• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ದಳಪತಿ ವಿಜಯ್ ಕೊನೆಯ ಚಿತ್ರಕ್ಕೆ ಕನ್ನಡಿಗನೇ ಖಳನಾಯಕ..!: Guarantee Exclusive

ಜನ ನಾಯಗನ್ ಚಿತ್ರತಂಡದಿಂದ ಬಿಗ್ ನ್ಯೂಸ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 17, 2025 - 10:58 am
in Flash News, ಸಿನಿಮಾ
0 0
0
Jana Nayagan movie

ಜನ ನಾಯಗನ್.. ತಮಿಳು ಸೂಪರ್ ಸ್ಟಾರ್ ವಿಜಯ್ ನಟಿಸುತ್ತಿರೋ ಸಿನಿಮಾ. ಇದು ದಳಪತಿ ವಿಜಯ್ ನಟನೆಯ 69ನೇ ಸಿನಿಮಾ ಆಗಿದ್ದು, ವಿನೋದ್ ಆ್ಯಕ್ಷನ್ ಕಟ್ ಹೇಳ್ತಿದ್ದಾರೆ. ಅಂದಹಾಗೆ ಇದು ಅತಿಹೆಚ್ಚು ಫ್ಯಾನ್ ಫಾಲೋಯಿಂಗ್ ಇರೋ ದಳಪತಿ ವಿಜಯ್ ರ ಕಟ್ಟ ಕಡೆಯ ಸಿನಿಮಾ ಕೂಡ ಹೌದು. ಅರೇ.. ಇದ್ಯಾಕೆ ಇದು ಕೊನೆ ಸಿನಿಮಾ ಅಂತ ಹುಬ್ಬೇರಿಸಬೇಡಿ. ಈಗಾಗ್ಲೇ ವಿಜಯ್ ಹೊಸದೊಂದು ರಾಜಕೀಯ ಪಕ್ಷ ಕಟ್ಟಿದ್ದು, ಈ ಸಿನಿಮಾ ಬಳಿಕ ರಾಜಕಾರಣದಲ್ಲೇ ಸಕ್ರಿಯವಾಗಿ ತೊಡಗಿಸಿಕೊಳ್ಳಲು ನಿರ್ಧರಿಸಿ ಆಗಿದೆ. ಹಾಗಾಗಿ ಇದೇ ವಿಜಯ್ ರ ಕೊನೆಯ ಸಿನಿಮಾ ಅನ್ನೋದು ಅಧಿಕೃತ.

RelatedPosts

ಬೆಂಗಳೂರು ಸೇರಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ: 2 ದಿನ ಯೆಲ್ಲೋ ಅಲರ್ಟ್

ನಟ ವಿಜಯ್‌ ರಾಘವೇಂದ್ರ ತಾಯಿ ಜಯಮ್ಮ ನಿಧನ

ವಿಜಯ್ ಪ್ರಮಾಣವಚನ, ರಾಜ್ಯಪಾಲರು & ಸಿಂಪಲ್ ಸುನಿ.!

ಇಂದಿರಾ ಗಾಂಧಿ ಈಗ ಇದ್ದಿದ್ರೆ ಬಿಜೆಪಿ ಬ್ಯಾನ್ ಮಾಡ್ತಿದ್ರು: ಅಶೋಕ್ ಗೆಹ್ಲೋಟ್ ವಿವಾದಾತ್ಮಕ ಹೇಳಿಕೆ

ADVERTISEMENT
ADVERTISEMENT

ಅಷ್ಟೇ ಅಲ್ಲ.. ಜನ ನಾಯಗನ್ ಸಿನಿಮಾದ ರಿಲೀಸ್ ಡೇಟ್ ಕೂಡ ಲಾಕ್ ಆಗಿದೆ. ಚಿತ್ರತಂಡ ಇದೇ 2026ರ ಜನವರಿ 9ರಂದು ಸಿನಿಮಾನ ತೆರೆಗೆ ತರೋಕೆ ಮುಂದಾಗಿದೆ. ಅಂದ್ರೆ ತಮಿಳುಗರಿಗೆ ಪೊಂಗಲ್ ತುಂಬಾ ವಿಶೇಷವಾದ ಹಬ್ಬವಾಗಿದ್ದು, ಅದರ ಪ್ರಯುಕ್ತ ಮಸ್ತ್ ಮನರಂಜನೆ ಕೊಡೋಕೆ ಜನ ನಾಯಗನ್ ಬರೋದು ಪಕ್ಕಾ ಆಗಿದೆ. ಎಲ್ಲಕ್ಕಿಂತ ಮಿಗಿಲಾಗಿ ಜನ ನಾಯಗನ್ ಸಿನಿಮಾಗೆ ಬಂಡವಾಳ ಹೂಡಿರೋದು ನಮ್ಮ ಕನ್ನಡದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ KVN ಪ್ರೊಡಕ್ಷನ್ಸ್. ಹೌದು.. ಕೆ ವೆಂಕಟ್ ನಾರಾಯಣ್ ಅವರು ಈಗಾಗ್ಲೇ ರಾಕಿಭಾಯ್ ಯಶ್ ನಟನೆಯ ಟಾಕ್ಸಿಕ್ ಸಿನಿಮಾನ ನಿರ್ಮಾಣ ಮಾಡ್ತಿದ್ದು, ಇದೀಗ ವಿಜಯ್ ಕೊನೆಯ ಚಿತ್ರಕ್ಕೂ ಅವರೇ ಹೂಡಿಕೆ ಮಾಡಿದ್ದಾರೆ.

ಸುಮಾರು 300 ಕೋಟಿ ಬಿಗ್ ಬಜೆಟ್ ನಲ್ಲಿ ತಯಾರಾಗ್ತಿರೋ ಜನ ನಾಯಗನ್ ಸಿನಿಮಾಗೆ ಇದೀಗ ವಿಲನ್ ಕೂಡ ಫೈನಲ್ ಆಗಿದ್ದಾರೆ. ವಿಶೇಷ ಅಂದ್ರೆ ಆತ ಕೂಡ ನಮ್ಮ ಕನ್ನಡಿಗನೇ. ಈ ಹಿಂದೆ ಸಲಾರ್ ಸಿನಿಮಾದಲ್ಲಿ ಡಾರ್ಲಿಂಗ್ ಪ್ರಭಾಸ್ ಎದುರು ತೊಡೆತಟ್ಟಿ ನಿಂತಿದ್ದ ಖಡಕ್ ಖಳನಾಯಕ ವಜ್ರಾಂಗ್ ಶೆಟ್ಟಿ, ಈ ಬಾರಿ ದಳಪತಿ ವಿಜಯ್ ಎದುರು ಕಾದಾಡಲಿದ್ದಾರೆ.

ಕರಾವಳಿ ಕುವರ ವಜ್ರಾಂಗ್ ಶೆಟ್ಟಿ, ಸದ್ಯ ಟ್ರೆಂಡಿಂಗ್ ನಲ್ಲಿರೋ ಯಂಗೆಸ್ಟ್ ವಿಲನ್. ದರ್ಶನ್, ಧ್ರುವ, ಅಪ್ಪು ಹೀಗೆ ದೊಡ್ಡ ದೊಡ್ಡ ಸ್ಟಾರ್ ಗಳ ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ದ ಧೈತ್ಯ ಪ್ರತಿಭೆ, ಸಲಾರ್ ಮೂಲಕ ಪಕ್ಕದ ಟಾಲಿವುಡ್ ಗೆ ಕಾಲಿಟ್ಟಿದ್ದರು. ಇದೀಗ ಕಾಲಿವುಡ್ ಸರದಿ.

ಅಂದಹಾಗೆ ಸೈಲೆಂಟ್ ಆಗಿ ಜನ ನಾಯಗನ್ ಚಿತ್ರದ ಶೂಟಿಂಗ್ ಕೂಡ ಮುಗಿಸಿ ಬಂದಿದ್ದಾರೆ ವಜ್ರಾಂಗ್ ಶೆಟ್ಟಿ ಅನ್ನೋದು ಸದ್ಯದ ಟಾಕ್. ಇನ್ನು ಜನ ನಾಯಗನ್ ವಿಲನ್ ವಜ್ರಾಂಗ್ ಶೆಟ್ಟಿ ಅನ್ನೋದನ್ನ ಕೆವಿನ್ ಪ್ರೊಡಕ್ಷನ್ಸ್ ಅಧಿಕೃತವಾಗಿ ಅನೌನ್ಸ್ ಮಾಡಲಿದೆ. ಅಫಿಶಿಯಲಿ ಅನೌನ್ಸ್ ಮಾಡೋವರೆಗೂ ಕಾಯಬೇಕಿದೆ. ಈ ಚಿತ್ರದ ಮತ್ತೊಂದು ಹೈಲೈಟ್ ಏನಪ್ಪಾಂದ್ರೆ, ಇದರಲ್ಲಿ ಸಾಲು ಸಾಲು ಕನ್ನಡದ ಕಲಾವಿದರು ಬಣ್ಣ ಹಚ್ಚಿದ್ದಾರೆ.

ವಿಜಯ್ ಜೊತೆ ನಾಯಕನಟಿಯಾಗಿ ತೆರೆ ಹಂಚಿಕೊಳ್ತಿರೋದು ಒನ್ಸ್ ಅಗೈನ್ ನಮ್ಮ ಕರಾವಳಿ ಮೂಲದ ಪೂಜಾ ಹೆಗ್ಡೆ. ಬಹುಭಾಷಾ ನಟ ಪ್ರಕಾಶ್ ರೈ ಕೂಡ ಈ ಚಿತ್ರದ ಪ್ರಮುಖ ತಾರಾಗಣದಲ್ಲಿದ್ದಾರೆ. ಕನ್ನಡದಿಂದ ಬಾಲಿವುಡ್ ವರೆಗೆ ಛಾಪನ್ನು ಒತ್ತಿರೋ ಫ್ಯಾಮಿಲಿ ವುಮನ್ ಪ್ರಿಯಾಮಣಿ ಜನ ನಾಯಗನ್ ಚಿತ್ರದಲ್ಲಿದ್ದಾರೆ ಅನ್ನೋದು ಇಂಟರೆಸ್ಟಿಂಗ್. ಇದೀಗ ಈ ಕನ್ನಡಿಗರ ಲಿಸ್ಟ್ ಗೆ ಯಂಗ್ ಟ್ಯಾಲೆಂಟ್ ವಜ್ರಾಂಗ್ ಶೆಟ್ಟಿ ಹೊಸ ಸೇರ್ಪಡೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 06 16T105258.198

ಬೆಂಗಳೂರು ಸೇರಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ: 2 ದಿನ ಯೆಲ್ಲೋ ಅಲರ್ಟ್

by ಶಾಲಿನಿ ಕೆ. ಡಿ
June 16, 2026 - 10:54 am
0

Untitled design (90)

ನಟ ವಿಜಯ್‌ ರಾಘವೇಂದ್ರ ತಾಯಿ ಜಯಮ್ಮ ನಿಧನ

by ದಿಶಾ ಕೆ. ಎಸ್.
June 16, 2026 - 10:37 am
0

Untitled design (5)

ಮೇ ತಿಂಗಳಲ್ಲಿ ನಿರುದ್ಯೋಗ ದರ 5.5%ಕ್ಕೆ ಏರಿಕೆ!

by ಕವಿತಾ
June 16, 2026 - 10:28 am
0

Untitled design 2026 06 15T191430.324

ವಿಜಯ್ ಪ್ರಮಾಣವಚನ, ರಾಜ್ಯಪಾಲರು & ಸಿಂಪಲ್ ಸುನಿ.!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 15, 2026 - 7:15 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 16T105258.198
    ಬೆಂಗಳೂರು ಸೇರಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ: 2 ದಿನ ಯೆಲ್ಲೋ ಅಲರ್ಟ್
    June 16, 2026 | 0
  • Untitled design 2026 06 15T184918.671
    ಇಂದಿರಾ ಗಾಂಧಿ ಈಗ ಇದ್ದಿದ್ರೆ ಬಿಜೆಪಿ ಬ್ಯಾನ್ ಮಾಡ್ತಿದ್ರು: ಅಶೋಕ್ ಗೆಹ್ಲೋಟ್ ವಿವಾದಾತ್ಮಕ ಹೇಳಿಕೆ
    June 15, 2026 | 0
  • Untitled design (2)
    ಅಭಿಮಾನಿಗಳ ಮನ ಗೆದ್ದ ಆಸೀಸ್ ಕ್ರಿಕೆಟಿಗ ಕೂಪರ್ ಕೊನೊಲಿ
    June 15, 2026 | 0
  • Untitled design
    ಬೆಂಗಳೂರಿನಲ್ಲಿ ಜಿಬಿಎ ಕಸದ ವಾಹನಕ್ಕೆ ಸಿಕ್ಕಿ ವ್ಯಕ್ತಿ ಸಾವು
    June 15, 2026 | 0
  • Untitled design 2026 06 15T164727.285
    ಅಮೆರಿಕ-ಇರಾನ್ ಶಾಂತಿ ಒಪ್ಪಂದ: ಕಚ್ಚಾ ತೈಲ ಬೆಲೆ ಕುಸಿತ, ಪೆಟ್ರೋಲ್-ಡೀಸೆಲ್ ದರ ಇಳಿಯುತ್ತಾ?
    June 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version