• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, November 14, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಮನಸ್ತಾಪಕ್ಕೆ ಫುಲ್ ಸ್ಟಾಪ್.. ಥಿಯೇಟರ್ ನತ್ತ ಧನ್ವೀರ್ ವಾಮನ..!

ವಾಮನ ಗ್ರ್ಯಾಂಡ್ ರಿಲೀಸ್ ಗೆ ಡಿಬಾಸ್ ಫ್ಯಾನ್ಸ್ ಬಿಗ್ ಸಾಥ್..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 26, 2025 - 4:16 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2025 02 26T155724.427

ವಾಮನ.. ಎಲ್ಲಾ ಅಂದುಕೊಂಡಂತೆ ಆಗಿದ್ದಿದ್ರೆ ಇಷ್ಟೊತ್ತಿಗಾಗ್ಲೇ ಈ ಸಿನಿಮಾ ರಿಲೀಸ್ ಆಗಬೇಕಿತ್ತು. ಆದ್ರೆ ಅದ್ಯಾಕೋ ಚಿತ್ರದ ನಿರ್ಮಾಪಕರು ಹಾಗೂ ನಾಯಕನಟ ನಡುವಿನ ಮನಸ್ತಾಪಗಳಿಂದಾಗಿ ರಿಲೀಸ್ ಆಗದೆ ಹಾಗೆಯೇ ಡಬ್ಬಿಯಲ್ಲಿ ಉಳಿದಿತ್ತು. ಆದ್ರೀಗ ಅವರಿಬ್ಬರ ನಡುವಿನ ಮುನಿಸಿಗೆ ಬ್ರೇಕ್ ಬಿದ್ದಿದ್ದು, ತೆರೆಗಪ್ಪಳಿಸೋಕೆ ಸಜ್ಜಾಗಿದೆ ವಾಮನ. ಇದೇ ಏಪ್ರಿಲ್ 10ಕ್ಕೆ ಚಿತ್ರದ ರಿಲೀಸ್ ಡೇಟ್ ಫೈನಲ್ ಆಗಿದೆ. ಅದನ್ನ ಸ್ವತಃ ಚಿತ್ರದ ನಾಯಕನಟನೇ ತಮ್ಮ ಸೋಶೀಯಲ್ ಮೀಡಿಯಾದಲ್ಲಿ ಅಧಿಕೃತಗೊಳಿಸಿದ್ದಾರೆ.

RelatedPosts

ರೂಪೇಶ್ ಶೆಟ್ಟಿ ಸಿನಿಮಾ ಇಂದು ವಿಶ್ವದಾದ್ಯಂತ ಬಿಡುಗಡೆ

ಲವ್ OTP ಗೆ ಚಿತ್ರರಸಿಕರು ಕೊಟ್ರಾ ಗೆಲುವಿನ OTP..?

‘ಮಾರ್ನಮಿ’ ಟ್ರೇಲರ್ ಮೆಚ್ಚಿದ ಕಿಚ್ಚ ಸುದೀಪ್: ನ. 28ಕ್ಕೆ ರಿತ್ವಿಕ್ ಮಠದ್-ಚೈತ್ರಾ ಆಚಾರ್ ಸಿನಿಮಾ ರಿಲೀಸ್

‘ಮ್ಯಾಂಗೋ ಪಚ್ಚ’ ಆಡಿಯೋ ರೈಟ್ಸ್ ಸೇಲ್‌: ಹೊಸ ಹೀರೋ ಸಂಚಿತ್ ಚಿತ್ರಕ್ಕೆ ಭರ್ಜರಿ ಡಿಮ್ಯಾಂಡ್

ADVERTISEMENT
ADVERTISEMENT

ಸ್ಯಾಂಡಲ್ ವುಡ್ ನ ಶೋಕ್ದಾರ್ ಧನ್ವೀರ್ ಗೌಡ ನಟನೆಯ ನಾಲ್ಕನೇ ಸಿನಿಮಾ ವಾಮನ ಕೊನೆಗೂ ಪ್ರೇಕ್ಷಕರನ್ನ ರಂಜಿಸೋಕೆ ಸಜ್ಜಾಗಿದೆ. ಮುದ್ದು ರಾಕ್ಷಸಿ ಸಾಂಗ್ ಹಾಗೂ ಟೀಸರ್ ಸ್ಯಾಂಪಲ್ಸ್ ನಿಂದ ಭರವಸೆ ಮೂಡಿಸಿದ್ದ ಧನ್ವೀರ್ ಗೌಡ- ರೀಷ್ಮಾ ನಾಣಯ್ಯ ನಟನೆಯ, ಶಂಕರ್ ನಿರ್ದೇಶನದ ಈ ಸಿನಿಮಾ ಇದೀಗ ತೆರೆಗೆ ಬರ್ತಿರೋದು ಖುಷಿಯ ವಿಚಾರ. ನಿರ್ಮಾಪಕ ಚೇತನ್ ಗೌಡ ಅವರು ಬಹಳ ಇಷ್ಟಪಟ್ಟು ಈ ಸಿನಿಮಾ ಮಾಡಿದ್ರು. ಧನ್ವೀರ್ ಗೌಡ ಕೂಡ ಈ ಚಿತ್ರಕ್ಕಾಗಿ ಸಿಕ್ಕಾಪಟ್ಟೆ ಎಫರ್ಟ್ ಹಾಕಿದ್ರು. ಅವರ ಸಿನಿಮಾ ಪ್ಯಾಷನ್ ಪ್ರತಿ ಫ್ರೇಮ್ ನಲ್ಲೂ ಎದ್ದು ಕಾಣ್ತಿತ್ತು. ಆ ಎಫರ್ಟ್ ಅಕ್ಷರಶಃ ಈಗ ಬೆಳ್ಳಿಪರದೆ ಬೆಳಗಲಿದೆ.

ಅಂದಹಾಗೆ ಧನ್ವೀರ್ ಗೌಡ ಈಗ ಮೋಸ್ಟ್ ಟ್ರೆಂಡಿಂಗ್ ನಟ. ಅದಕ್ಕೆ ಕಾರಣ ನಟ ದರ್ಶನ್. ಹೌದು.. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ ಜೈಲು ಸೇರಿದ್ರು. ನಂತ್ರ ಬೇಲ್ ಮೇಲೆ ಹೊರಬಂದಿದ್ದಾರೆ. ಆದ್ರೆ ಅಂದಿನಿಂದ ಇಂದಿನವರೆಗೂ ಸದಾ ದರ್ಶನ್ ಕುಟುಂಬದ ಜೊತೆ ಹಾಗೂ ದರ್ಶನ್ ಜೊತೆ ಶ್ರೀರಾಮನ ಜೊತೆ ಹನುಮ ನಿಂತಂತೆ ನಿಂತ ಏಕೈಕ ವ್ಯಕ್ತಿ ಈ ಧನ್ವೀರ್ ಗೌಡ. ಅವರು ದರ್ಶನ್ ರನ್ನ ಇಷ್ಟ ಪಡುವ ರೀತಿ ನಿಜಕ್ಕೂ ಅದ್ಭುತ. ಅದನ್ನ ಪದಗಳಲ್ಲಿ ಬಣ್ಣಿಸಲಾಗದ್ದು. ಸ್ವಂತ ಸಹೋದರನಂತೆ ಧನ್ವೀರ್ ನಟ ದರ್ಶನ್ ಪರ ನಿಂತಿದ್ದು ನಿಜಕ್ಕೂ ದರ್ಶನ್ ಫ್ಯಾನ್ಸ್ ಗೆ ಖುಷಿ ಇದೆ. ಹಾಗಾಗಿ ವಅಮನ ಸಿನಿಮಾನ ದರ್ಶನ್ ಚಿತ್ರಗಳ ರೀತಿಯೇ ಗ್ರ್ಯಾಂಡ್ ಆಗಿ ಸೆಲೆಬ್ರೇಟ್ ಮಾಡೋ ಮುಖೇನ ರಿಲೀಸ್ ಮಾಡಲಿದ್ದಾರೆ ಡಿಬಾಸ್ ದರ್ಶನ್ ಫ್ಯಾನ್ಸ್ ಎನ್ನಲಾಗ್ತಿದೆ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Web (53)

ವೃಕ್ಷಮಾತೆ ತಿಮ್ಮಕ್ಕ ಕೊನೆಯ ಭಾವುಕ ಸಂದೇಶವೇನು: ‘ಗಿಡ ನೆಡಿ, ದೇಶವನ್ನು ಪ್ರೀತಿಸಿ!

by ಶ್ರೀದೇವಿ ಬಿ. ವೈ
November 14, 2025 - 3:37 pm
0

Untitled design (38)

ರೂಪೇಶ್ ಶೆಟ್ಟಿ ಸಿನಿಮಾ ಇಂದು ವಿಶ್ವದಾದ್ಯಂತ ಬಿಡುಗಡೆ

by ಯಶಸ್ವಿನಿ ಎಂ
November 14, 2025 - 2:46 pm
0

Untitled design (37)

ಲವ್ OTP ಗೆ ಚಿತ್ರರಸಿಕರು ಕೊಟ್ರಾ ಗೆಲುವಿನ OTP..?

by ಯಶಸ್ವಿನಿ ಎಂ
November 14, 2025 - 2:25 pm
0

Untitled design (36)

ಬಿಹಾರ ಚುನಾವಣೆ: ಸ್ಪರ್ಧೆ ಮಾಡಿದ್ದ 29 ಕ್ಷೇತ್ರದಲ್ಲಿ 23 ಕ್ಷೇತ್ರಗಳಲ್ಲಿ ಚಿರಾಗ್ ಪಾಸ್ವಾನ್ ಲೀಡ್..!

by ಯಶಸ್ವಿನಿ ಎಂ
November 14, 2025 - 2:08 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (38)
    ರೂಪೇಶ್ ಶೆಟ್ಟಿ ಸಿನಿಮಾ ಇಂದು ವಿಶ್ವದಾದ್ಯಂತ ಬಿಡುಗಡೆ
    November 14, 2025 | 0
  • Untitled design (37)
    ಲವ್ OTP ಗೆ ಚಿತ್ರರಸಿಕರು ಕೊಟ್ರಾ ಗೆಲುವಿನ OTP..?
    November 14, 2025 | 0
  • Untitled design 2025 11 13T202348.398
    ‘ಮಾರ್ನಮಿ’ ಟ್ರೇಲರ್ ಮೆಚ್ಚಿದ ಕಿಚ್ಚ ಸುದೀಪ್: ನ. 28ಕ್ಕೆ ರಿತ್ವಿಕ್ ಮಠದ್-ಚೈತ್ರಾ ಆಚಾರ್ ಸಿನಿಮಾ ರಿಲೀಸ್
    November 13, 2025 | 0
  • Untitled design 2025 11 13T190254.112
    ‘ಮ್ಯಾಂಗೋ ಪಚ್ಚ’ ಆಡಿಯೋ ರೈಟ್ಸ್ ಸೇಲ್‌: ಹೊಸ ಹೀರೋ ಸಂಚಿತ್ ಚಿತ್ರಕ್ಕೆ ಭರ್ಜರಿ ಡಿಮ್ಯಾಂಡ್
    November 13, 2025 | 0
  • Untitled design 2025 11 13T184415.025
    ಹೊಸ ಪ್ರತಿಭೆಗಳ ಬಿಗ್ ‘ಟಾಸ್ಕ್‌’ಗೆ ಶ್ರೀಮುರಳಿ ಸಾಥ್..!!
    November 13, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version