• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 9, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಪವನ್ ಕಲ್ಯಾಣ್ ಪತ್ನಿ ಮಗನಿಗಾಗಿ ತಿಮ್ಮಪ್ಪನಿಗೆ ಮುಡಿ ಕೊಟ್ಟು ಪೂಜೆ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 14, 2025 - 6:33 pm
in ಸಿನಿಮಾ
0 0
0
Film (16)

ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ ಹಾಗೂ ಟಾಲಿವುಡ್ ಪವರ್‌ಸ್ಟಾರ್ ಪವನ್ ಕಲ್ಯಾಣ್ ಅವರ ಪತ್ನಿ ಅನಾ ಲೆಜಿನೋವಾ, ತಿರುಪತಿ ತಿಮ್ಮಪ್ಪನ ದೇವಸ್ಥಾನದಲ್ಲಿ ತಮ್ಮ ಹರಕೆಯನ್ನು ತೀರಿಸಿದ್ದಾರೆ. ಏಪ್ರಿಲ್ 13, 2025 ರಂದು ತಿರುಮಲಕ್ಕೆ ಭೇಟಿ ನೀಡಿದ ಅವರು, ತಮ್ಮ 8 ವರ್ಷದ ಪುತ್ರ ಮಾರ್ಕ್ ಶಂಕರ್‌ನ ಸುರಕ್ಷತೆಗಾಗಿ ಹೊತ್ತಿದ್ದ ಹರಕೆಯನ್ನು ಪೂರೈಸಿ, ಕೂದಲನ್ನು ದಾನ ಮಾಡಿದ್ದಾರೆ.

ಪವನ್ ಕಲ್ಯಾಣ್ ಅವರ ಪುತ್ರ ಮಾರ್ಕ್ ಶಂಕರ್, ಏಪ್ರಿಲ್ 8, 2025 ರಂದು ಸಿಂಗಾಪುರದ ಶಾಲೆಯೊಂದರ ಬೇಸಿಗೆ ಶಿಬಿರದಲ್ಲಿ ನಡೆದ ಅಗ್ನಿ ದುರಂತದಲ್ಲಿ ಸಿಲುಕಿದ್ದರು. ಈ ಘಟನೆಯಲ್ಲಿ ಮಾರ್ಕ್‌ಗೆ ಕೈ-ಕಾಲುಗಳಿಗೆ ಸುಟ್ಟ ಗಾಯಗಳಾಗಿದ್ದವು, ಜೊತೆಗೆ ಹೊಗೆ ಸೇವನೆಯಿಂದ ಉಸಿರಾಟದ ತೊಂದರೆ ಉಂಟಾಗಿತ್ತು. ತಕ್ಷಣವೇ ಆಸ್ಪತ್ರೆಗೆ ದಾಖಲಾದ ಅವರು, ಚಿಕಿತ್ಸೆಯಿಂದ ಚೇತರಿಸಿಕೊಂಡಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆ, ಆಂಧ್ರದಲ್ಲಿ ಸರ್ಕಾರಿ ಕಾರ್ಯಕ್ರಮದಲ್ಲಿದ್ದ ಪವನ್ ಕಲ್ಯಾಣ್, ತಮ್ಮ ಎಲ್ಲಾ ಚಟುವಟಿಕೆಗಳನ್ನು ರದ್ದುಗೊಳಿಸಿ ಸಿಂಗಾಪುರಕ್ಕೆ ಧಾವಿಸಿದ್ದರು.ಏಪ್ರಿಲ್ 12 ರಂದು, ಅವರು ತಮ್ಮ ಪತ್ನಿ ಅನಾ ಲೆಜಿನೋವಾ ಮತ್ತು ಪುತ್ರನೊಂದಿಗೆ ಹೈದರಾಬಾದ್‌ಗೆ ಸುರಕ್ಷಿತವಾಗಿ ವಾಪಸಾಗಿದ್ದರು.

RelatedPosts

‘ನಾನು ಅವರನ್ನು ಪ್ರೀತಿಸಿದ್ದೆ’: 48ನೇ ವಯಸ್ಸಿನಲ್ಲಿ ಸ್ಟಾರ್ ನಟನ ಮೇಲೆ ನಟಿ ಮೀನಾಗೆ ಲವ್!

ಅಖಿಲ್ ರಾಯಲ್ ರಿಸೆಪ್ಷನ್‌‌‌ನಲ್ಲಿ ಬಾದ್‌ಷಾ, ರಾಕಿ ರಾಕ್ಸ್

ಡಿಸೆಂಬರ್‌ಗೆ ‘ದುನಿಯಾ’ ದಚ್ಚು, ಧ್ರುವ & ವಿಜಿ ವಾರ್..!

ಬಿಗ್‌ಬಾಸ್‌ಗೆ ತೆರೆಮರೆ ಸಿದ್ಧತೆ.. ಯಾರಾಗ್ತಾರೆ ಬಾಸ್..?

ADVERTISEMENT
ADVERTISEMENT

View this post on Instagram

 

A post shared by JanaSena Party (@janasenaparty)


ಮಗನ ಸುರಕ್ಷತೆಗಾಗಿ ಶ್ರೀ ವೆಂಕಟೇಶ್ವರನಲ್ಲಿ ಹರಕೆ ಹೊತ್ತಿದ್ದ ಅನಾ ಲೆಜಿನೋವಾ, ಹೈದರಾಬಾದ್‌ಗೆ ವಾಪಸ್ ಆಗುತ್ತಿದ್ದಂತೆ ತಿರುಮಲಕ್ಕೆ ತೆರಳಿದರು. ಏಪ್ರಿಲ್ 13 ರಂದು, ಪದ್ಮಾವತಿ ಕಲ್ಯಾಣ ಕಟ್ಟೆಯಲ್ಲಿ ತಮ್ಮ ಕೂದಲನ್ನು ದಾನ ಮಾಡಿ, ಹರಕೆಯನ್ನು ತೀರಿಸಿದರು.ಏಪ್ರಿಲ್ 14 ರಂದು, ಅವರು ಸುಪ್ರಭಾತ ಸೇವೆಯಲ್ಲಿ ಭಾಗವಹಿಸಿ, ಮಗನ ಆರೋಗ್ಯಕ್ಕಾಗಿ ವಿಶೇಷ ಪೂಜೆ ಸಲ್ಲಿಸಿದರು.

View this post on Instagram

 

A post shared by JanaSena Party (@janasenaparty)


ಮುಡಿ ಕೊಟ್ಟ ಬಳಿಕ ಪುತ್ರ ಮಾರ್ಕ್ ಶಂಕರ್ ಹೆಸರಲ್ಲಿ ಪವನ್ ಕಲ್ಯಾಣ್, ಪತ್ನಿ ಅನಾ ಲೆಜಿನೋವಾ ತಿರುಪತಿ ತಿಮ್ಮಪ್ಪನ ಅನ್ನ ದಾಸೋಹ ಟ್ರಸ್ಟ್​ಗೆ ದೊಡ್ಡ ಮೊತ್ತದಲ್ಲಿ ಹಣ ನೀಡಿದ್ದಾರೆ. ಮಾರ್ಕ್ ಶಂಕರ್, ಭಕ್ತರ ಮಧ್ಯಾಹ್ನದ ಊಟಕ್ಕೆ 17 ಲಕ್ಷ ರೂಪಾಯಿಗಳನ್ನು ಟಿಟಿಡಿ ಅನ್ನ ದಾಸೋಹ ಟ್ರಸ್ಟ್​ಗೆ ನೀಡಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 06 09t184419.651

‘ನಾನು ಅವರನ್ನು ಪ್ರೀತಿಸಿದ್ದೆ’: 48ನೇ ವಯಸ್ಸಿನಲ್ಲಿ ಸ್ಟಾರ್ ನಟನ ಮೇಲೆ ನಟಿ ಮೀನಾಗೆ ಲವ್!

by ಶಾಲಿನಿ ಕೆ. ಡಿ
June 9, 2025 - 6:44 pm
0

Untitled design 2025 06 09t174529.335

ಅಖಿಲ್ ರಾಯಲ್ ರಿಸೆಪ್ಷನ್‌‌‌ನಲ್ಲಿ ಬಾದ್‌ಷಾ, ರಾಕಿ ರಾಕ್ಸ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 9, 2025 - 5:46 pm
0

Untitled design 2025 06 09t172111.047

ಛತ್ತೀಸ್‌ಗಢದಲ್ಲಿ ನಕ್ಸಲರಿಂದ ಐಇಡಿ ಸ್ಫೋಟ; ಹಿರಿಯ ಪೊಲೀಸ್ ಅಧಿಕಾರಿ ಸಾವು

by ಶಾಲಿನಿ ಕೆ. ಡಿ
June 9, 2025 - 5:28 pm
0

Untitled design 2025 06 09t170222.585

ಡಿಸೆಂಬರ್‌ಗೆ ‘ದುನಿಯಾ’ ದಚ್ಚು, ಧ್ರುವ & ವಿಜಿ ವಾರ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 9, 2025 - 5:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 06 09t184419.651
    ‘ನಾನು ಅವರನ್ನು ಪ್ರೀತಿಸಿದ್ದೆ’: 48ನೇ ವಯಸ್ಸಿನಲ್ಲಿ ಸ್ಟಾರ್ ನಟನ ಮೇಲೆ ನಟಿ ಮೀನಾಗೆ ಲವ್!
    June 9, 2025 | 0
  • Untitled design 2025 06 09t174529.335
    ಅಖಿಲ್ ರಾಯಲ್ ರಿಸೆಪ್ಷನ್‌‌‌ನಲ್ಲಿ ಬಾದ್‌ಷಾ, ರಾಕಿ ರಾಕ್ಸ್
    June 9, 2025 | 0
  • Untitled design 2025 06 09t170222.585
    ಡಿಸೆಂಬರ್‌ಗೆ ‘ದುನಿಯಾ’ ದಚ್ಚು, ಧ್ರುವ & ವಿಜಿ ವಾರ್..!
    June 9, 2025 | 0
  • Untitled design 2025 06 09t164132.616
    ಬಿಗ್‌ಬಾಸ್‌ಗೆ ತೆರೆಮರೆ ಸಿದ್ಧತೆ.. ಯಾರಾಗ್ತಾರೆ ಬಾಸ್..?
    June 9, 2025 | 0
  • Untitled design 2025 06 09t154349.543
    ಆಂಧ್ರ ಡಿಸಿಎಂ ಈಗ ಗ್ಯಾಂಗ್‌ಸ್ಟರ್.. ಜನ ಒಪ್ತಾರಾ..?!
    June 9, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version