• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, January 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಚಿತ್ರಮಂದಿರದಲ್ಲಿ ‘ದಿ ರಾಜಾ ಸಾಬ್’ ಹವಾ: ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರಿ ಅವಘಡ..!

ಯಶಸ್ವಿನಿ ಎಂ by ಯಶಸ್ವಿನಿ ಎಂ
January 10, 2026 - 10:41 am
in Flash News, ಸಿನಿಮಾ, ಸೌತ್ ಸಿನಿಮಾಸ್
0 0
0
Untitled design 2026 01 10T103935.851

ಜಾಗತಿಕ ಮಟ್ಟದಲ್ಲಿ ಭಾರಿ ಕ್ರೇಜ್ ಹೊಂದಿರುವ ನಟ ಪ್ರಭಾಸ್ ಅವರ ಬಹುನಿರೀಕ್ಷಿತ ಚಿತ್ರ ‘ದಿ ರಾಜಾ ಸಾಬ್’ (The Raja Saab) ಶುಕ್ರವಾರ ವಿಶ್ವದಾದ್ಯಂತ ಅದ್ಧೂರಿಯಾಗಿ ತೆರೆಕಂಡಿದೆ. ಹಲವು ವರ್ಷಗಳ ಬಳಿಕ ಪ್ರಭಾಸ್ ಹಾರರ್-ಕಾಮಿಡಿ ಶೈಲಿಯಲ್ಲಿ ಕಾಣಿಸಿಕೊಂಡಿರುವುದು ಅಭಿಮಾನಿಗಳಲ್ಲಿ ಹೊಸ ಸಂಚಲನ ಮೂಡಿಸಿದೆ. ಆದರೆ, ಈ ಸಂಭ್ರಮಾಚರಣೆ ಕೆಲವು ಕಡೆ ಅಪಾಯಕಾರಿ ಘಟನೆಗಳಿಗೆ ಕಾರಣವಾಗಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.

ಚಿತ್ರಮಂದಿರಗಳ ಮುಂದೆ ಮೊದಲ ಪ್ರದರ್ಶನಕ್ಕೂ ಮುನ್ನವೇ ಅಭಿಮಾನಿಗಳು  ಪಟಾಕಿ ಸಿಡಿಸಿ ಹಬ್ಬ ಮಾಡಿದ್ದಾರೆ. ಪ್ರಭಾಸ್ ಅವರ ಮ್ಯಾಕಿನೋ ಅಲ್ಫಾ ಲುಕ್ ಮತ್ತು ಸ್ವಾಗ್‌ಗೆ ಪ್ರೇಕ್ಷಕರು ಫಿದಾ ಆಗಿದ್ದಾರೆ. ಚಿತ್ರದ ಒಟ್ಟಾರೆ ವಿಮರ್ಶೆಯ ಬಗ್ಗೆ ಹೇಳುವುದಾದರೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಪ್ರಭಾಸ್ ಅವರ ನಟನೆ, ಸ್ಕ್ರೀನ್ ಪ್ರೆಸೆನ್ಸ್ ಮತ್ತು ಕೆಲವು ಕಾಮಿಡಿ ಸನ್ನಿವೇಶಗಳು ಪ್ರೇಕ್ಷಕರನ್ನು ರಂಜಿಸುವಲ್ಲಿ ಯಶಸ್ವಿಯಾಗಿವೆ. ಅದರೊಟ್ಟಿಗೆ ಚಿತ್ರದ ಗ್ರಾಫಿಕ್ಸ್ (VFX) ಕಳಪೆಯಾಗಿದೆ ಎಂಬ ದೂರುಗಳು ಕೇಳಿಬರುತ್ತಿವೆ. ಕೆಲವು ಕಡೆ ಚಿತ್ರಕಥೆ ಜಟಿಲವಾಗಿದ್ದು, ನಿಧಾನವಾಗಿ ಕಥೆಯ ಮುಂದುವರೆದಿದೆ ಎಂದು  ಚಿತ್ರಪ್ರೇಮಿಗಳು ಅಭಿಪ್ರಾಯ ಪಟ್ಟಿದ್ದಾರೆ.

RelatedPosts

WPL 2026: ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ಗೆದ್ದು ಬೀಗಿದ ಮುಂಬೈ ಇಂಡಿಯನ್ಸ್

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ ಚಿತ್ರ..ಕಿರಣ್ ರಾಜ್ ಅಭಿನಯದ ಸಿನಿಮಾಗೆ ಭಾರಿ ಮೆಚ್ಚುಗೆ

ಫೆಬ್ರವರಿ‌ 13ಕ್ಕೆ ಆರ್.‌ಶ್ರೀನಿವಾಸ್ ನಿರ್ಮಾಣದ “ಕಾಟನ್ ಪೇಟೆ ಗೇಟ್” ಚಿತ್ರ ರಿಲೀಸ್

ಬೆಂಗಳೂರಿಗರಿಗೆ ಗುಡ್ ನ್ಯೂಸ್: ಶೀಘ್ರವೇ ಟ್ರ್ಯಾಕಿಗಿಳಿಯಲಿದೆ ಪಿಂಕ್ ಲೈನ್ ಮೆಟ್ರೋ

ADVERTISEMENT
ADVERTISEMENT

రాజాసాబ్ క్రేజ్ హద్దులు దాటింది… రాయగడ థియేటర్‌లో అగ్నికలకలం

రాజాసాబ్ రిలీజ్ సందర్భంగా ఒడిశాలోని రాయగడలో ఫ్యాన్స్ రెచ్చిపోయారు. థియేటర్లో బాణసంచా పేల్చడంతో స్క్రీన్ ముందున్న కాగితాలపై పడి మంటలు చెలరేగాయి. హాల్ యాజమాన్యం, కొందరు ప్రేక్షకులు వెంటనే స్పందించి మంటలను ఆర్పేశారు.… pic.twitter.com/y7XtvMkhCG

— Milagro Movies (@MilagroMovies) January 9, 2026

ನೆರೆಯ ರಾಜ್ಯಗಳಲ್ಲಿ ಚಿತ್ರಕ್ಕೆ ಭರ್ಜರಿ ಓಪನಿಂಗ್ ಸಿಕ್ಕಿದೆ. ಆದರೆ ಒಡಿಶಾದ ರಾಯಗಡ ಜಿಲ್ಲೆಯ ಚಿತ್ರಮಂದಿರವೊಂದರಲ್ಲಿ ಅಭಿಮಾನಿಗಳ ವರ್ತನೆ ದೊಡ್ಡ ಮಟ್ಟದ ಅವಘಡಕ್ಕೆ ನಾಂದಿ ಹಾಡಿತು. ಚಿತ್ರದಲ್ಲಿ ಪ್ರಭಾಸ್ ಅವರ ಎಂಟ್ರಿ ಸೀನ್ ಬರುತ್ತಿದ್ದಂತೆ ಸಂಭ್ರಮ ತಡೆಯಲಾರದ ಅಭಿಮಾನಿಗಳು ಥಿಯೇಟರ್ ಒಳಗಡೆಯೇ ಪಟಾಕಿಗಳನ್ನು ಸಿಡಿಸಲು ಪ್ರಾರಂಭಿಸಿದರು. ಪಟಾಕಿ ಸಿಡಿದ ಕಿಡಿಗಳು, ಪರದೆಯ ಮುಂದೆ ಸಂಭ್ರಮಕ್ಕಾಗಿ ಎಸೆಯಲಾಗಿದ್ದ ಕಾಗದದ ತುಂಡುಗಳ ಮೇಲೆ ಬಿದ್ದವು. ಕೇವಲ ಸೆಕೆಂಡುಗಳ ಅಂತರದಲ್ಲಿ ಕಾಗದಕ್ಕೆ ಬೆಂಕಿ ಹೊತ್ತಿಕೊಂಡು ಪರದೆಯ ಹತ್ತಿರ ಹರಡಲಾರಂಭಿಸಿತು. ಇದನ್ನು ಕಂಡು ಪ್ರೇಕ್ಷಕರು ಗಾಬರಿಗೊಂಡು ದಿಕ್ಕಾಪಾಲಾಗಿ ಓಡಿದ್ದರು.

ಬೆಂಕಿ ಹರಡುವುದನ್ನು ಗಮನಿಸಿದ ಚಿತ್ರಮಂದಿರದ ಸಿಬ್ಬಂದಿ ತಕ್ಷಣವೇ ಎಚ್ಚೆತ್ತುಕೊಂಡು ಬೆಂಕಿ ನಂದಿಸುವ ಉಪಕರಣಗಳ ಮೂಲಕ ಜ್ವಾಲೆಯನ್ನು ನಿಯಂತ್ರಣಕ್ಕೆ ತಂದರು. ಅದೃಷ್ಟವಶಾತ್ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಒಂದು ವೇಳೆ ಬೆಂಕಿ ಪರದೆಗೆ ಪೂರ್ಣವಾಗಿ ವ್ಯಾಪಿಸಿದ್ದರೆ ನೂರಾರು ಜನರ ಪ್ರಾಣಕ್ಕೆ ಅಪಾಯವಿತ್ತು ಎಂದು ಪ್ರತ್ಯಕ್ಷದರ್ಶಿಗಳು ಭಯದಿಂದ ಹೇಳಿಕೊಂಡಿದ್ದಾರೆ.

ಚಿತ್ರಮಂದಿರಗಳ ಒಳಗೆ ಪಟಾಕಿ ಸಿಡಿಸುವುದು ಕಾನೂನುಬಾಹಿರ ಮತ್ತು ಅತ್ಯಂತ ಅಪಾಯಕಾರಿ. ನಿಮ್ಮ ನೆಚ್ಚಿನ ನಟನ ಮೇಲಿರುವ ಅಭಿಮಾನವು ಇತರರ ಜೀವಕ್ಕೆ ಸಂಚಕಾರ ತರಬಾರದು. ಸಂಭ್ರಮದ ಹೆಸರಲ್ಲಿ ಇಂತಹ ದುಸ್ಸಾಹಸಕ್ಕೆ ಕೈ ಹಾಕಬೇಡಿ ಎಂದು ಹಿರಿಯ ಚಿತ್ರೋದ್ಯಮಿಗಳು ಮತ್ತು ಪೋಲೀಸ್ ಇಲಾಖೆ ಮನವಿ ಮಾಡಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 01 10T233130.392

WPL 2026: ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ಗೆದ್ದು ಬೀಗಿದ ಮುಂಬೈ ಇಂಡಿಯನ್ಸ್

by ಶಾಲಿನಿ ಕೆ. ಡಿ
January 10, 2026 - 11:39 pm
0

Untitled design 2026 01 10T232106.096

Bigg Boss Kannada 12: ಫಿನಾಲೆಗೂ ಮೊದಲು ಅಶ್ವಿನಿ-ಧ್ರುವಂತ್‌ಗೆ ಕಿಚ್ಚನ ಚಪ್ಪಾಳೆ

by ಶಾಲಿನಿ ಕೆ. ಡಿ
January 10, 2026 - 11:23 pm
0

Untitled design 2026 01 10T224935.730

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ ಚಿತ್ರ..ಕಿರಣ್ ರಾಜ್ ಅಭಿನಯದ ಸಿನಿಮಾಗೆ ಭಾರಿ ಮೆಚ್ಚುಗೆ

by ಶಾಲಿನಿ ಕೆ. ಡಿ
January 10, 2026 - 10:58 pm
0

Untitled design 2026 01 10T223821.505

BBK 12: ‘ಇದು ಯಾರಪ್ಪನ ಮನೆಯಲ್ಲ’ : ರಕ್ಷಿತಾ ಆಟಕ್ಕೆ ಕಿಚ್ಚ ಸುದೀಪ್ ಖಡಕ್ ವಾರ್ನಿಂಗ್

by ಶಾಲಿನಿ ಕೆ. ಡಿ
January 10, 2026 - 10:40 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 10T233130.392
    WPL 2026: ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ಗೆದ್ದು ಬೀಗಿದ ಮುಂಬೈ ಇಂಡಿಯನ್ಸ್
    January 10, 2026 | 0
  • Untitled design 2026 01 10T202511.516
    ಬೆಂಗಳೂರಿಗರಿಗೆ ಗುಡ್ ನ್ಯೂಸ್: ಶೀಘ್ರವೇ ಟ್ರ್ಯಾಕಿಗಿಳಿಯಲಿದೆ ಪಿಂಕ್ ಲೈನ್ ಮೆಟ್ರೋ
    January 10, 2026 | 0
  • Untitled design 2026 01 10T200227.757
    ಅಯೋಧ್ಯೆಯ ರಾಮ ಮಂದಿರದಲ್ಲಿ ನಮಾಜ್ ಮಾಡಲು ಯತ್ನಿಸಿದ ವ್ಯಕ್ತಿ ಅರೆಸ್ಟ್
    January 10, 2026 | 0
  • Untitled design 2026 01 10T194257.529
    ಲಕ್ಕುಂಡಿಯಲ್ಲಿ ಮನೆ ಕಟ್ಟಲು ಅಡಿಪಾಯ ತೋಡುವಾಗ ನಿಧಿ ಪತ್ತೆ
    January 10, 2026 | 0
  • Untitled design 2026 01 10T181943.812
    ಕನ್ನಡ ಶಾಲೆಗಳಲ್ಲಿ ಮಲೆಯಾಳಂ ಕಡ್ಡಾಯವಲ್ಲ: ಕರ್ನಾಟಕ ಆರೋಪಕ್ಕೆ ಕೇರಳ ಸಿಎಂ ಸ್ಪಷ್ಟನೆ
    January 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version