• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರಿಯಲ್ ಸ್ಟಾರ್ ಉಪೇಂದ್ರ ಹುಟ್ಟುಹಬ್ಬಕ್ಕೆ ರಿಯಲ್ ಬೈಕ್ ಅನಾವರಣ ಮಾಡಿದ “45” ಚಿತ್ರತಂಡ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 18, 2025 - 6:18 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2025 09 18t181740.801

ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖಪಾತ್ರದಲ್ಲಿ ನಟಿಸಿರುವ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಎಂ. ರಮೇಶ್ ರೆಡ್ಡಿ ಅವರು ತಮ್ಮ “ಸೂರಜ್ ಪ್ರೊಡಕ್ಷನ್ ” ಬ್ಯಾನರ್ ನಲ್ಲಿ ನಿರ್ಮಿಸುತ್ತಿರುವ ಕನ್ನಡದ ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ ಬಗ್ಗೆ ಅಭಿಮಾನಿಗಳಲ್ಲಿ ಸಾಕಷ್ಟು ನಿರೀಕ್ಷೆಯಿದೆ.

RelatedPosts

‘ಮನೆಗೆ ವಾಪಸ್ ಹೋಗಿ’: ವಿದ್ಯಾರ್ಥಿಗಳಿಗೆ ಸಲ್ಮಾನ್ ಖಾನ್ ಮನವಿ

ವಿಜಯ್ ಕೊನೆಯ ಸಿನಿಮಾ ‘ಜನನಾಯಗನ್’ ನೋಡಲು ಬಂದ ತ್ರಿಶಾ; ವಿಡಿಯೋ ವೈರಲ್

ಜನನಾಯಗನ್ ಎಂಟ್ರಿಗೆ ಬಾಕ್ಸ್ ಆಫೀಸ್ ಬ್ಲಾಸ್ಟ್.. ನಿರೀಕ್ಷೆಗೂ ಮೀರಿದ ಕ್ರೇಜಿ ರೆಸ್ಪಾನ್ಸ್!

ಡ್ರ್ಯಾಗನ್ ಟೀಂ ಖಬರ್; 10 ದಿನಗಳ ಹೈ-ವೋಲ್ಟೇಜ್ ಆ್ಯಕ್ಷನ್ ಶೂಟ್!

ADVERTISEMENT
ADVERTISEMENT

ಈಗಾಗಲೇ ಹಲವು ವಿಶೇಷಗಳಿಂದ “45” ಎಲ್ಲರ ಗಮನ ಸೆಳೆದಿದೆ. ಚಿತ್ರದ ನಾಯಕರಲ್ಲೊಬ್ಬರಾದ ಉಪೇಂದ್ರ ಅವರ ಹುಟ್ಟುಹಬ್ಬದ ದಿನ ಸಹಸ್ರಾರು ಅಭಿಮಾನಿಗಳ ಸಮ್ಮುಖದಲ್ಲಿ ವಿಶೇಷವಾದ ಬೈಕ್ ಅನಾವರಣ ಮಾಡುವ ಮೂಲಕ “45” ಚಿತ್ರತಂಡ ಉಪೇಂದ್ರ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ. ಈ ಬೈಕ್ “45” ಚಿತ್ರದಲ್ಲಿ ಉಪೇಂದ್ರ ಅವರು ಓಡಿಸುವ ಬೈಕ್ ಆಗಿದೆ. ನಿರ್ಮಾಪಕ ರಮೇಶ್ ರೆಡ್ಡಿ, ನಿರ್ದೇಶಕ ಅರ್ಜುನ್ ಜನ್ಯ ಹಾಗೂ ನಟ ಉಪೇಂದ್ರ ಅವರು ಈ‌ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಉಪೇಂದ್ರ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿ ಮಾತನಾಡಿದ ನಿರ್ದೇಶಕ ಅರ್ಜುನ್ ಜನ್ಯ, ಇಂದು ಉಪೇಂದ್ರ ಅವರ ಹುಟ್ಟುಹಬ್ಬದ ಪ್ರಯುಕ್ತ ಅನಾವರಣಗೊಂಡಿರುವ ಈ ವಿಶೇಷ ಬೈಕ್ ಅನ್ನು ನಮ್ಮ ಚಿತ್ರದಲ್ಲಿ ಉಪೇಂದ್ರ ಅವರೆ ಓಡಿಸುತ್ತಿರುತ್ತಾರೆ. ನಮ್ಮ ಸಿನಿಮಾದಲ್ಲಿ ಇದು ಒಂದು ಪಾತ್ರ ಎಂದು ಹೇಳಬಹುದು. ಇಂದಿನಿಂದ ಚಿತ್ರ ಬಿಡುಗಡೆಯವರೆಗೂ ಈ ಬೈಕ್ ನ ಸಂಚಾರ ಆರಂಭವಾಗಲಿದೆ. ಉಪೇಂದ್ರ ಅವರ ಅಭಿಮಾನಿಗಳು ಈ ಬೈಕ್ ನ ಜೊತೆಗೆ ರೀಲ್ ಮಾಡಬಹುದು. ಸೆಲ್ಫಿ ತೆಗೆದುಕೊಳ್ಳಬಹುದು. ಅದನ್ನು ನಮಗೆ ಅಥವಾ ಉಪೇಂದ್ರ ಅವರಿಗೆ ಟ್ಯಾಗ್ ಮಾಡಬಹುದು. ಅದನ್ನು ಉಪೇಂದ್ರ ಅವರು ವೀಕ್ಷಸಲಿದ್ದಾರೆ ಎಂದರು.

ನಿರ್ದೇಶಕರು ಹೇಳಿದ ಹಾಗೆ ನಮ್ಮ ಚಿತ್ರದಲ್ಲಿ ಈ ವಿಶೇಷ ಬೈಕ್ ಕೂಡ ಒಂದು ಪಾತ್ರ. ಉಪೇಂದ್ರ ಅವರು ಈ ಬೈಕ್ ಓಡಿಸುವ ಸನ್ನಿವೇಶಗಳನ್ನು ನೀವು ಚಿತ್ರದಲ್ಲೇ ನೋಡಬೇಕು. ಈ ಬೈಕ್ ನಿರ್ಮಾಣಕ್ಕೆ ಬಹಳ ದಿನಗಳೆ ತೆಗೆದುಕೊಂಡಿದೆ. ಉಪೇಂದ್ರ ಅವರ ಅಭಿಮಾನಿಗಳು ಇದರ ಜೊತೆಗೆ ಫೋಟೊ ತೆಗೆದುಕೊಂಡು ನಮ್ಮ ತಂಡದವರಿಗೆ ಟ್ಯಾಗ್ ಮಾಡಬಹುದು ಎಂದು ತಿಳಿಸಿದ ನಿರ್ಮಾಪಕ ರಮೇಶ್ ರೆಡ್ಡಿ ಅವರು ಉಪೇಂದ್ರ ಅವರಿಗೆ ಜನ್ಮದಿನದ ಶುಭಾಶಯ ಹೇಳಿದರು.

ನಿಮ್ಮೆಲ್ಲರ ಪ್ರೀತಿಗೆ ಮನ ತುಂಬಿ ಬಂದಿದೆ. ನಿಮ್ಮಿಂದಲೇ ನಾನು ಅಷ್ಟೇ. ಸಾಮಾನ್ಯವಾಗಿ ಹುಟ್ಟುಹಬ್ಬದ ದಿನ ಟೀಸರ್, ಪೋಸ್ಟರ್ ಮುಂತಾದವುಗಳನ್ನು ಬಿಡುಗಡೆ ಮಾಡುತ್ತಾರೆ. ಆದರೆ “45” ಚಿತ್ರತಂಡ ಈ ಬೈಕ್ ಅನಾವರಣ ಮಾಡಿದ್ದು ವಿಶೇಷವಾಗಿದೆ. ಎಲ್ಲರ ಪ್ರೀತಿಗೆ ಅನಂತ ಧನ್ಯವಾದ ಎಂದರು ನಾಯಕ ಉಪೇಂದ್ರ. “45” ಚಿತ್ರ ಇದೇ ಡಿಸೆಂಬರ್ 25 ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಟಿ (17)

ಉತ್ತರ ಕನ್ನಡದಲ್ಲಿ ಮಳೆ ಆರ್ಭಟ: ಶಿರಸಿ, ಸಿದ್ದಾಪುರ ತಾಲೂಕುಗಳ ಶಾಲೆಗಳಿಗೆ ನಾಳೆ ರಜೆ

by ಶಾಲಿನಿ ಕೆ. ಡಿ
July 23, 2026 - 11:17 pm
0

ಟಿ (16)

‘ಮನೆಗೆ ವಾಪಸ್ ಹೋಗಿ’: ವಿದ್ಯಾರ್ಥಿಗಳಿಗೆ ಸಲ್ಮಾನ್ ಖಾನ್ ಮನವಿ

by ಶಾಲಿನಿ ಕೆ. ಡಿ
July 23, 2026 - 10:59 pm
0

ಟಿ (14)

ಸತತ ನಾಲ್ಕನೇ ದಿನವೂ ಸಂಸತ್‌‌ನಲ್ಲಿ ನೀಟ್ ಗದ್ದಲ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟು

by ಶಾಲಿನಿ ಕೆ. ಡಿ
July 23, 2026 - 10:40 pm
0

ಟಿ (13)

ಗುಜರಾತ್‌ನಲ್ಲಿ ಮಹಾಮಳೆ: ಪಾರ್ಕಿಂಗ್ ಸ್ಥಳ ಜಲಾವೃತ, ನೀರಲ್ಲಿ ಮುಳುಗಿದ 50 ಕ್ಕೂ ಹೆಚ್ಚು ಕಾರುಗಳು

by ಶಾಲಿನಿ ಕೆ. ಡಿ
July 23, 2026 - 10:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಟಿ (16)
    ‘ಮನೆಗೆ ವಾಪಸ್ ಹೋಗಿ’: ವಿದ್ಯಾರ್ಥಿಗಳಿಗೆ ಸಲ್ಮಾನ್ ಖಾನ್ ಮನವಿ
    July 23, 2026 | 0
  • ಟಿ (2)
    ವಿಜಯ್ ಕೊನೆಯ ಸಿನಿಮಾ ‘ಜನನಾಯಗನ್’ ನೋಡಲು ಬಂದ ತ್ರಿಶಾ; ವಿಡಿಯೋ ವೈರಲ್
    July 23, 2026 | 0
  • 1600 900 (18)
    ಜನನಾಯಗನ್ ಎಂಟ್ರಿಗೆ ಬಾಕ್ಸ್ ಆಫೀಸ್ ಬ್ಲಾಸ್ಟ್.. ನಿರೀಕ್ಷೆಗೂ ಮೀರಿದ ಕ್ರೇಜಿ ರೆಸ್ಪಾನ್ಸ್!
    July 23, 2026 | 0
  • 1600 900 (12)
    ಡ್ರ್ಯಾಗನ್ ಟೀಂ ಖಬರ್; 10 ದಿನಗಳ ಹೈ-ವೋಲ್ಟೇಜ್ ಆ್ಯಕ್ಷನ್ ಶೂಟ್!
    July 23, 2026 | 0
  • 1600 900 (5)
    ‘ಜನ ನಾಯಗನ್’ ಗ್ರ್ಯಾಂಡ್ ರಿಲೀಸ್; ಹಲವು ಶೋಗಳು ಹೌಸ್‌ಫುಲ್
    July 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version