• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, February 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ದಳಪತಿ ವಿಜಯ್ ಕೊನೆಯ ಚಿತ್ರಕ್ಕೆ ಕನ್ನಡಿಗನೇ ಖಳನಾಯಕ..!: Guarantee Exclusive

ಜನ ನಾಯಗನ್ ಚಿತ್ರತಂಡದಿಂದ ಬಿಗ್ ನ್ಯೂಸ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 17, 2025 - 10:58 am
in Flash News, ಸಿನಿಮಾ
0 0
0
Jana Nayagan movie

ಜನ ನಾಯಗನ್.. ತಮಿಳು ಸೂಪರ್ ಸ್ಟಾರ್ ವಿಜಯ್ ನಟಿಸುತ್ತಿರೋ ಸಿನಿಮಾ. ಇದು ದಳಪತಿ ವಿಜಯ್ ನಟನೆಯ 69ನೇ ಸಿನಿಮಾ ಆಗಿದ್ದು, ವಿನೋದ್ ಆ್ಯಕ್ಷನ್ ಕಟ್ ಹೇಳ್ತಿದ್ದಾರೆ. ಅಂದಹಾಗೆ ಇದು ಅತಿಹೆಚ್ಚು ಫ್ಯಾನ್ ಫಾಲೋಯಿಂಗ್ ಇರೋ ದಳಪತಿ ವಿಜಯ್ ರ ಕಟ್ಟ ಕಡೆಯ ಸಿನಿಮಾ ಕೂಡ ಹೌದು. ಅರೇ.. ಇದ್ಯಾಕೆ ಇದು ಕೊನೆ ಸಿನಿಮಾ ಅಂತ ಹುಬ್ಬೇರಿಸಬೇಡಿ. ಈಗಾಗ್ಲೇ ವಿಜಯ್ ಹೊಸದೊಂದು ರಾಜಕೀಯ ಪಕ್ಷ ಕಟ್ಟಿದ್ದು, ಈ ಸಿನಿಮಾ ಬಳಿಕ ರಾಜಕಾರಣದಲ್ಲೇ ಸಕ್ರಿಯವಾಗಿ ತೊಡಗಿಸಿಕೊಳ್ಳಲು ನಿರ್ಧರಿಸಿ ಆಗಿದೆ. ಹಾಗಾಗಿ ಇದೇ ವಿಜಯ್ ರ ಕೊನೆಯ ಸಿನಿಮಾ ಅನ್ನೋದು ಅಧಿಕೃತ.

RelatedPosts

ಮಗಳನ್ನ ಪ್ರೀತಿಸಿದ್ದವನ ವಿರುದ್ಧ ಕೇಸ್‌; ಜೈಲಿನಿಂದ ಹೊರಬಂದ ಯುವಕನಿಂದ ತಾಯಿ ಕೊ*ಲೆ

ಗೆಳತಿ ಸೋಫಿ ಶೈನ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಕ್ರಿಕೆಟಿಗ ಶಿಖರ್ ಧವನ್

T20 World Cup 2026: ಪಾಕ್-ನ್ಯೂಜಿಲೆಂಡ್ ಪಂದ್ಯಕ್ಕೆ ವರುಣನ ವಿಘ್ನ

ಎರಡು ದಿನಗಳ ‘ಪ್ರವಾಸ ಮೇಳ’ಕ್ಕೆ ಚಾಲನೆ ನೀಡಿದ ಡಾ. ವಿ.ಎಸ್‌.ವಿ. ಪ್ರಸಾದ

ADVERTISEMENT
ADVERTISEMENT

ಅಷ್ಟೇ ಅಲ್ಲ.. ಜನ ನಾಯಗನ್ ಸಿನಿಮಾದ ರಿಲೀಸ್ ಡೇಟ್ ಕೂಡ ಲಾಕ್ ಆಗಿದೆ. ಚಿತ್ರತಂಡ ಇದೇ 2026ರ ಜನವರಿ 9ರಂದು ಸಿನಿಮಾನ ತೆರೆಗೆ ತರೋಕೆ ಮುಂದಾಗಿದೆ. ಅಂದ್ರೆ ತಮಿಳುಗರಿಗೆ ಪೊಂಗಲ್ ತುಂಬಾ ವಿಶೇಷವಾದ ಹಬ್ಬವಾಗಿದ್ದು, ಅದರ ಪ್ರಯುಕ್ತ ಮಸ್ತ್ ಮನರಂಜನೆ ಕೊಡೋಕೆ ಜನ ನಾಯಗನ್ ಬರೋದು ಪಕ್ಕಾ ಆಗಿದೆ. ಎಲ್ಲಕ್ಕಿಂತ ಮಿಗಿಲಾಗಿ ಜನ ನಾಯಗನ್ ಸಿನಿಮಾಗೆ ಬಂಡವಾಳ ಹೂಡಿರೋದು ನಮ್ಮ ಕನ್ನಡದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ KVN ಪ್ರೊಡಕ್ಷನ್ಸ್. ಹೌದು.. ಕೆ ವೆಂಕಟ್ ನಾರಾಯಣ್ ಅವರು ಈಗಾಗ್ಲೇ ರಾಕಿಭಾಯ್ ಯಶ್ ನಟನೆಯ ಟಾಕ್ಸಿಕ್ ಸಿನಿಮಾನ ನಿರ್ಮಾಣ ಮಾಡ್ತಿದ್ದು, ಇದೀಗ ವಿಜಯ್ ಕೊನೆಯ ಚಿತ್ರಕ್ಕೂ ಅವರೇ ಹೂಡಿಕೆ ಮಾಡಿದ್ದಾರೆ.

ಸುಮಾರು 300 ಕೋಟಿ ಬಿಗ್ ಬಜೆಟ್ ನಲ್ಲಿ ತಯಾರಾಗ್ತಿರೋ ಜನ ನಾಯಗನ್ ಸಿನಿಮಾಗೆ ಇದೀಗ ವಿಲನ್ ಕೂಡ ಫೈನಲ್ ಆಗಿದ್ದಾರೆ. ವಿಶೇಷ ಅಂದ್ರೆ ಆತ ಕೂಡ ನಮ್ಮ ಕನ್ನಡಿಗನೇ. ಈ ಹಿಂದೆ ಸಲಾರ್ ಸಿನಿಮಾದಲ್ಲಿ ಡಾರ್ಲಿಂಗ್ ಪ್ರಭಾಸ್ ಎದುರು ತೊಡೆತಟ್ಟಿ ನಿಂತಿದ್ದ ಖಡಕ್ ಖಳನಾಯಕ ವಜ್ರಾಂಗ್ ಶೆಟ್ಟಿ, ಈ ಬಾರಿ ದಳಪತಿ ವಿಜಯ್ ಎದುರು ಕಾದಾಡಲಿದ್ದಾರೆ.

ಕರಾವಳಿ ಕುವರ ವಜ್ರಾಂಗ್ ಶೆಟ್ಟಿ, ಸದ್ಯ ಟ್ರೆಂಡಿಂಗ್ ನಲ್ಲಿರೋ ಯಂಗೆಸ್ಟ್ ವಿಲನ್. ದರ್ಶನ್, ಧ್ರುವ, ಅಪ್ಪು ಹೀಗೆ ದೊಡ್ಡ ದೊಡ್ಡ ಸ್ಟಾರ್ ಗಳ ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ದ ಧೈತ್ಯ ಪ್ರತಿಭೆ, ಸಲಾರ್ ಮೂಲಕ ಪಕ್ಕದ ಟಾಲಿವುಡ್ ಗೆ ಕಾಲಿಟ್ಟಿದ್ದರು. ಇದೀಗ ಕಾಲಿವುಡ್ ಸರದಿ.

ಅಂದಹಾಗೆ ಸೈಲೆಂಟ್ ಆಗಿ ಜನ ನಾಯಗನ್ ಚಿತ್ರದ ಶೂಟಿಂಗ್ ಕೂಡ ಮುಗಿಸಿ ಬಂದಿದ್ದಾರೆ ವಜ್ರಾಂಗ್ ಶೆಟ್ಟಿ ಅನ್ನೋದು ಸದ್ಯದ ಟಾಕ್. ಇನ್ನು ಜನ ನಾಯಗನ್ ವಿಲನ್ ವಜ್ರಾಂಗ್ ಶೆಟ್ಟಿ ಅನ್ನೋದನ್ನ ಕೆವಿನ್ ಪ್ರೊಡಕ್ಷನ್ಸ್ ಅಧಿಕೃತವಾಗಿ ಅನೌನ್ಸ್ ಮಾಡಲಿದೆ. ಅಫಿಶಿಯಲಿ ಅನೌನ್ಸ್ ಮಾಡೋವರೆಗೂ ಕಾಯಬೇಕಿದೆ. ಈ ಚಿತ್ರದ ಮತ್ತೊಂದು ಹೈಲೈಟ್ ಏನಪ್ಪಾಂದ್ರೆ, ಇದರಲ್ಲಿ ಸಾಲು ಸಾಲು ಕನ್ನಡದ ಕಲಾವಿದರು ಬಣ್ಣ ಹಚ್ಚಿದ್ದಾರೆ.

ವಿಜಯ್ ಜೊತೆ ನಾಯಕನಟಿಯಾಗಿ ತೆರೆ ಹಂಚಿಕೊಳ್ತಿರೋದು ಒನ್ಸ್ ಅಗೈನ್ ನಮ್ಮ ಕರಾವಳಿ ಮೂಲದ ಪೂಜಾ ಹೆಗ್ಡೆ. ಬಹುಭಾಷಾ ನಟ ಪ್ರಕಾಶ್ ರೈ ಕೂಡ ಈ ಚಿತ್ರದ ಪ್ರಮುಖ ತಾರಾಗಣದಲ್ಲಿದ್ದಾರೆ. ಕನ್ನಡದಿಂದ ಬಾಲಿವುಡ್ ವರೆಗೆ ಛಾಪನ್ನು ಒತ್ತಿರೋ ಫ್ಯಾಮಿಲಿ ವುಮನ್ ಪ್ರಿಯಾಮಣಿ ಜನ ನಾಯಗನ್ ಚಿತ್ರದಲ್ಲಿದ್ದಾರೆ ಅನ್ನೋದು ಇಂಟರೆಸ್ಟಿಂಗ್. ಇದೀಗ ಈ ಕನ್ನಡಿಗರ ಲಿಸ್ಟ್ ಗೆ ಯಂಗ್ ಟ್ಯಾಲೆಂಟ್ ವಜ್ರಾಂಗ್ ಶೆಟ್ಟಿ ಹೊಸ ಸೇರ್ಪಡೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 02 21T205834.398

ಮಗಳನ್ನ ಪ್ರೀತಿಸಿದ್ದವನ ವಿರುದ್ಧ ಕೇಸ್‌; ಜೈಲಿನಿಂದ ಹೊರಬಂದ ಯುವಕನಿಂದ ತಾಯಿ ಕೊ*ಲೆ

by ಶಾಲಿನಿ ಕೆ. ಡಿ
February 21, 2026 - 9:03 pm
0

Untitled design 2026 02 21T202227.412

ಗೆಳತಿ ಸೋಫಿ ಶೈನ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಕ್ರಿಕೆಟಿಗ ಶಿಖರ್ ಧವನ್

by ಶಾಲಿನಿ ಕೆ. ಡಿ
February 21, 2026 - 8:32 pm
0

Untitled design 2026 02 21T200800.523

T20 World Cup 2026: ಪಾಕ್-ನ್ಯೂಜಿಲೆಂಡ್ ಪಂದ್ಯಕ್ಕೆ ವರುಣನ ವಿಘ್ನ

by ಶಾಲಿನಿ ಕೆ. ಡಿ
February 21, 2026 - 8:13 pm
0

Untitled design 2026 02 21T191539.297

ಎರಡು ದಿನಗಳ ‘ಪ್ರವಾಸ ಮೇಳ’ಕ್ಕೆ ಚಾಲನೆ ನೀಡಿದ ಡಾ. ವಿ.ಎಸ್‌.ವಿ. ಪ್ರಸಾದ

by ಶಾಲಿನಿ ಕೆ. ಡಿ
February 21, 2026 - 7:19 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 21T205834.398
    ಮಗಳನ್ನ ಪ್ರೀತಿಸಿದ್ದವನ ವಿರುದ್ಧ ಕೇಸ್‌; ಜೈಲಿನಿಂದ ಹೊರಬಂದ ಯುವಕನಿಂದ ತಾಯಿ ಕೊ*ಲೆ
    February 21, 2026 | 0
  • Untitled design 2026 02 21T202227.412
    ಗೆಳತಿ ಸೋಫಿ ಶೈನ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಕ್ರಿಕೆಟಿಗ ಶಿಖರ್ ಧವನ್
    February 21, 2026 | 0
  • Untitled design 2026 02 21T200800.523
    T20 World Cup 2026: ಪಾಕ್-ನ್ಯೂಜಿಲೆಂಡ್ ಪಂದ್ಯಕ್ಕೆ ವರುಣನ ವಿಘ್ನ
    February 21, 2026 | 0
  • Untitled design 2026 02 21T191539.297
    ಎರಡು ದಿನಗಳ ‘ಪ್ರವಾಸ ಮೇಳ’ಕ್ಕೆ ಚಾಲನೆ ನೀಡಿದ ಡಾ. ವಿ.ಎಸ್‌.ವಿ. ಪ್ರಸಾದ
    February 21, 2026 | 0
  • Untitled design 2026 02 21T181538.273
    ಕಾಂಗ್ರೆಸ್‌ನ ಶರ್ಟ್‌ಲೆಸ್‌ ಪ್ರತಿಭಟನೆಗೆ ಬಿಜೆಪಿ ಕೌಂಟರ್: ರಾಹುಲ್ ಗಾಂಧಿಗೆ ಕಪ್ಪು ಬಾವುಟ ಪ್ರದರ್ಶನ
    February 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version