• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, January 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

ಬರ್ತಿದ್ದಾಳೆ ಜೈ ಲಲಿತಾ.. ನಿಮ್ಮ ಸ್ಟಾರ್ ಸುವರ್ಣದಲ್ಲಿ ಇದೇ ಸೋಮವಾರದಿಂದ ರಾತ್ರಿ 9.30 ಕ್ಕೆ..!

ಯಶಸ್ವಿನಿ ಎಂ by ಯಶಸ್ವಿನಿ ಎಂ
December 6, 2025 - 4:18 pm
in ಕಿರುತೆರೆ
0 0
0
Untitled design 2025 12 06T160348.715

ನಿಮ್ಮ ನೆಚ್ಚಿನ ಸ್ಟಾರ್ ಸುವರ್ಣ ವಾಹಿನಿ ಪ್ರಸ್ತುತಪಡಿಸುತ್ತಿರುವ ಹೊಸ ಧಾರಾವಾಹಿ “ಜೈ ಲಲಿತಾ” ಇದೇ ಸೋಮವಾರ (ಡಿಸೆಂಬರ್ 8) ರಿಂದ ಪ್ರತಿದಿನ ರಾತ್ರಿ 9.30ಕ್ಕೆ ಪ್ರಸಾರವಾಗಲಿದೆ. ವಿಭಿನ್ನ ಕಥೆ ಜನರ ಮನಸ್ಸನ ಗೆಲ್ಲುವ ಪಾತ್ರಗಳೊಂದಿಗೆ ಬರಲಿದೆ ಈ ಸೀರಿಯಲ್.

ಭೈರವಪುರ ಹಳ್ಳಿಯ ಸಂಪ್ರದಾಯಸ್ಥ ಮನೆತನದಲ್ಲಿ ಬೆಳೆಯುವ ಲಲಿತಾ ಒಬ್ಬ ಸರಳ, ಮುಗ್ದ ಹುಡುಗಿ. ಬಿ.ಎ. ಪಾಸಾಗಿ ಉದ್ಯೋಗ ಸಿಕ್ಕರೆ ಸಾಕು, ಒಳ್ಳೆಯ ಮದುವೆ ಆದರೆ ಸಾಕು ಅನ್ನುವುದು ಇವಳ ಸಾಮಾನ್ಯ ಕನಸು. ಆದರೆ, ಇವಳು ರಾಕಿಂಗ್ ಸ್ಟಾರ್ ಯಶ್ ಅವರ ಉಗ್ರ ಅಭಿಮಾನಿ! ಸಿನಿಮಾ ಎಂದರೆ ಇವಳಿಗೆ ಪಂಚಪ್ರಾಣ. ಊರಿನ ಎಲ್ಲರಿಗೂ ಇವಳು ಮುದ್ದಿನ ಮಗಳು.

RelatedPosts

ಆಸ್ಪತ್ರೆ ಸೇರಿದ ಬಿಗ್ ಬಾಸ್ ಮಾಜಿ ಸ್ಪರ್ಧಿ ನಿಕ್ಕಿ ತಾಂಬೋಲಿ, ಹೆಲ್ತ್ ಅಪ್‌ಡೇಟ್ ನೀಡಿದ ಬಾಯ್‌ಫ್ರೆಂಡ್

“ಸುವರ್ಣ ಸಂಕ್ರಾಂತಿ ಸಂಭ್ರಮ”ದಲ್ಲಿ ಸುವರ್ಣ ತಾರೆಯರ ಸಮಾಗಮ..!

ದಿಶಾ ಪಯಣಕ್ಕೆ ಶಾಶ್ವತ ವಿದಾಯ: ಸೌಂದರ್ಯಳ ಕುತಂತ್ರಕ್ಕೆ ಸೋಲೊಪ್ಪಿ ಮನೆ ಬಿಟ್ಟಳು ದೀಪಾ!

ಬಿಗ್ ಬಾಸ್ ನಂತರ ಸೀರಿಯಲ್‌ಗೆ ಎಂಟ್ರಿ ಕೊಟ್ಟ ಸೂರಜ್ ಸಿಂಗ್..!

ADVERTISEMENT
ADVERTISEMENT

ಅದೇ ಊರಿನ ಪ್ರಭಾವಿ ರಾಜಕಾರಣಿ ದೇವರಾಜ್ ಚಕ್ರವರ್ತಿ . ಅವರ ಎರಡನೇ ಮಗ ಜೈರಾಜ್ (ಶಿವಾಂಕ್). ತಂದೆಯ ಹಠಕ್ಕೆ ಎಂದೂ ಬಗ್ಗದ, ಸ್ವತಂತ್ರ ಮನಸ್ಸಿನ ಯುವಕ. ಆಕಸ್ಮಿಕವಾಗಿ ಪಂಚಾಯತ್ ಚುನಾವಣೆಗೆ ದಾಖಲಾಗಿ, ಊರಿನವರ ಪ್ರೀತಿ-ವಿಶ್ವಾಸ ಗೆದ್ದು ಲಲಿತಾ ಅಧ್ಯಕ್ಷೆಯಾಗ್ತಾಳೆ.

ದೇವರಾಜ್ ತನ್ನ ರಾಜಕೀಯ ಉದ್ದೇಶಕ್ಕಾಗಿ ಒಂದು ಮೋಸದ ಯೋಜನೆ ರೂಪಿಸಿ, ಲಲಿತಾಳನ್ನು ತನ್ನ ಮನೆತನದ ಸೊಸೆಯಾಗಿ ಮಾಡಿಕೊಳ್ಳುತ್ತಾರೆ. ಈ ಮದುವೆ ಜೈರಾಜ್ಗೆ ಇಷ್ಟವಿಲ್ಲ ಎಂಬ ಸತ್ಯ ಅವಳಿಗೇ ತಿಳಿಯದು. ಮದುವೆ ಬಗ್ಗೆ ದೊಡ್ಡ ಕನಸು ಕಂಡಿದ್ದ ಲಲಿತಾ, ಅತ್ತೆ-ಮಾವಂದಿರ ಹಠ ಮತ್ತು ಗಂಡನ ನಡುವೆ ಸಿಕ್ಕಿಹಾಕಿಕೊಳ್ಳುತ್ತಾಳೆ.

ಈ ಮೋಸದ ಮದುವೆಯ ಸತ್ಯ ಲಲಿತಾ ಎದುರಿಗೆ ಬರಬಹುದೆ ? ಮುದ್ದು ಬಜಾರಿಯಿಂದ ಬಂದ ಲಲಿತಾ, ಚಕ್ರವರ್ತಿಯ ಮನೆತನದ ಕಟ್ಟುಪಾಡುಗಳನ್ನು ಎದುರಿಸಿ, ಅತ್ತೆಯ ಮನಸ್ಸನ್ನು ಗೆದ್ದು ನಿಜವಾದ ಸ್ಥಾನವನ್ನು ಪಡೆಯಬಹುದೆ ? ಅವಳ ಮುಗ್ಧತೆ ಮತ್ತು ಧೈರ್ಯಕ್ಕೆ ಜೈರಾಜ್  ಮನಸೋಲುತ್ತಾನಾ..? ಎಂಬುದನ್ನ ಕಥೆಯಲ್ಲಿ ನೋಡಬೇಕಿದೆ. 

ಶ್ರೀನಿಧಿ ಡಿ.ಎಸ್. ಅವರ ‘ಶ್ರೀ ಭ್ರಾಮರೀ ಕ್ರಿಯೇಶನ್ಸ್’ ನಿರ್ಮಾಣದ ಈ ಧಾರಾವಾಹಿಯನ್ನು ದರ್ಶಿತ್ ನಿರ್ದೇಶಿಸುತ್ತಿದ್ದಾರೆ. ನಾಯಕ-ನಾಯಕಿಯರೊಂದಿಗೆ, ಸುನಿಲ್ ಪುರಾಣಿಕ್, ಸ್ಪಂದನ, ರೋಹಿತ್, ನಿರಂಜನ, ರಶ್ಮಿತಾ, ಶ್ವೇತಾ ರಾವ್ ಮುಂತಾದ ಅನುಭವಿ ಕಲಾವಿದರು ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಗ್ರಾಮೀಣ ಹಿನ್ನೆಲೆ, ರಾಜಕೀಯ ತಂತ್ರಗಳನ್ನ ಹೊಂದಿರುವ ಈ ಧಾರಾವಾಹಿ, ಕನ್ನಡಿಗರಿಗ ಮನಸ್ಸು ಗೆಲ್ಲೋ ನಿರೀಕ್ಷೆ ಇದೆ. ಪೂರ್ಣ ಕಥೆ ತಿಳಿಯಲು ಇದೇ ಸೋಮವಾರದಿಂದ ಪ್ರತಿ ರಾತ್ರಿ 9.30ಕ್ಕೆ, ಸ್ಟಾರ್ ಸುವರ್ಣ ವೀಕ್ಷಿಸಿ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

BeFunky collage 2026 01 18T144102.424

ಬಿಎಸ್ಸಿ ಓದಿ ಶೋಕಿಗಾಗಿ ಕಳ್ಳತನ: ಖಾಕಿ ಬಲೆಗೆ ಬಿದ್ದ ಅಂತಾರಾಜ್ಯ ಕಳ್ಳ

by ಶ್ರೀದೇವಿ ಬಿ. ವೈ
January 18, 2026 - 2:46 pm
0

BeFunky collage 2026 01 18T140724.949

ಹುಬ್ಬಳ್ಳಿಯಲ್ಲಿ ಮಹಾದೇವ V ಕರ್ಮಾರಿ & VSV ಪ್ರಸಾದ್‌ ಅವರಿಗೆ ಭವ್ಯ ಸನ್ಮಾನ

by ಶ್ರೀದೇವಿ ಬಿ. ವೈ
January 18, 2026 - 2:19 pm
0

BeFunky collage 2026 01 18T133745.687

ಚಿಕ್ಕಮಗಳೂರಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಯುವತಿ ಸಾ*ವು..!?

by ಶ್ರೀದೇವಿ ಬಿ. ವೈ
January 18, 2026 - 1:38 pm
0

BeFunky collage 2026 01 18T131955.429

ಮಗಳನ್ನು ಪ್ರಿಯಕರನ ಮನೆಯಲ್ಲಿ ಕಾಣಲು ಹೋಗಿದ್ದ ತಂದೆಯ ಬರ್ಬರ ಹ*ತ್ಯೆ!

by ಶ್ರೀದೇವಿ ಬಿ. ವೈ
January 18, 2026 - 1:21 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 01 17T153130.144
    ಆಸ್ಪತ್ರೆ ಸೇರಿದ ಬಿಗ್ ಬಾಸ್ ಮಾಜಿ ಸ್ಪರ್ಧಿ ನಿಕ್ಕಿ ತಾಂಬೋಲಿ, ಹೆಲ್ತ್ ಅಪ್‌ಡೇಟ್ ನೀಡಿದ ಬಾಯ್‌ಫ್ರೆಂಡ್
    January 17, 2026 | 0
  • Untitled design 2026 01 14T164321.839
    “ಸುವರ್ಣ ಸಂಕ್ರಾಂತಿ ಸಂಭ್ರಮ”ದಲ್ಲಿ ಸುವರ್ಣ ತಾರೆಯರ ಸಮಾಗಮ..!
    January 14, 2026 | 0
  • BeFunky collage 2026 01 11T210653.017
    ದಿಶಾ ಪಯಣಕ್ಕೆ ಶಾಶ್ವತ ವಿದಾಯ: ಸೌಂದರ್ಯಳ ಕುತಂತ್ರಕ್ಕೆ ಸೋಲೊಪ್ಪಿ ಮನೆ ಬಿಟ್ಟಳು ದೀಪಾ!
    January 11, 2026 | 0
  • BeFunky collage 2026 01 11T172030.732
    ಬಿಗ್ ಬಾಸ್ ನಂತರ ಸೀರಿಯಲ್‌ಗೆ ಎಂಟ್ರಿ ಕೊಟ್ಟ ಸೂರಜ್ ಸಿಂಗ್..!
    January 11, 2026 | 0
  • Untitled design 2026 01 11T105436.011
    ಬಿಗ್ ಬಾಸ್ ಸೂರಜ್ ಸಿಂಗ್ ಈಗ ಸೀರಿಯಲ್ ಹೀರೋ: ‘ಪವಿತ್ರ ಬಂಧನ’ದಲ್ಲಿ ಮೈಸೂರು ಹುಡುಗನ ದರ್ಬಾರ್
    January 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version