• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, October 14, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಭಾರ್ಗವ’ನಾದ ಉಪೇಂದ್ರ.. ವಯಲೆಂಟ್ ಫ್ಯಾಮಿಲಿಮ್ಯಾನ್

ಉಪ್ಪಿ-ನಾಗಣ್ಣ ಐದನೇ ಕಾಂಬೋ.. ಪಂಚ್ ಕೊಡೋಕೆ ಸಜ್ಜು..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 27, 2025 - 5:40 pm
in ಸಿನಿಮಾ
0 0
0
Untitled design 2025 08 27t173435.176

ಸೂಪರ್ ಸ್ಟಾರ್ ಉಪೇಂದ್ರ.. ಸದ್ಯ ಭಾರತೀಯ ಚಿತ್ರರಂಗದಲ್ಲಿ ಟಾಕ್ ಆಫ್ ದಿ ಟೌನ್ ಆಗಿರೋ ಹೆಸರು. ಯೆಸ್.. ಕೂಲಿ ಸಕ್ಸಸ್‌‌ನಿಂದ ಎಲ್ಲೆಲ್ಲೂ ಸದ್ದು ಮಾಡ್ತಿರೋ ಉಪ್ಪಿ, ಸದ್ಯ ಸ್ಯಾಂಡಲ್‌ವುಡ್‌‌ನ ಭಾರ್ಗವನ ಅವತಾರ ತಾಳಿದ್ದಾರೆ. ಗಣೇಶ ಹಬ್ಬದಲ್ಲಿ ಈ ವಿಷಯ ರಿವೀಲ್ ಮಾಡಿದ್ದು, ಈ ಕುರಿತ ಕಂಪ್ಲೀಟ್ ಕಹಾನಿ ಇಲ್ಲಿದೆ ನೋಡಿ.

  • ‘ಭಾರ್ಗವ’ನಾದ ಉಪೇಂದ್ರ.. ವಯಲೆಂಟ್ ಫ್ಯಾಮಿಲಿಮ್ಯಾನ್
  • ಉಪ್ಪಿ-ನಾಗಣ್ಣ ಐದನೇ ಕಾಂಬೋ.. ಪಂಚ್ ಕೊಡೋಕೆ ಸಜ್ಜು..!
  • ‘ಕೂಲಿ’ ಸಕ್ಸಸ್ ಅಲೆಯಲ್ಲಿರೋ ಸೂಪರ್ ಸ್ಟಾರ್ ಉಪೇಂದ್ರ
  • ಡಿಸೆಂಬರ್‌‌ನಲ್ಲಿ ಮಲ್ಟಿಸ್ಟಾರರ್ ‘45’.. ಉಪ್ಪಿ ಮಾಸ್ ಖದರ್..!

ಉಪ್ಪಿಗಿಂತ ರುಚಿ ಬೇರೆ ಇಲ್ಲ.. ಒಪ್ಪಿಕೊಂಡೋರು ದಡ್ಡರಲ್ಲ. ಹೌದು, ಡಿಫರೆಂಟ್‌ಗೆ ಕೇರ್ ಆಫ್ ಅಡ್ರೆಸ್ ಆಗಿರೋ ಸೂಪರ್ ಸ್ಟಾರ್ ಉಪೇಂದ್ರ, ರಿಯಾಲಿಟಿಗೆ ಹತ್ತಿರ ಆಗಿರೋ ವಿಷಯಗಳಿಂದ, ಸತ್ಯವನ್ನು ತಲೆಮೇಲೆ ಹೊಡೆದಂತೆ ಹೇಳುವ ರಿಯಲ್ ಸ್ಟಾರ್. ಹಾಗಾಗಿಯೇ ಅವರ ಸಿನಿಮಾಗಳು ಕಡ್ಡಾಯವಾಗಿ ಬುದ್ಧಿವಂತರಿಗೆ ಮಾತ್ರ ಅನ್ನೋದು ಓಪನ್ ಸೀಕ್ರೆಟ್. ತಮ್ಮ ನಿರ್ದೇಶನದಿಂದ ಭಾರತೀಯ ಚಿತ್ರರಂಗದಲ್ಲಿ ಹೊಸ ಅಲೆ ಎಬ್ಬಿಸಿದ್ದ ಉಪ್ಪಿ, ಇದೀಗ ಕೂಲಿ ಚಿತ್ರದಿಂದ ಟಾಕ್ ಆಫ್ ದಿ ಟೌನ್ ಆಗಿದ್ದಾರೆ.

RelatedPosts

ಸೈಟ್ ಕೊಡಿಸುವುದಾಗಿ ನಂಬಿಸಿ, 139 ಕಿರುತೆರೆ ಕಲಾವಿದರಿಗೆ 1.6 ಕೋಟಿ ವಂಚನೆ..!

ರಾಜು ತಾಳಿಕೋಟಿ ಪಾರ್ಥಿವ ಶರೀರಕ್ಕೆ ಧಾರವಾಡದಲ್ಲಿ ಅಂತಿಮ ನಮನಕ್ಕೆ ಸಿದ್ದತೆ..!

ಕೌನ್ ಬನೇಗಾ ಕರೋಡ್‌ಪತಿ ಶೋನಲ್ಲಿ ಬಿಗ್‌ ಬಿಯನ್ನು ಅವಮಾನಿಸಿದ ಬಾಲಕ: ವಿಡಿಯೋ ವೈರಲ್

ಯಶ್ ‘ಟಾಕ್ಸಿಕ್’ ಮೇಕಿಂಗ್ ವೀಡಿಯೋ ಲೀಕ್: ರಾಕಿಭಾಯ್ ಸಿಕ್ಸ್ ಪ್ಯಾಕ್‌‌ಗೆ ಫ್ಯಾನ್ಸ್ ಕ್ಲೀನ್ ಬೋಲ್ಡ್!

ADVERTISEMENT
ADVERTISEMENT

ಹೌದು, ತಲೈವಾ ರಜನೀಕಾಂತ್ ಜೊತೆ ಕಲೀಶನಾಗಿ ಕಮಾಲ್ ಮಾಡಿರೋ ಉಪೇಂದ್ರ ನಟನಾ ಗಮ್ಮತ್ತಿಗೆ ಎಲ್ಲರೂ ಕ್ಲೀನ್ ಬೋಲ್ಡ್ ಆಗಿದ್ದಾರೆ. ಇವರಲ್ಲಿ ಇಂತಹ ಅದ್ಭುತ ಕಲಾವಿದನಿದ್ದಾನಾ ಅಂತ ಹೆಬ್ಬೇರಿಸಿ ನೋಡ್ತಿದ್ದಾರೆ. ಸಾವಿರ ಕೋಟಿ ಗಡಿ ಮುಟ್ಟುತ್ತಿರೋ ರಜನಿ- ಉಪ್ಪಿಯ ಕೂಲಿ ಬಿಗ್ಗೆಸ್ಟ್ ಸಕ್ಸಸ್ ಬೆನ್ನಲ್ಲೇ ಉಪ್ಪಿ ಮತ್ತಷ್ಟು ಆ್ಯಕ್ಟೀವ್ ಆಗಿದ್ದಾರೆ. ಒಳ್ಳೊಳ್ಳೆಯ ಸಿನಿಮಾಗಳನ್ನ ಮಾಡೋದ್ರಲ್ಲಿ ಬ್ಯುಸಿ ಆಗ್ತಿದ್ದಾರೆ.

ಶಿವರಾಜ್‌‌ಕುಮಾರ್ ಹಾಗೂ ರಾಜ್ ಬಿ ಶೆಟ್ಟಿ ಜೊತೆ ಉಪೇಂದ್ರ ನಟಿಸಿರೋ ಮತ್ತೊಂದು ಬಿಗ್ಗೆಸ್ಟ್ ಮಲ್ಟಿಸ್ಟಾರರ್ ಸಿನಿಮಾ 45. ಈ ಚಿತ್ರ ಇದೇ ಡಿಸೆಂಬರ್ 25ಕ್ಕೆ ತೆರೆಗಪ್ಪಳಿಸುತ್ತಿದ್ದು, ಡಿಫರೆಂಟ್ ಹಾಗೂ ಸ್ಟೈಲಿಶ್ ಲುಕ್ಸ್‌‌ನಲ್ಲಿ ಉಪ್ಪಿ ಮಾಸ್ ಖದರ್ ತೋರಲಿದ್ದಾರೆ. ಟೀಸರ್ ಸಖತ್ ಇಂಪ್ರೆಸ್ಸೀವ್ ಆಗಿದ್ದು, ಸಿನಿಮಾ ಅದಕ್ಕಿಂತ ನೆಕ್ಸ್ಟ್ ಲೆವೆಲ್‌‌ನಲ್ಲಿ ಪ್ರೇಕ್ಷಕರನ್ನ ಉಣಬಡಿಸಲಿದೆ ಎನ್ನಲಾಗ್ತಿದೆ.

Upendra: ಸದ್ಯಕ್ಕೆ ಡೈರೆಕ್ಟರ್ ಕ್ಯಾಪ್ ತೊಡಲ್ವಾ 'ಬುದ್ಧಿವಂತ'? ಉಪ್ಪಿ ಪ್ಲಾನಿಂಗ್  ಏನು? | Upendra set to roar as villain in Tamil Telugu movies no direction  soon | ಮನರಂಜನೆ - News18 ಕನ್ನಡ

ಇನ್ನು ಇವುಗಳ ಜೊತೆಗೆ ತ್ರಿಶೂಲಂ, ಬುದ್ಧಿವಂತ-2, ನೆಕ್ಸ್ಟ್ ಲೆವೆಲ್ ಹೀಗೆ ಸಾಕಷ್ಟು ಚಿತ್ರಗಳು ಮೇಕಿಂಗ್ ಹಂತದಲ್ಲಿವೆ. ಅವುಗಳ ಜೊತೆಗೆ ಮತ್ತೊಂದು ಮೆಗಾ ಮೂವಿಯ ಚಿತ್ರೀಕರಣ ಭರದಿಂದ ಸಾಗ್ತಿದೆ. ಅದೇ ಭಾರ್ಗವ. ಹೌದು, ಕೋಟಿಗೊಬ್ಬ ಸಿನಿಮಾದ ನಿರ್ಮಾಪಕ ಸೂರಪ್ಪ ಬಾಬು ನಿರ್ಮಾಣದಲ್ಲಿ ತಯಾರಾಗ್ತಿರೋ ಈ ಸಿನಿಮಾಗೆ ಭಾರ್ಗವ ಅಂತ ಟೈಟಲ್ ಇಟ್ಟಿದ್ದು, ವಯಲೆಂಟ್ ಫ್ಯಾಮಿಲಿಮ್ಯಾನ್ ಆಗಿ ಉಪ್ಪಿ ಮಿಂಚು ಹರಿಸಲಿದ್ದಾರೆ. ಗಣೇಶ ಹಬ್ಬದ ವಿಶೇಷ ಚಿತ್ರದ ಟೈಟಲ್ ಜೊತೆ ಫಸ್ಟ್‌ಲುಕ್ ಪೋಸ್ಟರ್ ಕೂಡ ರಿವೀಲ್ ಮಾಡಿದೆ ಚಿತ್ರತಂಡ.

Bhargava Motion Poster | YTshorts | Real Star Upendra | Naganna | M.B.Babu  | Arjun Janya |

ಅಂದಹಾಗೆ ಫ್ಯಾಮಿಲಿಮ್ಯಾನ್ ಆಗಿ ಹೋಮ್ ಮಿನಿಸ್ಟರ್ ಚಿತ್ರದಲ್ಲಿ ಉಪೇಂದ್ರ ಬಣ್ಣ ಹಚ್ಚಿದ್ರು. ಆದ್ರೆ ಇದರಲ್ಲಿ ಕೊಂಚ ವಯಲೆಂಟ್ ಆಗಿ ಖದರ್ ತೋರಲಿದ್ದಾರಂತೆ. ಈ ಭಾರ್ಗವ ಚಿತ್ರಕ್ಕೆ ಖ್ಯಾತ ಹಿರಿಯ ನಿರ್ದೇಶಕರಾದ ನಾಗಣ್ಣ ಆ್ಯಕ್ಷನ್ ಕಟ್ ಹೇಳ್ತಿದ್ದು, ಇದು ಉಪೇಂದ್ರ- ನಾಗಣ್ಣ ಐದನೇ ಕಾಂಬೋ ಆಗಲಿದೆ. ಹೌದು, ಈ ಹಿಂದೆ ಗೋಕರ್ಣ, ಕುಟುಂಬ, ಗೌರಮ್ಮ ಹಾಗೂ ದುಬೈ ಬಾಬು ಅಂತಹ ಹಿಟ್ ಚಿತ್ರಗಳನ್ನ ಉಪ್ಪಿಗೆ ಡೈರೆಕ್ಟ್ ಮಾಡಿದ್ದ ನಾಗಣ್ಣ, ಈ ಬಾರಿ ಮಗದೊಮ್ಮೆ ಬುದ್ದಿವಂತನಿಗೆ ಆ್ಯಕ್ಷನ್ ಕಟ್ ಹೇಳ್ತಿದ್ದಾರೆ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (97)

ಸೈಟ್ ಕೊಡಿಸುವುದಾಗಿ ನಂಬಿಸಿ, 139 ಕಿರುತೆರೆ ಕಲಾವಿದರಿಗೆ 1.6 ಕೋಟಿ ವಂಚನೆ..!

by ಯಶಸ್ವಿನಿ ಎಂ
October 14, 2025 - 11:45 am
0

Untitled design (96)

ಸಮೀಕ್ಷಾದಾರರಿಗೆ ಗುಡ್‌ನ್ಯೂಸ್‌: ಗೌರವಧನ ಪಾವತಿಗೆ ಸರ್ಕಾರದ ಆದೇಶ..!

by ಯಶಸ್ವಿನಿ ಎಂ
October 14, 2025 - 11:21 am
0

Untitled design (95)

ದೀಪಾವಳಿಗೆ ಮಂಗಳೂರು ಸೇರಿದಂತೆ ವಿವಿದ ಕಡೆಗೆ ವಿಶೇಷ ರೈಲು ಸೇವೆ..!

by ಯಶಸ್ವಿನಿ ಎಂ
October 14, 2025 - 10:50 am
0

Untitled design (94)

ಮಹಿಳಾ ಉದ್ಯೋಗಿಗಳಿಗೆ 30% ಮೀಸಲಾತಿ ಘೋಷಿಸಿದ ಎಸ್‌ಬಿಐ!

by ಯಶಸ್ವಿನಿ ಎಂ
October 14, 2025 - 9:22 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (97)
    ಸೈಟ್ ಕೊಡಿಸುವುದಾಗಿ ನಂಬಿಸಿ, 139 ಕಿರುತೆರೆ ಕಲಾವಿದರಿಗೆ 1.6 ಕೋಟಿ ವಂಚನೆ..!
    October 14, 2025 | 0
  • Untitled design (91)
    ರಾಜು ತಾಳಿಕೋಟಿ ಪಾರ್ಥಿವ ಶರೀರಕ್ಕೆ ಧಾರವಾಡದಲ್ಲಿ ಅಂತಿಮ ನಮನಕ್ಕೆ ಸಿದ್ದತೆ..!
    October 14, 2025 | 0
  • Untitled design (56)
    ಕೌನ್ ಬನೇಗಾ ಕರೋಡ್‌ಪತಿ ಶೋನಲ್ಲಿ ಬಿಗ್‌ ಬಿಯನ್ನು ಅವಮಾನಿಸಿದ ಬಾಲಕ: ವಿಡಿಯೋ ವೈರಲ್
    October 13, 2025 | 0
  • Untitled design (54)
    ಯಶ್ ‘ಟಾಕ್ಸಿಕ್’ ಮೇಕಿಂಗ್ ವೀಡಿಯೋ ಲೀಕ್: ರಾಕಿಭಾಯ್ ಸಿಕ್ಸ್ ಪ್ಯಾಕ್‌‌ಗೆ ಫ್ಯಾನ್ಸ್ ಕ್ಲೀನ್ ಬೋಲ್ಡ್!
    October 13, 2025 | 0
  • Untitled design (85)
    ZEE5 ನಿಂದ “ಭಾರತ್ ಬಿಂಜ್ ಫೆಸ್ಟಿವಲ್”: ಹೊಸ ಕಥೆಗಳು, ವಿಶೇಷ ದೀಪಾವಳಿ ಆಫರ್‌ಗಳು
    October 13, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version