• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, January 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

‘ಕಾಂತಾರ’ ಲಾಯರ್ ಖ್ಯಾತಿಯ ಟಿ. ಪ್ರಭಾಕರ್ ಕಲ್ಯಾಣಿ ಹೃದಯಾಘಾತದಿಂದ ನಿಧನ!

admin by admin
August 8, 2025 - 2:32 pm
in Flash News, ಸಿನಿಮಾ
0 0
0
0 (59)

ಉಡುಪಿ: ಖ್ಯಾತ ರಂಗಭೂಮಿ ಕಲಾವಿದ ಹಾಗೂ ‘ಕಾಂತಾರ’ ಚಿತ್ರದಲ್ಲಿ ಲಾಯರ್ ಪಾತ್ರದ ಮೂಲಕ ಜನಪ್ರಿಯರಾಗಿದ್ದ ನಟ ಟಿ. ಪ್ರಭಾಕರ ಕಲ್ಯಾಣಿ ಅವರು ಇಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾದರು.

ಇಂದು ಬೆಳಗ್ಗೆ 8:30 ರ ಸುಮಾರಿಗೆ ಉಡುಪಿಯ ಹಿರಿಯಡ್ಕದ ತಮ್ಮ ಸ್ವಗೃಹದಲ್ಲಿ  ಟಿ. ಪ್ರಭಾಕರ ಕಲ್ಯಾಣಿ ಅವರು ತಮ್ಮ ಪತ್ನಿಗೆ ದೇಹದಲ್ಲಿ ಮೈ-ಕೈ ನೋವು ಇದೆ ಎಂದು ತಿಳಿಸಿದ ಕೆಲವೇ ಕ್ಷಣಗಳಲ್ಲಿ ಕುಸಿದು ಬಿದ್ದರು. ಮೂರು ದಿನಗಳ ಹಿಂದೆ ಹಿರಿಯಡ್ಕ ಪೇಟೆಯಲ್ಲಿ ತಲೆಸುತ್ತಿನಿಂದ ಬಿದ್ದಿದ್ದರು ಎಂದು ತಿಳಿದುಬಂದಿದೆ. ಐದು ವರ್ಷಗಳ ಹಿಂದೆ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಅವರಿಗೆ ಸ್ಟೆಂಟ್ ಅಳವಡಿಸಲಾಗಿತ್ತು.

RelatedPosts

ಬೆಂಗಳೂರಲ್ಲಿ ಈ ವಾರ ತುಂತುರು ಮಳೆ ಸಾಧ್ಯತೆ..! ಈ ವಾರ ಪೂರ್ತಿ ಚಳಿ ಅಲರ್ಟ್..!

ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ: 1, 3 ಮತ್ತು 5 ದಿನಗಳ ಪಾಸ್ ದರ ಇಳಿಕೆ..!

ತಾಯಿ-ಪತ್ನಿಯನ್ನು ಕೊಂದು ಅವರ ಮಾಂಸ ತಿಂದ ಪಾಪಿ

ಗವಿಮಠ ಜಾತ್ರೆಯಲ್ಲಿ ಸಹಾಸ ಮಾಡುತ್ತಿದ್ದ ಬಲಾಕಿಯನ್ನ ರಕ್ಷಿಸಿದ ಅಧಿಕಾರಿಗಳೇ ಶಾಕ್‌: ಅದು ಅವಳಲ್ಲ, ಅವನು..!

ADVERTISEMENT
ADVERTISEMENT
ರಂಗಭೂಮಿ ಮತ್ತು ಸಿನಿಮಾ ಕ್ಷೇತ್ರದಲ್ಲಿ ಕೊಡುಗೆ

ಬ್ಯಾಂಕ್ ಆಫ್ ಬರೋಡಾದ ನಿವೃತ್ತ ನೌಕರರಾಗಿದ್ದ ಟಿ. ಪ್ರಭಾಕರ ಕಲ್ಯಾಣಿ ಅವರು ರಂಗಭೂಮಿಯಲ್ಲಿ ಗಣನೀಯ ಕೊಡುಗೆ ನೀಡಿದ್ದರು. ಅನೇಕ ನಾಟಕಗಳಲ್ಲಿ ಅಭಿನಯಿಸಿದ್ದ ಅವರು, ‘ಕಾಂತಾರ’ ಚಿತ್ರದಲ್ಲಿ ಲಾಯರ್ ಪಾತ್ರದ ಮೂಲಕ ವ್ಯಾಪಕ ಗಮನ ಸೆಳೆದಿದ್ದರು. ರಂಗಭೂಮಿ ಮತ್ತು ಸಿನಿಮಾ ಕ್ಷೇತ್ರದಲ್ಲಿ ಅವರ ಕೊಡುಗೆಯನ್ನು ಕಲಾಪ್ರೇಮಿಗಳು ಶ್ಲಾಘಿಸಿದ್ದಾರೆ.

ಟಿ. ಪ್ರಭಾಕರ ಕಲ್ಯಾಣಿ ಅವರ ಅಂತಿಮ ವಿಧಿವಿಧಾನವು ಶುಕ್ರವಾರ ಬೀಡಿನಗುಡ್ಡೆಯ ಸ್ಮಶಾನದಲ್ಲಿ ನಡೆಯಲಿದೆ. ಅವರ ಅಕಾಲಿಕ ನಿಧನಕ್ಕೆ ರಂಗಭೂಮಿ ಮತ್ತು ಚಿತ್ರರಂಗದ ಕಲಾವಿದರು, ಅಭಿಮಾನಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

BeFunky collage 2026 01 14T090015.772

ಇಸ್ರೋದ PSLV-C62 ಮಿಷನ್ ವಿಫಲ: 16 ಉಪಗ್ರಹಗಳ ಪೈಕಿ ಸ್ಪ್ಯಾನಿಷ್ ‘KID’ ಬದುಕುಳಿದಿದೆ

by ಶ್ರೀದೇವಿ ಬಿ. ವೈ
January 14, 2026 - 9:03 am
0

BeFunky collage 2026 01 14T082403.208

ಮಕರ ಸಂಕ್ರಾಂತಿ ಹಬ್ಬದ ದಿನ ಪೊಂಗಲ್ ಏಕೆ ಮಾಡುತ್ತಾರೆ?

by ಶ್ರೀದೇವಿ ಬಿ. ವೈ
January 14, 2026 - 8:26 am
0

BeFunky collage 2026 01 14T074708.132

ಬೆಂಗಳೂರಲ್ಲಿ ಈ ವಾರ ತುಂತುರು ಮಳೆ ಸಾಧ್ಯತೆ..! ಈ ವಾರ ಪೂರ್ತಿ ಚಳಿ ಅಲರ್ಟ್..!

by ಶ್ರೀದೇವಿ ಬಿ. ವೈ
January 14, 2026 - 7:48 am
0

Rashi bavishya

ದಿನ ಭವಿಷ್ಯ ಜನವರಿ 14, 2026: ಈ ರಾಶಿಯವರಿಗೆ ಭಾವನಾತ್ಮಕ ತೊಂದರೆಯಾಗಲಿದೆ

by ಶ್ರೀದೇವಿ ಬಿ. ವೈ
January 14, 2026 - 7:14 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 01 14T074708.132
    ಬೆಂಗಳೂರಲ್ಲಿ ಈ ವಾರ ತುಂತುರು ಮಳೆ ಸಾಧ್ಯತೆ..! ಈ ವಾರ ಪೂರ್ತಿ ಚಳಿ ಅಲರ್ಟ್..!
    January 14, 2026 | 0
  • Untitled design 2026 01 13T234020.973
    ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ: 1, 3 ಮತ್ತು 5 ದಿನಗಳ ಪಾಸ್ ದರ ಇಳಿಕೆ..!
    January 13, 2026 | 0
  • Untitled design 2026 01 13T225407.674
    ತಾಯಿ-ಪತ್ನಿಯನ್ನು ಕೊಂದು ಅವರ ಮಾಂಸ ತಿಂದ ಪಾಪಿ
    January 13, 2026 | 0
  • Untitled design 2026 01 13T223855.111
    ಗವಿಮಠ ಜಾತ್ರೆಯಲ್ಲಿ ಸಹಾಸ ಮಾಡುತ್ತಿದ್ದ ಬಲಾಕಿಯನ್ನ ರಕ್ಷಿಸಿದ ಅಧಿಕಾರಿಗಳೇ ಶಾಕ್‌: ಅದು ಅವಳಲ್ಲ, ಅವನು..!
    January 13, 2026 | 0
  • Untitled design 2026 01 13T222551.044
    ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌: ಜ. 15 ರಿಂದ ಜಾರಿಗೆ ಬರಲಿದೆ ಹೊಸ ವೇಳಾಪಟ್ಟಿ
    January 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version