನಾಳೆಯಿಂದ ಮತ್ತೆ ಶೂಟಿಂಗ್‌ ಶುರು!

ADVERTISEMENT
ADVERTISEMENT

Whatsapp image 2025 06 01 at 8.47.33 pm

ಸುಧಾರಾಣಿಯವರೆ ನಿರ್ಮಿಸಿ, ನಟಿಸಿದ ಘೋಸ್ಟ್ ಕಿರು ಚಿತ್ರವೂ ಸಸ್ಪೆನ್ಸ್ ಥ್ರಿಲ್ಲರ್ ಅಂಶವನ್ನು ಹೊಂದಿದ್ದು, ಜಗತ್ತಿನಲ್ಲಿ ಒಳ್ಳೆಯದು ಹೇಗಿದೆಯೋ ಹಾಗೆ ಕೆಟ್ಟದ್ದು ಇದೆ. ದೇವರು ಇದ್ದಾನೆ. ದೆವ್ವವು ಇದೆ. ಇದೆಲ್ಲವೂ ನಮ್ಮ ನಮ್ಮ ಕಲ್ಪನೆಗೆ ಬಿಟ್ಟದ್ದು. ಈ ವಿಚಾರದ ಮೇಲೆ ಬಂದಂತಹ ಒಂದು ಎಳೆಯನ್ನಿಟ್ಟುಕೊಂಡು ಕಿರು ಚಿತ್ರ ಮಾಡಿದ್ದೇನೆ. ಶ್ರೀರಸ್ತು ಶುಭಮಸ್ತು ಧಾರಾವಾಹಿಯ ನಿರ್ದೇಶಕರು ಈ ಕಥೆ ಹೇಳಿದಾಗ ಬಹಳ ಇಷ್ಟವಾಯಿತು. ನಿರ್ಮಾಣದ ಮೊದಲ ಹೆಜ್ಜೆಯಾಗಿ ಈ ಕಿರುಚಿತ್ರ ನಿರ್ಮಾಣ ಮಾಡಿದ್ದೇನೆ ಹಾಗೂ ಪ್ರಮುಖಪಾತ್ರದಲ್ಲಿ ಅಭಿನಯಿಸಿದ್ದೇನೆ ಎಂದರು ನಟಿ ಸುಧಾರಾಣಿ.

Whatsapp image 2025 06 01 at 8.47.33 pm (1)

ಇನ್ನೂ ಚಿತ್ರದಲ್ಲಿ ಸುಧಾರಾಣಿ ಯವರ ಜೊತೆಗೆ ನಟಿಸುವುದರ ಜೊತೆಗೆ ,ಕಿರು ಚಿತ್ರಕ್ಕೆ ಆಕ್ಷನ್ ಕಟ್ ಹೇಳಿರುವ ನಿರ್ದೇಶಕ ಸುದೇಶ್ ಕೆ ರಾವ್ ಮಾತನಾಡಿ ತಾವು ಇಲ್ಲಿಯ ತನಕ ಹಲವಾರು ಧಾರಾವಾಹಿಗಳಲ್ಲಿ ನಟಿಸಿರುವ ಬಗ್ಗೆ ಮತ್ತು ನಿರ್ದೇಶನ ಮಾಡಿರುವ ಕುರಿತು ಅನುಭವ ಹಂಚಿಕೊಂಡರು. ಘೋಸ್ಟ್ ಸ್ಪೆಷಲ್ ಕಥೆಯಾಗಿ ನಿಲ್ಲುತ್ತದೆ.

Whatsapp image 2025 06 01 at 8.47.32 pm

ಪ್ರಪಂಚದಲ್ಲಿ ಇರುವುದೆಲ್ಲವೂ ಪಾಸಿಟಿವ್. ನಾವೇ ಎಲ್ಲದರಲ್ಲೂ ನೆಗೆಟಿವ್ ಹುಡುಕಿ, ನಮ್ಮ ತಲೆ ಮತ್ತು ಮನಸ್ಸನ್ನು ಕೆಡಿಸಿಕೊಳ್ಳುತ್ತೇವೆ‌. ಅಂತಹ ಎಲ್ಲರಿಗೂ ಈ ಶಾರ್ಟ್ ಫಿಲ್ಮ್ ಪರಿಹಾರ ನೀಡಬಹುದು ಎಂದು ಹೇಳಿದರು. “ಘೋಸ್ಟ್” ಕಿರುಚಿತ್ರಕ್ಕೆ “ದಿ ದೆವ್ವ” ಎಂಬ ಅಡಿಬರಹವಿದೆ‌.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

111 (15)

ಭಾರತದ ತಲಾ ಆದಾಯದಲ್ಲಿ ಕರ್ನಾಟಕವೇ ನಂ.1: ರಣದೀಪ್ ಸಿಂಗ್ ಸುರ್ಜೇವಾಲ

by ಸಾಬಣ್ಣ ಎಚ್. ನಂದಿಹಳ್ಳಿ
July 23, 2025 - 12:19 pm
0

Untitled design (80)

ದಾಖಲೆಯ ಮಟ್ಟಕ್ಕೆ ತಲುಪಿದ ಚಿನ್ನ, ಬೆಳ್ಳಿ ಬೆಲೆ: ಇಲ್ಲಿದೆ ಇಂದಿನ ದರ ಪಟ್ಟಿ!

by ಸಾಬಣ್ಣ ಎಚ್. ನಂದಿಹಳ್ಳಿ
July 23, 2025 - 11:50 am
0

111 (14)

ನಟಿ ತನುಶ್ರೀ ದತ್ತಾಗೆ ತನ್ನ ಕುಟುಂಬದವರಿಂದಲೇ ಕಿರುಕುಳ: ಕಣ್ಣೀರು ಹಾಕಿದ ನಟಿ

by ಸಾಬಣ್ಣ ಎಚ್. ನಂದಿಹಳ್ಳಿ
July 23, 2025 - 11:38 am
0

111 (13)

ಇಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

by ಸಾಬಣ್ಣ ಎಚ್. ನಂದಿಹಳ್ಳಿ
July 23, 2025 - 11:05 am
0

ಸಂಬಂಧಿಸಿದ ಪೋಸ್ಟ್‌ಗಳು

  • 111 (14)
    ನಟಿ ತನುಶ್ರೀ ದತ್ತಾಗೆ ತನ್ನ ಕುಟುಂಬದವರಿಂದಲೇ ಕಿರುಕುಳ: ಕಣ್ಣೀರು ಹಾಕಿದ ನಟಿ
    July 23, 2025 | 0
  • Untitled design (89)
    ಜುಲೈ 25ರಂದು ‘ಮಹಾವತಾರ ನರಸಿಂಹ’ ಆನಿಮೇಷನ್‌ ಚಿತ್ರ ಬಿಡುಗಡೆ
    July 22, 2025 | 0
  • Untitled design (82)
    ಕ್ರಿಶ್ ಮ್ಯೂಸಿಕ್‌ನಲ್ಲಿ ‘ಒಂ ಶಿವಂ’ ಚಿತ್ರದ ಹಾಡುಗಳು ಬಿಡುಗಡೆ
    July 22, 2025 | 0
  • Untitled design (80)
    ‘ಪೆದ್ದಿ’ಗಾಗಿ ರಾಮ್‌ ಚರಣ್‌ ಬೀಸ್ಟ್‌ ಮೂಡ್..ನಾಳೆಯಿಂದ ಮತ್ತೆ ಶೂಟಿಂಗ್‌ ಶುರು!
    July 22, 2025 | 0
  • Untitled design (75)
    A, ಉಪೇಂದ್ರ ಸ್ಟೈಲ್‌‌ನಲ್ಲಿ ಉಪ್ಪಿ ‘ನೆಕ್ಸ್ಟ್ ಲೆವೆಲ್’ ಪ್ರಾಜೆಕ್ಟ್
    July 22, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version