• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 25, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸುಮಲತಾ ಅಂಬರೀಶ್ ಮೊಮ್ಮಗನ ನಾಮಕರಣ, ದರ್ಶನ್ ಹಾಜರಾಗುತ್ತಾರೆ?

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 16, 2025 - 11:14 am
in ಸಿನಿಮಾ
0 0
0
Befunky collage 2025 03 16t111029.448

ಮಾಜಿ ಸಂಸದೆ , ನಟಿ ಸುಮಲತಾ ಅಂಬರೀಶ್ ಅವರ ಮನೆಯಲ್ಲಿ ಇಂದು (ಮಾರ್ಚ್ 16) ಹಬ್ಬದ ಸಂಭ್ರಮ. ಅವರ ಮೊಮ್ಮಗನ ನಾಮಕರಣ ಮಹೋತ್ಸವವನ್ನು ಬೆಂಗಳೂರಿನ ಖಾಸಗಿ ಹೋಟೆಲ್‍ನಲ್ಲಿ ಆಚರಿಸಲಾಗುತ್ತಿದೆ. ಸುಮಲತಾ ಅವರ ಪುತ್ರ ಅಭಿಷೇಕ್ ಅಂಬರೀಶ್ ಮತ್ತು ಸೊಸೆ ಅವಿವಾ ಬಿದಪ್ಪ ಅವರ ಗಂಡು ಮಗುವಿಗೆ ‘ಅ’ ಅಕ್ಷರದಿಂದ ಹೆಸರಿಡಲಾಗುವುದು. ನಟ ದರ್ಶನ್ ಸಹ ಆಗಮಿಸುವ ನಿರೀಕ್ಷೆ ಇದೆ.

ಕಳೆದ ಕೆಲವು ದಿನಗಳಿಂದ ಸುಮಲತಾ ಮತ್ತು ದರ್ಶನ್ ನಡುವೆ ಭಿನ್ನಾಭಿಪ್ರಾಯಗಳು ಮೂಡಿದ್ದು, ಇಬ್ಬರೂ ಸೇರಿದಂತೆ ಹಲವರನ್ನು ಇನ್​ಸ್ಟಾಗ್ರಾಂನಿಂದ ಅನ್​ಫಾಲೋ ಮಾಡಿದ್ದರು.ಅದಕ್ಕೆ  ಪ್ರತಿಯಾಗಿ, ಸುಮಲತಾ ಸಹ ಇನ್‌‌‌‌‌‌ಸ್ಟಾಗ್ರಾಂನಲ್ಲಿ ಪರೋಕ್ಷವಾದ ಸುಭಾಷಿತಗಳ ಪೋಸ್ಟ್‍ಗಳುನ್ನು ಹಂಚಿಕೊಂಡು ಪರೋಕ್ಷವಾಗಿ  ದರ್ಶನ್‌‌‌ಗೆ ಟಾಂಗ್‌‌‌ ನೀಡಿದ್ದರು. ದರ್ಶನ್ ಹಾಗೂ ಸುಮಲತಾ ನಡುವೆ ಭಿನ್ನಾಭಿಪ್ರಾಯ ಮೂಡಿದೆ ಎಂಬ ಸುದ್ದಿಗೆ ಈ ಬೆಳವಣಿಗೆ ಪುಷ್ಟಿ ನೀಡಿತ್ತು.ಆದರೆ, ಸುಮಲತಾ ಮಾಧ್ಯಮಗಳಿಗೆ ಸ್ಪಷ್ಟಪಡಿಸಿದ್ದರು, “ನಮ್ಮಿಬ್ಬರ ನಡುವೆ ಯಾವುದೇ ಮನಸ್ತಾಪ ಇಲ್ಲ. ದರ್ಶನ್ ಇನ್ನೂ ನನ್ನ ಮಗನೇ” ಎಂದು.

RelatedPosts

ವಿಶೇಷ ಚೇತನ ಮಕ್ಕಳಿಗಾಗಿ ‘ಸಿತಾರೆ ಜಮೀನ್ ಪರ್’ ಚಿತ್ರದ ವಿಶೇಷ ಪ್ರದರ್ಶನ

‘ಥಗ್ ಲೈಫ್’ ಸೋಲಿಗೆ ಮಣಿರತ್ನಂ ಕ್ಷಮೆ

ಹಂಸಲೇಖ ನಿರ್ದೇಶನದ ‘ಓಕೆ’ ಸಿನಿಮಾಗೆ ರವಿಚಂದ್ರನ್ ಹಾರೈಕೆ

ಬಿಲ್ಡಪ್ ಚಿತ್ರಗಳಿಗೆ ಧನುಷ್ ಟಾಂಗ್..ಹೊಸ ಸಿನಿ ಕ್ರಾಂತಿ

ADVERTISEMENT
ADVERTISEMENT

Vdvbdv 363x203xt

ದರ್ಶನ್ ಅವರ ‘ಡೆವಿಲ್’ ಚಿತ್ರದ ಶೂಟಿಂಗ್ ಮೈಸೂರಿನಲ್ಲಿ ಮುಗಿದಿದ್ದು, ಇಂದು ಅವರಿಗೆ ಯಾವುದೇ ಶೂಟಿಂಗ್ ಇಲ್ಲ. ಹಿಂದಿನ ಸಂದರ್ಭಗಳಲ್ಲಿ, ಸುಮಲತಾ ಅವರ ಕುಟುಂಬದ ಎಲ್ಲಾ ಮುಖ್ಯ ಕಾರ್ಯಕ್ರಮಗಳಿಗೆ ದರ್ಶನ್ ಹಾಜರಾಗಿದ್ದರು. ಅಭಿಷೇಕ್-ಅವಿವಾ ಮದುವೆ, ರಾಜಕೀಯ ಸಭೆಗಳು, ಮತ್ತು ಸುಮಲತಾ ಅವರ ಮಂಡ್ಯ ಲೋಕಸಭೆ ಚುನಾವಣಾ ಪ್ರಚಾರದಲ್ಲೂ ಅವರು ಪ್ರಮುಖ ಪಾತ್ರ ವಹಿಸಿದ್ದರು. “ದರ್ಶನ್ ಇಲ್ಲದೆ ನಮ್ಮ ಮನೆಯ ಶುಭಕಾರ್ಯಗಳು ಪೂರ್ಣವಾಗುವುದಿಲ್ಲ” ಎಂದು ಸುಮಲತಾ ಹೇಳಿದ್ದ ಉದಾರಣೆಗಳು ಇಂದು ಪುನಃ ಸ್ಮರಣೆಗೆ ಬಂದಿವೆ.

Sumalatha 1741797959

ದರ್ಶನ್ ಸಮಾರಂಭಕ್ಕೆ ಬಂದರೆ, ಇಬ್ಬರ ನಡುವಿನ ಸಂಬಂಧದಲ್ಲಿ ಯಾವುದೇ ಮನಸ್ಥಾಪ ಇಲ್ಲವೆಂದು ಊಹಿಸಬಹುದು. ಆದರೆ ದರ್ಶನ್‌‌‌‌, ನಾಮಕರಣಕ್ಕೆ ಗೈರುಹಾಜರಿಯಾದಲ್ಲಿ, ವೈಮನಸ್ಯದ ಸುದ್ದಿಗಳು ಬಲಪಡುವ ಸಾಧ್ಯತೆ ಇದೆ.

ಸುಮಲತಾ ಅಂಬರೀಶ್ ಅವರ ಮೊಮ್ಮಗನ ಹೆಸರು ಅಧಿಕೃತವಾಗಿ ಇಂದೇ ಪ್ರಕಟವಾಗಲಿದೆ. ಕುಟುಂಬದ ಪರಂಪರೆಯಂತೆ ‘ಅ’ ಅಕ್ಷರದಿಂದ ಹೆಸರಿಡಲಾಗುವುದು. ಅಂಬರೀಶ್ ಮತ್ತು ಸುಮಲತಾ ಅವರ ಪರಿವಾರವು ಕನ್ನಡ ಸಿನಿಮಾ ಮತ್ತು ರಾಜಕೀಯ ಕ್ಷೇತ್ರದಲ್ಲಿ ಗಣ್ಯ ಸ್ಥಾನವನ್ನು ಹೊಂದಿದೆ.

Snapinst.app 446347126 1600408230500765 7596800902412997099 n 1080

ನಾಮಕರಣ ಮಹೋತ್ಸವದ ಹಿಂದೆ ಸುಮಲತಾ ಮತ್ತು ದರ್ಶನ್‍ರ ಸಂಬಂಧದ ಸ್ಥಿತಿ ಎಲ್ಲರ ಆಸಕ್ತಿಯ ಕೇಂದ್ರವಾಗಿದೆ. ಸುಮಲತಾ ಅವರು ಮಂಡ್ಯ ಲೋಕಸಭೆ ಚುನಾವಣೆ ಗೆಲುವಿನಲ್ಲಿ ದರ್ಶನ್ ಪಾತ್ರ ಮಹತ್ವದ್ದಾಗಿದೆ. ಒಂದೊಮ್ಮೆ ಸುಮಲತಾ ಹಾಗೂ ದರ್ಶನ್ ದೂರದಲ್ಲಿ, ಅದು ಸುಮಲತಾಗೆ ರಾಜಕೀಯವಾಗಿ ನಷ್ಟವಾಗುವ ಸಾಧ್ಯತೆ ಇದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Web (78)

ಮಧ್ಯ ರಾತ್ರಿ ಬೆವರಿನಿಂದ ತೊಂದರೆಯಾ? ಈ ಕಾರಣಗಳು ಮತ್ತು ಪರಿಹಾರ ತಿಳಿಯಿರಿ!

by ಶ್ರೀದೇವಿ ಬಿ. ವೈ
June 24, 2025 - 11:26 pm
0

Web (77)

ವಿಶೇಷ ಚೇತನ ಮಕ್ಕಳಿಗಾಗಿ ‘ಸಿತಾರೆ ಜಮೀನ್ ಪರ್’ ಚಿತ್ರದ ವಿಶೇಷ ಪ್ರದರ್ಶನ

by ಶ್ರೀದೇವಿ ಬಿ. ವೈ
June 24, 2025 - 11:10 pm
0

Web (76)

ವಂದೇ ಭಾರತ್‌ ರೈಲಿನ ಮೇಲ್ಛಾವಣಿ ಸೋರುತಿಹುದು..ನೀರು ಸೋರಿಕೆ ಕಂಡು ಬೆಚ್ಚಿಬಿದ್ದ ಜನ!

by ಶ್ರೀದೇವಿ ಬಿ. ವೈ
June 24, 2025 - 10:44 pm
0

Web (75)

ಹಾಗಲಕಾಯಿ ಸೇವನೆಯಿಂದ ಆರೋಗ್ಯ ರಕ್ಷಣೆ, ಆದರೆ ಈ ತಪ್ಪುಗಳನ್ನು ಮಾಡಬೇಡಿ!

by ಶ್ರೀದೇವಿ ಬಿ. ವೈ
June 24, 2025 - 10:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web (77)
    ವಿಶೇಷ ಚೇತನ ಮಕ್ಕಳಿಗಾಗಿ ‘ಸಿತಾರೆ ಜಮೀನ್ ಪರ್’ ಚಿತ್ರದ ವಿಶೇಷ ಪ್ರದರ್ಶನ
    June 24, 2025 | 0
  • Web (72)
    ‘ಥಗ್ ಲೈಫ್’ ಸೋಲಿಗೆ ಮಣಿರತ್ನಂ ಕ್ಷಮೆ
    June 24, 2025 | 0
  • Web (69)
    ಹಂಸಲೇಖ ನಿರ್ದೇಶನದ ‘ಓಕೆ’ ಸಿನಿಮಾಗೆ ರವಿಚಂದ್ರನ್ ಹಾರೈಕೆ
    June 24, 2025 | 0
  • Web (64)
    ಬಿಲ್ಡಪ್ ಚಿತ್ರಗಳಿಗೆ ಧನುಷ್ ಟಾಂಗ್..ಹೊಸ ಸಿನಿ ಕ್ರಾಂತಿ
    June 24, 2025 | 0
  • Untitled design 2025 06 24t150305.060
    ಕ್ರೇಜಿ ಸೀಕ್ರೆಟ್..ಜೂಜು ಮಸ್ತಿ..ಹಂಸಲೇಖ ಜೊತೆ ಕುಸ್ತಿ !
    June 24, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version