• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, April 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರಿವೈಸಿಂಗ್ ಕಮಿಟಿಗೆ ಜನನಾಯಗನ್.. ಫೆ-19ಕ್ಕೆ ದಳಪತಿ ವಿಜಯ್ ಎಂಟ್ರಿ?

ಸಮರ ಬೇಡ ಸಂಧಾನವೊಂದೇ ದಾರಿ.. CBFC ನಡೆಗೆ KVN ಬದ್ಧ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 10, 2026 - 2:35 pm
in ಸಿನಿಮಾ
0 0
0
Untitled design 2026 02 10T143528.835

ಜನ ನಾಯಗನ್ ಸೆನ್ಸಾರ್ ತಿಕ್ಕಾಟ ಕೊನೆಗೂ ಸುಖಾಂತ್ಯ ಕಾಣುವ ಮುನ್ಸೂಚನೆ ನೀಡಿದೆ. ಮದ್ರಾಸ್ ಹೈಕೋರ್ಟ್‌‌ನಿಂದ ಒನ್ಸ್ ಅಗೈನ್ ರಿವೈಸಿಂಗ್ ಕಮಿಟಿಗೆ ಹೋಗ್ತಿರೋ ಜನನಾಯಗನ್, ಈ ಬಾರಿ ಸೆನ್ಸಾರ್ ಪತ್ರ ಪಡೆಯುತ್ತಿದ್ದಂತೆ ನೇರವಾಗಿ ಥಿಯೇಟರ್‌ಗೆ ಬರಲಿದೆ. ಅದು ಫೆಬ್ರವರಿ 19ಕ್ಕೆ ಬರುತ್ತಾ..? ವಿಜಯ್ ಫ್ಯಾನ್ಸ್ ಮನವಿ ಏನು..? ಪ್ರೊಡ್ಯೂಸರ್ಸ್ ಕಾಂಪ್ರಮೈಸ್ ಆಗಿದ್ದೇಕೆ..? ಇಲ್ಲಿದೆ ರಿಪೋರ್ಟ್.

  • ರಿವೈಸಿಂಗ್ ಕಮಿಟಿಗೆ ಜನನಾಯಗನ್.. ಫೆ-19ಕ್ಕೆ ದಳಪತಿ ಎಂಟ್ರಿ?
  • ಸಮರ ಬೇಡ ಸಂಧಾನವೊಂದೇ ದಾರಿ.. CBFC ನಡೆಗೆ KVN ಬದ್ಧ
  • ಸೆನ್ಸಾರ್ ಪತ್ರ ನೀಡದಿರಲು CBFCಗೆ DMK ಒತ್ತಡ..!
  • ಆಂಧ್ರ, ತಮಿಳುನಾಡು, ಕೇರಳದಲ್ಲಿ ರಂಜಾನ್ ಎಫೆಕ್ಟ್

ಜನವರಿ 9ಕ್ಕೆ ತೆರೆ ಕಾಣಬೇಕಿದ್ದ ದಳಪತಿ ವಿಜಯ್ ನಟನೆಯ ಜನ ನಾಯಗನ್ ಸಿನಿಮಾ ಇಂದಿಗೂ ರಿಲೀಸ್ ಆಗದೆ ಅತಂತ್ರದಲ್ಲೇ ಉಳಿದು ಬಿಟ್ಟಿದೆ. ಅದಕ್ಕೆ ಕಾರಣ ಸೆನ್ಸಾರ್ ಬೋರ್ಡ್ ಜೊತೆಗಿನ ತಿಕ್ಕಾಟ. ಯೆಸ್.. ಕಟ್ಸ್ ಅಂಡ್ ಮ್ಯೂಟ್ಸ್‌ಗೆ ಹೇಳಿದ್ದ ಸೆನ್ಸಾರ್ ವಿರುದ್ಧ ನೇರವಾಗಿ ಕೋರ್ಟ್ ಮೆಟ್ಟಿಲೇರಿದ್ರು ನಿರ್ಮಾಪಕರಾದ ಕೆ ವೆಂಕಟ್ ನಾರಾಯಣ್. ಅದು ಮದ್ರಾಸ್ ಹೈ ಕೋರ್ಟ್, ಸುಪ್ರೀಂ ಕೋರ್ಟ್ ವರೆಗೂ ಹೋಗಿ ನಾನಾ ನೀನಾ ಅನ್ನುವಂತೆ ದೊಡ್ಡ ಟಗ್ ಆಫ್ ವಾರ್‌ಗೆ ನಾಂದಿ ಹಾಡಿತ್ತು.

RelatedPosts

ಹಾಯ್ ನಾನ್ನ ನಿರ್ದೇಶಕರ ಜೊತೆ ವಿಜಯ್ ದೇವರಕೊಂಡ ಹೊಸ ಸಿನಿಮಾ

ಗ್ಯಾರಂಟಿ ನ್ಯೂಸ್‌‌ ಜೊತೆ ಸೆನ್ಸೇಷನಲ್ ಡೈರೆಕ್ಟರ್ ಅನುರಾಗ್ ಕಶ್ಯಪ್ ಕಥೆ

ರಾಕಿಂಗ್ ‘ರಾಯ’ ಬಿಟ್ಟುಕೊಟ್ರು ಟಾಕ್ಸಿಕ್ ಟಾಪ್ ಸೀಕ್ರೆಟ್ಸ್..!

2 ವರ್ಷದ ಕ್ಯಾನ್ಸರ್ ಫೈಟ್, ಮಲಯಾಳಂ ಖ್ಯಾತ ಸೀರಿಯಲ್ ನಟ ಸಿದ್ಧಾರ್ಥ್ ವೇಣುಗೋಪಾಲ್ ನಿಧನ

ADVERTISEMENT
ADVERTISEMENT

ಆದ್ರೀಗ ಸುಪ್ರೀಂ ಹೈಕೋರ್ಟ್‌‌ನಲ್ಲೇ ವಿವಾದ ಅತ್ಯರ್ಥ ಮಾಡಿಕೊಳ್ಳಲು ಸೂಚಿಸಿತ್ತು. ಇಷ್ಟು ದಿನ ತಡ ಆದ ಹಿನ್ನೆಲೆ ವಿಜಯ್ ಫ್ಯಾನ್ಸ್ ರೊಚ್ಚಿಗೆದ್ದಿದ್ದಾರೆ. ತಮ್ಮ ನೆಚ್ಚಿನ ನಾಯಕನಟನ ಚಿತ್ರ ಇಷ್ಟು ದಿನ ವಿವಾದದ ಸುಳಿಗೆ ಸಿಲುಕಿದ್ದು ಸಾಕು. ಇನ್ಮೇಲೆ ಸಲೀಸಾಗಿ ರಿಲೀಸ್ ಆದ್ರೆ ಸಾಕು ಅಂತ ಕಾಯ್ತಿದ್ದಾರೆ. ಹಾಗಾಗಿ ನಿರ್ಮಾಪಕರು ಕೂಡ ಸೆನ್ಸಾರ್ ಬೋರ್ಡ್ ನಡೆಗೆ ನಾವು ಬದ್ಧ ಅನ್ನೋ ನಿರ್ಧಾರಕ್ಕೆ ಬಂದಿದ್ದಾರೆ. ಪ್ರಮಾಣ ಪತ್ರ ಪಡೆಯೋಕೆ ತರಾತುರಿ ಕೂಡ ಇಲ್ಲ. ಸಿಬಿಎಫ್‌‌ಸಿ ಹೇಳಿದಂತೆ ಕೆಳ್ತೀವಿ ಎಂದಿದ್ದಾರೆ ಪ್ರೊಡ್ಯೂಸರ್. ಹಾಗಾಗಿಯೇ ಜನನಾಯಗನ್ ರಿವೈಸಿಂಗ್ ಕಮಿಟಿಗೆ ಹೋಗ್ತಿದೆ.

ಮೂಲಗಳ ಪ್ರಕಾರ ಚಿತ್ರ ಇದೇ ಫೆಬ್ರವರಿ 19ಕ್ಕೆ ರಿಲೀಸ್ ಆಗಲಿದೆ. ಒಂದು ವೇಳೆ ರಿವೈಸಿಂಗ್ ಕಮಿಟಿ ಬೇಗ ಸೆನ್ಸಾರ್ ಪ್ರಮಾಣ ಪತ್ರ ನೀಡಿದಲ್ಲಿ ಮಾತ್ರ. ಇಲ್ಲವಾದಲ್ಲಿ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಲಿದೆ ಚಿತ್ರತಂಡ. ಯಾಕಂದ್ರೆ ಡಿಎಂಕೆಯಿಂದ ಸೆನ್ಸಾರ್ ಪತ್ರ ನೀಡದಿರಲು ಒತ್ತಡವಿದೆ ಎನ್ನಲಾಗ್ತಿದೆ. ಅಲ್ಲದೆ, ಆಂಧ್ರ, ತಮಿಳುನಾಡು ಹಾಗೂ ಕೇರಳದಲ್ಲಿ ಮುಸ್ಲಿಂ ಸಮುದಾಯ ಹೆಚ್ಚಾಗಿದ್ದು, ಅಲ್ಲಿ ರಂಜಾನ್ ಹಬ್ಬ ಬೇರೆ ಶುರು ಆಗ್ತಿದೆ. ಹಬ್ಬ ಶುರುವಾದ್ರೆ ಥಿಯೇಟರ್‌ಗೆ ಬರೋರ ಸಂಖ್ಯೆ ಗಣನೀಯವಾಗಿ ಕುಗ್ಗಲಿದೆ. ಅದು ಜನ ನಾಯಗನ್ ಡಿಸ್ಟ್ರಿಬ್ಯೂಟರ್ಸ್‌‌ಗೆ ಲಾಸ್ ಆಗಲಿದೆ. ಆಗ  ನಿರ್ಮಾಪಕರಿಗೂ ಅದು ಎಫೆಕ್ಟ್ ಆಗಲಿದೆ.

ಸದ್ಯದಲ್ಲೇ ಎಲೆಕ್ಷನ್ ಅನೌನ್ಸ್ ಆದ್ರೆ, ಕೋಡ್ ಆಫ್ ಕಂಡಕ್ಟ್ ಬರಲಿದ್ದು, ಜನ ನಾಯಗನ್ ರಿಲೀಸ್‌ಗೆ ಜೂನ್-ಜುಲೈವರೆಗೂ ನಿರ್ಬಂಧ ಇರಲಿದೆ. ಸೋ.. ವಿಜಯ್ ಫ್ಯಾನ್ಸ್‌ಗೆ ಗುಡ್ ನ್ಯೂಸ್ ಸಿಗುತ್ತಾ ಅಥ್ವಾ ಈ ಚಿತ್ರದಿಂದ ನಟ, ನಿರ್ಮಾಪಕ ಇಬ್ಬರಿಗೂ ಲಾಸ್ ಆಗುತ್ತಾ ಅನ್ನೋದನ್ನ ನಿರೀಕ್ಷಿಸಬೇಕಿದೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

BeFunky collage (38)

ಹಾಯ್ ನಾನ್ನ ನಿರ್ದೇಶಕರ ಜೊತೆ ವಿಜಯ್ ದೇವರಕೊಂಡ ಹೊಸ ಸಿನಿಮಾ

by ಶ್ರೀದೇವಿ ಬಿ. ವೈ
April 18, 2026 - 6:05 pm
0

BeFunky collage (37)

RCB vs DC: ಡೆಲ್ಲಿ ಬೌಲರ್‌ಗಳ ಮುಂದೆ ಮಂಕಾದ ಆರ್‌ಸಿಬಿ! ಕ್ಯಾಪಿಟಲ್ಸ್​ಗೆ 176 ಸಾಧಾರಣ ರನ್ ಗುರಿ ನೀಡಿದ ಆರ್‌ಸಿಬಿ

by ಶ್ರೀದೇವಿ ಬಿ. ವೈ
April 18, 2026 - 5:53 pm
0

BeFunky collage (36)

15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡಿದ್ದ ಆರೋಪಿ ಗೋವಾದಲ್ಲಿ ಅರೆಸ್ಟ್!

by ಶ್ರೀದೇವಿ ಬಿ. ವೈ
April 18, 2026 - 5:13 pm
0

BeFunky collage (35)

ಅಮೆರಿಕದಿಂದಾಗಿ ಹಾರ್ಮುಜ್ ಜಲಸಂಧಿ ಮತ್ತೆ ಬಂದ್ ಮಾಡಿದ ಇರಾನ್

by ಶ್ರೀದೇವಿ ಬಿ. ವೈ
April 18, 2026 - 4:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (38)
    ಹಾಯ್ ನಾನ್ನ ನಿರ್ದೇಶಕರ ಜೊತೆ ವಿಜಯ್ ದೇವರಕೊಂಡ ಹೊಸ ಸಿನಿಮಾ
    April 18, 2026 | 0
  • BeFunky collage (32)
    ಗ್ಯಾರಂಟಿ ನ್ಯೂಸ್‌‌ ಜೊತೆ ಸೆನ್ಸೇಷನಲ್ ಡೈರೆಕ್ಟರ್ ಅನುರಾಗ್ ಕಶ್ಯಪ್ ಕಥೆ
    April 18, 2026 | 0
  • BeFunky collage (28)
    ರಾಕಿಂಗ್ ‘ರಾಯ’ ಬಿಟ್ಟುಕೊಟ್ರು ಟಾಕ್ಸಿಕ್ ಟಾಪ್ ಸೀಕ್ರೆಟ್ಸ್..!
    April 18, 2026 | 0
  • BeFunky collage (27)
    2 ವರ್ಷದ ಕ್ಯಾನ್ಸರ್ ಫೈಟ್, ಮಲಯಾಳಂ ಖ್ಯಾತ ಸೀರಿಯಲ್ ನಟ ಸಿದ್ಧಾರ್ಥ್ ವೇಣುಗೋಪಾಲ್ ನಿಧನ
    April 18, 2026 | 0
  • BeFunky collage (26)
    ನೆನಪಿಡುವ ಪಾತ್ರವೊಂದರ ಸಿದ್ಧತೆಯಲ್ಲಿ ನೆನಪಿರಲಿ ಪ್ರೇಮ್
    April 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version