• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, June 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

‘ವಸುದೇವ ಕುಟುಂಬ’ ಧಾರಾವಾಹಿ ಕಿರಿಕ್: ಸಂಭಾವನೆಗಾಗಿ ರಸ್ತೆಗಿಳಿದ ನಟಿ ಹಂಸ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 1, 2026 - 2:22 pm
in Flash News, ಕಿರುತೆರೆ, ಸಿನಿಮಾ
0 0
0
Woman dead living relationship age gap kodigehalli (2)

ಬೆಂಗಳೂರು (ಏಪ್ರಿಲ್ 01): ಕನ್ನಡ ಕಿರುತೆರೆಯಲ್ಲಿ ಸದ್ದು ಮಾಡುತ್ತಿರುವ ‘ವಸುದೇವ ಕುಟುಂಬ’ ಧಾರಾವಾಹಿ ಈಗ ಸಂಭಾವನೆ ವಿವಾದದಲ್ಲಿ ಸಿಲುಕಿಕೊಂಡಿದೆ. ಮಾಜಿ ಬಿಗ್ ಬಾಸ್ ಸ್ಪರ್ಧಿ ನಟಿ ಹಂಸ ಪ್ರತಾಪ್, ನಟಿ ಚೈತ್ರಾ ಮತ್ತು ಹಿರಿಯ ನಟ ಅವಿನಾಶ್ ಅವರಂತಹ ಪ್ರಮುಖ ಕಲಾವಿದರು ನಟಿಸುತ್ತಿರುವ ಈ ಧಾರಾವಾಹಿಯಲ್ಲಿ ಕಳೆದ ಕೆಲವು ತಿಂಗಳುಗಳಿಂದ ನಿರ್ಮಾಪಕರು ಸಂಭಾವನೆ ನೀಡುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಇದೀಗ ನಡುರಸ್ತೆಯಲ್ಲಿ ಅಡ್ಡಿಗಟ್ಟಿ ನಿರ್ಮಾಪಕರನ್ನು ಪೆಮೇಂಟ್‌ ಮಾಡುವಂತೆ ನಟಿ ಹಂಚ ಕೇಳಿದ್ದು, ನಿರ್ಮಾಪಕರು ಕೈಗೆ ಸಿಗದೇ ಸ್ಥಳದಿಂದ ಪರಾರಿಯಾಗಿದ್ದಾರೆ.

ಧಾರಾವಾಹಿಯ ನಿರ್ಮಾಪಕರಾದ ಕೋರಮಂಗಲ ಅನಿಲ್ ಮತ್ತವರ ಪತ್ನಿ ಅವರನ್ನು ನಾಗರಬಾವಿಯಲ್ಲಿರುವ ಅವರ ಹೊಸ ಹೋಟೆಲ್ ‘ತತ್ಸವಿ’ ಎದುರಿಗೆ ಇಂದು ನಟಿ ಹಂಸ, ಚೈತ್ರಾ ಮತ್ತು ಧಾರಾವಾಹಿಯ ಯೂನಿಟ್ ಸದಸ್ಯರು ಅಡ್ಡಹಾಕಿದ್ದಾರೆ. ಸಂಭಾವನೆ ಪಡೆಯದೇ ಕಂಗಾಲಾಗಿದ್ದ ಕಲಾವಿದರು, ನಿರ್ಮಾಪಕರಿಗೆ ಬಾಕಿ ಹಣ ಕೂಡಲೇ ನೀಡುವಂತೆ ಒತ್ತಾಯಿಸಿದ್ದಾರೆ.

RelatedPosts

ಗೃಹಲಕ್ಷ್ಮಿ ಯೋಜನೆಯಲ್ಲಿ ಅಕ್ರಮ ನಡೆದಿಲ್ಲ: ಸ್ಪಷ್ಟನೆ ನೀಡಿದ ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ

ಹೋಟೆಲ್ ಉದ್ಯಮಿಗಳಿಗೆ ಕೇಂದ್ರದಿಂದ ಗುಡ್‌ನ್ಯೂಸ್: ವಾಣಿಜ್ಯ ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವು

ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣ: SIT ವರದಿ ಬಳಿಕ 8 ಮಂದಿ ವಿರುದ್ಧ FIR, ಇಬ್ಬರ ಬಂಧನ

ಬಾಗಿಲು ಲಾಕ್ ಆಗದೇ ನಿಂತಲ್ಲೇ ನಿಂತ ನಮ್ಮ ಮೆಟ್ರೋ: ಪ್ರಯಾಣಿಕರು ಪರದಾಟ, ಕೆಲಕಾಲ ಸಂಚಾರ ಸ್ಥಗಿತ

ADVERTISEMENT
ADVERTISEMENT

ಮಾಧ್ಯಮಗಳೊಂದಿಗೆ ಮಾತನಾಡಿರುವ ಹಂಸ , ನಿರ್ಮಾಪಕರ ಕೃತ್ಯಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಇದೊಂದು ಕಚಡಾ ನಿರ್ಮಾಣ ಸಂಸ್ಥೆ. ನನಗೆ ಸುಮಾರು 3 ಲಕ್ಷ ರೂಪಾಯಿ ಬಾಕಿ ಇದೆ. ಚೈತ್ರಾಗೂ ದೊಡ್ಡ ಮೊತ್ತ ಬಾಕಿ ಇದೆ. ಕಳೆದ 5 ತಿಂಗಳಿಂದ ಸಂಭಾವನೆ ಕೊಟ್ಟಿಲ್ಲ. ಬರೀ ನಾವೇ ಅಲ್ಲ, ಹತ್ತಾರು ಕಲಾವಿದರು, ತಂತ್ರಜ್ಞರಿಗೆ ಹಣ ಕೊಟ್ಟಿಲ್ಲ. ನಮ್ಮ ನಟನೆಯಿಂದಲೇ ಧಾರಾವಾಹಿ ಯಶಸ್ವಿಯಾಗುತ್ತಿದೆ, ಆದರೆ ನಮ್ಮ ಬದುಕಿಗೆ ಅನ್ನವೇ ಇಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

ನಿರ್ಮಾಪಕರು ಹಣ ಕೊಡದಿರುವುದು ಮಾತ್ರವಲ್ಲದೆ ಹಣ ಕೇಳಿದ ನಟ-ನಟಿಯರನ್ನೇ ಬದಲಾಯಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಹಂಸ ಅವರು, “ಹಣ ಕೇಳಿದರೆ ‘ರೌಡಿಸಂ ಮಾಡ್ತೀರಾ?’ ಅಂತ ಕೇಳ್ತಾರೆ. ಅದಕ್ಕಿಂತ ಕೆಟ್ಟದ್ದು, ಸೆಟ್ನಲ್ಲಿ ಹಳಸಿದ ಅನ್ನ ಹಾಕಿದ್ದಾರೆ, ಕಲಾವಿದರನ್ನು ಕ್ಷುಲ್ಲಕವಾಗಿ ಕಾಣುತ್ತಾರೆ. ನಾವು ಇವರಿಗಾಗಿ 200ಕ್ಕೂ ಹೆಚ್ಚು ಎಪಿಸೋಡ್ಗಳಲ್ಲಿ ನಟಿಸಿದ್ದೇವೆ. ಇವರು ಹೊಸ ಹೋಟೆಲ್ ಶುರು ಮಾಡಿದ್ದಾರೆ, ಆದರೆ ನಮ್ಮ ಸಂಭಾವನೆಯನ್ನಂತೂ ಕೊಡುತ್ತಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಟಿಯರು ಸಿಕ್ಕಾಪಟ್ಟೆ ಕೇಳಿದಾಗ, ನಿರ್ಮಾಪಕ ದಂಪತಿ ‘ಸ್ಟೇಷನ್‌ಗೆ ಬನ್ನಿ, ನಿಂಗೆ ಗೊತ್ತಾ ನಾನು ಯಾರು’ ಎಂಬಂತೆ ಉಡಾಫೆ ಮಾತನಾಡಿ, ಕೂಡಲೇ ಅಲ್ಲಿಂದ ವಾಹನದಲ್ಲಿ ಪರಾರಿಯಾಗಿದ್ದಾರೆ. ಇದೀಗ ಹಂಸ ಅವರು, ಪೊಲೀಸ್ ದಾಖಲು ಮಾಡಲೂ ಮುಂದಾಗಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

1

ಇಂದಿನ ರಾಶಿ ಭವಿಷ್ಯ: 26 ಜೂನ್ 2026 – ಯಾವ ರಾಶಿಗೆ ಶುಭ? ಯಾರಿಗೆ ಎಚ್ಚರಿಕೆ?

by ಪವಿತ್ರಾ ಗಣಪತಿ
June 26, 2026 - 6:35 am
0

Untitled design 2026 06 25T231424.370

ಗೃಹಲಕ್ಷ್ಮಿ ಯೋಜನೆಯಲ್ಲಿ ಅಕ್ರಮ ನಡೆದಿಲ್ಲ: ಸ್ಪಷ್ಟನೆ ನೀಡಿದ ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ

by ಶಾಲಿನಿ ಕೆ. ಡಿ
June 25, 2026 - 11:16 pm
0

Untitled design 2026 06 25T225232.048

ಹೋಟೆಲ್ ಉದ್ಯಮಿಗಳಿಗೆ ಕೇಂದ್ರದಿಂದ ಗುಡ್‌ನ್ಯೂಸ್: ವಾಣಿಜ್ಯ ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವು

by ಶಾಲಿನಿ ಕೆ. ಡಿ
June 25, 2026 - 10:53 pm
0

Untitled design 2026 06 25T222414.909

ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣ: SIT ವರದಿ ಬಳಿಕ 8 ಮಂದಿ ವಿರುದ್ಧ FIR, ಇಬ್ಬರ ಬಂಧನ

by ಶಾಲಿನಿ ಕೆ. ಡಿ
June 25, 2026 - 10:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 25T231424.370
    ಗೃಹಲಕ್ಷ್ಮಿ ಯೋಜನೆಯಲ್ಲಿ ಅಕ್ರಮ ನಡೆದಿಲ್ಲ: ಸ್ಪಷ್ಟನೆ ನೀಡಿದ ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ
    June 25, 2026 | 0
  • Untitled design 2026 06 25T225232.048
    ಹೋಟೆಲ್ ಉದ್ಯಮಿಗಳಿಗೆ ಕೇಂದ್ರದಿಂದ ಗುಡ್‌ನ್ಯೂಸ್: ವಾಣಿಜ್ಯ ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವು
    June 25, 2026 | 0
  • Untitled design 2026 06 25T222414.909
    ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣ: SIT ವರದಿ ಬಳಿಕ 8 ಮಂದಿ ವಿರುದ್ಧ FIR, ಇಬ್ಬರ ಬಂಧನ
    June 25, 2026 | 0
  • Untitled design 2026 06 25T220847.748
    ಬಾಗಿಲು ಲಾಕ್ ಆಗದೇ ನಿಂತಲ್ಲೇ ನಿಂತ ನಮ್ಮ ಮೆಟ್ರೋ: ಪ್ರಯಾಣಿಕರು ಪರದಾಟ, ಕೆಲಕಾಲ ಸಂಚಾರ ಸ್ಥಗಿತ
    June 25, 2026 | 0
  • Untitled design 2026 06 25T211407.768
    ಜುಲೈ 1ರಿಂದ ಪಾಸ್‌ಪೋರ್ಟ್ ಶುಲ್ಕ ಹೆಚ್ಚಳ: ತತ್ಕಾಲ್ ಪಾಸ್‌ಪೋರ್ಟ್ ದರ ₹5,000ರೂ.ಗೆ ಏರಿಕೆ
    June 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version