• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 15, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸತೀಶ್ ನೀನಾಸಂ ಹಾಗೂ ಸಪ್ತಮಿ ನಟನೆಯ ‘ದಿ ರೈಸ್ ಆಫ್ ಅಶೋಕ’ ಚಿತ್ರೀಕರಣ ಮುಕ್ತಾಯ

ಶೂಟಿಂಗ್ ಮುಗಿಸಿದ ದಿ ರೈಸ್ ಆಫ್ ಅಶೋಕ...ಪೋಸ್ಟ್ ಪ್ರೊಡಕ್ಷನ್ ನಲ್ಲಿ ಬ್ಯುಸಿ‌ ಸತೀಶ್ ನೀನಾಸಂ ಸಿನಿಮಾ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 15, 2025 - 9:05 pm
in ಸಿನಿಮಾ
0 0
0
Untitled design 2025 06 15t210419.371

ಅಭಿನಯ ಚತುರ ಸತೀಶ್ ನೀನಾಸಂ ನಟಿಸುತ್ತಿರುವ ಬಹುನಿರೀಕ್ಷಿತ ಸಿನಿಮಾ ದಿ ರೈಸ್ ಆಫ್ ಅಶೋಕ. ಟೈಟಲ್ ಹಾಗೂ ಒಂದಷ್ಟು ಪೋಸ್ಟರ್ ಮೂಲಕವೇ ಕುತೂಹಲ ಹೆಚ್ಚಿಸಿರುವ ಚಿತ್ರದಿಂದ ಈಗ ಹೊಸ ಅಪ್ ಡೇಟ್ ಸಿಕ್ಕಿದೆ. ದಿ ರೈಸ್ ಆಫ್ ಅಶೋಕ ಚಿತ್ರೀಕರಣ ಮುಕ್ತಾಯಗೊಂಡಿದ್ದು, ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಆರಂಭವಾಗಿವೆ.

ಶ್ರೀರಂಗಪಟ್ಟಣ, ನಂಜನಗೂಡು, ಗುಂಡ್ಲುಪೇಟೆ ಹಾಗೂ ಬೆಂಗಳೂರು ಸುತ್ತಮುತ್ತ ಚಿತ್ರತಂಡ ಬಹಳ ಅದ್ಧೂರಿಯಾಗಿ ಶೂಟಿಂಗ್ ಮಾಡಿದೆ. ಸತೀಶ್ ನೀನಾಸಂ ದಿ ರೈಸ್ ಆಫ್ ಅಶೋಕ ಸಿನಿಮಾದಲ್ಲಿ ಕ್ರಾಂತಿಕಾರಿ ಯುವಕನ ಪಾತ್ರ ಪೋಷಣೆ ಮಾಡಿದ್ದಾರೆ. 70ರ ದಶಕದಲ್ಲಿ ನಡೆಯುವ ಕಥೆಯು ಅನ್ಯಾಯದ ವಿರುದ್ಧ ಹೋರಾಡುವ ಯುವಕನ ಬದುಕು ಹಾಗೂ ಸಂಘರ್ಷದ ಕುರಿತು ಬೆಳಕು ಚೆಲ್ಲಲಿದೆ.

RelatedPosts

ಅಭಿಮಾನಿ ಕೊಟ್ಟ ಗಿಫ್ಟ್‌ ನೋಡಿ ಸಿಟ್ಟಾದ ಕಮಲ್ ಹಾಸನ್; ವಿಡಿಯೋ ವೈರಲ್

ದುಬಾರಿ ಬೆಲೆಯ ಐಷಾರಾಮಿ ಕಾರು ಖರೀದಿಸಿದ ಆಂಕರ್ ಅನುಶ್ರೀ: ಬೆಲೆ ಎಷ್ಟು ಗೊತ್ತಾ?

ಇದೇ ಜೂನ್ 20ರಂದು “ಕಾಲವೇ ಮೋಸಗಾರ” ಚಿತ್ರ ಬಿಡುಗಡೆ

ವಸ್ತ್ರವಿನ್ಯಾಸಕ ನವೀನ್ ಕುಮಾರ್‌ಗೆ ಗೌರವ ಡಾಕ್ಟರೇಟ್ 

ADVERTISEMENT
ADVERTISEMENT

ದಿ ರೈಸ್ ಆಫ್ ಅಶೋಕ ಚಿತ್ರದಲ್ಲಿ ಸತೀಶ್ ಗೆ ಜೋಡಿಯಾಗಿ ಕಾಂತಾರ ಸಿನಿಮಾ ಖ್ಯಾತಿಯ ಸಪ್ತಮಿ ಗೌಡ ನಟಿಸಿದ್ದಾರೆ. ಬಿ.ಸುರೇಶ್, ರವಿಶಂಕರ್, ಗೋಪಾಲಕೃಷ್ಣ ದೇಶಪಾಂಡೆ, ಸಂಪತ್ ಮೈತ್ರಿಯಾ ಹಾಗೂ ಯಶ್ ಶೆಟ್ಟಿ, ಡ್ರಾಗನ್ ಮಂಜು, ವಿಕ್ರಮ್ ವೇದ ಖ್ಯಾತಿಯ ಹರೀಶ್ ಪೆರಾಡಿ ತಾರಾಬಳಗದಲ್ಲಿದ್ದಾರೆ.

ನಿರ್ದೇಶಕ ವಿನೋದ್ ದೊಂಡಾಲೆ ನಿಧನದ ನಂತರ ‘ಅಶೋಕ ಬ್ಲೇಡ್’ ಸಿನಿಮಾ ನಿಂತೇ ಹೋಯಿತು ಎಂದು ಸುದ್ದಿ ಹರಡಿತ್ತು. ಆದರೆ ನಟ ಸತೀಶ್ ನೀನಾಸಂ ಅವರು ‘ದಿ ರೈಸ್ ಆಫ್ ಅಶೋಕ’ ಹೆಸರಿನಲ್ಲಿ ಆ ಪ್ರಾಜೆಕ್ಟ್​ ಅನ್ನು ಮತ್ತೆ ಕೈಗೆತ್ತಿಕೊಂಡು ಯಶಸ್ವಿಯಾಗಿ ಶೂಟಿಂಗ್ ಮುಗಿಸಿದ್ದಾರೆ. ಈಗಾಗಲೇ ರಿಲೀಸ್ ಆದ ಪೋಸ್ಟರ್ ನಲ್ಲಿ ಮಚ್ಚು ಹಿಡಿದು ತುಂಬ ರಗಡ್ ಆದಂತಹ ಲುಕ್​ನಲ್ಲಿ ನೀನಾಸಂ ಸತೀಶ್ ಅವರು ಕಾಣಿಸಿಕೊಂಡಿದ್ದಾರೆ‌. ಅವರ ಸಿನಿಕರಿಯರನ ಅತಿದೊಡ್ಡ ಬಜೆಟ್ ಚಿತ್ರವಾಗಿರುವ ದಿ ರೈಸ್ ಆಫ್ ಅಶೋಕ ಸತೀಶ್ ವೃತ್ತಿ ಬದುಕಿಗೆ ಹೊಸ ಆಯಾಮಾ ನೀಡಲಿದೆ ಎಂಬ ನಿರೀಕ್ಷೆ ಚಿತ್ರರಂಗದಲ್ಲಿದೆ.

ಅಂದ್ಹಾಗೆ ಈ ಸಿನಿಮಾವನ್ನು ಕನ್ನಡದ ಜೊತೆ ತೆಲುಗು ಹಾಗೂ ತಮಿಳು ಭಾಷೆಯ ಸಿನಿಮಾಗಳಲ್ಲೂ ಬಿಡುಗಡೆಯಾಗಲಿದೆ. ವೃದ್ಧಿ ಕ್ರಿಯೇಷನ್ ಹಾಗೂ ಸತೀಶ್ ಪಿಕ್ಚರ್ಸ್ ಹೌಸ್ ಪ್ರೊಡಕ್ಷನ್ ನಡಿ ವರ್ಧನ್ ನರಹರಿ, ಜೈಷ್ಣವಿ ಜೊತೆ ಸೇರಿ ನೀನಾಸಂ ಸತೀಶ್ ಕೂಡ ಸಿನಿಮಾ ನಿರ್ಮಾಣ ಮಾಡಿದ್ದಾರೆ.

ದಿ ರೈಸ್ ಆಫ್ ಆಫ್ ಅಶೋಕನಿಗೆ ದಯಾನಂದ್ ಟಿ.ಕೆ ಕಥೆ ಬರೆದಿದ್ದು, ಪೂರ್ಣಚಂದ್ರ ತೇಜಸ್ವಿ ಸಂಗೀತ ನಿರ್ದೇಶನ, ಲವಿತ್ ಕ್ಯಾಮೆರಾ ಹಿಡಿದಿದ್ದು, ಮನು ಶೇಡ್ಗಾರ್ ಸಂಕಲನ, ರವಿವರ್ಮಾ ಹಾಗೂ ವಿಕ್ರಮ್ ಮೋರ್ ಅವರು ಸಾಹಸ ನಿರ್ದೇಶನ , ಸಂತೋಷ್ ಶೇಖರ್ ಅವರ ನೃತ್ಯ ನಿರ್ದೇಶನ ಚಿತ್ರಕ್ಕಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 06 15t234245.867

ಇಸ್ರೇಲ್‌ನಲ್ಲಿರುವ ಕನ್ನಡಿಗರ ಜತೆ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

by ಶಾಲಿನಿ ಕೆ. ಡಿ
June 15, 2025 - 11:43 pm
0

Untitled design 2025 06 15t233345.546

ವಿರಾಟ್ ಕೊಹ್ಲಿ ನನ್ನ ಜೊತೆ ಮಾತು ಬಿಟ್ಟಿದ್ದರು: ಕಾರಣ ತಿಳಿಸಿದ ಎಬಿಡಿ

by ಶಾಲಿನಿ ಕೆ. ಡಿ
June 15, 2025 - 11:39 pm
0

Untitled design 2025 06 15t231816.702

ಸೋಪ್ ಬಳಸಿದ್ದಕ್ಕಾಗಿ ಪತಿ ವಿರುದ್ಧ ದೂರು ದಾಖಲಿಸಿದ ಪತ್ನಿ

by ಶಾಲಿನಿ ಕೆ. ಡಿ
June 15, 2025 - 11:23 pm
0

Untitled design 2025 06 15t224001.823

ಅಭಿಮಾನಿ ಕೊಟ್ಟ ಗಿಫ್ಟ್‌ ನೋಡಿ ಸಿಟ್ಟಾದ ಕಮಲ್ ಹಾಸನ್; ವಿಡಿಯೋ ವೈರಲ್

by ಶಾಲಿನಿ ಕೆ. ಡಿ
June 15, 2025 - 10:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 06 15t224001.823
    ಅಭಿಮಾನಿ ಕೊಟ್ಟ ಗಿಫ್ಟ್‌ ನೋಡಿ ಸಿಟ್ಟಾದ ಕಮಲ್ ಹಾಸನ್; ವಿಡಿಯೋ ವೈರಲ್
    June 15, 2025 | 0
  • Untitled design 2025 06 15t221115.449
    ದುಬಾರಿ ಬೆಲೆಯ ಐಷಾರಾಮಿ ಕಾರು ಖರೀದಿಸಿದ ಆಂಕರ್ ಅನುಶ್ರೀ: ಬೆಲೆ ಎಷ್ಟು ಗೊತ್ತಾ?
    June 15, 2025 | 0
  • Untitled design 2025 06 15t215745.646
    ಇದೇ ಜೂನ್ 20ರಂದು “ಕಾಲವೇ ಮೋಸಗಾರ” ಚಿತ್ರ ಬಿಡುಗಡೆ
    June 15, 2025 | 0
  • Untitled design 2025 06 15t154910.608
    ವಸ್ತ್ರವಿನ್ಯಾಸಕ ನವೀನ್ ಕುಮಾರ್‌ಗೆ ಗೌರವ ಡಾಕ್ಟರೇಟ್ 
    June 15, 2025 | 0
  • Web 2025 06 15t144018.662
    ಪುನೀತ್ ಸಮಾಧಿಗೆ ಸರಿಗಮಪ ಟ್ರೋಫಿ ಹಿಡಿದು ಭೇಟಿ ಕೊಟ್ಟ ಬೀದರ್​ನ ಶಿವಾನಿ ​
    June 15, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version