• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, February 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸೂತ್ರಧಾರಿ ಬೆನ್ನಿಗೆ ಶಿವಣ್ಣ- ಕ್ರೇಜಿಸ್ಟಾರ್.. ಸಂಜು ಬ್ಯಾನ್..?

ಶಿವಣ್ಣ ನನ್ನ ಮಧ್ಯೆ ಸ್ಟಾರ್ ವಾರ್ ಇಲ್ಲ ಎಂದ ರವಿಚಂದ್ರನ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 5, 2025 - 9:21 pm
in ಸಿನಿಮಾ
0 0
0
Untitled design 2025 05 05t211905.606

ಱಪರ್ ಚಂದನ್ ಶೆಟ್ಟಿಯ ಸೂತ್ರಧಾರಿ ಹಾಗೂ ಅದರ ಪಾತ್ರಧಾರಿಗಳ ಬೆನ್ನಿಗೆ ಲಿವಿಂಗ್ ಲೆಜೆಂಡ್ ಶಿವಣ್ಣ ಹಾಗೂ ಟ್ರೆಂಡ್ ಸೆಟ್ಟರ್ ರವಿಚಂದ್ರನ್ ನಿಂತಿದ್ದಾರೆ. ಆದ್ರೆ ಪ್ರೊಡ್ಯೂಸರ್ ನವರಸನ್ ನಾಯಕಿಯನ್ನ ಬ್ಯಾನ್ ಮಾಡ್ಬೇಕು ಅಂತ ಚಕಾರ ಎತ್ತಿದ್ದಾರೆ. ಇಷ್ಟಕ್ಕೂ ಅಂಥದ್ದೇನಾಯ್ತು ಅನ್ನೋದ್ರ ಡಿಟೈಲ್ಡ್ ರಿಪೋರ್ಟ್‌ ಇಲ್ಲಿದೆ.

RelatedPosts

ಯಶ್ ಮುಖಕ್ಕೆ ಬೆಂಕಿ..ರುಕ್ಕುನ ಕಾಪಾಡೋಕೆ ಡೆಡ್ಲಿ ಸ್ಟಂಟ್

ಕಾಕ್ಟೇಲ್-2 ಚಿತ್ರದಲ್ಲಿ ಸಲಿಂಗ ಕಾಮಿ ಪಾತ್ರದಲ್ಲಿ ರಶ್ಮಿಕಾ ಮಂದಣ್ಣ?

ಬೆಳ್ಳಿತೆರೆಗೆ ಎಂಟ್ರಿ ಕೊಟ್ಟ ಮಾರ್ನಮಿ: ಚೈತ್ರಾ ಆಚಾರ್- ರಿತ್ವಿಕ್ ಅಭಿನಯಕ್ಕೆ ಪ್ರೇಕ್ಷಕರು ಫಿದಾ

ನಟ ಶಿವರಾಜ್‌ಕುಮಾರ್ ಸಿನಿಯಾನಕ್ಕೆ 40 ವರ್ಷ..ಕನ್ನಡಿಗರಲ್ಲಿ ಹರುಷ

ADVERTISEMENT
ADVERTISEMENT

ಸೂತ್ರಧಾರಿ.. ಇದೇ ಮೇ 9ರ ಶುಕ್ರವಾರದಂದು ಪ್ರೇಕ್ಷಕರ ಮುಂದೆ ಬರ್ತಿರೋ ಸಿನಿಮಾ. ಕನ್ನಡ ಱಪರ್ ಚಂದನ್ ಶೆಟ್ಟಿ, ಸಂಗೀತ ಸಂಯೋಜನೆ ಜೊತೆಗೆ ತಾವೇ ನಾಯಕನಟನಾಗಿ ಬಣ್ಣ ಹಚ್ಚಿರೋ ಸಸ್ಪೆನ್ಸ್ ಕ್ರೈಂ ಥ್ರಿಲ್ಲರ್ ಸಿನಿಮಾ. ಅಪೂರ್ವ ಹಾಗೂ ಸಂಜನಾ ಆನಂದ್ ನಾಯಕಿಯರಾಗಿ ಕಾಣಸಿಗಲಿದ್ದು, ಸದ್ಯ ಟೀಸರ್, ಟ್ರೈಲರ್ ಹಾಗೂ ಸಾಂಗ್ಸ್ ನೋಡುಗರ ನಾಡಿಮಿಡಿತ ಹೆಚ್ಚಿಸಿವೆ.

ಇತ್ತೀಚೆಗೆ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಜೋರಾಗಿ ನಡೆಯಿತು. ಕಾರ್ಯಕ್ರಮಕ್ಕೆ ಶಿವರಾಜ್‌ಕುಮಾರ್ ಹಾಗೂ ರವಿಚಂದ್ರನ್ ಆಗಮಿಸಿ, ಸಿನಿಮಾದ ಸ್ಟ್ರೆಂಥ್ ಹೆಚ್ಚಿಸಿದರು. ಕಿರಣ್ ನಿರ್ದೇಶನದ ಹಾಗೂ ನವರಸನ್ ನಿರ್ಮಾಣದ ಈ ಸಿನಿಮಾದ ಫಂಕ್ಷನ್‌ಗೆ ಸ್ಟಾರ್‌ವಾರ್ ಬಿಟ್ಟು ನಾನು ಶಿವಣ್ಣ ಜೊತೆ ಬಂದಿದ್ದೀನಿ ಅಂದ್ರು ರವಿಮಾಮ. ಅಷ್ಟೇ ಅಲ್ಲ, ಮಾತಾಡಿದ್ರೆ ತಲೆ ತೂತ ಮಾಡ್ತೀಯಾ ಚಂದನ್ ಅಂತ ಱಪರ್ ಕಾಲೆಳೆದರು ಕ್ರೇಜಿಸ್ಟಾರ್.

ಇನ್ನು ಡ್ಯಾಶ್ ಸಾಂಗ್‌ನ ನಾನು ಸದಾ ಗುನುಗ್ತಿರ್ತೀನಿ ಎಂದ ಶಿವಣ್ಣ, ಟಗರು ಸಿನಿಮಾದಿಂದ ನನಗೆ ಚಂದನ್ ಇಷ್ಟ ಅಂತ ಇಡೀ ತಂಡಕ್ಕೆ ಶುಭ ಕೋರಿದ್ದಾರೆ.

ಲೈಫ್‌‌ನಲ್ಲಿ ಶಿವಣ್ಣ-ರವಿ ಸರ್ ಇಬ್ಬರೂ ನನ್ನ ಸಿನಿಮಾಗೆ ಗೆಸ್ಟ್ ಆಗಿ ಬರ್ತಾರೆ ಅಂತ ಊಹಿಸಿರಲಿಲ್ಲ ಅಂತ ಖುಷಿ ವ್ಯಕ್ತಪಿಡಿಸಿದ ಚಂದನ್ ಶೆಟ್ಟಿ, ನಿಮ್ಮ ಹಾದಿಯಲ್ಲಿ ನಾವು ನಡೀತೀವಿ ಅಂತ ಭರವಸೆ ಕೊಟ್ಟರು. 45 ಚಿತ್ರದ ನಿರ್ಮಾಪಕ ರಮೇಶ್ ರೆಡ್ಡಿ ಅವರು ಚಿತ್ರತಂಡಕ್ಕೆ ಶುಭ ಕೋರಿದರು.

ಇನ್ನು ನಟಿ ಸಂಜನಾ ಆನಂದ್‌ರನ್ನ ಚಿತ್ರರಂಗದಿಂದ ಬ್ಯಾನ್ ಮಾಡ್ಬೇಕು. ಆಕೆ ಸಹನಟ ಚಂದನ್ ಶೆಟ್ಟಿಯನ್ನ ಅಣ್ಣ ಅಂತ ಕರೆದಿದ್ದು ನನಗೆ ಇಷ್ಟವಾಗಲಿಲ್ಲ ಅಂತ ಒಂದಷ್ಟು ಕಡೆ ಮಾತಾಡಿದ್ದ ನವರಸನ್ ಅವರಿಗೆ ಅವರ ತಪ್ಪಿನ ಅರಿವಾಗಿದೆ. ಇದೀಗ ಸಂಜನಾ ಆನಂದ್‌ ತಾಯಿ ಜೊತೆ ಮಾತನಾಡಿರೋ ಅವರು, ಆಖೆ ಜೊತೆ ಮತ್ತೊಂದು ಸಿನಿಮಾ ಮಾಡೋ ಯೋಜನೆಯಲ್ಲಿದ್ದಾರೆ.

ಅದೇನೇ ಇರಲಿ ಒಂದು ಹಾಡಿಗಾಗಿ ಗೆಸ್ಟ್ ಅಪಿಯರೆನ್ಸ್ ನೀಡಿರೋ ನಟಿಯನ್ನ ಸಿನಿಮಾದ ಕಂಪ್ಲೀಟ್ ಪ್ರಮೋಷನ್ಸ್‌ಗೆ ಇರಲೇ ಬೇಕು ಅಂತ ನಿರ್ಮಾಪಕರು ನಿರೀಕ್ಷಿಸುವುದು ತಪ್ಪು.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 02 21T161852.209

ಬಿಕ್ಲು ಶಿವ ಪ್ರಕರಣ: ಬೈರತಿ ಬಸವರಾಜ್‌ಗೆ ಫೆ.26 ರವರೆಗೆ ನ್ಯಾಯಾಂಗ ಬಂಧನ

by ಶಾಲಿನಿ ಕೆ. ಡಿ
February 21, 2026 - 4:28 pm
0

Untitled design 2026 02 21T154921.584

ಶಾಲಿನಿ ರಜನೀಶ್ ವಿರುದ್ಧದ ಆರೋಪಕ್ಕೆ ಕ್ಷಮೆ ಕೇಳಿದ ಸ್ನೇಹಮಯಿ ಕೃಷ್ಣ

by ಶಾಲಿನಿ ಕೆ. ಡಿ
February 21, 2026 - 3:56 pm
0

Untitled design 2026 02 21T151121.542

ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬಿಜೆಪಿ ಶಾಸಕ ಚಂದ್ರು ಲಮಾಣಿ

by ಶಾಲಿನಿ ಕೆ. ಡಿ
February 21, 2026 - 3:21 pm
0

BeFunky collage 2026 02 21T145224.307

ಯಶ್ ಮುಖಕ್ಕೆ ಬೆಂಕಿ..ರುಕ್ಕುನ ಕಾಪಾಡೋಕೆ ಡೆಡ್ಲಿ ಸ್ಟಂಟ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 21, 2026 - 2:56 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 02 21T145224.307
    ಯಶ್ ಮುಖಕ್ಕೆ ಬೆಂಕಿ..ರುಕ್ಕುನ ಕಾಪಾಡೋಕೆ ಡೆಡ್ಲಿ ಸ್ಟಂಟ್
    February 21, 2026 | 0
  • Untitled design 2026 02 20T202346.557
    ಕಾಕ್ಟೇಲ್-2 ಚಿತ್ರದಲ್ಲಿ ಸಲಿಂಗ ಕಾಮಿ ಪಾತ್ರದಲ್ಲಿ ರಶ್ಮಿಕಾ ಮಂದಣ್ಣ?
    February 20, 2026 | 0
  • Untitled design 2026 02 20T182251.633
    ಬೆಳ್ಳಿತೆರೆಗೆ ಎಂಟ್ರಿ ಕೊಟ್ಟ ಮಾರ್ನಮಿ: ಚೈತ್ರಾ ಆಚಾರ್- ರಿತ್ವಿಕ್ ಅಭಿನಯಕ್ಕೆ ಪ್ರೇಕ್ಷಕರು ಫಿದಾ
    February 20, 2026 | 0
  • Untitled design 2026 02 20T173732.575
    ನಟ ಶಿವರಾಜ್‌ಕುಮಾರ್ ಸಿನಿಯಾನಕ್ಕೆ 40 ವರ್ಷ..ಕನ್ನಡಿಗರಲ್ಲಿ ಹರುಷ
    February 20, 2026 | 0
  • Untitled design 2026 02 20T164345.817
    ನಟ ರಣವೀರ್ ಸಿಂಗ್‌ಗೆ ಜೀವ ಬೆದರಿಕೆ: 10 ಕೋಟಿ ರೂ. ಹಣ ನೀಡುವಂತೆ ಲಾರೆನ್ಸ್ ಗ್ಯಾಂಗ್ ಧಮ್ಕಿ
    February 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version