• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ದರ್ಶನ್, ಪವಿತ್ರಾ ಗೌಡ ಸೇರಿದಂತೆ 7 ಆರೋಪಿಗಳ ಜಾಮೀನು ರದ್ದು ಮಾಡಿದ ಸುಪ್ರೀಂ ಕೋರ್ಟ್

admin by admin
August 14, 2025 - 11:55 am
in ಸಿನಿಮಾ
0 0
0
Untitled design 2025 08 14t114455.816

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಒಟ್ಟು ಏಳು ಆರೋಪಿಗಳ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ರಾಜ್ಯ ಸರ್ಕಾರವು ದರ್ಶನ್ ಅವರ ಜಾಮೀನು ರದ್ದುಗೊಳಿಸುವಂತೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ನ ಜಸ್ಟೀಸ್ ಜೆ.ಬಿ. ಪರ್ದಿವಾಲಾ ಮತ್ತು ಜಸ್ಟೀಸ್ ಮಹದೇವನ್ ಅವರ ಪೀಠವು ನಡೆಸಿ, ಈ ಮಹತ್ವದ ತೀರ್ಪನ್ನು ನೀಡಿದೆ.

ಪ್ರಕರಣದ ಮುಖ್ಯ ಆರೋಪಿಗಳಾದ, ಎ1 ಪವಿತ್ರಾ ಗೌಡ, ಎ2 ದರ್ಶನ್ ತೂಗುದೀಪ, ಎ6 ಜಗದೀಶ್ (ಅಲಿಯಾಸ್ ಜಗ್ಗ), ಎ7 ಅನುಕುಮಾರ್ (ಅಲಿಯಾಸ್ ಅನು), ಎ11 ನಾಗರಾಜು (ಅಲಿಯಾಸ್ ನಾಗ), ಎ12 ಲಕ್ಷ್ಮಣ್, ಎ14 ಪ್ರದೋಶ್ ಇವರ ಜಾಮೀನನ್ನು ಸುಪ್ರೀಂ ಕೋರ್ಟ್ ಮಾಡಿದೆ

RelatedPosts

ಯಶ್ ಆಟಿಟ್ಯೂಡ್‌ಗೆ ಪತ್ರಕರ್ತ ರಜತ್ ಶರ್ಮಾ ಫಿದಾ..!

‘ಫೌಜಿ’ಯಾಗಿ ಅಖಾಡಕ್ಕಿಳಿದ ರೆಬೆಲ್ ಸ್ಟಾರ್ ಪ್ರಭಾಸ್ ಹೊಸ ಅವತಾರಕ್ಕೆ ಫ್ಯಾನ್ಸ್ ಫಿದಾ!

ಯಶ್ ಟಾಕ್ಸಿಕ್ ಟ್ರೈಲರ್‌ಗೆ ನಟಿ ರಿಷಿಕಾ ಸಿಂಗ್ ಆಕ್ಷೇಪ

ಸಕ್ಸಸ್ ಅಲೆಯಲ್ಲಿ ಅಯೋಗ್ಯ-2.. ಸೆಲೆಬ್ರಿಟೀಸ್ ಬೆಂಬಲ

ADVERTISEMENT
ADVERTISEMENT
ಪ್ರಕರಣದ ಹಿನ್ನೆಲೆ

ರೇಣುಕಾಸ್ವಾಮಿ ದರ್ಶನ್ ಅವರ ಅಭಿಮಾನಿಯಾಗಿದ್ದರು. ಆರೋಪಿ ಪವಿತ್ರಾ ಗೌಡ ಜೊತೆ ದರ್ಶನ್ ಲಿವ್-ಇನ್ ಸಂಬಂಧದಲ್ಲಿದ್ದರು. ರೇಣುಕಾಸ್ವಾಮಿ, ಪವಿತ್ರಾ ಗೌಡರಿಗೆ ಇನ್‌ಸ್ಟಾಗ್ರಾಮ್‌ನಲ್ಲಿ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದರು ಎಂದು ಆರೋಪಿಸಲಾಗಿದೆ. ಇದರಿಂದ ಕೋಪಗೊಂಡ ಆರೋಪಿಗಳು ರೇಣುಕಾಸ್ವಾಮಿಯನ್ನು ಅಪಹರಿಸಿ, ಬೆಂಗಳೂರಿನ ಒಂದು ಶೆಡ್‌ನಲ್ಲಿ ಕೊಲೆಗೈದಿದ್ದಾರೆ. ತನಿಖೆಯಲ್ಲಿ ಆರೋಪಿಗಳು ಕೊಲೆ ಸ್ಥಳದಲ್ಲಿದ್ದರು ಎಂಬುದು ದೃಢಪಟ್ಟಿದೆ.

ಕೊಲೆ ಸ್ಥಳದ ಮಣ್ಣಿನ ಮಾದರಿ: ದರ್ಶನ್, ರಾಘವೇಂದ್ರ (ಎ4), ನಂದೀಶ್, ಮತ್ತು ನಾಗರಾಜು ಅವರ ಪಾದರಕ್ಷೆಗಳ ಮೇಲಿನ ಮಣ್ಣಿನ ಮಾದರಿಗಳು ಕೊಲೆ ಸ್ಥಳದ ಮಾದರಿಯೊಂದಿಗೆ ಹೊಂದಾಣಿಕೆಯಾಗಿವೆ.

ಡಿಎನ್‌ಎ ಪುರಾವೆ: ಮೃತನ ರಕ್ತದ ಕಲೆಗಳು ಕೆಲವು ಆರೋಪಿಗಳ ಬಟ್ಟೆಗಳ ಮೇಲೆ ಕಂಡುಬಂದಿವೆ.

ಕೊಲೆಯ ಸಮಯದಲ್ಲಿ ಸ್ಥಳದಲ್ಲಿದ್ದ ಮಾಹಿತಿ: ಪವಿತ್ರಾ ಗೌಡ ಮತ್ತು ದರ್ಶನ್ ಕೊಲೆಯ ಸಮಯದಲ್ಲಿ ಸ್ಥಳದಲ್ಲಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ.

ಸರ್ಕಾರದ ವಾದವೇನು?

ಹೈಕೋರ್ಟ್ ಜಾಮೀನು ನೀಡಿದ್ದು ಸರಿಯಲ್ಲ, ದಾಖಲೆಗಳಿಗೆ ವಿರುದ್ಧವಾಗಿದೆ. ಕೊಲೆಯಲ್ಲಿ ಬಳಸಿದ ಆಯುಧಗಳು ಮಾರಕವಲ್ಲ ಎಂದು ತೀರ್ಪಿನಲ್ಲಿ ತಿಳಿಸಿರುವುದು ತಪ್ಪು. ಮೃತನ ದೇಹದ ಮೇಲಿನ ಗಾಯಗಳು ಈ ವಾದವನ್ನು ಸುಳ್ಳಾಗಿಸುತ್ತವೆ. ಸಾಕ್ಷಿಗಳ ಹೇಳಿಕೆ ತಡವಾಗಿ ದಾಖಲಿಸಲಾಗಿದೆ ಎಂಬ ಅನುಮಾನವನ್ನು ಸರ್ಕಾರ ತಳ್ಳಿಹಾಕಿತು.  ಎಫ್‌ಎಸ್‌ಎಲ್, ಎಲೆಕ್ಟ್ರಾನಿಕ್, ಮತ್ತು ಸಿಡಿಆರ್ ಪುರಾವೆಗಳನ್ನು ಹೈಕೋರ್ಟ್ ಸರಿಯಾಗಿ ಪರಿಗಣಿಸಿಲ್ಲ. ದರ್ಶನ್‌ಗೆ ಈ ಹಿಂದೆಯೂ ಅಪರಾಧದ ಇತಿಹಾಸವಿದೆ. ಬೆನ್ನುನೋವಿನ ಕಾರಣಕ್ಕೆ ಕೋರ್ಟ್‌ಗೆ ಹಾಜರಾಗದೆ ವಿನಾಯಿತಿ ಪಡೆದಿದ್ದರೂ, ಮರುದಿನ ಚಲನಚಿತ್ರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಸುಪ್ರೀಂ ಕೋರ್ಟ್‌ನ ತೀರ್ಪು :

ಸುಪ್ರೀಂ ಕೋರ್ಟ್, ರಾಜ್ಯ ಸರ್ಕಾರದ ವಾದವನ್ನು ಒಪ್ಪಿಕೊಂಡು, ಹೈಕೋರ್ಟ್‌ನ ಜಾಮೀನು ಆದೇಶವನ್ನು ರದ್ದುಗೊಳಿಸಿತು. ಹೈಕೋರ್ಟ್‌ನಿಂದ ನಡೆದ “ಮಿನಿ ಟ್ರಯಲ್” ಸರಿಯಲ್ಲ ಎಂದು ತೀರ್ಪಿನಲ್ಲಿ ತಿಳಿಸಲಾಗಿದೆ. ಕೊಲೆಯ ಗಂಭೀರತೆ, ಆರೋಪಿಗಳ ಭಾಗಿತ್ವ, ಮತ್ತು ದಾಖಲಾದ ಪುರಾವೆಗಳ ಆಧಾರದ ಮೇಲೆ ಈ ತೀರ್ಪು ನೀಡಲಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣವು ಕರ್ನಾಟಕದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಸುಪ್ರೀಂ ಕೋರ್ಟ್‌ನ ಈ ತೀರ್ಪು, ಆರೋಪಿಗಳ ವಿರುದ್ಧ ಕಾನೂನು ಕ್ರಮವನ್ನು ಇನ್ನಷ್ಟು ಗಟ್ಟಿಗೊಳಿಸಿದೆ. ಪ್ರಕರಣದ ತನಿಖೆ ಮುಂದುವರಿಯುತ್ತಿದ್ದು, ಇದರ ಮುಂದಿನ ಹಂತದ ವಿಚಾರಣೆಯ ಮೇಲೆ ಸಾರ್ವಜನಿಕರ ಕಣ್ಣು ನೆಟ್ಟಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (35)

ತಂದೆಯ ಸಾಲಕ್ಕೆ SSLC ವಿದ್ಯಾರ್ಥಿನಿಯ ಅಪಹರಣಕ್ಕೆ ಯತ್ನ

by ಕವಿತಾ
August 14, 2026 - 4:15 pm
0

Untitled design (34)

ಈಶಾನ್ಯ ರಾಜ್ಯಗಳ ವಿಶಿಷ್ಟ ಕೃಷಿ ಉತ್ಪನ್ನಗಳಿಗೆ ಪ್ಯಾನ್ ಇಂಡಿಯಾ ಮಾರುಕಟ್ಟೆ

by ಕವಿತಾ
August 14, 2026 - 3:58 pm
0

Untitled design (33)

ದೆಹಲಿ ಹೈಕೋರ್ಟ್ ಸೇರಿ 5 ಸ್ಥಳಗಳಿಗೆ ಬಾಂಬ್ ಬೆದರಿಕೆ ಕರೆ

by ಕವಿತಾ
August 14, 2026 - 3:44 pm
0

Untitled design 2026 08 14T144953.036

ಯಶ್ ಆಟಿಟ್ಯೂಡ್‌ಗೆ ಪತ್ರಕರ್ತ ರಜತ್ ಶರ್ಮಾ ಫಿದಾ..!

by ದಿಶಾ ಕೆ. ಎಸ್.
August 14, 2026 - 2:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 14T144953.036
    ಯಶ್ ಆಟಿಟ್ಯೂಡ್‌ಗೆ ಪತ್ರಕರ್ತ ರಜತ್ ಶರ್ಮಾ ಫಿದಾ..!
    August 14, 2026 | 0
  • Untitled design 2026 08 14T141856.628
    ‘ಫೌಜಿ’ಯಾಗಿ ಅಖಾಡಕ್ಕಿಳಿದ ರೆಬೆಲ್ ಸ್ಟಾರ್ ಪ್ರಭಾಸ್ ಹೊಸ ಅವತಾರಕ್ಕೆ ಫ್ಯಾನ್ಸ್ ಫಿದಾ!
    August 14, 2026 | 0
  • Untitled design (14)
    ಯಶ್ ಟಾಕ್ಸಿಕ್ ಟ್ರೈಲರ್‌ಗೆ ನಟಿ ರಿಷಿಕಾ ಸಿಂಗ್ ಆಕ್ಷೇಪ
    August 13, 2026 | 0
  • Untitled design (9)
    ಸಕ್ಸಸ್ ಅಲೆಯಲ್ಲಿ ಅಯೋಗ್ಯ-2.. ಸೆಲೆಬ್ರಿಟೀಸ್ ಬೆಂಬಲ
    August 13, 2026 | 0
  • ಶಾರೂಖ್
    ಮೋದಿ, ವಾಜಪೇಯಿ, ಶಾರೂಖ್ ಸೀಟ್‌ನಲ್ಲಿ ರಾಕಿಂಗ್ ಸ್ಟಾರ್ ಯಶ್
    August 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version