• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 1, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಮತ್ತೆ ಬರ್ತಿದೆ ತರ್ಕ: ಆದರೆ ಇದು ಸುನೀಲ್ ಕುಮಾರ್ ದೇಸಾಯಿ ಸಿನಿಮಾವಲ್ಲ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
February 20, 2025 - 3:54 pm
in ಸಿನಿಮಾ
0 0
0
Add a subheading (88)

‘ತರ್ಕ’ ಕನ್ನಡ ಸಿನಿಮಾ ಪ್ರೀಯರಿಗೆ ಈ ಹೆಸರು ಚಿರಪರಿಚಿತ. ಶಂಕರ್ ನಾಗ್ ಮತ್ತು ದೇವರಾಜ್ ನಟನೆಯ ಸಿನಿಮಾವಿದು. ಖ್ಯಾತ ನಿರ್ದೇಶಕ ಸುನೀಲ್ ಕುಮಾರ್ ದೇಸಾಯಿ ಸಾರಥ್ಯದಲ್ಲಿ 1989 ರಲ್ಲಿ ತೆರೆಗೆ ಬಂದ ಸಿನಿಮಾ. ತರ್ಕ ಮತ್ತೆ ಚರ್ಚೆಗೆ ಬರಲು ಕಾರಣ ಇದೇ ಹೆಸರಿನಲ್ಲಿ ಮತ್ತೊಂದು ಸಿನಿಮಾ ರೆಡಿಯಾಗಿ ಇದೇ ತಿಂಗಳು ಫೆಬ್ರವರಿ 28ಕ್ಕೆ ರಿಲೀಸ್‌ಗೆ ರೆಡಿಯಾಗಿದೆ. ಯುವ ಪ್ರತಿಭೆಗಳು ಸೇರಿಕೊಂಡು ತರ್ಕ ಹೆಸರಿನಲ್ಲಿ ಸಿನಿಮಾ ಮಾಡಿ ಚಿತ್ರಮಂದಿರಕ್ಕೆ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ. ಇಂದು ಟ್ರೈಲರ್ ರಿಲೀಸ್ ಮಾಡುವ ಮೂಲಕ ಸಿನಿಮಾತಂಡ ಮಾಧ್ಯಮದ ಮುಂದೆ ಹಾಜರಾಗಿತ್ತು.

RelatedPosts

‘ಪೊಲೀಸ್ ಸ್ಟೋರಿ’, ‘ಜೈಹಿಂದ್’ ಸಿನಿಮಾದ ರೈಟರ್ ಎಸ್.ಎಸ್‌ ಡೇವಿಡ್ ನಿಧನ

ಸಕ್ಕರೆನಾಡಿನ ಯುವತಿ ಜೊತೆ ಹಸೆಮಣೆ ಏರಲು ಸಜ್ಜಾದ ಹಾಸ್ಯನಟ ಚಿಕ್ಕಣ್ಣ

ಅನುಶ್ರೀ -ರೋಷನ್ ವಿವಾಹ ಸಮಾರಂಭದ ಝಲಕ್..!

31 DAYS ಸಿನಿಮಾ.. ಯುವ ಮನಸ್ಸುಗಳ ಪ್ರೇಮಕಥೆ

ADVERTISEMENT
ADVERTISEMENT

ಸಂಪೂರ್ಣ ಹೊಸಬರೆ ಸೇರಿಕೊಂಡು ಮಾಡಿರುವ ಸಿನಿಮಾವಿದು. ಅಂದಹಾಗೆ ಸುನೀಲ್ ಕುನಾರ್ ದೇಸಾಯಿ ಅಪ ತರ್ಕಕ್ಕೂ ಹೊಸ ತರ್ಕಕ್ಕೂ ಯಾವುದೇ ಸಂಬಂಧವಿಲ್ಲ. ಸದ್ಯ ರಿಲೀಸ್‌ಗೆ ರೆಡಿಯಾಗಿರುವ ತರ್ಕ ಚಿತ್ರಕ್ಕೆ ಪುನೀತ್ ಮಾನವ ಆಕ್ಷನ್ ಕಟ್ ಹೇಳಿದ್ದಾರೆ. ಅನೇಕ ಸಿನಿಮಾಗಳಲ್ಲಿ ಕೆಲಸ ಮಾಡಿರುವ ಪುನೀತ್ ತರ್ಕ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಹೊರಹೊಮ್ಮುತ್ತಿದ್ದಾರೆ. ಕ್ರೌಡ್ ಫಂಡ್ ಮೂಲಕ ಸುಮಾರು 400ಕ್ಕೂ ಅಧಿಕ ಮಂದಿ ಸಿನಿಮಾಗೆ ಬಂಡವಾಳ ಹೂಡಿರುವುದು ವಿಶೇಷ. ಗಂಧರ್ವ ಎಂಟರಪ್ರೈಸಸ್ ಬ್ಯಾನರ್ ನಲ್ಲಿ ಸಿನಿಮಾ ಮೂಡಿಬಂದಿದೆ.

ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ಇದಾಗಿದ್ದು ಸದ್ಯ ರಿಲೀಸ್ ಆಗಿರುವ ಟ್ರೈಲರ್ ಕೂಡ ಅಭಿಮಾನಿಗಳ ಗಮನ ಸೆಳೆಯುತ್ತಿದೆ. ಇನ್ನೂ ಸಿನಿಮಾದ ಪ್ರಮುಖ ಪಾತ್ರಗಳಲ್ಲಿ ಅಂಜನ್. ನಿವಾಸ್ ಹಾಗೂ ಪ್ರತಿಭಾ ಸೇರಿದಂತೆ ಅನೇಕ ಹೊಸ ಕಲಾವಿದರೂ ಕಾಣಿಸಿಕೊಂಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಿರ್ಮಾಪಕ ಪವನ್ ಕುಮಾರ್, ನಿರ್ಮಾಪಕನಾಗಿ ಹೊಸ ಸಿನಿಮಾ, ಹೊಸ ಪಯಣ ಎಲ್ಲರ ಸಹಾಯ ಇರಲಿ, ಇಲ್ಲರೂ ಸಿನಿಮಾ ನೋಡಿ’ ಎಂದು ಹೇಳಿದರು.

ನಿರ್ದೇಶಕ ಪುನೀತ್ ಮಾನವ ಮಾತನಾಡಿ, ‘ಕ್ರೌಡ್ ಫಂಡ್ ಸಿನಿಮಾವಿದು. ಈ ಸಿನಿಮಾಗೆ ಮೊದಲು ದುಡ್ಡು ಹಾಕಿದ್ದು ಅಮ್ಮ ಮತ್ತು ಅಜ್ಜಿ. ಬಳಿಕ ಅನೇಕರು ಹಣ ಹಾಕಿದ್ದಾರೆ. ಸಿನಿಮಾದ ಕ್ಲೈಮ್ಯಾಕ್ಸ್ ತುಂಬಾ ಚೆನ್ನಾಗಿದೆ. ಯಾರು ಊಹಿಸದ ಟ್ವಿಸ್ಟ್’ ಎಂದು ಹೇಳಿದರು.


ಪ್ರಮುಖ ಪಾತ್ರದಲ್ಲಿ ನಟಿಸುರುವ ಅಂಜನ್ ಮಾತನಾಡಿ, ‘ಈ ಸಿನಿಮಾಗೆ ದುಡ್ಡು ಹೊಂದಿಸುವುದೇ ತುಂಬಾ ಕಷ್ಟವಾಗಿತ್ತು. ನಾವು ಯಾರು ಅಂತನೆ ಗೊತ್ತಿಲ್ಲ ಆದರೂ ನಮಗೆ ಅನೇಕರು ಹಣ ನೀಡಿದ್ದಾರೆ. ಸಿನಿಮಾ ಚೆನ್ನಾಗಿದೆ ಎಲ್ಲರೂ ನೋಡಿ’ ಎಂದು ಹೇಳಿದರು.

ನಾಯಕಿ ಪ್ರತಿಭಾ ಮಾತನಾಡಿ, ಈ ಸಿನಿಮಾದ ಕಥೆ ಏನು ಅಂತ ನನಗು ಸಂಪೂರ್ಣಾಗಿ ಹೇಳಿಲ್ಲ. ಕಷ್ಟ ಪಟ್ಟು ಸಿನಿಮಾ ಮಾಡಿದ್ದೇವೆ. ಸಿನಿಮಾ ನೋಡಿ’ ಎಂದರು. ಇನ್ನು ಈ ಸಿನಿಮಾಗೆ ಸೂರಜ್ ಜೋಯಿಸ್ ಸಂಗೀತವಿದ್ದು ಉಜ್ವಲ್ ಅವರು ಎಡಿಟಿಂಗ್ ಕೆಲಸ ಮಾಡಿದ್ದಾರೆ. ಇದೇ ತಿಂಗಳು 28ಕ್ಕೆ ತರ್ಕ ಸಿನಿಮಾ ಚಿತ್ರಮಂದಿರಕ್ಕೆ ಎಂಟ್ರಿ ಕೊಡುತ್ತಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 09 01t132700.520

ಊಟ ಮಾಡುವಾಗ ಅನ್ನದ ಅಗಳು ಗಂಟಲಲ್ಲಿ ಸಿಲುಕಿ ಯುವಕ ಸಾವು!

by ಶಾಲಿನಿ ಕೆ. ಡಿ
September 1, 2025 - 1:27 pm
0

Untitled design 2025 09 01t125241.573

ಅಫ್ಘಾನಿಸ್ತಾನದಲ್ಲಿ ಭೂಕಂಪ: ಸಾವಿನ ಸಂಖ್ಯೆ 500ಕ್ಕೆ ಏರಿಕೆ, 1000ಕ್ಕೂ ಹೆಚ್ಚು ಜನರಿಗೆ ಗಾಯ

by ಶಾಲಿನಿ ಕೆ. ಡಿ
September 1, 2025 - 1:03 pm
0

Untitled design 2025 09 01t122951.591

ಪುಟಾಣಿಯ ಅಪೂರ್ವ ಪ್ರತಿಭೆ: ಮೈಸೂರಿನ ಬಾಲಕಿಯ ಬೌದ್ಧಿಕ ಸಾಮರ್ಥ್ಯಕ್ಕೆ ಎಲ್ಲರೂ ಫಿದಾ!

by ಶಾಲಿನಿ ಕೆ. ಡಿ
September 1, 2025 - 12:47 pm
0

Untitled design 2025 09 01t115659.626

ಲಿವಿಂಗ್ ಟುಗೆದರ್‌ನಲ್ಲಿದ್ದ ವಿಧವೆಗೆ ಪೆಟ್ರೋಲ್‌‌ ಸುರಿದು ಬೆಂಕಿ ಹಚ್ಚಿ ಹತ್ಯೆಗೈದ ಪ್ರಿಯಕರ

by ಶಾಲಿನಿ ಕೆ. ಡಿ
September 1, 2025 - 12:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 09 01t102618.646
    ‘ಪೊಲೀಸ್ ಸ್ಟೋರಿ’, ‘ಜೈಹಿಂದ್’ ಸಿನಿಮಾದ ರೈಟರ್ ಎಸ್.ಎಸ್‌ ಡೇವಿಡ್ ನಿಧನ
    September 1, 2025 | 0
  • Untitled design 2025 09 01t075017.295
    ಸಕ್ಕರೆನಾಡಿನ ಯುವತಿ ಜೊತೆ ಹಸೆಮಣೆ ಏರಲು ಸಜ್ಜಾದ ಹಾಸ್ಯನಟ ಚಿಕ್ಕಣ್ಣ
    September 1, 2025 | 0
  • 1 (4)
    ಅನುಶ್ರೀ -ರೋಷನ್ ವಿವಾಹ ಸಮಾರಂಭದ ಝಲಕ್..!
    September 1, 2025 | 0
  • 1 (6)
    31 DAYS ಸಿನಿಮಾ.. ಯುವ ಮನಸ್ಸುಗಳ ಪ್ರೇಮಕಥೆ
    September 1, 2025 | 0
  • 1 (1)
    ಸು ಫ್ರಮ್ ಸೋ ಸಕ್ಸಸ್​ ಬೆನ್ನಲ್ಲೇ ರಾಜ್​. ಬಿ ಶೆಟ್ಟಿ ಹೊಸ ಅಪ್ಡೇಟ್!
    September 1, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version